• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿತ್ಯ ಧ್ಯಾನ ಮಾಡುವುದರಿಂದ ದೇಹದಲ್ಲಿ ಚೈತನ್ಯ ಶಕ್ತಿ ವೃದ್ಧಿ: ಡಾ.ಸತ್ಯನಾರಾಯಣ
ಧ್ಯಾನ ಮಾರ್ಗ ಮೋಕ್ಷ ಸಾಧನೆಯ ಮಾರ್ಗವೂ ಹೌದು. ಬ್ರಹ್ಮರ್ಷಿ ಡಾ.ಸುಭಾಷ್ ಪತ್ರೀಜಿಯವರು ಧ್ಯಾನದ ಮಹತ್ವವನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ ಲಕ್ಷಾಂತರ ಜನರನ್ನು ಧ್ಯಾನ ಮಾರ್ಗಕ್ಕೆ ಪರಿವರ್ತಿಸಿ ವಿಶ್ವಗುರುವಾಗಿದ್ದಾರೆ. ದೇಶ ವಿದೇಶಗಳಲ್ಲಿ ಅವರು ಅನುಯಾಯಿಗಳನ್ನು ಹೊಂದಿದ್ದಾರೆ. ತಾಲೂಕಿನ ಜನರೂ ಕೂಡ ಈ ಧ್ಯಾನದಲ್ಲಿ ತೊಡಗಿಕೊಳ್ಳುವಂತಾಗಬೇಕು.
ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ: ಬಿಇಒ ರವಿಕುಮಾರ್
ದೈಹಿಕ ಶಿಕ್ಷಣ ಶಿಕ್ಷಕರು ಈ ಹಿಂದೆ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ರಾಷ್ಟ್ರ ಮಟ್ಟದಲ್ಲಿ ಸ್ಥಾನಮಾನ ದೊರಕುತ್ತಿದೆ. ಆದ್ದರಿಂದ ದೈಹಿಕ ಶಿಕ್ಷಕರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸಬೇಕು.
ಇತಿಹಾಸ, ಸಂಸ್ಕೃತಿ, ಭಾವನೆಯ ಮಿಶ್ರಣವೇ ಕನ್ನಡ : ಈ.ಸಿ.ನಿಂಗರಾಜ್‌ಗೌಡ
ಮಹಾಭಾರತ ಕಾಲದಿಂದಲೂ ಕನ್ನಡ ಭಾಷೆಯ ಬಳಕೆಯಲ್ಲಿರುವ ಇತಿಹಾಸವಿದೆ. ಅಲ್ಲಿಂದ ಕನ್ನಡ ಹುಟ್ಟಿ, ಬೆಳೆಯುತ್ತಾ ಬಂದಿದ್ದು, ವಿಶ್ವದ ಅತಿ ಸುಂದರ ಹಾಗೂ ಶ್ರೇಷ್ಠ ಭಾಷೆಗಳಲ್ಲಿ ಕನ್ನಡವೂ ಕೂಡ ಒಂದಾಗಿದೆ. ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನ-ಮಾನ ದೊರಕಿರುವುದು ಮತ್ತೊಂದು ಹೆಗ್ಗಳಿಕೆಯಾಗಿದೆ.
ಸಾಹಿತಿಗಳು, ಜನಪದರು ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ: ತಿಮ್ಮರಾಯಿಗೌಡ
ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಂ. ಶ್ರೀಕಂಠಯ್ಯ ಅವರು ಹೆಚ್ಚು ಕನ್ನಡ ಬಳಸುವ ಮಂಡ್ಯ ಜಿಲ್ಲೆಯ ಬೆಳ್ಳೂರಿನವರು. ನವೋದಯ ಸಾಹಿತ್ಯಕ್ಕೆ ಮುನ್ನುಡಿ ಬರೆದವರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ವೇಳೆ ಕನ್ನಡ ಎಂಎ ತರಗತಿ ಆರಂಭ ಮತ್ತು ಪ್ರಥಮ ಬಾರಿಗೆ ತಮ್ಮ ಸ್ವಂತ ಹಣದಿಂದ ಅಚ್ಚುಕೂಟ ಪ್ರಾರಂಭಿಸಿದವರು.
ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಶಾಸಕ ಎಚ್.ಟಿ.ಮಂಜು ಸ್ವಾಗತ
ಕನ್ನಡ ನುಡಿ ಜಾತ್ರೆಗೆ ಜಿಲ್ಲೆಯ ಜನರನ್ನು ಆಹ್ವಾನಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಪ್ರಚಾರ ರಥ ಯಾತ್ರೆ ನಡೆಸುತ್ತಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುವ ಮೂಲಕ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಾರಣೀಭೂತರಾಗಬೇಕು.
ಮನುಷ್ಯನನ್ನು ದಾರಿ ತಪ್ಪಿಸುತ್ತಿರುವ ಸಮಾಜಘಾತಕ ಶಕ್ತಿಗಳು: ಡಾ.ಹುಲಿಕಲ್ ನಟರಾಜ್
ಜಗತ್ತಿನಲ್ಲಿ ತಾಂತ್ರಿಕತೆ ಬೆಳೆದಂತೆ ಮನುಷ್ಯನನ್ನು ವಿಕೃತ ಮನಸ್ಥಿತಿಗೆ ಗುರಿ ಮಾಡಲಾಗುತ್ತಿದೆ. ಪ್ರತಿ ಕ್ಷಣ ಸಮಾಜಘಾತಕ ವ್ಯಕ್ತಿಗಳು ಮನುಷ್ಯನ ಮೇಲೆ ಪ್ರತಿಕ್ಷಣ ಗದಾ ಪ್ರಹಾರ ಮಾಡಿ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಹೀಗಾಗಿ ಭವಿಷ್ಯದಲ್ಲಿ ಧರ್ಮ ಜಾತಿಗಳ ನಡುವೆ ಸಂಘರ್ಷಗಳು ನಡೆಯುವುದು ಖಚಿತವಾಗುತ್ತಿದೆ.
ಶಿಕ್ಷಣ ಸಂಸ್ಕೃತಿ, ಸದ್ಗುಣ, ಸಂಸ್ಕಾರಗಳ ಸಮ್ಮಿಲನ: ಚಂದ್ರಶೇಖರ್
ಚಿಂತನೆ ಇಲ್ಲದೆ ಯಾವುದೂ ಅರಳುವುದಿಲ್ಲ. ಚಿಂತನೆ, ಯೋಜನೆ, ಯೋಚನೆಗಳಿಂದ ಎಲ್ಲರೂ ಕ್ರಿಯಾಶೀಲರಾಗಿ ಸಮಾಜ ಕಟ್ಟುವಲ್ಲಿ ಸಕ್ರಿಯರಾಗಬೇಕಿದೆ. ಸಮಾಜದಲ್ಲಿನ ಕೊರತೆಗಳ ಬಗ್ಗೆ ಟೀಕಿಸುತ್ತಾ, ಕೊರಗುತ್ತಾ ಕೂರುವ ಬದಲು, ಒಂದಿಷ್ಟು ಕೈಗಳು ಒಂದಾಗಿ ದುಡಿದರೆ ನಮ್ಮ ಸುತ್ತಲಿನ ವ್ಯವಸ್ಥೆಯನ್ನು ಬದಲಿಸಿ, ಸರಿಪಡಿಸಿ ಸುಂದರಗೊಳಿಸಬಹುದು. ಕತ್ತಲೆಯನ್ನು ಶಪಿಸುವ ಬದಲು ಪುಟ್ಟ ಹಣತೆ ಬೆಳಗುವ ಸಂಕಲ್ಪ ಮಾಡಬೇಕಿದೆ.
ಗೀತಾಂಜಲಿ ಶಾಲೆಯಲ್ಲಿ ಗಮನ ಸೆಳೆದ ವಿಜ್ಞಾನ ವಸ್ತು ಪ್ರದರ್ಶನ
ಶಿಕ್ಷಕ ಶ್ರವಣ್‌ ಮತ್ತು ವಿದ್ಯಾರ್ಥಿ ತಂಡವು ರೋಬೋಟಿಕ್ಸ್‌ನಲ್ಲಿ ಸಾಫ್ಟ್‌ವೇರ್‌ ಮತ್ತು ಹಾರ್ಡ್‌ವೇರ್‌ ಹೇಗೆ ಚಾಲನೆ ಆಗುವುದರ ಬಗ್ಗೆ ಹಾಗೂ ಕಂಪ್ಯೂಟರ್‌ ಸೈನ್ಸ್‌(ಕೋಡಿಂಗ್‌) ಬಗ್ಗೆ ಮಾಡೆಲ್‌ಗಳ ಪ್ರದರ್ಶನ, ಶಿಕ್ಷಕಿ ಶ್ರುತಿ ಮತ್ತು ವಿದ್ಯಾರ್ಥಿಗಳ ತಂಡವು ಭಾರತೀಯ ಸಂಸತ್ತಿನ ಬಗ್ಗೆ ಗ್ರಾಮ ಪಂಚಾಯ್ತಿಯಿಂದ ಸದನದ ವರೆಗೂ ರಾಜಕೀಯ ವಿಶ್ಲೇಷಣೆಯು ಹೇಗಿರುತ್ತದೆ ಎಂಬುದನ್ನು ಕುರಿತು ವಿವರಿಸಿದರು.
ಉಪಚುನಾವಣೆ: ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು: ಚಲುವರಾಯಸ್ವಾಮಿ
ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಎಷ್ಟೆ ಅಬ್ಬರ ಮಾಡಿದರೂ ಅಲ್ಲಿನ ಜನ ನಮ್ಮ ಪಕ್ಷಕ್ಕೆ ಮತ ಹಾಕಿದ್ದಾರೆ. ಜೆಡಿಎಸ್ ಪ್ರಚಾರದ ಅಬ್ಬರ ನೋಡಿ ನಮ್ಮ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಚುನಾವಣಾ ಫಲಿತಾಂಶದ ವಿಶ್ಲೇಷಣೆ ಮಾಡಿದ್ದಾರೆಯೇ ಹೊರತು ಅವರು ಸೋಲಿನ ಹತಾಶೆಗೆ ಒಳಗಾಗಿಲ್ಲ.
ಮಂಡ್ಯ: ತಮಿಳು ಕಾಲೋನಿ ಸರ್ವೇಗೆ ಬಹುತೇಕರ ಒಪ್ಪಿಗೆ
ಮಂಡ್ಯ ನಗರದ ಚಿಕ್ಕಮಂಡ್ಯ ಸರ್ವೇ ನಂ.೫೦೭ರಲ್ಲಿ ರಾಜೀವ್ ಆವಾಸ್ ಯೋಜನೆಯಡಿ ನಿರ್ಮಿಸಿರುವ ೫೭೬ ಮನೆಗಳಿಗೆ ತಮಿಳು ಕಾಲೋನಿ ಕೊಳಚೆ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುವ ಸಂಬಂಧ ನಡೆಸಲಾದ ಸಭೆಯಲ್ಲಿ ಸರ್ವೇ ಕಾರ್ಯ ಮತ್ತು ಫಲಾನುಭವಿಗಳ ಆಯ್ಕೆಗೆ ಅಡ್ಡಿಪಡಿಸುವುದಿಲ್ಲವೆಂದು ನಿವಾಸಿಗಳ ಪೈಕಿ ಹಲವರು ಹೇಳಿದರೇ, ಕೆಲವರು ಸರ್ವೇ ಕಾರ್ಯಕ್ಕೆ ನಾವು ಅವಕಾಶವನ್ನೇ ನೀಡುವುದಿಲ್ಲವೆಂದು ನೇರವಾಗಿ ಹೇಳಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 691
  • next >
Top Stories
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
ಪಾಕ್‌ ಮೇಲೆ ಸಿಟ್ಟಿಗೆ ರಾಜಸ್ಥಾನದಲ್ಲಿ ‘ಮೈಸೂರು ಪಾಕ್‌’ ಹೆಸರೇ ಬದಲು!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved