• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಆರತಿ ಸಂಬಂಧ ಕೆಆರ್‌ಎಸ್‌ನಲ್ಲಿ ಶಾಸಕರಿಂದ ಸ್ಥಳ ಪರಿಶೀಲನೆ
ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗ ಸಮಿತಿ ರಚಿಸಲಾಗಿದೆ. ಸರ್ಕಾರದಿಂದ 98 ಕೋಟಿ ಹಣವನ್ನು ಕಾವೇರಿ ಆರತಿ ಮಾಡುವ ಸಲುವಾಗಿ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಅನುದಾನ ಮೀಸಲಿಡಲಾಗಿದೆ.
ಆಪರೇಷನ್ ಸಿಂದೂರ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ: ಸತ್ಕೀರ್ತಿನಾಥಸ್ವಾಮೀಜಿ
ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸವನ್ನು ಪಾಕಿಸ್ತಾನ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ನಮ್ಮ ಸೈನಿಕರು ದಿನದ 24 ಗಂಟೆ ಕಾಲವೂ ದೇಶದ ಗಡಿಭಾಗದಲ್ಲಿ ಊಟ ನಿದ್ರೆಯಿಲ್ಲದೆ ನಮ್ಮನ್ನು ರಕ್ಷಣೆ ಮಾಡುತ್ತಿದ್ದಾರೆ. ಇದರಿಂದ ನಾವೆಲ್ಲರೂ ಶಾಂತಿ ನೆಮ್ಮದಿಯಿಂದ ಇದ್ದೇವೆ.
ಮಂಡ್ಯ ನಗರದಲ್ಲಿ ಮಾವು-ಹಲಸಿನ ಘಮಲು...!
ಮೇಳದಲ್ಲಿ ೧೫ ಮಳಿಗೆಗಳನ್ನು ತೆರೆದಿದ್ದು, ವಿವಿಧ ಮಾದರಿಯ ಹಲಸು, ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇಡಲಾಗಿತ್ತು. ವಿವಿಧ ತಳಿಗಳ ಮಾವಿನ ಹಣ್ಣುಗಳನ್ನು ವಿವಿಧ ಬೆಲೆಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಮಾವಿನ ಹಣ್ಣುಗಳನ್ನು ಸಕ್ಕರೆ ಪಟ್ಟಣ, ಚಿಕ್ಕಮಗಳೂರು, ಕೋಲಾರ, ಹೊಗಳಗೆರೆ, ಮೈಸೂರು, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧ ತೋಟಗಾರಿಕೆ ಫಾರಂಗಳಲ್ಲಿ ಬೆಳೆದ ಹಣ್ಣುಗಳನ್ನು ಮಾರಾಟಕ್ಕಿಡಲಾಗಿತ್ತು.
೨೬ ದಿನದಲ್ಲಿ ಮಂಡ್ಯ ಜಿಲ್ಲೆಯಲ್ಲಿ ೧೪೫ ಮಿ.ಮೀ. ದಾಖಲೆಯ ಮಳೆ
ಹದಿನೈದು ವರ್ಷಗಳ ಬಳಿಕ ಮಂಡ್ಯ ಜಿಲ್ಲೆಯೊಳಗೆ ಮೇ ತಿಂಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಮೇ ತಿಂಗಳಲ್ಲಿ ಬೀಳಬೇಕಿದ್ದ ೮೩.೫ ಮಿ.ಮೀ. ಮಳೆಗೆ ೧೪೫.೫ ಮಿ.ಮೀ. ಮಳೆ ಸುರಿದಿದೆ. ಮುಂಗಾರು ಎಂಟು ದಿನ ಮುಂಚಿತವಾಗಿ ಆಗಮಿಸಿರುವುದರಿಂದ ಎಲ್ಲೆಡೆ ವರುಣ ಬಿರುಸುಗೊಂಡಿದ್ದಾನೆ.
ಸಿಇಟಿ ಪರೀಕ್ಷೆ: ನೂತನ್‌ ಕೃಷ್ಣ ಭೈರವೇಶ್ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್
ಕೆ.ಆರ್.ಪೇಟೆ ತಾಲೂಕಿನ ಕುರುಬಹಳ್ಳಿ ಗ್ರಾಮದ ಚಿಕ್ಕಗಾಡಿಗನಹಳ್ಳಿ ಶಾಲೆ ಬಡ್ತಿ ಮುಖ್ಯ ಶಿಕ್ಷಕ ಧರ್ಮರಾಜಗೌಡ ಹಾಗೂ ನಾಡಭೋಗನಹಳ್ಳಿ ಗ್ರಾಮದ ಶಾಲಾ ಮುಖ್ಯ ಶಿಕ್ಷಕಿ ರೂಪ ದಂಪತಿ ಪುತ್ರ ನೂತನ ಕೃಷ್ಣ ಭೈರವೇಶ್ ಸಿಇಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದು ತಾಲೂಕು ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ನಾಳೆ ನಿವೃತ್ತ ಐಎಎಸ್ ಅಧಿಕಾರಿ ಉಮಾಶಂಕರ್‌ಗೆ ತವರಿನ ಸನ್ಮಾನ: ಮರಿಸ್ವಾಮಿಗೌಡ
ಎಸ್.ಆರ್.ಉಮಾಶಂಕರ್ ಅವರು ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ, ಕಾರ್ಯವದರ್ಶಿ, ಅಪರ ಮುಖ್ಯಕಾರ್ಯರ್ಶಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ಒಂದೇ ಒಂದು ಕಪ್ಪುಚುಕ್ಕಿ ಇಲ್ಲದಂತೆ ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡಿದ್ದಾರೆ.
ಚಿರತೆ ದಾಳಿಗೆ ಹಸು ಬಲಿ: ಸೆರೆಗೆ ಗ್ರಾಮಸ್ಥರ ಆಗ್ರಹ
ಇತ್ತೀಚಿನ ದಿನಗಳಲ್ಲಿ ಚಿರತೆಗಳು ಕಾಡನ್ನು ಬಿಟ್ಟು ರೈತರ ಜಮೀನಿನ ಕಡೆ ಬರುತ್ತಿವೆ. ಇದರಿಂದ ರೈತರು ಸಾಕುವ ಪ್ರಾಣಿಗಳಾದ ಹಸು, ಎಮ್ಮೆ, ಮೇಕೆ, ಕುರಿ, ನಾಯಿಗಳನ್ನು ತಿಂದು ಹಾಕುತ್ತಿರುವ ಪ್ರಕರಣಗಳು ನಿತ್ಯ ಒಂದಲ್ಲ ಒಂದು ಕಡೆ ವರದಿಯಾಗುತ್ತಿವೆ. ಇದರಿಂದ ರೈತರು ತಮ್ಮ ಹೊಲ ಗದ್ದೆಗಳ ಬಳಿಗೆ ಹೋಗುವುದಕ್ಕೂ ಭಯಪಡುತ್ತಿದ್ದಾರೆ.
ಶುದ್ಧ, ರಾಸಾಯನಿಕ ಮುಕ್ತ ಬೆಳೆ ನೀಡುತ್ತಿರುವ ರೈತ ಉತ್ಪಾದಕ ಕಂಪನಿ: ಮಹೇಶ್ ಚಂದ್ರಗುರು
ಮಂಡ್ಯ ಬೆಲ್ಲ ರೈತ ಉತ್ಪಾದಕರ ಕಂಪನಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ನಿರ್ದೇಶಕರ ಸಹಕಾರದಲ್ಲಿ ಜನರಿಗೆ ಗುಣಮಟ್ಟದ ಬೆಲ್ಲ ನೀಡುತ್ತಿದೆ. ಕೇವಲ 1000 ರು.ಗಳನ್ನು ಕೊಟ್ಟು ಸದಸ್ಯತ್ವ ಪಡೆಯುವುದು ಮುಖ್ಯವಲ್ಲ. ಆ ಸದಸ್ಯತ್ವದ ಹಣ ಬೆಳೆಯಬೇಕಾದರೆ ಕಂಪನಿಯು ತಯಾರಿಸಿ ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವ ಉತ್ಪನ್ನಗಳನ್ನು ಕೊಂಡು ಬಳಕೆ ಮಾಡಿದಾಗ ಮಾತ್ರ ಕಂಪನಿ ಯಶಸ್ವಿಯಾಗಿ ಮುನ್ನಡೆಯುತ್ತದೆ.
ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್: ಡಿಸಿಎಂ ಡಿ.ಕೆ.ಶಿವಕುಮಾರ್‌
ಕಾವೇರಿ ಆರತಿ ಎಂಬುದು ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ. ಹೀಗಾಗಿ ಈ ಭಾಗದ ಮಠಗಳನ್ನು ಒಳಗೊಂಡು ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನ ಈ ಕಾರ್ಯಕ್ರಮ ನಡೆಯಬೇಕು ಎಂದು ಚಿಂತನೆ ನಡೆಸಿದ್ದೇವೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು.
ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ನಡೆಯುತ್ತಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಕ್ಕಳು ಕಳೆದ ವರ್ಷ‌ ಶೇ.100, ಈ ವರ್ಷ ಶೇ.97 ಫಲಿತಾಂಶ ಪಡೆದಿದ್ದಾರೆ. ಶಾಲೆಗೆ ಕಟ್ಟಡ ಅವಶ್ಯಕತೆ ಇದ್ದ ಕಾರಣ 22.5ಕೋಟಿ ರು. ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳು ಈ ಕಟ್ಟಡದಲ್ಲಿ ವಿದ್ಯಾಭ್ಯಾಸ ನಡೆಸಬಹುದು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 722
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved