• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳವಳ್ಳಿ ತಾಲೂಕು ಆಡಳಿತ ಸಂಪೂರ್ಣ ನಿಷ್ಕ್ರಿಯ: ಮಾಜಿ ಶಾಸಕ ಡಾ.ಕೆ.ಅನ್ನದಾನಿ
ನಾನು ಕ್ಷೇತ್ರದ ಶಾಸಕನಾಗಿದ್ದ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಕೆಲವೊಂದಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿತ್ತು. ಪ್ರಸ್ತುತ ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು, ನನ್ನ ಕಾಲದ ಅಭಿವೃದ್ಧಿಗೆ ಸಂಬಂಧಿಸಿದ ಶಂಕುಸ್ಥಾಪನೆ ಕಲ್ಲುಗಳನ್ನು ಕಿತ್ತೆಸೆಯಲಾಗಿದೆ.
ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಚಿಕ್ಕಾಡೆ ಗಿರೀಶ್ ಅವಿರೋಧ ಆಯ್ಕೆ
ಪಾಂಡವಪುರ ತಾಲೂಕಿನ ಟಿಎಪಿಸಿಎಂಎಸ್‌ನ ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಚಿಕ್ಕಾಡೆ ಗಿರೀಶ್ ಹಾಗೂ ಕನಗನಮರಡಿ ಪ್ರೇಮ ಪುಟ್ಟೇಗೌಡ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು. ಸಂಘದ 12 ಮಂದಿ ನಿರ್ದೇಶಕರ ಪೈಕಿ 9 ಜೆಡಿಎಸ್ ಹಾಗೂ 3 ಕಾಂಗ್ರೆಸ್ - ರೈತಸಂಘ ಬೆಂಬಲಿತ ನಿರ್ದೇಶಕರಿದ್ದರು.
ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ: ರಾಷ್ಟ್ರೀಯ ವಿಪತ್ತು ನಿಧಿಯಿಂದ ಸಂತ್ರಸ್ತರಿಗೆ ಪರಿಹಾರ
ಮದ್ದೂರು ತಾಲೂಕಿನಲ್ಲಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲದೇ, ರೈತರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಕಬ್ಬು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಭಾರೀ ಮಳೆ ಮನೆಗಳ ಗೋಡೆ ಕುಸಿತ; ಅಪಾರ ಹಾನಿ
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿದು ಜಮೀನುಗಳಿಗೆ ನೀರು ನುಗ್ಗಿ ರೈತರು ಬೆಳೆದ ಬೆಳೆಗಳಿಗೆ ಹಾನಿಯಾಗಿದೆ. ತಾಲೂಕಿನ ಪುಟ್ಟಿಕೊಪ್ಪಲು ಗ್ರಾಮದಲ್ಲಿ ಮಳೆಯಿಂದ ಎರಡು ಮನೆಗಳು ಕುಸಿದು ಬಿದ್ದಿವೆ. ಹೊಳಲು ಗ್ರಾಮದ ಚಿಕ್ಕತಾಯಮ್ಮರ ವಾಸದ ಮನೆಗೆ ಹಾನಿಯಾಗಿದೆ.
ಮತದಾರರ ಹಕ್ಕು ಕಸಿಯುತ್ತಿರುವ ಚುನಾವಣಾ ಆಯೋಗ: ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಪಕ್ಷದ ಪರ ಕೆಲಸ ಮಾಡುತ್ತಿದೆ. ಮತ ಪರಿಷ್ಕರಣೆಯ ಹೆಸರಿನಲ್ಲಿ ಅಲ್ಪ ಸಂಖ್ಯಾತರ ಹೆಸರುಗಳನ್ನು ಮತಪಟ್ಟಿಯಿಂದ ಕೈಬಿಡುತ್ತಿದೆ. ಚುನಾವಣಾ ಆಯೋಗ ನಿಷ್ಪಕ್ಷಪಾತವಾಗಿ ಕೆಲಸ ಮಾಡಿದ್ದರೆ ದೇಶದಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುತ್ತಿತ್ತು.
ಕೆಆರ್‌ಎಸ್‌ನಲ್ಲಿ ಕಾವೇರಿ ನೀರಾವರಿ ನಿಗಮದ ಜಾಗ ಖಾಸಗಿ ವ್ಯಕ್ತಿಯಿಂದ ಒತ್ತುವರಿ
ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನ ಕಾವೇರಿ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ಕಚೇರಿ ಮುಂಭಾಗ ಖಾಸಗಿ ವ್ಯಕ್ತಿ ಒತ್ತುವರಿ ಮಾಡಿ ನಿರ್ಮಿಸಿದ್ದ ವಸತಿ ಗೃಹವನ್ನು ನಿಗಮದ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಮಾಡಿದರು.
ಮುಟ್ಟನಹಳ್ಳಿ-ಬೋರಾಪುರ ರಸ್ತೆಯ ಹೆಬ್ಬಾಳ ಸೇತುವೆ ಸಂಪೂರ್ಣ ಮುಳುಗಡೆ
ಮುಟ್ಟನಹಳ್ಳಿ-ಬೋರಾಪುರ ರಸ್ತೆಯಲ್ಲಿ ದಿನನಿತ್ಯ ಸ್ಕೂಟರ್, ಕಾರು, ಸೇರಿದಂತೆ ಕಬ್ಬಿನ ಗಾಡಿಗಳು ಮತ್ತು ಟ್ರ್ಯಾಕ್ಟರ್ ಸೇರಿದಂತೆ ಸಾರ್ವಜನಿಕರು ಸಹ ಸಂಚಾರ ಮಾಡುವ ರಸ್ತೆಯಾಗಿದೆ. ಮಳೆಯಿಂದ ಸೇತುವೆ ಬಿರುಕು ಬಿಟ್ಟು ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಹಾನಿ ಉಂಟಾಗಿದೆ.
ರೋಲ್ ಕಾಲ್ ಗುರೂಜಿಗಳಿಂದ ಕಾಂಗ್ರೆಸ್ ಭವಿಷ್ಯ ನಿರ್ಧಾರವಾಗಲ್ಲ: ಕೆ.ಎಂ.ಉದಯ್
ರೋಲ್ ಕಾಲ್ ಮಾಡುವ ಗುರೂಜಿಗಳಿಂದ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗುವುದಿಲ್ಲ. ನಾಡಿನ ಜನರೇ ಅದನ್ನು ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ, ಸಿದ್ಧಾಂತ ಹೊಂದಿದೆ. ಅದನ್ನು ನೋಡಿ ಜನರು ಆಶೀರ್ವಾದ ಮಾಡಿಕೊಂಡು ಬರುತ್ತಿದ್ದಾರೆ. ಮುಂದೆಯೂ ಸಹ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ.
ಬೆಳೆ ಹಾನಿ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ
ಅಧಿಕ ಮಳೆಯಿಂದಾಗಿ ಸಿಡಿಎಸ್ ನಾಲೆ ಒಡೆದು ಕೃಷಿ ಬೆಳೆ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಮಳೆ ನಿಂತ ನಂತರ ಜಂಟಿ ಸರ್ವೇ ಕಾರ್ಯಾಚರಣೆ ನಡೆಸಿ ಬೆಳೆ ಎಷ್ಟು ಹಾನಿಯಾಗಿದೆ ಎಂದು ತಿಳಿದುಕೊಂಡು ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಶ್ರೀರಾಮದೇವಸ್ಥಾನ ಮುಜರಾಯಿ ಇಲಾಖೆ ವಶಕ್ಕೆ 2 ದಿನಗಳ ಗಡುವು
ಸರ್ಕಾರ ಹಾಗೂ ಹೈಕೋರ್ಟ್ ಆದೇಶದ ಮೇರೆಗೆ ಶ್ರೀರಂಗಪಟ್ಟಣ ತಾಲೂಕಿನ ಹಳೇ ಕಿರಂಗೂರು ಗ್ರಾಮದ ಬಳಿ ಇರುವ ಶ್ರೀರಾಮ ದೇವಸ್ಥಾನವನ್ನು ವಶಕ್ಕೆ ಪಡೆಯಲು ಬಂದಿದ್ದ ಅಧಿಕಾರಿಗಳು 2 ದಿನಗಳ ಕಾಲ ಗಡುವು ನೀಡಿ ಹೊರ ನಡೆದ ಘಟನೆ ನಡೆಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved