• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರ ಕಾರ್ಮಿಕರ ವೇತನ ನೇರ ಪಾವತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ದಿನಗೂಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ನೇರ ವೇತನ ಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಬ್ಯಾಂಕ್ ದಾಖಲೆ, ಇಎಸ್‌ಐ, ಪಿಎಫ್‌ನ್ನು ಪರಿಗಣಿಸಿ ಜೇಷ್ಠತಾ ಪಟ್ಟಿ ತಯಾರಿಸುವುದು. ಆ ಮೂಲಕ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ಮೊದಲ ಆದ್ಯತೆ ನೀಡಿ.
ದೇಗುಲಗಳು, ದಾಸೋಹ ಭವನಗಳು ನೆಮ್ಮದಿಯ ತಾಣಗಳು: ಕೇಶವ ದೇವಾಂಗ
ಊರಿನ ಅಭಿವೃದ್ಧಿ, ಕೆರೆಕಟ್ಟೆ ಉಳಿಸಲು ಅಭಿಯಾನವನ್ನು ಪೂಜ್ಯರು ಹಮ್ಮಿಕೊಂಡಿದ್ದಾರೆ. ಗ್ರಾಮ ಸ್ವಚ್ಛತೆ, ದೇಗುಲ ನೈರ್ಮಲ್ಯೀಕರಣಕ್ಕೆ ಸಹಕರಿಸಬೇಕು. ಹೈನುಗಾರಿಕೆ, ಗುಡಿ ಕೈಗಾರಿಕೆಗೆ ಯುವಕರು ಮುಂದಾಗಬೇಕು. ಗ್ರಾಮದಲ್ಲಿ ನಡೆಯುತ್ತಿರುವ ಧಾರ್ಮಿಕ ಸೇವಾ ಕೈಂಕರ್ಯ ಎಲ್ಲರಿಗೂ ಒಳಿತು ಮಾಡಲಿ. ದೇಗುಲಗಳು ಗ್ರಾಮದ ಶಾಂತಿ, ನೆಮ್ಮದಿಗೆ ಸಹಕಾರಿಯಾಗಿ ಎಲ್ಲರನ್ನು ಒಗ್ಗೂಡಿಸುವ ತಾಣವಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಯಾವುದೇ ಕೊರತೆ ಇಲ್ಲ: ಎಂ.ಎಸ್.ಜಗದೀಶ್
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ 250 ಮಂದಿ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯ ಒದಗಿಸಲಾಗಿದೆ. ಇತ್ತೀಚೆಗೆ ಶಾಸಕರು ಭೇಟಿ ನೀಡಿ ಪರಿಶೀಲಿಸಿದ ವೇಳೆ ಹೆಚ್ಚುವರಿಯಾಗಿ ಶೌಚಾಲಯ ಹಾಗೂ ಸ್ನಾನಗೃಹ ನಿರ್ಮಿಸಲು ಸೂಚಿಸಿದ್ದರ ಮೇರೆಗೆ ಹೆಚ್ಚುವರಿಯಾಗಿ 7 ಶೌಚಾಲಯ ಹಾಗೂ 7 ಸ್ನಾನದ ಗೃಹಗಳನ್ನು ನಿರ್ಮಿಸಲಾಗಿದೆ.
ಸಾಗುವಳಿ ಜಮೀನು ನಕಲಿ ದಾಖಲೆ ಸೃಷ್ಟಿಸಿ ಬೇರೆಯವರ ಹೆಸರಿಗೆ ನೋಂದಣಿ: ಗ್ರಾಮಸ್ಥರ ಪ್ರತಿಭಟನೆ
ಈ ಹಿಂದೆ ನಿವೇಶನಕ್ಕಾಗಿ 20 ಗುಂಟೆ ಕಳೆದಿರುವುದನ್ನೂ ಸೇರಿಸಿ ಒಟ್ಟು 3.10 ಎಕರೆ ಸಾಗುವಳಿ ಜಮೀನನ್ನು ಶಾನುಭೋಗ ಎಸ್.ಎಲ್.ರಾಮಕೃಷ್ಣಯ್ಯ ಈ ಹಿಂದೆ ಇನಾಮು ವಸೂಲಿ ಮಾಡುವ ವೇಳೆ ಸಾಗುವಳಿ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ತಮ್ಮ ಹೆಸರಿಗೆ ಆರ್‌ಟಿಸಿ ಮಾಡಿಸಿಕೊಂಡಿದ್ದಾರೆ.
ಮಕ್ಕಳಿಗೆ ಅಕ್ಷರದ ಜೊತೆಗೆ ಸಂಸ್ಕಾರ ಕಲಿಸಬೇಕು: ರವಿಕುಮಾರ್ ಸಲಹೆ
ಸರ್ಕಾರಿ ಉದ್ಯೋಗ ಸಿಗುತ್ತದೆ ಎಂಬ ಕಾರಣಕ್ಕೆ ಕಲಿಯದೆ ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಯಾಗಿ ಬೆಳೆಯುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಪೂರಕವಾಗಿರಬೇಕು. ಮೌಲ್ಯಯುತವಾದ ಶಿಕ್ಷಣ ನೀಡುವುದರಿಂದ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯವಿದೆ.
ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ನೀಡಲು ಕೇಂದ್ರ ಸರ್ಕಾರ ನಿರ್ಲಕ್ಷ್ಯ: ಆರೋಪ
ರೈತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಕ್ಕೆ ಬಿಜೆಪಿ ಸರ್ಕಾರ ಅವಕಾಶ ನೀಡುತ್ತಿಲ್ಲ. ಮೇಕೆದಾಟು ಯೋಜನೆಗೆ ಪರಿಸರ ಮೌಲ್ಯಮಾಪನ ಪ್ರಮಾಣಪತ್ರ ನೀಡದೆ ತಮಿಳುನಾಡು ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಅದೇ ರೀತಿ ಮಹದಾಯಿ ಯೋಜನೆಗೂ ಹಸಿರುನಿಶಾನೆ ತೋರದೆ ಕಳ್ಳಾಟವಾಡುತ್ತಿದೆ.
ಕರ್ತವ್ಯದ ವೇಳೆ ಜನರು ಸಹಕಾರ ನೀಡಿರುವುದಕ್ಕೆ ಆಭಾರಿ: ಬಿ.ಮಹೇಂದ್ರ
ನನ್ನ ಸೇವಾ ಅವಧಿಯಲ್ಲಿ ಕೋಮು ಸಾಮರಸ್ಯ ಕದಡದೆ, ಕರ್ತವ್ಯಕ್ಕೆ ಮತ್ತು ಕಾನೂನಿಗೆ ಗೌರವ ನೀಡುವ ಮೂಲಕ ಮಾನವೀಯತೆ ನೆಲಗಟ್ಟಿನಲ್ಲಿ ಕೆಲಸ ನಿರ್ವಹಿಸಿದ್ದೇನೆ. ಯಾರೇ ಆದರೂ ಇರುವವರೆಗೂ ಪ್ರಾಮಾಣಿಕವಾಗಿ ಉತ್ತಮ ಸೇವೆ ಸಲ್ಲಿಸಬೇಕು ಎಂಬ ಧ್ಯೇಯೋದ್ದೇಶ ಇಟ್ಟುಕೊಂಡು ಕೆಲಸ ಮಾಡಿದ್ದೇನೆ.
ನೂತನ ಗೋದಾಮು ಕಟ್ಟಡ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ
ನಾಗಮಂಗಲ ತಾಲೂಕಿನ ರೈತರ ಅನುಕೂಲಕ್ಕಾಗಿ ಕಳೆದ 75 ವರ್ಷಗಳ ಹಿಂದೆ ಹಿರಿಯ ಸಹಕಾರಿ ಧುರೀಣ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸದಸ್ಯರ ಸಹಕಾರ ಮತ್ತು ಪರಿಶ್ರಮದಿಂದಾಗಿ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿರುವುದು ಶ್ಲಾಘನೀಯ.
ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು: ವಿಜಯ ರಾಮೇಗೌಡ
ಕೆ.ಆರ್.ಪೇಟೆ ಪಟ್ಟಣದ ಶಂಕರ್ ಸ್ಪೋರ್ಟ್ ಅಕಾಡೆಮಿಯಲ್ಲಿ ಫೆ.22 ಮತ್ತು 23 ಆರಂಭಗೊಳ್ಳಲಿರುವ ಎರಡು ದಿನಗಳ ಕೆಪಿಎಲ್ ( ಕೆ.ಆರ್.ಪೇಟೆ ಪ್ರೀಮಿಯರ್ ಲೀಗ್) 3ನೇ ಆವೃತ್ತಿ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆರ್ಥಿಕ ನೆರವು.
ಶ್ರೀರಾಮ ದೇಗುಲದ ಹಣ ಖಾಸಗಿ ವ್ಯಕ್ತಿಗಳ ಪಾಲು..!
ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಶ್ರೀರಾಮ ದೇವರ ದೇವಾಲಕ್ಕೆ ಸೇರಿದ ೧.೭೧ ಲಕ್ಷ ರು. ಹಣವನ್ನು ಖಾಸಗಿ ವ್ಯಕ್ತಿಗಳು ಅರ್ಚಕರ ಹೆಸರಿನಲ್ಲಿ ದುರುಪಯೋಗಪಡಿಸಿಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 823
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved