• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಯ ಜೀವನಕ್ಕೆ ಪ್ರಾಥಮಿಕ ಶಾಲಾ ಹಂತ ಭದ್ರ ಬುನಾದಿ: ಶಿಕ್ಷಣ ಸಂಯೋಜಕ ರವಿಕುಮಾರ್
ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವರ್ಣಮಾಲೆ ಅಕ್ಷರಗಳು ಎಲ್ಲರ ಗಮನ ಸೆಳೆದವು. ವಿದ್ಯಾರ್ಥಿಗಳು ಅರ್ಥಪೂರ್ಣ ಪ್ರತಿ ಕೃತಿಗಳನ್ನು ತಯಾರಿಸಿ ಪೋಷಕರ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.
ಜ್ಞಾನ ವಿಜ್ಞಾನ ಹಾಗೂ ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಅತ್ಯವಶ್ಯಕ: ಶ್ರೀ ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್
ಇದೇ ವೇಳೆ ಹರಿದ್ವಾರದ ಹಿಂದೂ ಧರ್ಮ ಆಚಾರ್ಯ ಸಭಾ ಅಧ್ಯಕ್ಷ ಶ್ರೀ ಸ್ವಾಮಿ ಅವಧೇಶಾನಂದ ಗಿರಿ ಮಹಾರಾಜ್ ಅವರಿಗೆ ಶಾಲು, ಹಾರ, ಮೈಸೂರುಪೇಟ ಹಾಕಿ, ಪ್ರಶಸ್ತಿ ಪದಕವನ್ನೊಳಗೊಂಡ ಸ್ಮರಣಿಕೆ ಸೇರಿದಂತೆ 5 ಲಕ್ಷ ರು. ನಗದು ನೀಡಿ ಅತ್ಯಂತ ಗೌರವದಿಂದ ಪ್ರತಿಷ್ಠಿತ ವಿಜ್ಞಾತಂ ಪ್ರಶಸ್ತಿಯನ್ನು ಡಾ.ನಿರ್ಮಲಾನಂದನಾಥಶ್ರೀಗಳು ಪ್ರದಾನ ಮಾಡಿದರು.
ಹುಟ್ಟೂರಿಗೆ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಭೇಟಿ, ಮನೆ ದೇವರಿಗೆ ಪೂಜೆ ಸಲ್ಲಿಕೆ
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ, ನಾನು ಮನೆ ದೇವರ ಪೂಜೆಗೆ ಬಂದಿದ್ದೇನೆ. ರಾಜಕಾರಣದ ಬಗ್ಗೆ ಮಾತನಾಡಲ್ಲ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಒಳ ಜಗಳ, ಗುಂಪುಗಾರಿಕೆ, ಭಿನ್ನಮತವೆಲ್ಲವೂ ತಾನೇ ತಾನಾಗಿಯೇ ಸರಿಯಾಗುತ್ತದೆ. ಕಾದು ನೋಡಿ ಎಂದಷ್ಟೆ ಉತ್ತರ ನೀಡಿದರು.
ಸೀಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಡಾ.ಕುಮಾರ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯವರು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸ್ ತರುವುದನ್ನು ನಿಷೇಧಿಸಲಾಗಿದೆ ಎಂದರು.
ಅಣ್ಣೂರು ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡುವೆ: ಮಧು ಜಿ.ಮಾದೇಗೌಡ
ಈ ವೇಳೆ ಶ್ರೀ ಹಟ್ಟಿಮಾರಮ್ಮ, ಶ್ರೀ ಸಿದ್ಧೇಶ್ವರ ಮತ್ತು ಶ್ರೀ ಚೌಡಮ್ಮ ದೇವಾಲಯ ಸಮಿತಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡರನ್ನು ಅಭಿನಂದಿಸಲಾಯಿತು.
ಒತ್ತುವರಿ ಜಾಗ ತೆರವುಗೊಳಿಸಿದರೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ
ಅದರಂತೆ ಹಳೆಯ ಶೌಚಾಲಯ ಹಾಗೂ ಅನಧಿಕೃತ ಮಳಿಗೆಯನ್ನು ನಿಯಮಾನುಸಾರ ತೆರವುಗೊಳಿಸಲಾಗಿದೆ. ಫಣಿಕಿರಣ್ ಅವರ ಬಳಿ ಸೂಕ್ತ ದಾಖಲಾತಿಗಳಿದ್ದರೆ ಪುರಸಭೆಗೆ ಸಲ್ಲಿಸಲಿ ಅಥವಾ ಕಾನೂನು ಹೋರಾಟ ಮಾಡಲಿ. ಅದನ್ನು ಬಿಟ್ಟು ಅಧಿಕಾರಿಗಳಿಗೆ ಕಿರುಕುಳ ಕೊಟ್ಟು ಬೆದರಿಕೆ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಸ್ಫೂರ್ತಿ ಸೊಸೈಟಿಗೆ ಅಧ್ಯಕ್ಷರಾಗಿ ಕೆ.ಎಲ್.ಶಿವರಾಮು ಆಯ್ಕೆ
ಸಂಘದ ಸದಸ್ಯರು, ನಿರ್ದೇಶಕರು ನನ್ನನ್ನು 6ನೇ ಬಾರಿ ಅಧ್ಯಕ್ಷರನ್ನಾಗಿ ಆಯ್ಕೆಗೊಳಿಸಿದ್ದಾರೆ. ನನ್ನ ಅವಧಿಯಲ್ಲಿ ಸಂಘಕ್ಕೆ ಹಲಗೂರು ರಸ್ತೆಯಲ್ಲಿ ನಿವೇಶನ ಖರೀದಿಸಿ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಸಂಘದಿಂದ ಇದುವರೆಗೂ ಸಾವಿರಾರು ಜನರು ಮೂರೂವರೆ ಕೋಟಿ ರು. ಗಳನ್ನು ಸಾಲವಾಗಿ ಪಡೆದು ಸಾಲವನ್ನು ಮರುಪಾವತಿಸಿ ಸಂಘವನ್ನು ಅಭಿವೃದ್ಧಿಗೊಳಿಸಲು ಕೈಜೋಡಿಸಿದ್ದಾರೆ .
ಭಾರತ ಮುಂದೊಂದು ದಿನ ವಿಶ್ವಗುರುವಾಗುವ ಶಕ್ತಿ ಹೊಂದಿದೆ: ವಿರೋಧ ಪಕ್ಷದ ನಾಯಕ ಆರ್.ಅಶೋಕ್
ಈ ಹಿಂದೆ ಮೆದುಳಿಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ಮಾಡುವಾಗ ಮನುಷ್ಯನನ್ನು ಮುಟ್ಟಲು ಕಷ್ಟವಾಗುತ್ತಿತ್ತು. ಈಗ ರೋಬೋಟಿಕ್ ಸರ್ಜರಿ ಮೂಲಕ ಬಹಳಷ್ಟು ಅನುಕೂಲವಾಗುತ್ತಿದೆ. ಕೃತಕ ಬುದ್ಧಿಮತ್ತೆ ಒಂದನ್ನೇ ನಾವು ನಂಬಿಕೊಂಡು ಹೋಗಬಾರದು. ಮಾನವ ಬುದ್ಧಿವಂತಿಕೆಯೂ ಬಹುಮುಖ್ಯ. ಹಾಗಾಗಿ ಮಾನವ ಬುದ್ಧಿವಂತಿಕೆಗೂ ಹೆಚ್ಚು ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ 12ನೇ ಪಟ್ಟಾಭಿಷೇಕ
ಡಾ.ನಿರ್ಮಲಾನಂದನಾಥಶ್ರೀಗಳಿಗೆ ಚಿನ್ನ ಲೇಪಿತ ಶಾಲು, ಚಿನ್ನದ ಕಿರೀಟ ಧಾರಣೆ ಮಾಡಿ, ಕಂಠಿ ಹಾರ ಸೇರಿದಂತೆ ಚಿನ್ನ ಹಾಗೂ ರುದ್ರಾಕ್ಷಿ ಹಾರಗಳನ್ನು ಹಾಕಿ ಪುಷ್ಪಾರ್ಚನೆ ಮಾಡಲಾಯಿತು.
ಆದಿಚುಂಚನಗಿರಿ, ಸುತ್ತೂರು ಹಾಗೂ ಸಿದ್ಧಗಂಗಾ ಮಠಗಳು ಶಿವನ ಮೂರು ಕಣ್ಣುಗಳು ಇದ್ದಂತೆ: ಸಿಆರ್‌ಎಸ್
ಭಾರತ ಜ್ಞಾನ ಮತ್ತು ಮಾನವ ಸಂಪನ್ಮೂಲತೆಯ ಸಂಪತ್ಭರಿತ ದೇಶ ಎಂಬುದನ್ನು ಅನೇಕ ಸಂದರ್ಭಗಳಲ್ಲಿ ವಿಶ್ವ ಮಟ್ಟದಲ್ಲಿ ಸಾಬೀತುಗೊಳಿಸುತ್ತಿದೆ. ಇಂಥ ಮಹನೀಯರ ಸಾಲಿಗೆ ಇಂದಿನ ಯುವ ಪೀಳಿಗೆಯ ಸಾಗಿ ದೇಶದ ಭವಿಷ್ಯವನ್ನು ಉಜ್ವಲಗೊಳಿಸಬೇಕಿದೆ.
  • < previous
  • 1
  • ...
  • 259
  • 260
  • 261
  • 262
  • 263
  • 264
  • 265
  • 266
  • 267
  • ...
  • 823
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved