• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು-ಕಾರ್ಮಿಕರ ಭರವಸೆ ಈಡೇರಿಕೆಗೆ ಆಗ್ರಹ
ರಾಷ್ಟ್ರೀಯ ಕನಿಷ್ಠ ವೇತನ ತಿಂಗಳಿಗೆ ೨೬ ಸಾವಿರ ರು. ಜಾರಿಗೊಳಿಸಿ ಮತ್ತು ಮಾಸಿಕ ಪಿಂಚಣಿ ೧೦ ಸಾವಿರ ರು.ಗೆ ನಿಗದಿಪಡಿಸುವುದು. ಸಂಘಟಿತ, ಅಸಂಘಟಿತ ಯೋಜನೆ ಕಾರ್ಯಕರ್ತರು ಮತ್ತು ಗುತ್ತಿಗೆ ಕಾರ್ಮಿಕರು ಮತ್ತು ಕೃಷಿ ವಲಯ ಸೇರಿದಂತೆ ಎಲ್ಲಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು.
ವ್ಯಸನದಿಂದ ವ್ಯಕ್ತಿಗಳು ಮುಕ್ತ, ಧರ್ಮಸ್ಥಳ ಸಂಸ್ಥೆಗೆ ಬೆಂಬಲವಾಗಿ ನಿಲ್ಲಿ: ಕೆ.ಸಿ.ನಾರಾಯಣಗೌಡ
ಒಂದು ಕುಟುಂಬದ ಸದಸ್ಯ ಕುಡಿತ ಚಟಕ್ಕೆ ಒಳಗಾಗಿದ್ದರೆ ಆತನನ್ನು ಕುಡಿತದಿಂದ ಮುಕ್ತಗೊಳಿಸಿದರೆ ಆ ಕುಟುಂಬ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತದೆ. ಈ ಕಾರ್ಯದಲ್ಲಿಧರ್ಮಸ್ಥಳ ಸಂಸ್ಥೆ ಸಿಬ್ಬಂಧಿಗಳ ಅಪಾರ ಶ್ರಮವಿದೆ. ಪೂಜ್ಯ ಹೆಗ್ಗಡೆ ಯವರ ಆಶೀರ್ವಾದವಿದೆ. ಕುಡಿತ ಬಿಟ್ಟು ನವ ಜೀವನಕ್ಕೆ ಕಾಲಿಟ್ಟಿರುವವರು ಧೃಡ ಸಂಕಲ್ಪದೊಂದಿಗೆ ನಿಮ್ಮ ಕುಟುಂಬದ ಜೊತೆ ನೆಮ್ಮದಿ ಬದುಕು ನಡೆಸಬೇಕು.
ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಭವ್ಯ ಸ್ವಾಗತ
ಮಂಗಳವಾರ ಬೆಳಗ್ಗೆ 9 ಗಂಟೆಗೆ ಪಾಂಡವಪುರ ತಾಲೂಕಿನಿಂದ ಶ್ರೀರಂಗಪಟ್ಟಣ ಗಡಿ ಗ್ರಾಮವಾದ ದರಸಗುಪ್ಪೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಲಿಂಗು, ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ರಥಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು.
ಡೇರಿ ನೂತನ ಕಟ್ಟಡ ಉದ್ಘಾಟನೆ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ
ನಾಗಮಂಗಲ ತಾಲೂಕಿನ ಕಾಡ ಅಂಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ವಿಚಾರವಾಗಿ ಗ್ರಾಮದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಒಂದು ಗುಂಪು ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರೆ, ಮತ್ತೊಂದು ಗುಂಪು ಹಾಲು ಚೆಲ್ಲಲು ಕಾರಣರಾದವರ ವಿರುದ್ಧ ಪ್ರತಿಭಟಿಸುತ್ತಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಒಂದೇ ದಿನ ಒಂದೇ ಸಮಯದಲ್ಲಿ ಎರಡು ಮಹಾನ್ ಪ್ರಚಾರ ರಥಗಳು ಆಗಮನ
ಗೋದಾವರಿ ನದಿ ತಟದಲ್ಲಿರುವ ತೆಲಂಗಾಣದ ಶ್ರೀವೈಷ್ಣವ ಸಿದ್ಧಾಂತದ ಪ್ರಖ್ಯಾತ ಭದ್ರಾಚಲಂ ಸೀತಾ ಸಮೇತ ಶ್ರೀರಾಮಚಂದ್ರ ಪ್ರಭುವಿನ ದೇವಾಲಯದ ಸಾಂಪ್ರದಾಯಿಕ ಪ್ರಚಾರ ರಥ ಬಂದರೆ, ಅದರ ನಂತರ ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥ ಬಂದು ಪ್ರಚಾರ ನಡೆಸಿತು.
ಮೈಷುಗರ್‌ನಲ್ಲಿ 2.01 ಲಕ್ಷ ಟನ್ ಕಬ್ಬು ನುರಿಸಲಾಗಿದೆ: ಅಧ್ಯಕ್ಷ ಸಿ.ಡಿ.ಗಂಗಾಧರ್
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆಯ ವಿದ್ಯುತ್ ಘಟಕದಲ್ಲಿ 1,54,93,000 ಯೂನಿಟ್ ವಿದ್ಯುತ್ ತಯಾರಿಸಿ, 71,12,800 ಯೂನಿಟ್ ವಿದ್ಯುತ್ತನ್ನು ಮಾರಾಟ ಮಾಡಿ 4.33 ಕೋಟಿ ರು. ಲಾಭ ಗಳಿಸಲಾಗಿದೆ. ಇದರಿಂದ ಕಾರ್ಖಾನೆ ವಿದ್ಯುತ್ ಬಿಲ್ 10 ಕೋಟಿ ರು. ಉಳಿತಾಯವಾಗಿದೆ.
ಮೇಲುಕೋಟೆ ಭಾಷಾಭಿವೃದ್ಧಿಗೆ ಕೊಡುಗೆ ನೀಡತ್ತಾ ಬಂದಿದೆ: ಎಸ್.ಎನ್.ಸಿಂಹ
ಸಂಸ್ಕೃತ ರಾಮಾಯಣ- ಮಹಾಭಾರತವನ್ನು ಪ್ರಪ್ರಥಮವಾಗಿ ಕನ್ನಡಕ್ಕೆ ತರ್ಜುಮೆ ಮಾಡಿದ ದೇವಶಿಖಾಮಣಿ ಅಳಸಿಂಗಾಚಾರ್, ಕನ್ನಡ ಪತ್ರಿಕೋದ್ಯಮ ದಿಗ್ಗಜ ಖಾದ್ರಿಶಾಮಣ್ಣ, ನಾಲ್ಕುಸಾವಿರ ದಿವ್ಯ ಪ್ರಬಂದಗಳನ್ನು ಕನ್ನಡಕ್ಕೆ ಭಾಷಾಂತರಿಸಿದ ಸರ್ವೋದಯ ಪಾದಯಾತ್ರಿ ಅರೈಯರ್ ಶ್ರೀನಿವಾಸ ಅಯ್ಯಂಗಾರ್, ಸ್ಥಾನೀಕಂ ನಾಗರಾಜ ಯ್ಯಂಗಾರ್ ಹೀಗೆ ಸಾಲುಸಾಲು ಪ್ರತಿಭಾವಂತರನ್ನು ಮೇಲುಕೋಟೆ ನಾಡಿಗೆ ಕೊಡುಗೆನೀಡಿದೆ.
ಮಂಡ್ಯ : ವಿವಾದಕ್ಕೆ ಸಿಲುಕಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಜಾಗ’...!

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು 

ಬೆಟ್ಟದರಸಮ್ಮನ ಸನ್ನಿಧಿಯಲ್ಲಿ ಇಂದು ಲಕ್ಷದೀಪೋತ್ಸವ
ಬೆಟ್ಟದ ತಪ್ಪಲಿನಲ್ಲಿ ನೆಲೆಸಿರುವ ಶ್ರೀಬೆಟ್ಟದರಸಮ್ಮ ತಾಯಿ ಹಲಗೂರು ಸೇರಿದಂತೆ ಗುಂಡಾಪುರ, ನಂದಿಪುರ, ಕೆಂಪಯ್ಯನ ದೊಡ್ಡಿ, ದೇವಿರಹಳ್ಳಿ, ದಳವಾಯಿ ಕೋಡಿಹಳ್ಳಿ, ಬಸವನಹಳ್ಳಿ ಮತ್ತು ಇತರೆ ಗ್ರಾಮಗಳ ಆರಾಧ್ಯ ದೇವತೆಯಾಗಿದ್ದಾರೆ. ದೇವಿ ಸನ್ನಿಧಿಯಲ್ಲಿ ನ.26ರ ಬೆಳಗ್ಗೆ 7.30ರಿಂದ ಗಣಪತಿ ಪೂಜೆ ಜರುಗಲಿದೆ.
ಕಡೇ ಕಾರ್ತಿಕ ಮಾಸ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯ
ಕಡೇ ಕಾರ್ತಿಕ ಮಾಸದ ಅಂಗವಾಗಿ ಮದ್ದೂರು ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯ, ಮದ್ದೂರಿನ ಕೋಟೆ ಶ್ರೀಕಾಶಿ ವಿಶ್ವೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ಜರುಗಿದವು.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 692
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved