• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಿಕಾ ಹಬ್ಬ ಮಕ್ಕಳಲ್ಲಿ ಶೈಕ್ಷಣಿಕ ಬಲವರ್ಧನೆಗೆ ಸಹಕಾರಿ: ಎಚ್.ಜಿ.ಶ್ರೀನಿವಾಸ್
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗಣಿತ, ರಸಪ್ರಶ್ನೆ, ಭಾಷಣ, ಚಿತ್ರಕಲೆ ಸೇರಿದಂತೆ ಅನೇಕ ಕಲೆಗಳು ಪ್ರದರ್ಶನಗೊಳ್ಳಲಿವೆ. ನರೇಗಾ ಯೋಜನೆ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನೇಕ ಯೋಜನೆಗಳಿವೆ. ಸ್ಥಳೀಯ ಗ್ರಾಪಂ ನೆರವಿನೊಂದಿಗೆ ಸದುಪಯೋಗ ಪಡಿಸಿಕೊಳ್ಳಬೇಕು.
ಸೋಮನಹಳ್ಳಿ ಅಮ್ಮನವರ ಜಾತ್ರಾ ಮಹೋತ್ಸವ: ವೈಭವದ ಬಿಸಿಲು ಕೊಂಡೋತ್ಸವ
ನಾಗಮಂಗಲ ತಾಲೂಕಿನ ಇತಿಹಾಸ ಪ್ರಸಿದ್ಧ ಸೋಮನಹಳ್ಳಿಅಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ಹೊಣಕೆರೆ ಗ್ರಾಮಸ್ಥರಿಂದ ವಿವಿಧ ಬಗೆಯ ಪೂಜಾ ವಿಧಿವಿಧಾನಗಳೂ ಸೇರಿದಂತೆ ಶುಕ್ರವಾರ ಮಧ್ಯಾಹ್ನ ವೈಭವದ ಬಿಸಿಲು ಕೊಂಡೋತ್ಸವ ನಡೆಯಿತು.
ಮಾ.೩ರಂದು ಸಮಗ್ರ ಕೃಷಿ ಜಾಗೃತಿ ಅಭಿಯಾನ: ಟ್ರಸ್ಟ್ ಅಧ್ಯಕ್ಷ ಜೋಗೀಗೌಡ
ಸಮಗ್ರ ಸಾವಯವ ಸುಸ್ಥಿರ ಕೃಷಿ ಟ್ರಸ್ಟ್ ವತಿಯಿಂದ ಮಾ. ೩ರಂದು ಕೆ.ವಿ.ಎಸ್. ಶತಮಾನೋತ್ಸವ ಭವನದಲ್ಲಿ ಸಮಗ್ರ ಕೃಷಿ ಜಾಗ್ರತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೧೦ ಗಂಟೆಗೆ ನಡೆಯುವ ಸಮಾರಂಭವನ್ನು ಜಿಲ್ಲಾಧಿಕಾರಿ ಡಾ. ಕುಮಾರ ಉದ್ಘಾಟಿಸುವರು.
ಮಹಾಶಿವರಾತ್ರಿಗೆ ಅಮರನಾಥ ಶಿವಲಿಂಗ ದರ್ಶನ: ರಾಜಯೋಗಿನಿ ಬಿ.ಕೆ.ಶಾರದಾಜೀ
ಬ್ರಹ್ಮ ಕುಮಾರೀಸ್ ಮಂಡ್ಯ ಶಾಖೆಯ ಸ್ವರ್ಣಿಮ ಮಹೋತ್ಸವ ಹಾಗೂ ಮಹಾ ಶಿವರಾತ್ರಿ ಪ್ರಯುಕ್ತ ಫೆ.೨೩ರಿಂದ ಮಾ.೨ರವರೆಗೆ ಬೆಳಗ್ಗೆ ಗಂಟೆಯಿಂದ ರಾತ್ರಿ ೯ರ ವರೆಗೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಅಮರನಾಥ ಶಿವಲಿಂಗ, ಚೈತನ್ಯದೇವಿಯರು, ಸಹಸ್ರಲಿಂಗ, ಮಾತನಾಡುವ ಕುಂಭಕರ್ಣ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ವೃತ್ತಿಯಲ್ಲಿ ಕೌಶಲ್ಯತೆ ಬೆಳೆಸಿಕೊಳ್ಳುವತ್ತ ಗಮನ ಹರಿಸಿ: ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ
ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರಕಿಸಬೇಕೆಂಬ ಉದ್ದೇಶದಿಂದ ಸರ್ಕಾರಿ ಉದ್ಯೋಗದಿಂದ ಸ್ವಯಂ ನಿವೃತ್ತಿಯಾಗಿ ಹೊಂದಿ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಶಿಕ್ಷಣ ನೀಡುಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಮಹಿಳೆಯರ ಆರ್ಥಿಕ ಸಬಲೀಕರಣ ಅವಶ್ಯ: ಉತ್ತರಾನಾರಾಯಣನ್‌
೨೧ನೇ ಶತನಮಾದಲ್ಲೂ ಹೆಣ್ಣು ಮಗು ಎಂದರೆ ತಾತ್ಸಾರ ಮನೋಭಾವ ಹೋಗಿಲ್ಲ. ಖರ್ಚು ಎಚ್ಚಾಯಿತು ಎನ್ನುವ ಹೊರೆಮನೋಭಾವ ಹೆಚ್ಚಾಗುತ್ತಿದೆ, ಇಂತಹ ಆರ್ಥಿಕ ಹೊರೆ ಮನೋಭಾವವನ್ನು ತೊಲಗಿಸಲು ಮಹಿಳೆಯರು ಸಶಕ್ತರಾಗಬೇಕು, ಸಬಲೀಕರಣಗೊಳ್ಳಬೇಕು ಎನ್ನುವುದು ಬಜ್ ವುಮನ್ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ.
ಹೆಚ್ಚಿನ ಅನುದಾನ ತಂದು ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ಕೆ.ಎಂ.ಉದಯ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಆಶಯದಂತೆ ತಾಲೂಕಿನ ಸವಾಂಗೀಣ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸಲಾಗಿದೆ. ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯಡಿ ಅನುದಾನ ತಂದು ಸಮುದಾಯಕ್ಕೆ ಸದ್ಬಳಕೆ ಮಾಡಲಾಗುವುದು.
ಸ್ಮಶಾನ ಜಾಗ ನಿಗದಿಪಡಿಸುವಂತೆ ಆಗ್ರಹಿಸಿ ಶವದೊಂದಿಗೆ ಗ್ರಾಮಸ್ಥರ ಪ್ರತಿಭಟನೆ
ದಲಿತ ಜನಾಂಗಕ್ಕೆ ಸ್ಮಶಾನ ಜಾಗ ನಿಗದಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಮಂಡ್ಯ- ಅರಕೆರೆ ಮುಖ್ಯ ರಸ್ತೆಯಲ್ಲಿ ಶವಹೊತ್ತ ವಾಹನ ನಿಲ್ಲಿಸಿ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿದ ಗ್ರಾಮಸ್ಥರು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಕ್ಕಳಿಗೆ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ: ಲೋಕಾಕ್ಷಿ ಜಗದೀಶ್ ಕಿವಿಮಾತು
ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟ ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇಂತಹ ಕಾರ್ಯಕ್ರಮವನ್ನು ಮಕ್ಕಳು ಉಪಯೋಗಿಸಿಕೊಳ್ಳಬೇಕು.
ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕರು ಅವಿರೋಧ ಆಯ್ಕೆ
ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 11 ಸ್ಥಾನಗಳಿಗೆ ನಿರ್ದೇಶಕರು ಅವಿರೋಧ ಆಯ್ಕೆಯಾದರು. ಫೆ.23ರಂದು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಒಟ್ಟು 11 ನಿರ್ದೇಶಕರ ಆಯ್ಕೆಗಾಗಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ, ಕಾಂಗ್ರೆಸ್ ಹಾಗೂ ಪ್ರತ್ಯೇಕವಾಗಿ ಒಟ್ಟು 33 ಸದಸ್ಯರು ನಾಮಪತ್ರ ಸಲ್ಲಿಸಿದ್ದರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 823
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved