• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಬಾಲ ಮೇಳ
ಪೋಷಕರು ಖಾಸಗಿ ಕಾನ್ವೆಂಟ್, ಖಾಸಗಿ ಶಾಲೆಗೆ ಮಾರು ಹೋಗದೆ ಸ್ಥಳೀಯ ಅಂಗನವಾಡಿ ಕೇಂದ್ರಕ್ಕೆ ತಮ್ಮ ಮಕ್ಕಳನ್ನು ಸೇರಿಸಬೇಕು. ಅಂಗನವಾಡಿ ಕೇಂದ್ರಗಳಲ್ಲೂ ಸಹ ಮಕ್ಕಳಿಗೆ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾಹಿತ್ಯ ಸಮ್ಮೇಳನದ ರೂಟ್ ಮ್ಯಾಪ್ ಸಿದ್ಧಪಡಿಸಿ: ಡಾ ಕುಮಾರ
ರೂಟ್ ಮ್ಯಾಪ್‌ಗಳನ್ನು ಮುಖ್ಯ ರಸ್ತೆಗಳಲ್ಲಿ ಹೆಚ್ಚು ಜನರಿಗೆ ಮಾಹಿತಿ ನೀಡುವ ಸ್ಥಳಗಳಲ್ಲಿ ಅನಾವರಣಗೊಳಿಸಬೇಕು. ಸಾಹಿತ್ಯ ಸಮ್ಮೇಳನಕ್ಕೆ ನಗರದ ಮುಖ್ಯ ಬಸ್ ನಿಲ್ದಾಣ ಹಾಗೂ ಪಾರ್ಕಿಂಗ್ ಸ್ಥಳದಿಂದ ಮಾಡುವ ಉಚಿತ ಬಸ್ ಸೇವೆಯ ಬಸ್‌ಗಳ ಮೇಲೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಚಿತ ಬಸ್ ಸೇವೆ ಎಂದು ಸ್ಟಿಕ್ಕರ್ ಅಳವಡಿಸಿ.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ: ಡಾ.ಅಜಿತ್
ಆರೋಗ್ಯವಂತ ಜೀವನ ಎಲ್ಲರಿಗೂ ಅವಶ್ಯಕ. ಹಣಕ್ಕಿಂತ ಆರೋಗ್ಯ ಮುಖ್ಯ. ಆರೋಗ್ಯದ ಬಗ್ಗೆ ಉದಾಸೀನ ಮಾಡಿದರೆ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ. ರಸ್ತೆ ಅಪಘಾತ, ರಕ್ತದ ಒತ್ತಡ, ಮಧುಮೇಹ, ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ, ಆಹಾರ ಪದ್ಧತಿಗಳು, ಪೌಷ್ಟಿಕತೆ ಮುಂತಾದ ವಿಷಯಗಳಲ್ಲಿ ವಿದ್ಯಾರ್ಥಿಗಳು ಜಾಗೃತಿ ವಹಿಸಬೇಕು.
ಸಾಹಿತ್ಯ ಸಮ್ಮೇಳನ ವೇದಿಕೆಗೆ ಇಂದು ಭೂಮಿ ಪೂಜೆ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ವಿದ್ವಾಂಸರಾದ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳನ್ನೇ ಆಯ್ಕೆ ಮಾಡಿರುವುದು ಎಲ್ಲಾ ಸಾಹಿತಿಗಳಿಗೂ ಸಮಾಧಾನವನ್ನು ತಂದಿದೆ. ಗೊರುಚ ಆಯ್ಕೆ ವಿಷಯದಲ್ಲೂ ಯಾವುದೇ ವಿವಾದಗಳಿಲ್ಲದೆ ಎಲ್ಲರೂ ಒಮ್ಮತದಿಂದ ಒಪ್ಪಿಕೊಂಡಂತಾಗಿದೆ.
ಸಾಸಲು ದೇಗುಲದ ಹುಂಡಿಯಲ್ಲಿ 11,23,318 ರು ಸಂಗ್ರಹ
ಕಾರ್ತಿಕ ಮಾಸದ 3ನೇ ವಾರದ 7 ದಿನಗಳ ಎಣಿಕೆ ಹಣ ಕಾರ್ಯವನ್ನು ಮುಜರಾಯಿ ಅಧಿಕಾರಿ ತಹಸೀಲ್ದಾರ್ ಅಶೋಕ್ ಮಾರ್ಗದರ್ಶನದಲ್ಲಿ ಉಪ ತಹಸೀಲ್ದಾರ್ ವೀಣಾ ನೇತೃತ್ವದಲ್ಲಿ ಹುಂಡಿ ಎಣಿಕೆ ನಡೆದು ಎರಡು ದೇಗುಲಗಳಿಂದ ಒಟ್ಟು 11,23,318 ರು. ಸಂಗ್ರಹವಾಗಿತ್ತು. ಇದರ ಜೊತೆ 3 ಗ್ರಾಂ ಚಿನ್ನದ ಉಂಗುರು ಹಾಗೂ 300 ಗ್ರಾಂ ಬೆಳ್ಳಿ ಹರಿಕೆ ಕಾಣಿಕೆ ರೂಪದಲ್ಲಿ ಭಕ್ತರು ಹುಂಡಿಯಲ್ಲಿ ಹಾಕಿದ್ದರು.
ಹಗರಣ ಮುಚ್ಚಿಕೊಳ್ಳಲು ಸುಳ್ಳು ಆಫರ್‌ಗಳ ಕತೆ ಸೃಷ್ಟಿ: ಡಾ. ಇಂದ್ರೇಶ್
ಶಾಸಕ ರವಿಕುಮಾರ್ ಈಗ ‘ಆಫರ್’ ರವಿಕುಮಾರ್ ಆಗಿದ್ದಾರೆ. ಹಿಂದೆ ಬಿಜೆಪಿಯವರು ಸರ್ಕಾರ ಉರುಳಿಸಲು ಕಾಂಗ್ರೆಸ್ ಶಾಸಕರಿಗೆ ೫೦ ಕೋಟಿ ರು. ಆಫರ್ ನೀಡಿರುವುದಾಗಿ ಹೇಳಿದ್ದರು. ಆದರೆ, ಈಗ ೧೦೦ ಕೋಟಿ ಆಫರ್ ನೀಡಿದ್ದಾರೆ ಎನ್ನುತ್ತಿದ್ದಾರೆ. ಈ ಆಫರ್ ಕೊಟ್ಟವರು ಯಾರು, ಯಾರು ಯಾರನ್ನು ಯಾವಾಗ ಎಲ್ಲಿ ಸಂಪರ್ಕಿಸಿದ್ದಾರೆ ಎಂಬ ಬಗ್ಗೆ ತಾಕತ್ತಿದ್ದರೆ ಆಡಿಯೋ, ವಿಡಿಯೋ ಸೇರಿದಂತೆ ಏನೆಲ್ಲಾ ದಾಖಲೆಗಳಿವೆಯೋ ಎಲ್ಲವನ್ನೂ ರಿಲೀಸ್ ಮಾಡಲಿ.
ಮಂಡ್ಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿದ್ದ ಗೊ. ರು. ಚನ್ನಬಸಪ್ಪ..!

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವ ಗೊ.ರು. ಚನ್ನಬಸಪ್ಪ ಅವರು 1993 ರಲ್ಲಿ ಮಂಡ್ಯದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸೂತ್ರಧಾರರಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಾಹಿತ್ಯದ ಮೇಲಿನ ಅತ್ಯಾಚಾರ ನಿಲ್ಲಲಿ: ನರಹಳ್ಳಿ ಬಾಲಸುಬ್ರಹ್ಮಣ್ಯ
ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತಿಗಳು, ಲೇಖಕರಿಗೆ ಮೊದಲ ಪ್ರಾಶಸ್ತ್ಯವಿರಬೇಕು. ಆದರೆ, ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತಿಗಳು, ಲೇಖಕರನ್ನು ಬಿಟ್ಟು ಬೇರೆಯವರು ವಿಜೃಂಭಿಸುತ್ತಿದ್ದಾರೆ. ಮರಾಠಿ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಹಿತಿಗಳನ್ನು ಹೊರತುಪಡಿಸಿ ಉಳಿದವರ್‍ಯಾರಿಗೂ ವೇದಿಕೆಯಲ್ಲಿ ಅವಕಾಶವಿರುವುದಿಲ್ಲ. ಮುಖ್ಯಮಂತ್ರಿಯಾದವರೇ ಕೆಳಗೆ ಕುಳಿತಿರುತ್ತಾರೆ.
ಸಹಕಾರ ಕ್ಷೇತ್ರ ಉಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಇತ್ತೀಚಿಗೆ ಸಹಕಾರ ಸಂಘಗಳ ಚುನಾಯಿತ ಪ್ರತಿನಿಧಿಗಳ ಅಸಹಕಾರದಿಂದ ಸಹಕಾರಿ ಕ್ಷೇತ್ರ ಅವಸಾನದತ್ತ ಸಾಗುತ್ತಿದೆ. ಇದು ಹೀಗೆ ಮುಂದುವರಿದರೆ ಮುಂದೊಂದು ದಿನ ಸಹಕಾರ ಕ್ಷೇತ್ರ ಕಣ್ಮರೆಯಾಗಲಿದೆ. ಸಹಕಾರ ಕ್ಷೇತ್ರದಲ್ಲಿ ನಾನು ಎನ್ನುವ ಬದಲು ನಾವು ಎಂಬುದಾಗಿ ಪರಿಗಣಿಸಿ ಕೆಲಸ ನಿರ್ವಹಿಸಬೇಕು. ಪ್ರತಿನಿಧಿಗಳು ಹಗಲಿರುಳು ಪ್ರಾಮಾಣಿಕವಾಗಿ ದುಡಿದರಷ್ಟೆ ಸಹಕಾರ ಸಂಘಗಳ ಅಭಿವೃದ್ದಿ ಜೊತೆಗೆ ಉಳಿಯುಲು ಸಾಧ್ಯವಾಗಲಿದೆ.
ವಿದ್ಯುತ್ ಅವಘಡ ತಡೆಯಲು ಎಲ್‌ಟಿ ಎಬಿ ವಿದ್ಯುತ್ ಕೇಬಲ್ ಅಳವಡಿಕೆ: ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ಪಟ್ಟಣಾದ್ಯಂತ ವಿದ್ಯುತ್ ಕೇಬಲ್ ಅಳವಡಿಸಲು ಈಗಾಗಲೇ 5 ಕೋಟಿ ರು. ಅನುದಾನ ಬಿಡುಗಡೆಯಾಗಿದೆ, ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹಕಾರದೊಂದಿಗೆ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಟ್ಟಣದ ಎಲ್ಲಾ ವಾರ್ಡ್‌ಳಿಗೂ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved