• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಹೊಸ ಬಿತ್ತನೆ ಆಯಾಮಗಳನ್ನು ತಲುಪಿಸಿ: ಡಾ.ಎಚ್.ಎಸ್.ಶಿವರಾಮ್
ಮಂಡ್ಯ ಮತ್ತು ಭದ್ರಾವತಿ ಭಾಗದಲ್ಲಿ ಮೊದಲು ಬೆಲ್ಲ ತಯಾರಿಕೆಯಲ್ಲಿ ರಾಸಾಯನಿಕ ಉಪಯೋಗಿಸುತ್ತಿದ್ದರು. ಅದು ಆರೋಗ್ಯಕ್ಕೆ ಮಾರಕವೆಂದು ಬಹುಕೊಪ್ಪರಿಕೆ ಮಾದರಿಯಲ್ಲಿ ರಾಸಾಯನಿಕ ಮುಕ್ತ ಬೆಲ್ಲವನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇವೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳು ನಡೆಯುತ್ತಿವೆ.
ಬೆಟ್ಟದ ಅರಸಮ್ಮನ ಪುಣ್ಯ ಕ್ಷೇತ್ರದಲ್ಲಿ ದೀಪಗಳನ್ನು ಬೆಳಗಿಸಿ ಭಕ್ತಿ ಸಮರ್ಪಣೆ
ಮಂಡ್ಯ ಜಿಲ್ಲೆಯಲ್ಲಿ ಅಪಾರ ಭಕ್ತರನ್ನು ಒಳಗೊಂಡಿರುವ ಪುಣ್ಯಕ್ಷೇತ್ರದಲ್ಲಿ ಪ್ರತಿ ವರ್ಷ ಜಾತ್ರಾ ಮಹೋತ್ಸವ 7 ದಿನಗಳ ಕಾಲ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹಲಗೂರು ಸೇರಿದಂತೆ ಗುಂಡಾಪುರ, ನಂದಿಪುರ, ಕೆಂಪಯ್ಯ ದೊಡ್ಡಿ, ದೇವಿರಹಳ್ಳಿ, ದಳವಾಯಿ ಕೋಡಿಹಳ್ಳಿ, ಬಸವನಹಳ್ಳಿ ಮತ್ತು ಇತರ ಗ್ರಾಮಗಳ ಆರಾಧ್ಯ ದೇವತೆ ಬೆಟ್ಟದರಸಮ್ಮ ತಾಯಿ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ
ನಮ್ಮ ಸ್ವತಂತ್ರ ಭಾರತದ ಎಲ್ಲಾ ನಾಯಕರು ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮಿತಿ ಅಧ್ಯಕ್ಷರಾಗಿ ಹಲವಾರು ವಿದ್ವತ್ತನ್ನು ಗಳಿಸಿ ಹಲವಾರು ರಾಷ್ಟ್ರಗಳ ಸಂವಿಧಾನವನ್ನು ಅಧ್ಯಯನ ಮಾಡಿ ಭಾರತವನ್ನು ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮಾಡಿದ್ದಾರೆ.
ತಾಯಂದಿರು ತಮ್ಮ ಮಕ್ಕಳಿಗೆ ಕನ್ನಡಭಾಷೆಯನ್ನು ಕಡ್ಡಾಯವಾಗಿ ಕಲಿಸಿ: ಚಿತ್ರನಟ ದೊಡ್ಡಣ್ಣ
ಜಗತ್ತಿನ ಮೂರು ಸರ್ವಶ್ರೇಷ್ಠ ಭಾಷೆಗಳಲ್ಲಿ ಕನ್ನಡ ಭಾಷೆಗೆ ಯಾವ ಭಾಷೆಗೂ ಸಿಗಲಾರದಷ್ಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿವೆ. ನಮ್ಮ ಕನ್ನಡ ಭಾಷೆ ಎಷ್ಟು ಶ್ರೀಮಂತ ಭಾಷೆ ಎಂಬುದನ್ನು ಪ್ರತಿಯೊಬ್ಬರೂ ಮನಗಾಣಬೇಕು. ಮಾತನಾಡಿದಂತೆ ಬರೆಯಲು ಲಿಪಿ ಉಳ್ಳ. ಬರೆದದ್ದನ್ನು ಯಥಾವತ್ತಾಗಿ ಮಾತನಾಡುವ ಶಕ್ತಿಯುಳ್ಳ ಸಂಧಿ, ಸಮಾಸ, ವ್ಯಾಕರಣ ಅಲ್ಪಪ್ರಾಣ, ಮಹಾಪ್ರಾಣ ಇರುವ ಭಾಷೆ ಯಾವುದಾದರೂ ಇದ್ದರೆ ಅದುವೇ ಕಸ್ತೂರಿ ಕನ್ನಡಭಾಷೆ ಮಾತ್ರ.
ಬೆಳೆಗಾರರು ಉದ್ಧಿಮೆದಾರರಾದಾಗ ಆರ್ಥಿಕ ಸದೃಢತೆ: ಡಾ.ಸುರೇಶ್
ಇಂದಿನ ಯುವ ಪೀಳಿಗೆ ಉದ್ಯೋಗವನ್ನರಸಿಕೊಂಡು ಹಳ್ಳಿಯಿಂದ ನಗರಕ್ಕೆ ವಲಸೆ ಹೋಗುತ್ತಿರುವ ಕಾರಣದಿಂದ ಕೃಷಿ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರ ಲಭ್ಯತೆ ಕಡಿಮೆ ಇದೆ. ಕೃಷಿ ಅನಿವಾರ್ಯವಾಗಿರುವ ಸಂದರ್ಭದಲ್ಲಿ ರೈತರು ಕೃಷಿ ಯಂತ್ರೋಪಕರಣಗಳ ಮೇಲಿನ ಅವಲಂಬನೆಯನ್ನು ಹೆಚ್ಚು ಮಾಡಿಕೊಳ್ಳಬೇಕು.
ಕೇಂದ್ರದಿಂದ ಹಿಂದಿಯನ್ನು ಎಲ್ಲರ ಮೇಲೆ ಕೂರಿಸುವ ಕೆಲಸ: ಕುಂ.ವೀರಭದ್ರಪ್ಪ
ನಾಗಮಂಗಲ ತಾಲೂಕಿನ ಜನರು ಇಷ್ಟು ಸಂತೋಷದಿಂದ ಕನ್ನಡ ಹಬ್ಬವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ. ಕನ್ನಡ ಕೆಲವು ವರ್ಷಗಳಲ್ಲಿ ನಾಶವಾಗುವ ಭಾಷೆ ಎಂಬ ಅಪವಾದವಿದೆ. ಆದರೆ, ಈ ಕನ್ನಡ ಪರ ಹಬ್ಬವನ್ನು ನೋಡಿದರೆ ಕನ್ನಡಕ್ಕೆ ಉಜ್ವಲ ಭವಿಷ್ಯವಿದೆ. ಸೂರ್ಯ ಚಂದ್ರರಿರುವವರೆಗೂ ಕನ್ನಡ ಭಾಷೆ ಶಾಶ್ವತವಾಗಿರುತ್ತದೆ.
ಶಕ್ತಿ ದೇವತೆ ಶ್ರೀಮಹಾಂಕಾಳೇಶ್ವರಿ ಅಮ್ಮನವರ 62ನೇ ವರ್ಷದ ಹೂವಿನ ಪಲ್ಲಕ್ಕಿ ಉತ್ಸವ
ದೇವಿ ಮಹಾ ಮಂಗಳಾರತಿ ಬಳಿಕ ಸೋಮವಾರ ರಾತ್ರಿ 10ಕ್ಕೆ ಶ್ರೀಮಹಾಂಕಾಳೇಶ್ವರಿ ಅಮ್ಮನವರ ಹೂವಿನ ಪಲ್ಲಕ್ಕಿ ಉತ್ಸವವು ದೇವಸ್ಥಾನದ ಆವರಣದಿಂದ ಹೊರಟಿತು. ಉತ್ಸವ ಆರಂಭಕ್ಕೂ ಮೊದಲು ಸಿಡಿ ಮದ್ದುಗುಂಡುಗಳನ್ನು ಸಿಡಿಸಲಾಯಿತು. ಪುರಸಭೆ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಬಿ.ವೈ.ಬಾಬು ಹಾಗೂ ಸದಸ್ಯರು ಉತ್ಸವ ಚಾಲನೆ ನೀಡಿದರು.
ನಾಡ ಕುಸ್ತಿ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ
ಬೆಳಗೊಳದ ಬಲಮುರಿ ದೇವಾಲಯಗಳ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಸ್ಥರ ಆಶ್ರಯದಲ್ಲಿ ನಡೆದ ಕುಸ್ತಿ ಪಂದ್ಯಾವಳಿಯ ಬೆಂಗಳೂರಿನ ವಿನಾಯಕ ಬಂಡೆ ಹಾಗೂ ಹೊಂಗಳ್ಳಿಯ ನಿಶ್ಚಿತ್ ಅವರ ನಡೆದ ರೋಚಕ ಮಾರ್ಪಿಟ್ ಕುಸ್ತಿಯಲ್ಲಿ ಹೊಂಗಳ್ಳಿ ನಿಶ್ಚಿತ್ ವಿಜೇತರಾದರು. ಕುಸ್ತಿ ಅಭಿಮಾನಿಗಳು ನೀಡಿದ ನಗದು ಹಾಗೂ ಪಾರಿತೋಷಕವನ್ನು ತನ್ನದಾಗಿಸಿಕೊಂಡರು.
ಸಾಸಲು ದೇಗುಲದಲ್ಲಿ ಜನಜಾತ್ರೆ, ಸ್ವಚ್ಛತೆ ಮಾಯ...!
ಬಯಲುಸೀಮೆಯ ಕುಕ್ಕೆ ಸುಬ್ರಹ್ಮಣ್ಯ ಸಾಸಲು ಕ್ಷೇತ್ರದಲ್ಲಿ ಕಡೇ ಕಾರ್ತಿಕ ಮಾಸದ ಪೂಜೆ ಸಲ್ಲಿಸಲು ಜನಸಮೂಹ ಸಾಗರದಂತೆ ಹರಿದುಬಂದ ಪರಿಣಾಮ ದೇಗುಲದ ಆವರಣದಲ್ಲಿ ಸ್ವಚ್ಛತೆ ಮಾಯವಾಗಿತ್ತು. ಅಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ನೀಡದೆ ಪುಷ್ಕರಿಣಿಯಲ್ಲಿ ಗಂಗಾ ಪೂಜೆ ಮಾಡಿದರು.
ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಗಮನಸೆಳೆದ ಡಾ.ಚೇತನಾ
ಮಂಡ್ಯ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ಕಲಾ ನಿರ್ದೇಶಕಿ, ವಿದುಷಿ ಡಾ.ಚೇತನಾ ರಾಧಕೃಷ್ಣ ಅವರು ಪಶ್ಚಿಮ ಬಂಗಾಳದಲ್ಲಿ ನಡೆದ ಉದ್ರೋ ಮಾಘೋದಿ ರಾಷ್ಟ್ರೀಯ ನೃತ್ಯ ಉತ್ಸವ-೨೦೨೪ರಲ್ಲಿ ಭಾಗವಹಿಸಿ ಭರತ ನಾಟ್ಯದ ಪ್ರಾಚೀನ ಪದ್ಧತಿಯನ್ನು ಸರಳ ಹಾಗೂ ಆಳವಾದ ಮನೋಭಾವದಲ್ಲಿ ಪ್ರೇಕ್ಷಕರಿಗೆ ಪರಿಚಯಿಸಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 693
  • next >
Top Stories
ನಗದು ಚಲಾವಣೆ 34.8 ಲಕ್ಷ ಕೋಟಿ ರು.ಗೆ ಹೆಚ್ಚಳ
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ಕೇಂದ್ರದ ವಿರುದ್ಧ ತೊಡೆ ತಟ್ಟಿದ್ದರೂ ಸ್ಟಾಲಿನ್‌-ಮೋದಿ ಅನ್ಯೋನ್ಯತೆ!
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved