• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಲ್ಲದ ಶೀತಲ ಸಮರ...!
ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿರುವ ಗಾಮನಹಳ್ಳಿ ಮಹದೇವಸ್ವಾಮಿ ಅವರು ಜಿಲ್ಲಾ ಹಾಗೂ ಎಲ್ಲಾ ತಾಲೂಕು, ಹೋಬಳಿ ಘಟಕಗಳ ಕಸಾಪ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಸಾಪ ವಿ.ಹರ್ಷ ಅವರ ಅಧ್ಯಕ್ಷತೆಯಲ್ಲಿ ಫೆ.೨೨ರಂದು ಸಂಜೆ ೪.೩೦ಕ್ಕೆ ಕರೆದಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಚಾರ.
ಸಾರ್ವಜನಿಕರನ್ನು ಕಚೇರಿಗೆ ವಿನಾಕರಣ ಅಲೆದಾಡಿಸಬೇಡಿ: ಅಧಿಕಾರಿಗಳಿಗೆ ಪುರಸಭೆ ಸದಸ್ಯರ ತಾಕೀತು
ಸರ್ಕಾರದ ಹೊಸ ನಿಯಮದಂತೆ ಎ ಖಾತಾ ಮತ್ತು ಬಿ ಖಾತಾ ನೀಡಲು ಖಾತಾ ಆಂದೋಲನ ಮಾಡಿ ಸದಸ್ಯರ ಜೊತೆಗೂಡಿ ಪ್ರತೀ ವಾರ್ಡ್‌ಗಳಲ್ಲೂ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಸರ್ವ ಸದಸ್ಯರೂ ತಮ್ಮ ತಮ್ಮ ವಾರ್ಡ್‌ನ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿ.
ಮಕ್ಕಳನ್ನು ಮುಖ್ಯವಾಹಿನಿಗೆ ಕಲಿಕಾ ಹಬ್ಬ ಆಚರಣೆ: ರವಿಕುಮಾರ್
ಕಲಿಕೆಯಲ್ಲಿ ಹಿಂದುಳಿದ ಪ್ರತಿ ಮಗುವು ಮೂಲ ಕಲಿಕಾ ಜ್ಞಾನ ಅರಿಯಬೇಕೆಂಬುದು ಇದರ ಮೂಲ ಉದ್ದೇಶವಾಗಿದೆ. ಪ್ರಾಥಮಿಕ ಹಂತದಲ್ಲೇ ಭಾಷಾ ವಿಷಯಗಳಲ್ಲಿ ವರ್ಣಮಾಲೆ, ಕಾಗುಣಿತ, ವರ್ಣಾಕ್ಷರ, ಸಂಕಲನ, ವ್ಯವಕಲನ, ಭಾಗಾಕಾರ, ಕಲಿಯಬೇಕಾದ ಅಗತ್ಯತೆ ಇದೆ. ಮಕ್ಕಳಿಗೆ ಕಲಿಕೆಗೆ ನಿರಾಶೆಯಾಗಬಾರದು.
ನೆಟ್ಕಲ್ ಗ್ರಾಮದಲ್ಲಿ ಕಂಚಿನ ಮಾರಮ್ಮ ದೇವಿಗೆ ಪೂಜಾ ಕೈಂಕರ್ಯಕ್ಕೆ ಅವಕಾಶ
ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ದೇವರ ಮೆರವಣಿಗೆ ವಿಚಾರವಾಗಿ ಸಮುದಾಯದ ಮುಖಂಡರ ವೈಮನಸ್ಸಿನಿಂದ ಕಳೆದ 12 ವರ್ಷಗಳಿಂದ ಕಂಚಿನ ಮಾರಮ್ಮ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಎಸ್.ವಿ.ಲೊಕೇಶ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿ ತೆರವುಗೊಳಿಸುವ ಮೂಲಕ ಪೂಜಾ ಕೈಂಕರ್ಯಕ್ಕೆ ಅವಕಾಶ ಮಾಡಿಕೊಡಲಾಗಿದೆ.
ರಾಜಕಾರಣಿಗಳು ರೈತರಿಗೆ ನ್ಯಾಯ ಕೊಡಿಸಲು ವಿಫಲ: ಕರ್ನಾಟಕ ಜಾಗ್ರತಿ ಸಮಿತಿ ಮುಖ್ಯಸ್ಥ ಡಾ.ವಾಸು
ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅಮೆರಿಕಾಗೆ ತೆರಳಿರುವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುಣ್ಯಸ್ಮರಣೆ ಕಾರ್‍ಯಕ್ರಮಕ್ಕೆ ಗೈರಾಗಿದ್ದರು.
ಚಿರತೆಗಳ ಹಾವಳಿ ತಪ್ಪಿಸಿ, ಸಾಕುಪ್ರಾಣಿಗಳನ್ನು ಸಂರಕ್ಷಿಸಿ: ಅರಣ್ಯಾಧಿಕಾರಿಗಳಿಗೆ ರೈತರ ಮನವಿ
ಹಸು ಕರುಗಳ ರಕ್ಷಣೆಗಾಗಿ ಕೊಟ್ಟಿಗೆ ಸುತ್ತ ತಂತಿ ಬೇಲಿ ನಿರ್ಮಿಸಿಕೊಳ್ಳುವ ಪರಿಸ್ಥಿತಿ ಬಂದಿದೆ. ಅಂತರಳ್ಳಿ ಬೆಟ್ಟದ ಗುಡ್ಡ ಕಾಡಿನಲ್ಲಿ ಅಡಗಿರುವ ಚಿರತೆಗಳನ್ನು ಬಲೆ ಬೀಸಿ ಹಿಡಿದು ಅಭಿಯಾರಣ್ಯಕ್ಕೆ ಬಿಡಬೇಕು ಎಂದು ಕೋರಿದರು.
ಶಿಕ್ಷಕರು ಮಕ್ಕಳ ಕಲಿಕೆಗೆ ಒತ್ತು ಕೊಡಬೇಕು :ಜೆ.ಎನ್.ರಾಮಕೃಷ್ಣೇಗೌಡ
ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಶಾಲಾ ಸಭಾಂಗಣದಲ್ಲಿ ನಡೆದ ತಮ್ಮ 70ನೇ ವರ್ಷದ ಹುಟ್ಟುಹಬ್ಬ ಸಮಾರಂಭದಲ್ಲಿ ಶಿಕ್ಷಕರು ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಶಿಕ್ಷಕರು ಕಾಟಚಾರಕ್ಕೆ ಮಕ್ಕಳಿಗೆ ಪಾಠ ಪ್ರವಚನ ನೀಡಿದರೆ ಸಾಲದು. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದರು.
ಗ್ರೀನ್ ಮ್ಯಾಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ
ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಪಿ.ರವಿಕುಮಾರ್ ಅವರು ಬಹಳ ಆಸಕ್ತಿ ವಹಿಸಿ ಈ ಕ್ರೀಡಾಂಗಣ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಇದು ಮಂಡ್ಯದ ಕ್ರೀಡಾಪಟುಗಳಿಗೆ ಅಗತ್ಯವಾಗಿದೆ ಎಂದು ಹೇಳಿದರು. ಶಾಸಕ ಪಿ.ರವಿಕುಮಾರ್ ಮಾತನಾಡಿ, ನಮ್ಮ ನಗರದ ಕ್ರೀಡಾಪಟುಗಳಿಗೆ ಹಾಗೂ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಪ್ರೋತ್ಸಾಹಿಸಲು ಗ್ರೀನ್ ಮ್ಯಾಟ್ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ತುಂಡಾದ ವಿದ್ಯುತ್ ತಂತಿ: ತಪ್ಪಿದ ಭಾರೀ ಅನಾಹುತ
ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ೭.೪೦ ಸಮಯದಲ್ಲಿ ೧೧ ಕೆವಿ ಸಾಮರ್ಥ್ಯದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ತಕ್ಷಣ ಸಾರ್ವಜನಿಕರು ಎಚ್ಚೆತ್ತು ವಾಹನಗಳನ್ನು ಅಡ್ಡಗಟ್ಟಿದ್ದು ಜನತೆ ಅತ್ತ ಸುಳಿಯದಂತೆ ನೋಡಿಕೊಂಡಿದ್ದಾರೆ.
ಆತ್ಮರಕ್ಷಣೆಗೆ ಕರಾಟೆ ಅತ್ಯವಶ್ಯಕ: ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕರಾಟೆ ಕಲಿಕೆಯಲ್ಲಿ ಆಸಕ್ತಿ ತೋರುತ್ತಿರುವುದು ಒಳ್ಳೆಯ ಬೆಳವಣಿಗೆ. ಆತ್ಮರಕ್ಷಣೆಗೆ ಕರಾಟೆ ಅಗತ್ಯ.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 823
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved