• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
22ಕ್ಕೆ ಅನುದಾನ ರಹಿತ ಕನ್ನಡ ಶಾಲಾ ಕಾಲೇಜುಗಳ ಸಮಾವೇಶ: ಕೆಟಿಶ್ರೀ
ಕನ್ನಡ ಶಾಲೆಗಳ ಉಳಿವಿಗೆ ಯೋಜನೆ ರೂಪಿಸದೆ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿರುವುದು ಸರಿಯಲ್ಲ. ಮಕ್ಕಳಿಗೆ ಮೊದಲು ಕನ್ನಡವನ್ನು ಕಲಿಸುವ ಕೆಲಸ ಆಗಬೇಕು. ಆನಂತರ ಸಾಹಿತ್ಯ ಚಟುವಟಿಕೆಯತ್ತ ಗಮನ ಹರಿಸುವುದು ಅಗತ್ಯ .
ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ವಿತರಣೆ
ಮೈಸೂರಿನ ಮಿತ್ರ ಫೌಂಡೇಷನ್ ವತಿಯಿಂದ ತಾಲೂಕಿನ ಬಳ್ಳೇಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಲಾಯಿತು.
ಸಾರಿಗೆ ವ್ಯವಸ್ಥೆಯಲ್ಲಿ ಲೋಪವಾಗದಂತೆ ಕ್ರಮವಹಿಸಿ: ಉದಯ್
ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಹಾಗೂ ಗಣ್ಯರಿಗೆ ಯಾವುದೇ ಲೋಪವಾಗದಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ಹಾಗೂ ಸಾರಿಗೆ ಸಮಿತಿ ಅಧ್ಯಕ್ಷ ಕೆ.ಎಂ.ಉದಯ್ ತಿಳಿಸಿದರು.
ಕೆರೆಗಳ ಸಂರಕ್ಷಣೆಗೆ ಪ್ರತಿಯೊಬ್ಬರು ಕೈ ಜೋಡಿಸಿ: ಜಯರಾಮ್ ನೆಲ್ಲಿತಾಯ
ಕೆರೆ ಅಬಿವೃದ್ಧಿಗೆ ಸ್ಥಳೀಯ ಗ್ರಾಮಸ್ಥರು, ಯುವಕರ ಸಹಕಾರ ಅತ್ಯಮೂಲ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕೆರೆಗಳನ್ನು ಅಭಿವೃದ್ಧಿ ಪಡಿಸಲು, ರೈತರಿಗೆ ಅನುಕೂಲ ಮಾಡಲು ಯೋಚಿಸಲಾಗಿದೆ. ಇದಕ್ಕೆ ಗ್ರಾಮದ ಯುವಕರು ಬೆಂಬಲವಾಗಿ ನಿಲ್ಲಬೇಕು. ಜೊತೆಗೆ ಸಮಾಜಮುಖಿ ಸೇವೆಯನ್ನು ತಮ್ಮನ್ನು ತೊಡಗಿಸಿಕೊಳ್ಳಬೇಕು.
ದಾಸ ಸಾಹಿತ್ಯದ ಮೂಲಕ ಸಮಾನತೆಯ ಬೆಳೆಕು ಚೆಲ್ಲಿದ ಭಕ್ತ ಕನಕದಾಸರು: ಪಿ.ಎಂ.ನರೇಂದ್ರಸ್ವಾಮಿ
ಸಮಾಜಕ್ಕಾಗಿ ಶ್ರಮಿಸುವ ಉದ್ದೇಶದಿಂದಲೇ ಕನಕದಾಸರು ಇಂದಿಗೂ ನಮ್ಮೊಂದಿಗಿದ್ದಾರೆ. ಮಹನೀಯರ ಜಯಂತಿಗಳು ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಅವರ ಅದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಜೀವನವನ್ನು ಸಾರ್ಥಕಗೊಳಿಸಬೇಕೆ.
ಕನಕದಾಸರು ಸಮಾಜದ ಅಂಕುಡೊಂಕು ತಿದ್ದಿದ ಮಹಾನ್ ಚೇತನ: ಪರುಶುರಾಮ್ ಸತ್ತಿಗೇರಿ
ಕನಕದಾಸರು ಒಂದು ವರ್ಗದ ಸೀಮಿತವಾಗಿಲ್ಲ. ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ತಮ್ಮ ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಹೋಗಲಾಡಿಸಲು ಶ್ರಮಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದ್ದರು.
ಆದಿಚುಂಚನಗಿರಿ ಮಠ ಜಾತಿ ಹೊರತಾಗಿ ಕೆಲಸ ಮಾಡುತ್ತಿದೆ: ಡಾ.ಜೆ.ಎನ್.ರಾಮಕೃಷ್ಣೇಗೌಡ
ಕನಕದಾಸರ ಜಯಂತಿ ನಿಮಿತ್ತ ಆ ಸಮುದಾಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಶಿಕ್ಷಣ ಸಂಸ್ಥೆಯಿಂದ ಅಭಿನಂದನೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರ ಮಾಡುವ ಎಲ್ಲಾ ಜಯಂತಿ ಕಾರ್‍ಯಕ್ರಮದಲ್ಲೂ ಆಯಾ ಸಮುದಾಯದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಕೆಲಸ ಮಾಡುತ್ತೇನೆ.
ಕನಕ ಬಂಡೆ ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಗಳ ಗಮನಕ್ಕೆ: ಸಚಿವ ಚಲುವರಾಯಸ್ವಾಮಿ
‘ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ’ ಎಂಬ ಕನಕದಾಸರ ಕೀರ್ತನೆ ಇಂದಿಗೂ ಪ್ರಸ್ತುತವಾಗಿದೆ. ಮೋಹನ ತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಅವರು ತೋರಿದ ಸನ್ಮಾರ್ಗದಲ್ಲಿ ನಡೆಯೋಣ.
ಯೋಗ, ಪ್ರಕೃತಿ ಚಿಕಿತ್ಸೆಗಳು ಪ್ರತಿಯೊಬ್ಬರಿಗೂ ಅವಶ್ಯಕ: ಚಲುವರಾಯಸ್ವಾಮಿ
ದಕ್ಷಿಣ ಭಾರತದಲ್ಲೇ ಮೊದಲ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂದಾನ ಸಂಸ್ಥಾನವು ತಾಲೂಕಿನಲ್ಲಿ ಸ್ಥಾಪಿತವಾಗಿರುವುದು, ಇದನ್ನು ತರುವಲ್ಲಿ ನಾನೂ ಸಹ ಕಾರಣಕರ್ತ ಎಂಬುದು ಹೆಮ್ಮೆಯ ಸಂಗತಿ. ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅನುಸಂದಾನ ಪರಿಷತ್‌ ನಿರ್ದೇಶಕರಾಗಿದ್ದ ಡಾ. ಬಿ.ಟಿ.ಚಿದಾನಂದಮೂರ್ತಿ ಅವರು ಹೋರಾಟಗಾರ ಡಾ. ಹೋ. ಶ್ರೀನಿವಾಸಯ್ಯರ ಮೂಲಕ ನನ್ನ ಗಮನಕ್ಕೆ ತಂದರು.
ಕನಕರ ವಾಣಿ ಪಾಲನೆ ಸುಸ್ಥಿರ ಸಮಾಜಕ್ಕೆ ಸಾಕಾರ: ಚಲುವರಾಜು
ಸಮಷ್ಟಿಯಲ್ಲಿ ಸಮೃದ್ಧವಾಗಿ ಬೆಳೆಯಲು ಭವಿಷ್ಯದ ಯುವ ಮನಸ್ಸಿನಲ್ಲಿ ಸೋದರತ್ವ ಭಾವನೆ ಬಿತ್ತುವ ಕೆಲಸವಾಗಬೇಕಿದೆ. ದಾಸ ಸಾಹಿತ್ಯದ ಅಶ್ವಿನಿ ದೇವತೆಯಾಗಿ ಮೋಹನ ತರಂಗಿಣಿ, ರಾಮಧಾನ್ಯ ಚರಿತೆ, ಹರಿಭಕ್ತಸಾರದಂತಹ ಉತ್ಕೃಷ್ಟ ಕಾವ್ಯ ರಚಿಸಿ ಸರ್ವಶ್ರೇಷ್ಠರಾದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 691
  • next >
Top Stories
ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪುನಾರಂಭ
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved