ಕೊನೇ ಶ್ರಾವಣ ಶನಿವಾರ: ನಾರಾಯಣ ದೇಗುಲಗಳಲ್ಲಿ ವಿಶೇಷ ಪೂಜೆಮದ್ದೂರು ಪಟ್ಟಣದ ಪುರಾಣಪ್ರಸಿದ್ಧ ಶ್ರೀಹೊಳೆ ಆಂಜನೇಯ ಸ್ವಾಮಿ, ಕೋಟೆ ಬೀದಿಯ ಶ್ರೀಉಗ್ರ ನರಸಿಂಹ ಸ್ವಾಮಿ, ಹಳೇ ಎಂಸಿ ರಸ್ತೆಯ ಆಂಜನೇಯ ಸ್ವಾಮಿ ಹಾಗೂ ತಾಲೂಕಿನ ಕದಲೀಪುರದ ಶ್ರೀಲಕ್ಷ್ಮಿ ವೆಂಕಟೇಶ್ವರ ಸ್ವಾಮಿ, ಆಬಲವಾಡಿ ಶ್ರೀತೋಪಿನ ತಿಮ್ಮಪ್ಪ ದೇವಾಲಯಗಳಲ್ಲಿ ಕಡೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.