• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಗದ ಮಿಶ್ರಿತ ಪಿಒಪಿ ಗಣೇಶ ವಿಗ್ರಹಗಳ ಮಾರಾಟ..!
ಗೌರಿ-ಗಣೇಶ ಹಬ್ಬ ಬಂದಿದೆ. ಹಬ್ಬದ ಆಕರ್ಷಣೆ ಹೆಚ್ಚಿಸಲು ಗೌರಿ-ಗಣೇಶ ವಿಗ್ರಹಗಳೂ ಮಾರುಕಟ್ಟೆಗೆ ಬಂದಿವೆ. ಈ ವೇಳೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬೇಕೆಂಬುದು ನಿಯಮ. ಆದರೆ, ವಾಸ್ತವದಲ್ಲಿ ನಿಯಮ ಪಾಲಿಸುತ್ತಿರುವವರನ್ನು ದುರ್ಬೀನು ಹಾಕಿ ಹುಡಕಬೇಕಿದೆ.
ಕೊನೇ ಶ್ರಾವಣ ಶನಿವಾರ: ನಾರಾಯಣ ದೇಗುಲಗಳಲ್ಲಿ ವಿಶೇಷ ಪೂಜೆ
ಮದ್ದೂರು ಪಟ್ಟಣದ ಪುರಾಣಪ್ರಸಿದ್ಧ ಶ್ರೀಹೊಳೆ ಆಂಜನೇಯ ಸ್ವಾಮಿ, ಕೋಟೆ ಬೀದಿಯ ಶ್ರೀಉಗ್ರ ನರಸಿಂಹ ಸ್ವಾಮಿ, ಹಳೇ ಎಂಸಿ ರಸ್ತೆಯ ಆಂಜನೇಯ ಸ್ವಾಮಿ ಹಾಗೂ ತಾಲೂಕಿನ ಕದಲೀಪುರದ ಶ್ರೀಲಕ್ಷ್ಮಿ ವೆಂಕಟೇಶ್ವರ ಸ್ವಾಮಿ, ಆಬಲವಾಡಿ ಶ್ರೀತೋಪಿನ ತಿಮ್ಮಪ್ಪ ದೇವಾಲಯಗಳಲ್ಲಿ ಕಡೇ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು.
ಮದ್ದೂರು: ಸ್ಕ್ಯಾನಿಂಗ್ ಸೆಂಟರ್ ಗೆ ತಹಸೀಲ್ದಾರ್ ಭೇಟಿ ದಾಖಲೆ ಪರಿಶೀಲನೆ
ಗರ್ಭಿಣಿ ಮಹಿಳೆ ಹಾಗೂ ಬರುವ ಪೋಷಕರಿಗೆ ಜಾಗೃತಿ ಮೂಡಿಸಲು ಹಾಗೂ ಎಚ್ಚರಿಕೆ ನೀಡಿಲು ಶಿಕ್ಷೆ ಮತ್ತು ದಂಡ ಹಾಗೂ ಹೆಣ್ಣು ಮಕ್ಕಳ ಮಹತ್ವ, ಲಿಂಗ ಪತ್ತೆ ಕಾನುನೂಬಾಹಿರ ಎಂಬ ಸಾರುವ ಜಾಗೃತಿ ಮೂಡಿಸುವ ಸೂಚನ ಫಲಕಗಳನ್ನು ಸ್ಥಳೀಯ ಭಾಷೆಯಲ್ಲಿ ದೊಡ್ಡ ಗಾತ್ರದಲ್ಲಿ ಪ್ರದರ್ಶನ ಮಾಡಿ.
ಪಾಂಡವಪುರ ತಾಲೂಕು ಕರವೇ ಅಧ್ಯಕ್ಷರಾಗಿ ಅಲ್ಪಹಳ್ಳಿ ಎ.ಟಿ.ಮಂಜು ನೇಮಕ
ಪಾಂಡವಪುರ ಪಟ್ಟಣದ ಪ್ರವಾಸಿಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಬಳಿಕ ಜಿಲ್ಲಾಧ್ಯಕ್ಷ ಅಶೋಕ್, ತಾಲೂಕಿನ ಹೊನಗಾನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿರುವ ಅಲ್ಪಹಳ್ಳಿ ಎ.ಟಿ.ಮಂಜು ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ನೇಮಕ ಪತ್ರ ವಿತರಿಸಿದರು.
ಒಳ ಕ್ರೀಡಾಂಗಣಕ್ಕೆ ಶಾಸಕ ಎಚ್.ಟಿ.ಮಂಜು ಅನಿರೀಕ್ಷಿತ ಭೇಟಿ
ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ಕ್ರೀಡಾಂಗಣದ ಒಳಗೆ ಸುಮಾರು 14 ಕೋಟಿ ರು. ಅಂದಾಜು ವೆಚ್ಚದಲ್ಲಿ ಬಿಜಿಎಸ್ ಒಳಾಂಗಣ ಕ್ರೀಡಾಂಗಣ ನಿರ್ಮಾಣವಾಗಿ ಜಿಲ್ಲಾ ಯುವಜನ ಸೇವಾ ಇಲಾಖೆ ಅಧೀನಕ್ಕೆ ಒಳಪಟ್ಟಿದರೂ ನಿರ್ವಹಣೆ ಕೊರತೆಯಿಂದ ನಲುಗುತ್ತಿದೆ.
ನಿಮಿಷಾಂಬ ದೇಗುಲದ ಬಳಿ ನಮ್ಮ ಕ್ಲಿನಿಕ್ ಉದ್ಘಾಟನೆ
ಸ್ಥಳೀಯವಾಗಿ ಜನರಿಗೆ ಉತ್ತಮ ಆರೋಗ್ಯ ಸಿಗುವಂತಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆಧುನಿಕ ತಂತ್ರಜ್ಞಾನವುಳ್ಳ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜೊತೆಗೆ ಸ್ಥಳೀಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಇಂತಹ ಕೇಂದ್ರಗಳು ಸಹಕಾರಿಯಾಗಲಿವೆ. ಆದ್ದರಿಂದ ಸಾರ್ವಜನಿಕರು ಈ ಕ್ಲಿನಿಕ್‌ನ ಸದುಪಯೋಗಪಡಿಸಿಕೊಳ್ಳಬೇಕು.
ಜನಗಣತಿ ವೇಳೆ ಒಕ್ಕಲಿಗರು ನಿಖರ ಮಾಹಿತಿ ನೀಡಬೇಕು: ಶ್ರೀಪ್ರಸನ್ನನಾಥ ಸ್ವಾಮೀಜಿ
ಈಗ ನಡೆಯುವ ಜನಗಣತಿ ವರದಿಯ ಆಧಾರದ ಮೇಲೆ ಮೀಸಲಾತಿ ನಿಗಧಿಯಾಗಲಿದೆ. ಆದ್ದರಿಂದ ಜನಗಣತಿ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೆ ಹಾಗೂ ಹುಂಬುತನ ತೋರದೆ ಖಚಿತ ಮಾಹಿತಿ ನೀಡಬೇಕು. ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ವಿಚಾರಗಳಿಗೆ ಸಂಬಂಧಿಸಿದ ವಿವರಗಳ ಬಗ್ಗೆ ಬಹಳ ಎಚ್ಚರದಿಂದ ಮಾಹಿತಿ ನೀಡಬೇಕು.
ಕೆಎಸ್‌ನ ಕಾವ್ಯದ ಹಿಂದೆ ಪತ್ನಿ ಪಾತ್ರ ದೊಡ್ಡದು: ಕಿಕ್ಕೇರಿ ಕೃಷ್ಣಮೂರ್ತಿ
ಇಡೀ ವಿಶ್ವದಲ್ಲಿಯೇ ಕವಿ ಪತ್ನಿಯ ಹೆಸರಿನಲ್ಲಿ ಬದುಕಿರುವ ಕವಿ ಪತ್ನಿಗೆ ಪ್ರಶಸ್ತಿ ನೀಡುವ ಕೆಲಸವಾಗಿಲ್ಲ. ಇಂತಹ ಕೆಲಸ ಸರ್ಕಾರಿ ಸ್ವಾಮ್ಯದ ಕೆಎಸ್‌ನ ಟ್ರಸ್ಟ್ ಮಾಡುತ್ತಿದೆ. ಪ್ರತಿ ವ್ಯಕ್ತಿಗಳ ಕೀರ್ತಿ ಹಿಂದೆ ಪತ್ನಿ ಪರಿಶ್ರಮವಿದೆ. ಆದರೆ, ಇವರನ್ನು ಮರೆಯುವುದರಿಂದ ಸಮಾಜಕ್ಕೆ ಬಲುದೊಡ್ಡ ನಷ್ಟ. ಹೆಣ್ಣು ಇಡೀ ಜಗದ ಕಣ್ಣು. ಈಕೆಯನ್ನು ಗುರುತಿಸಿದಾಗ ಮಾತ್ರ ಸಾಧಕರ ಸಾಧನೆಗೆ ನಿಜವಾದಅರ್ಥ ಸಿಗಲಿದೆ.
ಶ್ರೀಕ್ಷೇತ್ರದ ಧರ್ಮಸ್ಥಳ, ಡಿ.ವೀರೇಂದ್ರ ಹೆಗ್ಗಡೆ ಕುಟುಂಬದ ವಿರುದ್ಧ ಅಪಪ್ರಚಾರಕ್ಕೆ ಖಂಡನೆ
ಸುಳ್ಳು ಆರೋಪಗಳು ಹಾಗೂ ಅಪಪ್ರಚಾರಗಳ ಮೂಲಕ ಕೋಟ್ಯಂತರ ಭಕ್ತರ ನಂಬಿಕೆಗೆ ಧಕ್ಕೆ ಉಂಟು ಮಾಡಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸಮಾಜ ಒಡೆಯುವ ಕೆಲಸ ಮಾಡಿ ಅಶಾಂತಿ ಸೃಷ್ಟಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ಮತ್ತೊಮ್ಮೆ ಸಮೀಕ್ಷೆ: ಪಿ.ಎಂ.ನರೇಂದ್ರಸ್ವಾಮಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಈಚೆಗೆ ನಡೆದ ಜಾಗೃತ ಸಭೆಯಲ್ಲಿ ದೇವದಾಸಿ ಪದ್ಧತಿ ಬಗ್ಗೆ ಗಮನ ಸೆಳೆದಿದೆ. ಅದರ ಫಲವಾಗಿ ಇದೀಗ ಮತ್ತೊಮ್ಮೆ ದೇವದಾಸಿಯಂತ ಅನಿಷ್ಟ ಪದ್ಧತಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಮಹಿಳೆಯರನ್ನು ಶೋಷಣೆ ಮಾಡುವ ಕೆಲಸ ನಿಲ್ಲಬೇಕಿದೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved