• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆ ಕೃಷ್ಣನಗರದಲ್ಲಿ ಲಕ್ಷ ದೀಪೋತ್ಸವ, ಗುರುವಂದನೆ: ಎ.ಕೃಷ್ಣ ಅಣ್ಣಯ್ಯ
ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಬಾಲಶನೇಶ್ವರಸ್ವಾಮಿ ಭಕ್ತ ಮಂಡಳಿ ವತಿಯಿಂದ ನ.23 ರಂದು ಪಾಂಡವಪುರ ಪಟ್ಟಣ್ಣದ ಕೃಷ್ಣನಗರದಲ್ಲಿ ಲಕ್ಷ ದೀಪೋತ್ಸವ, ಕನ್ನಡ ರಾಜ್ಯೋತ್ಸವ, ಕಾವ್ಯಸಂಗಮ ಕವಿಗೋಷ್ಠಿ, ರಸಸಂಜೆ ಹಾಗೂ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಸ್ವಾಮಿಗಳಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ.
ಆಂಗ್ಲಭಾಷಾ ಮಾಧ್ಯಮದಿಂದ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಕ್ಷೀಣ: ಎಸ್‌.ಲೋಕೇಶ್‌ ಕಳವಳ
ಕನ್ನಡ ರಾಜ್ಯೋತ್ಸವದ ಹೆಮ್ಮೆಯನ್ನು ಹಾಡುಗಳ ರೂಪದಲ್ಲಿ ಸಾಹಿತಿಗಳು ಕಟ್ಟಿಕೊಟ್ಟಿದ್ದಾರೆ. ಈ ಕರುನಾಡಿಗೆ ಅಸ್ತಿತ್ವ, ಅಸ್ಮಿತೆಯನ್ನು ತಂದುಕೊಡುವ ಹಾಡುಗಳು ಜನಪ್ರಿಯವಾಗಿವೆ. ಇಲ್ಲಿ ಹಾಡಿದ ಹಾಡುಗಳು ಕೇವಲ ಪದಗಳ ಗುಚ್ಚವಾಗಿ ಬಂದಿಲ್ಲ. ಹೋರಾಟದ ರೂಪಕವಾಗಿ ಬಂದಿವೆ. ಅವೆಲ್ಲವನ್ನೂ ಕೇವಲ ರಚನೆಗಾಗಿ ಬರೆದಿಲ್ಲ. ಕನ್ನಡವನ್ನು ಹೃದಯದ ಭಾಷೆಯಾಗಿಸಿಕೊಂಡು ಹೊರತಂದ ಅದ್ಭುತ ರಚನೆಗಳಾಗಿವೆ.
ಕೊನೆಗೂ ರೈತರಿಗೆ ಭೂ ಪರಿಹಾರ ಚೆಕ್‌ ವಿತರಣೆ
ವಿದ್ಯುತ್ ಟವರ್ ಮತ್ತು ಲೈನ್ ನಿರ್ಮಾಣಕ್ಕಾಗಿ ವಶಪಡಿಸಿಕೊಂಡ ಜಮೀನುಗಳಿಗೆ ತಾಲೂಕಿನ ಕುದರಗುಂಡಿ ಗ್ರಾಮದ ರೈತರಿಗೆ ಗುರುವಾರ ನಿಗಮದ ಅಧಿಕಾರಿಗಳು ಪರಿಹಾರದ ಚೆಕ್‌ ವಿತರಣೆ ಮಾಡಿದ ನಂತರ ವಿವಾದ ಸುಖಾಂತ್ಯಗೊಂಡಿದೆ. ರಿಹಾರ ನೀಡುವಂತೆ ಆಗ್ರಹಿಸಿ ಬುಧವಾರ ಲೈನ್ ದುರಸ್ತಿ ಕಾರ್ಯಕ್ಕೆ ಅಡ್ಡಿಪಡಿಸಿ, ವಿದ್ಯುತ್ ಪ್ರಸರಣ ನಿಗಮದ ಕ್ರಮ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು.
ಶಾಸಕರು, ತಾಲೂಕು ಆಡಳಿತಕ್ಕೆ ಮಾನವೀಯತೆಯೇ ಇಲ್ಲ: ಸಚ್ಚಿದಾನಂದ
ಶ್ರೀರಂಗಪಟ್ಟಣ ತಾಲೂಕು ಹುಂಜನಕೆರೆ ದೇಗುಲದ ಗೇಟ್ ಬಿದ್ದು ಮಗುವೊಂದು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದವರಿಗೆ ಸಾಂತ್ವನ ಹೇಳುವ, ಬಡ ಕುಟುಂಬಕ್ಕೆ ನೆರವಾಗುವ ಕನಿಷ್ಠ ಕಾಳಜಿಯನ್ನೂ ತೋರ್ಪಡಿಸದ ಕ್ಷೇತ್ರದ ಶಾಸಕರು ಮತ್ತು ತಾಲೂಕು ಆಡಳಿತಕ್ಕೆ ಮಾನವೀಯತೆಯೇ ಇಲ್ಲ ಎಂದು ಬಿಜೆಪಿ ಮುಖಂಡ ಎಸ್.ಸಚ್ಚಿದಾನಂದ ಟೀಕಿಸಿದರು.
ಮಕ್ಕಳ ದೃಢ ಕಲಿಕೆಗಾಗಿ ಶಿಕ್ಷಕರು ಕಾರ್ಯ ಪ್ರವೃತ್ತರಾಗಿ: ಪುರುಷೋತ್ತಮ
ಕಲಿಕಾಫಲ ಆಧಾರಿತವಾಗಿ ತರಬೇತಿ ಹಮ್ಮಿಕೊಳ್ಳಲಾಗಿದ್ದು ಮಕ್ಕಳ ಓದು-ಬರಹ ಸರಳ ಲೆಕ್ಜಾಚಾರ, ದೃಢೀಕರಣ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ತರಗತಿ ಕೋಣೆಯಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಿರ್ವಹಿಸುವಾಗ ಮಕ್ಕಳಿಗೆ ಮಾರ್ಗದರ್ಶನ ಮಾಡಿದರೆ ಕಲಿಕೆ ದೃಢವಾಗುವ ಜತೆಗೆ ಪರಿಣಾಮಕಾರಿಯಾಗಲಿದೆ.
ಹೆದ್ದಾರಿಯಲ್ಲಿ ಚರಂಡಿ ಇಲ್ಲದೆ ಫುಟ್‌ಪಾತ್ ಕಾಮಗಾರಿ..!
ಮಂಡ್ಯ ನಗರದೊಳಗೆ ಹಾದುಹೋಗಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕ ಹೆದ್ದಾರಿ ಪ್ರಾಧಿಕಾರದವರು ರಸ್ತೆ ಮತ್ತು ಫುಟ್‌ಪಾತ್ ಕಾಮಗಾರಿ ನಡೆಸುತ್ತಿದ್ದು, ಚರಂಡಿಯನ್ನೇ ನಿರ್ಮಿಸದೆ ಫುಟ್‌ಪಾತ್ ಕಾಮಗಾರಿ ನಡೆಸುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ದಿವ್ಯಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅಕ್ರಮ ಆಸ್ತಿ ಸಂಪಾದನೆ : ಕಾವೇರಿ ನೀರಾವರಿ ನಿಗಮದ ಎಂಡಿ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಮೇರೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್‌ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಜಿಲ್ಲೆಯ ವಿವಿಧೆಡೆಯೂ ದಾಳಿ ನಡೆಸಿ ಆಸ್ತಿ ಸೇರಿದಂತೆ ಇತರೆ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ.
ನ.23, 24 ರಂದು ವಿಗ್ರಹ ಪ್ರತಿಷ್ಠಾಪನೆ, ಆನೆ(ಗಜ) ಮೆರವಣಿಗೆ
ಅಣ್ಣೂರು ಗ್ರಾಮದಲ್ಲಿ ನ.23, 24 ರಂದು ಶ್ರೀ ಹಟ್ಟಿಮಾರಮ್ಮ, ಶ್ರೀಸಿದ್ದೇಶ್ವರಸ್ವಾಮಿ ದೇವಸ್ಥಾನದ ನೂತನ ವಿಗ್ರಹ ಪ್ರತಿಷ್ಠಾಪನ ಮಹೋತ್ಸವ ಅಂಗವಾಗಿ ಆನೆ ಮೆರವಣಿಗೆ ನಡೆಯಲಿದೆ. ನ.23 ರಂದು ಸಂಜೆ ಆಲಯದಲ್ಲಿ ಪುಣ್ಯಾಹ, ರಕ್ಷಾಬಂಧನ, ಗಣಪತಿ ಹೋಮ, ನವಗ್ರಹ ಹೋಮ, ಮೂರ್ತಿಗೆ ಹೋಮ, ಇತ್ಯಾಥಿ ಪೂಜಾ ಕೈಂಕರ್ಯಗಳು ಜರುಗಲಿದೆ.
ವಕೀಲರ ಮೇಲೆ ಹಲ್ಲೆ, ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ಖಂಡಿಸಿ ಪ್ರತಿಭಟನೆ
ಸರ್ಕಾರಗಳು ವಕೀಲರ ರಕ್ಷಣೆಗೆ ಕಾಯ್ದೆ ಜಾರಿ ಮಾಡಬೇಕು. ವಕೀಲರಿಗೆ ಸೇವಾ ತೆರಿಗೆ ಪಾವತಿಸುವಂತೆ ಆದೇಶಿಸಿದೆ. ವಕೀಲರು ಯಾವುದೇ ಸಂಬಂಳ ಪಡೆಯುವುದಿಲ್ಲ. ತಿಂಗಳಿಗೆ ಇಂತಿಷ್ಟು ಆದಾಯ ಎಂಬುದು ಇಲ್ಲ. ಈಗಷ್ಟೇ ವೃತ್ತಿಗೆ ಕಾಲಿಟ್ಟಿದ್ದಾರೆ. ಕೆಲವರು ಹಿರಿಯ ವಕೀಲರ ಬಳಿ ಅಭ್ಯಾಸ ಮಾಡುತ್ತಿದ್ದಾರೆ. ಆದಾಯದ ಮೂಲವೇ ಇಲ್ಲದ ವಕೀಲರು ಯಾವ ಆಧಾರದ ಮೇಲೆ ಸರ್ಕಾರ ಸೇವಾ ತೆರಿಗೆ ಪಾವತಿಸಬೇಕು.
25ರಿಂದ ಏಳು ದಿನ ನಾಗರಂಗ ನಾಟಕೋತ್ಸವ
ಕ್ಷೇತ್ರದಲ್ಲಿ ನಾಡಿನ ಗಮನ ಸೆಳೆದಿರುವ ಜಾನಪದ ಲೋಕದ ತವರು ನೆಲದಲ್ಲಿ 16ನೇ ವರ್ಷದ ನಾಗರಂಗ ನಾಟಕೋತ್ಸವ ಆಯೋಜಿಸುವ ಮೂಲಕ ನ.25ರಿಂದ ಏಳು ದಿನಗಳ ಕಾಲ ರಂಗಾಸಕ್ತರಿಗೆ ನಾಟಕಗಳ ರಸದೌತಣ ನೀಡಲು ನಾಗಮಂಗಲ ಪಟ್ಟಣದ ಕನ್ನಡ ಸಂಘವು ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved