• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಲಹಳ್ಳಿಯಲ್ಲಿ ಶಂಭುಲಿಂಗೇಶ್ವರಸ್ವಾಮಿ ಅದ್ಧೂರಿ ಉತ್ಸವ
ಶ್ರೀರಂಗಪಟ್ಟಣದ ಪಶ್ಚಿಮವಾನಿಯ ಬಳಿಕಾವೇರಿ ನದಿಯಿಂದ ಉತ್ಸವ ಮೂರ್ತಿಯನ್ನು ಮಡಿ ಮಾಡಿ ನಂತರ ಮಂಗಳ ವಾದ್ಯ ಸಮೇತ ಗ್ರಾಮದ ಶ್ರೀಶಂಭುಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ನಡೆಸಿದರು. ದಾರಿಯುದ್ದಕ್ಕೂ ಈಡುಗಾಯಿ ಹೊಡೆದು ಭಕ್ತರು ಪೂಜೆ ಸಲ್ಲಿಸಿದರು.
ವಿದ್ಯಾರ್ಥಿ ದೆಸೆಯಲ್ಲಿಯೇ ಸಂವಿಧಾನದ ಮಹತ್ವ ತಿಳಿಯಿರಿ: ನ್ಯಾಯಾಧೀಶ ಎಂ.ಮಹೇಂದ್ರ
ಸಂವಿಧಾನದ ಅಂಶಗಳು ಸಮರ್ಪಕವಾಗಿ ಜಾರಿಯಾದರೇ ದೇಶವು ಸುಭೀಕ್ಷೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಾಕ್‌ಥಾನ್ ಆಯೋಜನೆ ಮಾಡಲಾಗುತ್ತಿದೆ. ವಕೀಲರ ಸಂಘದ ವತಿಯಿಂದ ಸಂವಿಧಾನ ಓದು ಪುಸ್ತಕವನ್ನು ನೀಡಲಾಗುತ್ತಿದೆ.
ಮದ್ಯ ವರ್ಜನ ಶಿಬಿರದಲ್ಲಿ ವ್ಯಸನ ಮುಕ್ತರಾದ 67 ಮಂದಿ: ಮದ್ಯ ರಾಕ್ಷಸನ ದಹನ
ಬೂಕನಕೆರೆ ಗ್ರಾಪಂ, ಬೆಳ್ತಂಗಡಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ್ದ 1887ನೇ ಮದ್ಯವರ್ಜನ ಶಿಬಿರದಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ 67 ಜನರು ಭಾಗವಹಿಸಿ ವ್ಯಸನ ಮುಕ್ತಗೊಂಡು ಹೊಸ ಬದುಕಿನ ಕಡೆ ಮುನ್ನಡೆದರು.
ಶ್ರೀರಂಗಪಟ್ಟಣದಲ್ಲಿ ಪ್ರಜ್ಞಾವಂತರ ವೇದಿಕೆಯಿಂದ ಸಂವಿಧಾನೋತ್ಸವ ಮೆರವಣಿಗೆ
ದೇಶದ ಸಂವಿಧಾನ ತಿಳಿಯಲು ಪ್ರತಿ ಮನೆಯಲ್ಲಿ ಸಂವಿಧಾನ ಪುಸ್ತಕವನ್ನು ಓದಿದರೆ ಇಲ್ಲಿನ ಕಾನೂನುಗಳ ಬಗ್ಗೆ ಸುಲಭವಾಗಿ ತಿಳಿದು ಸಮಾನ ಬದುಕನ್ನು ರೂಪಿಸಿಕೊಳ್ಳಬಹುದು.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ
ಅನ್ನದಾತರಾದ ವೀರೇಂದ್ರ ಹೆಗ್ಡೆಯವರಿಗೆ ದೇವರು ಆರೋಗ್ಯ, ಆಯಸ್ಸು ಕೊಟ್ಟು ಕಾಪಾಡಲಿ ಹಾಗೂ ಯೋಜನೆ ಕಾರ್ಯಕರ್ತರಿಗೆ ಹಾಗೂ ಸಿಬ್ಬಂದಿಗೆ ಧರ್ಮಸ್ಥಳ ಸಂಘದ ಎಲ್ಲಾ ಸದಸ್ಯರಿಗೂ ದೇವರು ಆರೋಗ್ಯ ಆಯಸ್ಸನ್ನು ಕೊಟ್ಟು ಕಾಪಾಡಲಿ. ಹೀಗೆ ಸಮಾಜದಲ್ಲಿ ಒಳ್ಳೆಯ ರೀತಿಯ ಅಭಿವೃದ್ಧಿ ಕಾರ್ಯ ಮಾಡುವಂತಾಗಲಿ.
ರೈತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ ಜಿಲ್ಲೆಯಲ್ಲಿ ಶೀಘ್ರವೇ ಭತ್ತ ಖರೀದಿ ಕೇಂದ್ರಗಳನ್ನು ತೆರೆದು ಖರೀದಿ ಮಾಡಬೇಕು. ಪ್ರತಿ ಕ್ವಿಂಟಲ್ ಭತ್ತಕ್ಕೆ ಕೇಂದ್ರ ನೀಡುವ ದರದ ಜೊತೆಗೆ ರಾಜ್ಯ ಸರ್ಕಾರ ೭೦೦ ರು. ಪ್ರೋತ್ಸಾಹ ಧನ ನೀಡುವುದು. ಭತ್ತ ಕಟಾವು ಯಂತ್ರದ ಬಾಡಿಗೆ ದರ ದುಬಾರಿಯಾಗಿದ್ದು, ಕೃಷಿ ಇಲಾಖೆ ಏಕದರ ನಿಗದಿಪಡಿಸಬೇಕು.
ಹ್ಯಾಂಡ್‌ಬಾಲ್ ಸ್ಪರ್ಧೆ: ರಾಜ್ಯ ತಂಡಕ್ಕೆ ಆಯ್ಕೆ
ಮಂಡ್ಯ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಆದರ್ಶ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಎಸ್.ವಿ.ಶ್ರೀಧರ್ ಪ್ರಥಮ ಸ್ಥಾನ ಗಳಿಸಿರುವುದರ ಜೊತೆಗೆ ಮುಂದಿನ ತಿಂಗಳು ಪಂಜಾಬ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ರಾಜ್ಯ ತಂಡದಿಂದ ಆಯ್ಕೆಯಾಗಿದ್ದಾರೆ.
ನಿಷೇಧಿತ ಹುಕ್ಕಾಬಾರ್‌ಗೆ ಅಕ್ರಮ ಅನುಮತಿ: ಆರೋಪ
ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊ-ಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು.
ಖಾತೆ ವಿಷಯ ನಿರ್ವಾಹಕ ಮಹದೇವಸ್ವಾಮಿ ಕರ್ತವ್ಯ ಲೋಪ
ಪಾಂಡವಪುರ ಪುರಸಭೆ ಈ ಹಿಂದಿನ ಖಾತೆ ವಿಷಯ ನಿರ್ವಾಹಕ ಕರ್ತವ್ಯ ಲೋಪ ಜತೆಗೆ ಖಾತೆ ಶಾಖೆಗೆ ಸಂಬಂಧಿಸಿದ ಕಡತಗಳನ್ನು ವರ್ಗಾವಣೆ ನಂತರವೂ ಪ್ರಭಾರ ನೀಡದಿರುವ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ನಿಯಮಾನುಸಾರ ಕ್ರಮ ಕೈಗೊಳ್ಳುವ ಬಗ್ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಸ್ಕ್ಯಾನಿಂಗ್ ಸೆಂಟರ್, ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಭ್ರೂಣಹತ್ಯೆಗೆ ಸಂಬಂಧಿಸಿದಂತೆ ದಾಳಿ ನಡೆಸಿದಾಗ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳು ಇರುವುದು ಕಂಡುಬಂದಿದ್ದು, ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳನ್ನು ವಶಪಡಿಸಿಕೊಂಡು ಸ್ಕ್ಯಾನಿಂಗ್ ಸೆಂಟರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಹಾಗೂ ಅಕ್ರಮ ಗರ್ಭಪಾತ ನಡೆಸುತ್ತಿದ್ದ ಒಟ್ಟು ೩೭ ಜನರ ಮೇಲೆ ಪ್ರಕರಣ ದಾಖಲಾಗಿದೆ.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 692
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved