• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿನಿಮಾ, ರಾಜಕೀಯದಲ್ಲಿ ಅಜಾತಶತ್ರುವಾಗಿದ್ದ ಅಂಬರೀಶ್
ನಟನಾಗಿ ಸದಭಿರುಚಿಯ ಚಿತ್ರಗಳಲ್ಲಿ ನಟಿಸಿ ಕನ್ನಡ ಚಿತ್ರರಂಗದ ಹಿರಿಮೆಯನ್ನು ಹೆಚ್ಚಿಸಿದ ಅಂಬರೀಶ್, ರಾಜಕೀಯ ಪ್ರವೇಶಿಸಿ ಸಂಸದರ ನಿಧಿಯನ್ನು ಮೊದಲ ಬಾರಿಗೆ ಜನರಿಗೆ ತೋರಿಸಿಕೊಟ್ಟರು. ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆ ಗಳಿಸಿದರು.
ಜ್ಞಾನದ ಜ್ಯೋತಿ ಬೆಳಗುವುದೇ ದೀಪೋತ್ಸವ: ಬಿ.ನಾಗರಾಜು
ಆಧುನಿಕ ಯುಗದಲ್ಲಿ ಗೋವಿನಿಂದ ದೂರವಾಗಿರುವ ನಾವು ಆಸ್ಪತ್ರೆಗೆ ಹತ್ತಿರವಾಗಬೇಕಾದ ಅನಿವಾರ್ಯ ಎದುರಾಗಿದೆ. ಮನೆಯಲ್ಲಿ ಒಂದು ದೇಶಿ ಹಸುವಿದ್ದರೆ ಒಬ್ಬ ವೈದ್ಯನಿದ್ದಂತೆ. ಗೋವಿನ ಉತ್ಪನ್ನಗಳಾದ ಹಾಲು, ಮೊಸರು, ಬೆಣ್ಣೆ, ತುಪ್ಪ, ಸೆಗಣಿ, ಗೋ ಮೂತ್ರ ಸೇರಿದಂತೆ ಪ್ರತಿಯೊಂದು ಉತ್ಪನ್ನಗಳು ಔಷಧೀಯ ಆಗರ ಪ್ರತಿಯೊಂದು ಮನೆ ಮನೆಯಲ್ಲೂ ದೇಶಿ ಹಸುಗಳನ್ನು ಸಾಕಿ ಗೋವಿನ ಜೊತೆಗೆ ಒಡನಾಟ ಇರಿಸಿಕೊಂಡರೆ ಕ್ಯಾನ್ಸರ್ ನಂತಹ ಮಾರಣಾಂತಿಕ ರೋಗಗಳು ಬರುವುದಿಲ್ಲ.
ಕನ್ನಡ ರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ
ಪ್ರಸ್ತುತ ದಿನಗಳಲ್ಲಿ ಹಲವು ಕ್ರೀಡೆಗಳು ನಶಿಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವೇಳೆ ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸಿ ಶಿಕ್ಷಣಕ್ಕೆ ಸಮಾನವಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಇದರಿಂದ ದೈಹಿಕ ವ್ಯಾಯಾಮ ಜೊತೆಗೆ ಕ್ರೀಡೆಗಳನ್ನ ಉಳಿಸಿ ಬೆಳಸಿದಂತಾಗುತ್ತದೆ.
ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ
ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಚುನಾವಣೆ ಗೆಲ್ಲುತ್ತೇವೆ ಎನ್ನುವ ವಿಪಕ್ಷ ನಾಯಕರ ಮೂರ್ಖತನದ ಪರಮಾವಧಿ. ಜನತೆಯ ನೋವಿಗೆ ಬಡವರ ಸಂಕಷ್ಟಕ್ಕೆ ಸ್ಪಂದನೆ ಮಾಡಿದರೆ ಜನ ನಮ್ಮ ಪರವಾಗಿ ಇರುತ್ತಾರೆ ಎಂಬುದಕ್ಕೆ ಈ ಉಪಚುನಾವಣೆಯ ಗೆಲುವು ಉದಾಹರಣೆಯಾಗಿದೆ.
‘ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ’ ಧ್ಯೇಯದೊಂದಿಗೆ ನ.26, 27 ರಂದು ಕೃಷಿ ಮೇಳ: ಶಿವರಾಮು
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಮಂಡ್ಯ ವಿ.ಸಿ.ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾ ವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಲಯದ ರೈತರಿಗಾಗಿ ಮೇಳದಲ್ಲಿ 3 ಜಿಲ್ಲೆಗಳ ಸ್ಥಳ ಆಧಾರಿತ ಕೃಷಿ ತಾಂತ್ರಿಕತೆಗಳ ಪ್ರಾತ್ಯಕ್ಷಿಕೆಗಳನ್ನು ಮೇಳದಲ್ಲಿ ಆಯೋಜಿಸಲಾಗಿದೆ.
ಓದಿನ ಜತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆ ಮಾಡಿ: ಪುಟ್ಟಸ್ವಾಮಿ
ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸಬೇಕು, ಶಾಲಾ ಹಂತದಿಂದಲೇ ಸಕ್ರೀಯವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಗೆಲ್ಲುವಂತಾಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಓದಿನ ಜತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಸಾಧನೆಯತ್ತ ಗಮನ ಹರಿಸಬೇಕು.
ಹಟ್ಟಿಮಾರಮ್ಮ ವಿಗ್ರಹ ಪ್ರತಿಷ್ಠಾಪನೆ ಅಂಗವಾಗಿ ಆನೆ ಮೆರವಣಿಗೆ
ಇದೇ ಮೊದಲ ಬಾರಿಗೆ ದೇವರ ಕಾರ್ಯಕ್ಕೆ ಆನೆ ಆಗಮಿಸಿದ್ದು, ಆನೆಯನ್ನು ನೋಡಲು ಜನರ ದಂಡೇ ನೆರೆದಿತ್ತು. ಜನರು ಆನೆ ಹಾಗೂ ದೇವರಿಗೆ ಆರತಿ ನೀಡಿ ಭಕ್ತಿ ಪ್ರದರ್ಶಿಸಿದರು. ನಂತರ ಆನೆ ಹಟ್ಟಿ ಮಾರಮ್ಮ ದೇವಾಲಯದ ಆವರಣದಲ್ಲಿ ವಿಶ್ರಾಂತಿ ಪಡೆಯಿತು. ಪೂಜೆ ಹಾಗೂ ಸತ್ತಿಗೆಯನ್ನು ಇಳಿಸಲಾಯಿತು.
ಸರ್ಕಾರಿ ನೌಕರರೇ ರಾಜಕೀಯ ಬಿಟ್ಟು ಜನರ ಕೆಲಸ ಮಾಡಿ: ಶಾಸಕ ಕೆ.ಎಂ.ಉದಯ್
ಈ ಹಿಂದೆ ಕೆಲವು ಸರ್ಕಾರಿ ನೌಕರರು ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಕೆಲಸ ಮಾಡಿದ ಉದಾಹರಣೆ ಇವೆ. ಮುಂದಿನ ದಿನಗಳಲ್ಲಿ ನೌಕರರು ಇಂತಹ ಚಟುವಟಿಕೆಗಳಿಗೆ ಸ್ವಯಂ ಕಡಿವಾಣ ಹಾಕಿ ಕೊಳ್ಳುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು.
ಸಾಯಿಬಾಬಾರ ಹುಟ್ಟುಹಬ್ಬ: 99 ವಿದ್ಯಾರ್ಥಿಗಳ ದತ್ತು
ಸಾಯಿಬಾಬಾ ಅವರ ಹುಟ್ಟುಹಬ್ಬದ ಅಂಗವಾಗಿ 99 ಬಡ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಂಡು ಜೊತೆಗೆ ಶಾಲಾ ಶುಲ್ಕ 1 ಲಕ್ಷದ 99 ಸಾವಿರ ರು. ಪಾವತಿದರು. ಸರ್ಕಾರಿ ಶಾಲೆ 200, ಬಿಜಿಎಸ್ ಶಾಲೆ 99 ಹಾಗೂ ಪೂರ್ಣಯ್ಯ ಬೀದಿಯಲ್ಲಿನ 98 ಶಾಲೆಯ 1 ರಿಂದ 10ನೇ ತರಗತಿಯ ಒಟ್ಟು 397 ವಿದ್ಯಾರ್ಥಿಗಳಿಗೆ ಉಚಿತವಾಗಿ ಬ್ಯಾಗ್, ಪುಸ್ತಕ, ಜ್ಯಾಮಿಟ್ರಿ ಬಾಕ್ಸ್ ಸೇರಿದಂತೆ ಇನ್ನಿತರೆ ಶಾಲಾ ಸಲಕರಣೆ ನೀಡಿದರು.
ರಕ್ತದಾನ ಶಿಬಿರದಲ್ಲಿ 50 ಜನರಿಂದ ರಕ್ತದಾನ
ರಕ್ತದಾನ ಶಿಬಿರದಲ್ಲಿ ಸುಮಾರು 50 ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಗಿದೆ. ಇದರು 100 ರೋಗಿಗಳಿಗೆ ನೆರವಾಗಲಿದೆ. ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ನೀಡುವ ಮೂಲಕ ಜೀವಗಳನ್ನು ಉಳಿಸಿರುವಂತಹ ಪುಣ್ಯ ಕೆಲಸವನ್ನು ಮಾಡಿದ ಎಲ್ಲರಿಗೂ ಧನ್ಯವಾದಗಳು. ಇಂತಹ ಸ್ಪೂರ್ತಿದಾಯಕ ಕೆಲಸ ಮಾಡಲು ಸಾರ್ವಜನಿಕರು ಕೈ ಜೋಡಿಸಬೇಕು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved