• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಾಭಿವೃದ್ಧಿಯಲ್ಲಿ ಸಹಕಾರ ಸಂಘಗಳು, ಡೇರಿಗಳ ಪಾತ್ರ ಪ್ರಮುಖ: ಸಚಿವ ಚಲುವರಾಯಸ್ವಾಮಿ
ಕಿಕ್ಕೇರಿ ಸಹಕಾರ ಸಂಘ ಸರ್ಕಾರ, ಬ್ಯಾಂಕ್‌ಗಳಲ್ಲಿ ಸಾಲ ಪಡೆಯದೆ ರೈತ, ಷೇರುದಾರರ ಸಹಕಾರದಲ್ಲಿ 1.40 ಕೋಟಿ ರು.ವೆಚ್ಚದಲ್ಲಿ ಹೈಟೆಕ್ ಸಹಕಾರ ಭವನ ನಿರ್ಮಿಸಿದೆ. ವಾರ್ಷಿಕ ವಹಿವಾಟು 87ಕೋಟಿ ರು.ನಲ್ಲಿ ಸಂಘ 47 ಕೋಟಿ ರು. ನಿವ್ವಳ ಲಾಭ ಗಳಿಸಿದೆ. 23 ಕೋಟಿ ರು.ಡಿಫಾಸಿಟ್, ಚಿನ್ನಾಭರಣ ಸಾಲ 12 ಕೋಟಿ ರು. ಜೊತೆಗೆ ರೈತರಿಗೆ 10.5 ಕೋಟಿ ರು. ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿದೆ.
ಡಾ.ಪುನೀತ್‌ ರಾಜಕುಮಾರ್ ಚಾರಿಟೇಬಲ್ ಟ್ರಸ್ಟ್‌ನಿಂದ ಸಮಾಜಮುಖಿ ಕೆಲಸ: ಶಿಲ್ಪಗೌಡ
ಡಾ.ಪುನೀತ್‌ ರಾಜಕುಮಾರ್ ಚಾರಿಟೇಬಲ್ ಟ್ರಸ್ಟ್‌ನಿಂದ ರಾಜ್ಯಾದ್ಯಂತ ಅನಾಥಾಶ್ರಮ, ವೃದ್ಧಾಶ್ರಮ, ಗೋಶಾಲೆ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೂ ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಪ್ರತೀ ಹಳ್ಳಿಯಲ್ಲೂ ಸಂಜೆ ಸಮಯದಲ್ಲಿ ಮಕ್ಕಳಿಗೆ ಉಚಿತವಾಗಿ ಟ್ಯೂಷನ್ ಕಲ್ಪಿಸಲಾಗುತ್ತಿದೆ.
ಬಯಲು ಶೌಚ ತೊಲಗಿಸಿ ಮನೆಗೊಂದು ಶೌಚಾಲಯ ನಿರ್ಮಿಸಿ: ಎಸ್.ಡಿ.ಬೆನ್ನೂರ
ಮಲಮೂತ್ರಗಳಲ್ಲಿರುವ ರೋಗಾಣುಗಳು ಆಕಸ್ಮಿಕವಾಗಿ ಕುಡಿಯುವ ನೀರು, ಆಹಾರ ಪದಾರ್ಥಗಳು, ಮಲಬರಿತ ನೀರಿನಿಂದ ಬೆಳೆಯುವ ತರಕಾರಿಗಳಿಗೆ ಸಾಗಿ ಬಂದು ಅತಿಸಾರ ಬೇದಿ, ಕಾಲರ, ಆಮಶಂಕೆ, ರಕ್ತ ಬೇದಿ, ಪೋಲಿಯೋ, ವಿಷಮ ಶೀತ ಜ್ವರ, ಜಂತು ಹುಳುವಿನ ಕಾಯಿಲೆ, ಚರ್ಮ ರೋಗ, ಕಾಮಣಿ ಮುಂತಾದ ರೋಗ ರುಜಿನಗಳನ್ನು ಉಂಟುಮಾಡುತ್ತವೆ.
ಮಳವಳ್ಳಿ: ಕಾಂಗ್ರೆಸ್ ಗೆಲವು; ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಾಚರಣೆ
ಸರ್ಕಾರದ ವಿರುದ್ಧ ನಿರಂತರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಬಂದಿದ್ದರೂ ಮತದಾರರು ಆರೋಪ ಸುಳ್ಳು ಎನ್ನುವುದು ಚುನಾವಣೆಯಲ್ಲಿ ಸಾಬೀತಾಗಿದೆ. ಐದು ಗ್ಯಾರಂಟಿಗಳನ್ನು ರಾಜ್ಯದ ಜನರು ಒಪ್ಪಿಕೊಂಡಿದ್ದಾರೆ.
ಎಚ್‌.ಡಿ.ದೇವೇಗೌಡರ ಧೃತರಾಷ್ಟ್ರ ಪ್ರೇಮ ವರ್ಕೌಟ್ ಆಗಲಿಲ್ಲ : ಶಾಸಕ ಪಿ. ರವಿಕುಮಾರ್
ಮುಡಾ ವಿಚಾರಕ್ಕೂ ಬಡವನಿಗೂ ಏನು ಸಂಬಂಧ?. ಬಡವನ ಬೇಳೆ, ಅಕ್ಕಿಗೂ ಮುಡಾಗೂ ಏನು ಸಂಬಂಧ. ಮುಡಾ ರಾಜಕೀಯ ಪ್ರಕರಣ ಅಷ್ಟೇ. ಬಡವನಿಗೆ ಬೇಕಿರೋದು ಬಸ್ ಟಿಕೆಟ್ ಉಚಿತ, 2 ಸಾವಿರ ದುಡ್ಡು, ಉಚಿತ ವಿದ್ಯುತ್ತೇ ವಿನಃ ಮುಡಾ ವಿಚಾರ ಅಲ್ಲ.
ವಿವಿಧ ವಿಷಯಗಳ ಕುರಿತು ಸಂವಾದ, ಮಾಹಿತಿ ಸಭೆ
ಹೊಸದಾಗಿ ತೆರೆದಿರುವ ಪಟ್ಟಣದ ಶಾಂತಿನಗರದ ನಮ್ಮ ಕ್ಲಿನಿಕ್ ನಿಂದ ಉಚಿತವಾಗಿ ಸಿಗುವಂತ ಸೌಲಭ್ಯ ತಿಳಿಸಿದರು. ಕ್ಯಾನ್ಸರ್ ಮುನ್ನಚ್ಚರಿಕೆ ಕ್ರಮ, ತುಂಬಾಕು ಸೇವನೆಯಿಂದ ಆಗುವಂತಹ ಸಮಸ್ಯೆಗಳ ಕುರಿತು ಸರ್ಕಾರಿ ಆಸ್ಪತ್ರೆಯಿಂದ ಜನರಿಗೆ ಉಚಿತವಾಗಿ ಲಭ್ಯವಿರುವ ಸೇವೆಗಳ ಬಗೆ ಮಾಹಿತಿ ನೀಡಿದರು.
ನಾಗಮಂಗಲ: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ವಿಜಯೋತ್ಸವ
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಶೀರ್ವದಿಸಿದ್ದಾರೆ. ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಾಯಕರಿಗೆ ಈ ಉಪ ಚುನಾವಣೆಯ ಫಲಿತಾಂಶವೇ ತಕ್ಕ ಉತ್ತರವಾಗಿದೆ.
ಮನುಷ್ಯನ ಮನಃಶಾಂತಿಗೆ ದೇಗುಲಗಳು ಆಸರೆ: ಶಾಸಕ ಎಚ್.ಟಿ.ಮಂಜು
ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಕೇಂದ್ರ ಸಚಿವ ಕುಮಾರಣ್ಣ ಸುಮಾರು ನೂರು ಕಿಮಿ ರಸ್ತೆಗಳಿಗೆ ಸಿ.ಎಸ್.ಆರ್ ಮತ್ತು ಸಿ.ಆರ್.ಎಫ್ ಅನುದಾನದಡಿ ರಸ್ತೆ ಅಭಿವೃದ್ಧಿಗೆ ಅನುದಾನ ಕೊಡಿಸುವುದಾಗಿ ತಿಳಿಸಿದ್ದಾರೆ.
ಕೋಮು ಗಲಭೆ ಪ್ರಕರಣ ಮುಂದೆಂದೂ ಮರುಕಳಿಸದಿರಲಿ: ಚಲುವರಾಯಸ್ವಾಮಿ
ಘಟನೆಯಲ್ಲಿ ಬೆಂಕಿಗಾಹುತಿಯಾಗಿದ್ದ 22 ಕಟ್ಟಡಗಳ ಮಾಲೀಕರಿಗೆ 48.45 ಲಕ್ಷ ರು. ಹಾಗೂ 22 ಮಂದಿ ವ್ಯಾಪಾರಸ್ಥರಿಗೆ 28 ಲಕ್ಷ ಸೇರಿದಂತೆ ಒಟ್ಟು 44 ಫಲಾನುಭವಿಗಳಿಗೆ ತಾಂತ್ರಿಕ ವಿಭಾಗದ ಅಧಿಕಾರಿಗಳು ಸಿದ್ದಪಡಿಸಿದ್ದ ವರದಿಯಂತೆ ಒಟ್ಟು 76.45 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರವನ್ನು ವಿತರಿಸಿದರು.
ಕಾಂಗ್ರೆಸ್ ನಿಂದ ಸಮುದಾಯಗಳ ವಿಭಜನೆ : ಜನರು ಏನೆಲ್ಲಾ ಕಷ್ಟ ಅನುಭವಿಸುತ್ತಿದ್ದಾರೆ- ಮಾಜಿ ಸಂಸದೆ ಸುಮಲತಾ ಅಂಬರೀಶ್‌

ಕಾಂಗ್ರೆಸ್ ಸರ್ಕಾರ ಒಂದು ಸಮುದಾಯವನ್ನು ಓಲೈಸುವುದಕ್ಕೆ ಮತ್ತೊಂದು ಸಮುದಾಯದಲ್ಲಿ ದ್ವೇಷ ಹುಟ್ಟಿಸಿ ವಿಭಜನೆ ಮಾಡುವ ಕೆಲಸ ಮಾಡುತ್ತಿದೆ. ಇದನ್ನು ಎಲ್ಲರೂ ಅರಿತು ಸರ್ಕಾರದ ನಡೆಯನ್ನು ಖಂಡಿಸಬೇಕು ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದರು.

  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved