• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೊ.ರು.ಚನ್ನಬಸಪ್ಪಗೆ ಒಲಿದ ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪಟ್ಟ
ಮಂಡ್ಯದಲ್ಲಿ ಡಿ.20 ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಜನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ (ಗೊರುಚ) ಆಯ್ಕೆಯಾಗಿದ್ದಾರೆ.
ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಆನ್ ಲೈನ್ ಗೇಮ್, ಬೆಟ್ಟಿಂಗ್ ನಂತಹ ದುಶ್ಚಟಕ್ಕೆ ಒಳಗಾಗಿ ತಮ್ಮ ಬದುಕನ್ನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಇವು ಮಕ್ಕಳ ಮುಂದಿನ ಭವಿಷ್ಯದ ಮೇಲೆ ಸಾಕಷ್ಟು ದುಶ್ಪರಿಣಾಮ ಬೀರಲಿವೆ. ಹಾಗಾಗಿ ಮಕ್ಕಳ ಬಗ್ಗೆ ಪೋಷಕರು ಹೆಚ್ಚು ನಿಗಾವಹಿಸಬೇಕು.
ಜಾತಿ ಬಿಟ್ಟು ವಿಶ್ವಮಾನವರಾಗಿ ಎಂದವರು ಕನಕರು: ಆರ್‌ಟಿಒ ಮಲ್ಲಿಕಾರ್ಜುನ
ಬದುಕು ನಶ್ವರ ಎಂದು ಮಾಂಡಲೀಕನಾಗಿದ್ದ ಕನಕದಾಸರು ಯುದ್ಧದಲ್ಲಿ ಸಾವು ನೋವು ಕಂಡು ವಿರಕ್ತರಾದರು. ತಮ್ಮಲ್ಲಿದ್ದ ಐಶ್ವರ್ಯ ತೊರೆದು ಭಗವಂತನ ಸಾಕ್ಷಾತ್ಕಾರಕ್ಕೆ ದೇಶ ಪರ್ಯಟನೆ ಮಾಡಿದರು. ತಾವು ಕಂಡ ಬದುಕಿನ ಅನುಭವಗಳನ್ನು ಕೀರ್ತನೆಗಳ ಮೂಲಕ ಸಾರಿದರು. ಶ್ರೇಷ್ಠ ಗ್ರಂಥಗಳನ್ನು ರಚಿಸಿ ಮೇಲು ಕೀಳು ಭಾವನೆ ತೊರೆಯಲು ಸಂದೇಶ ಸಾರಿದರು.
ಕೋಟೆ, ಕಂದಕ, ಜಮೀನು ವಕ್ಫ್ ಆಸ್ತಿ ನಮೂದು ತೆರವಿಗೆ ಆಗ್ರಹಿಸಿ ಮನವಿ ಸಲ್ಲಿಕೆ
ಟೌನ್ ವ್ಯಾಪ್ತಿಯ ಸರ್ವೆ ನಂ.950 ರಲ್ಲಿ 5 ಎಕರೆ 7 ಗುಂಟೆ ಹಾಗೂ ಸರ್ವೇ ನಂ.952 ರಲ್ಲಿ 3ಎಕರೆ 22 ಗುಂಟೆ ಜಮೀನು ವಿಜಯನಗರದ ಅರಸರ ಕಾಲದಿಂದಲೂ ಕೋಟೆ, ಕಂದಕ ಹಾಗೂ ಪ್ರಸ್ತುತ ಸಾರ್ವಜನಿಕರ ಸಂತೆ ನಡೆಯುತ್ತಿರುವ ಜಮೀನಾಗಿದೆ. ಈ ಜಮೀನು ಕಳೆದ 2023-24ನೇ ಸಾಲಿನಿಂದ ಆರ್‌ಟಿಸಿ ಕಾಲಂ 9ರಲ್ಲಿ ಛೇ.. ಟಿಪ್ಪುಸುಲ್ತಾನ್ ವಕ್ಪ್ ವಕ್ಫ್ ಆಸ್ತಿ-ಎಸ್ಟೇಟ್ ಆಗಿ ಬದಲಾಗಿದೆ.
ಬಿಪಿಎಲ್ ಕಾರ್ಡ್‌ನಲ್ಲಿ ಬಿಟ್ಟು ಹೋದ ಅರ್ಹ ಫಲಾನುಭವಿಗಳ ಹೆಸರು ಮರು ಸೇರ್ಪಡೆ: ಡಾ.ಕೃಷ್ಣ
ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆ ವೇಳೆ ಅರ್ಹ ಫಲಾನುಭವಿಗಳ ಹೆಸರುಗಳು ಸಹ ಬಿಪಿಎಲ್ ಕಾರ್ಡ್ ಪಟ್ಟಿಯಿಂದ ಕೈಬಿಟ್ಟು ಹೋಗಿದೆ. ಇದನ್ನು ಸರಿಪಡಿಸಲು ಆಹಾರ ಇಲಾಖೆ ಹಾಗೂ ಆಯೋಗ ಮುಂದಾಗಿದೆ. ಈ ಬಗ್ಗೆ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಅಧಿಕಾರಿಗಳು ಸರಿಪಡಿಸಲು ಎರಡು ದಿನ ಸಮಾಯಾವಕಾಶ ಕೇಳಿದ್ದಾರೆ. ಆದರೆ, ನಾವು ಒಂದು ವಾರವೇ ಸಮಯ ನೀಡಿದೆ.
64,301 ಬಿಪಿಎಲ್ ಕಾರ್ಡ್‌ನಲ್ಲಿ 401 ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆ
ಯಾವುದೇ ರೀತಿಯ ಪಡಿತರ ಚೀಟಿಗಳನ್ನು ಪಡೆಯಬೇಕಾದರೆ ಆದಾಯ ಧೃಡೀಕರಣ ಪ್ರಮಾಣ ಪತ್ರ ಕಡ್ಡಾಯ. ಈ ಆದಾಯ ಧೃಡೀಕರಣ ಪತ್ರ ನೀಡುವವರು ಆಯಾ ವ್ಯಾಪ್ತಿ ಗ್ರಾಮ ಆಡಳಿತಾಧಿಕಾರಿಗಳು ಮತ್ತು ರೆವಿನ್ಯೂ ಶಿರಸ್ತೇದಾರರು. ಇವರು ನೀಡಿದ ಸುಳ್ಳು ಪ್ರಮಾಣ ಪತ್ರಗಳಿಂದ ಸಿರಿವಂತರು ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.
ಮಳವಳ್ಳಿ ಪುರಸಭೆಗೆ ನಾಮ ನಿರ್ದೇಶನ ಸದಸ್ಯರಿಂದ ಶಾಸಕರಿಗೆ ಅಭಿನಂದನೆ
ಸಿದ್ದಾರ್ಥನಗರದ ಎಂ.ಡಿ.ಸಂತೋಷ್, ಪೇಟೆ ಮುಸ್ಲಿಂ ಬ್ಲಾಕ್‌ನ ಐಯೂಬ್ ಪಾಷ, ವಡ್ಡರಕಾಲೋನಿ ಎಂ.ಆನಂದ್ ಕುಮಾರ್, ಮಾರೇಹಳ್ಳಿ ಬಸವರಾಜು ಹಾಗೂ ಪೇಟೆ ಸಣ್ಣಮಲ್ಲೇಗೌಡ ಬೀದಿ ಎಚ್.ಬಸವರಾಜು ಅವರನ್ನು ಪುರಸಭೆಗೆ ನಾಮನಿರ್ದೇಶನ ಮಾಡಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
ಭೂ ಪರಿಹಾರ ನೀಡಲು ವಿಳಂಬ ಖಂಡನೆ: ಲೈನ್ ದುರಸ್ತಿ ಕಾಮಗಾರಿಗೆ ಅಡ್ಡಿಪಡಿಸಿ ರೈತರ ಪ್ರತಿಭಟನೆ
ರಾಮನಗರ ಜಿಲ್ಲೆ ಕೊತ್ತಿಪುರದಿಂದ ಮಂಡ್ಯದ ತೂಬಿನಕೆರೆ ಕೈಗಾರಿಕಾ ಪ್ರದೇಶಕ್ಕೆ ವಿದ್ಯುತ್ ಪೂರೈಕೆ ಮಾಡಲು ನಿರ್ಮಾಣ ಮಾಡಿರುವ ಟವರ್ ಮತ್ತು ಲೈನ್ ನಿರ್ಮಾಣಕ್ಕಾಗಿ ವಶಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದ ವಿದ್ಯುತ್ ಪ್ರಸರಣ ನಿಗಮದ ಕ್ರಮ ವಿರೋಧಿಸಿ ತಾಲೂಕಿನ ಕುದುರೆಗುಂಡಿ ಗ್ರಾಮದ ರೈತರು ಬುಧವಾರ ಲೈನ್ ದುರಸ್ತಿ ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು.
ಬೋನಿಗೆ ಬಿದ್ದ ಮೂರು ವರ್ಷದ ಗಂಡು ಚಿರತೆ..!
ಹಲಗೂರು ಹೋಬಳಿ ವ್ಯಾಪ್ತಿ ಗ್ರಾಮಗಳಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಹಲವು ದಿನಗಳಿಂದ ರೈತರು, ಜನರಿಗೆ ಆತಂಕ ಉಂಟು ಮಾಡಿದ್ದ ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ ಬೋನಿಗೆ ಬಿದ್ದಿದೆ.
ನಗರಕೆರೆ ಗ್ರಾಪಂ ಅಧ್ಯಕ್ಷರಾಗಿ ವಿ.ಎನ್.ಗಿರೀಶ್ ಆಯ್ಕೆ
ಹಿಂದಿನ ಅಧ್ಯಕ್ಷೆ ಶಿಲ್ಪಜಯಲಿಂಗು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ವಿ.ಎನ್.ಗಿರೀಶ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳಾದ, ತಾಪಂ ಇಒ ರಾಮಲಿಂಗಯ್ಯ ಘೋಷಣೆ ಮಾಡಿದರು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved