• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆನಗುದಿಗೆ ಬಿದ್ದಿದ್ದ ವಿ.ಸಿ.ಕಾಲೋನಿ ಹಳೆ ಅಂಚೆ ಕಚೇರಿಯ ರಸ್ತೆ ಅಭಿವೃದ್ಧಿಗೆ ಕೊನೆಗೂ ಚಾಲನೆ
ಕೆನ್ನಾಳು ಗ್ರಾಮದ ಜಮೀನಿನ ಮಾಲೀಕರು ಈ ರಸ್ತೆ ನಿರ್ಮಾಣಕ್ಕೆ ಐದಾರು ಬಾರಿ ಅಡ್ಡಿ ಉಂಟು ಮಾಡಿದ್ದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ನೆನಗುದಿಗೆ ಬಿದ್ದಿತ್ತು. ಇದರಿಂದ ಸ್ಥಳೀಯ ನಿವಾಸಿಗಳಿಗೆ ಬಹಳ ತೊಂದರೆಯಾಗಿತ್ತು. ಆದರೆ, ಇದೀಗ ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಅವರು ಖುದ್ದು ನಿಂತು ರಸ್ತೆ ಕಾಮಗಾರಿಗೆ ಚಾಲನೆ ಕೊಡಿಸುವ ಮೂಲಕ ರಸ್ತೆಗೆ ಮುಕ್ತಿ ದೊರಕಿದಂತಾಗಿದೆ.
ಕುಂಭಾಭಿಷೇಕ, ಕ್ಷೀರಾಭಿಷೇಕದೊಂದಿಗೆ ಅದ್ಧೂರಿ 108 ಕಳಸ ಮೆರವಣಿಗೆ
ಮಂಡ್ಯ ನಗರದ ಕಲ್ಲಹಳ್ಳಿ ವಿವಿ ನಗರದ ಶ್ರೀವರಸಿದ್ಧಿ ವಿನಾಯಕ ಶ್ರೀಕಂಠೇಶ್ವರ ದೇವಾಲಯದಲ್ಲಿ ಹಿತೈಷಿ ಮಹಿಳಾ ಮಂಡಳಿ ಟ್ರಸ್ಟ್ ದೇಗುಲದ 19ನೇ ವಾರ್ಷಿಕ ಮಹೋತ್ಸವ ಪ್ರಯುಕ್ತ ಹೋಮ, ಕುಂಭಾಭಿಷೇಕ, ಕ್ಷೀರಾಭಿಷೇಕ, 108 ಕಳಸ ಮೆರವಣಿಗೆ ನಡೆಯಿತು.
ಮನೆಗೊಂದು ಗಿಡನೆಟ್ಟು ಪರಿಸರ ಸಂರಕ್ಷಣೆ ಮಾಡಿ: ಡಾ.ಎನ್.ಕಾಂತರಾಜ್
ಪ್ರಕೃತಿ, ಪರಿಸರ ನಮ್ಮೆಲ್ಲರ ಪಾಲಿಗೂ ದೇವರಿದ್ದಂತೆ. ಜಾಗತೀಕರಣದಿಂದ ಪ್ರಕೃತಿ ಮುನಿದು ಹಲವು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ. ಪರಿಸರ ಉತ್ತಮವಾಗಿದ್ದರೆ ಮನುಷ್ಯರು ಸಹ ಆರೋಗ್ಯವಾಗಿರುತ್ತಾರೆ. ಪರಿಸರ ಹದಗೆಟ್ಟರೆ ಮನುಷ್ಯರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಎಡದಂಡೆ ನಾಲೆ ಏರಿ ತಡೆಗೋಡೆ ನಿರ್ಮಿಸದೆ 4.78 ಕೋಟಿ ರು. ಲೂಟಿ: ಆರೋಪ
ಪಾಂಡವಪುರ ತಾಲೂಕಿನ ತಿಬ್ಬನಹಳ್ಳಿಯ ಬಳಿ ಇತ್ತೀಚೆಗೆ ತಡೆಗೋಡೆ ಇಲ್ಲದ ವಿ.ಸಿ.ನಾಲೆಗೆ ಕಾರು ಬಿದ್ದು ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಮಾವತಿ ಎಡದಂಡೆ ಮುಖ್ಯ ಕಾಲುವೆ ಅಧುನೀಕರಣದ ವೇಳೆ ಕೋಟ್ಯಂತರ ರು. ಅವ್ಯವಹಾರ ನಡೆದಿದೆ.
ನರ್ಸ್‌ಗಳ ಕೊರತೆ ಕಾರಣ ನೀಡಿ ಮಿಮ್ಸ್ ಐಸಿಯು ಘಟಕಕ್ಕೆ ಬೀಗ..!
ಮಿಮ್ಸ್ ಆಸ್ಪತ್ರೆಗೆ ಕೋವಿಡ್ ವೇಳೆ ಹೊಂಬಾಳೆ ಗ್ರೂಪ್ಸ್‌ನವರು ಸುಮಾರು ಒಂದೂವರೆ ಕೋಟಿ ರು. ಖರ್ಚು ಮಾಡಿ ಎರಡು ವಾರ್ಡ್‌ಗಳಿಗೆ ಐಸಿಯು ಘಟಕ ನಿರ್ಮಿಸಿ ದಾನವಾಗಿ ಕೊಟ್ಟಿದ್ದರು. ಕೋವಿಡ್ ವೇಳೆ ಶ್ವಾಸಕೋಶ, ಉಸಿರಾಟ ಮತ್ತು ಹೃದಯ ಸಂಬಂಧಿ ರೋಗಿಗಳಿಗಾಗಿ ಈ ವಾರ್ಡ್‌ಗಳು ಬಳಕೆಯಾಗುತ್ತಿತ್ತು. ಆದರೆ, ದಾನವಾಗಿ ಬಂದ ಕೋಟ್ಯಂತರ ರು. ಮೌಲ್ಯದ ಉಪಕರಣಗಳೂ ಸಹ ಧೂಳು ಹಿಡಿಯುತ್ತಿವೆ.
ಸರ್ಕಾರದ ಅನುದಾನಕ್ಕೆ ಕಾಯದೆ ಇರುವ ಸಂಪನ್ಮೂಲ ಬಳಸಿಕೊಳ್ಳಿ: ಶಾಸಕ ಎಚ್.ಟಿ.ಮಂಜು
ಗ್ರಾಮದಲ್ಲಿ 20 ಲಕ್ಷ ರು. ವೆಚ್ದದಲ್ಲಿ ನರೇಗಾ ಹಾಗೂ ಇಲಾಖಾ ವಿವಿಧ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. ಗ್ರಾಮದ ಪಟೇಲ್‌ ಈರೇಗೌಡ ಕಟ್ಟಡ ನಿರ್ಮಾಣಕ್ಕೆ ಭೂಮಿ ದಾನ ಮಾಡಿರುವುದು ಮಾದರಿಯಾಗಿದೆ. ಇಂತಹ ವ್ಯಕ್ತಿಗಳನ್ನು ಗೌರವಿಸುವ ಕೆಲಸ ಮೊದಲು ಆಗಬೇಕಿದೆ.
ಇಂದಿನಿಂದ ಎರಡು ದಿನಗಳ ಕಾಲ ಚಿಕ್ಕಾಡೆ ದೇವಿರಮ್ಮನ ಜಾತ್ರಾ ಮಹೋತ್ಸವ
ಪೂರ್ವಿಕರು ನಡೆಸಿಕೊಂಡು ಬಂದಿರುವ ಹಬ್ಬ ವರ್ಷದಿಂದ ವರ್ಷಕ್ಕೆ ವೈಭವವನ್ನು ಹೆಚ್ಚಿಸುತ್ತಿದ್ದಾರೆ. ರಥಸಪ್ತಮಿ ಹಬ್ಬದ ನಂತರ ಬರುವ ಮೊದಲ ಸೋಮವಾರವೇ ಪ್ರತಿವರ್ಷ ದೇವಿರಮ್ಮನ್ನ ಹೆಬ್ಬಾರೆ ಉತ್ಸವ ನಡೆಯುತ್ತಿದೆ. ಒಂದು ವರ್ಷಕ್ಕೆ ಒಮ್ಮೆಮಾತ್ರ ದೇವಸ್ಥಾನದ ಬಾಗಿಲು ತೆರೆಯುವುದು ಇದರ ಮತ್ತೊಂದು ವಿಶೇಷವಾಗಿದೆ.
ಶಾಲೆಗಳು ಸುಧಾರಣೆ ಜೊತೆಗೆ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ: ಎಂ.ಕೆ.ಶ್ರೀನಿವಾಸ್
ಸರ್ಕಾರ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಲವು ಸೌಲಭ್ಯ ನೀಡುತ್ತಿದೆ. ಸರ್ಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಿದರೇ ಖಾಸಗಿ ಶಾಲೆಗಳನ್ನು ಮೀರಿಸುವಂತೆ ಅಭಿವೃದ್ಧಿಗೊಳಿಸಬಹುದು ಎನ್ನುವುದಕ್ಕೆ ತಾಲೂಕಿನ ಹಲವಾರು ಶಾಲೆಗಳು ಉದಾಹರಣೆಯಾಗಿದೆ.
ವಿಧಾನಸಭೆ ಚುನಾವಣೆ ಮೀರಿಸುವಂತೆ ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ
ಒಟ್ಟು 14 ಕ್ಷೇತ್ರಗಳ ಪೈಕಿ ಸಾಲಗಾರರ 2 ಕ್ಷೇತ್ರಗಳಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಉಳಿದ 12 ಕ್ಷೇತ್ರಗಳಿಗೆ 34 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನೂರಾರು ಸಂಖ್ಯೆಯಲ್ಲಿ ಬಂದ ಮತದಾರರನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮುಖಂಡರ ಮನವಿ.
ಕಿಡ್ನಿ ಸಮಸ್ಯೆ : ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಬಂದು ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ...!

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆದಿಚುಂಚನಗಿರಿ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿಬಂದು ನಾಗಮಂಗಲ ತಾಲೂಕಿನ ಗಡಿಭಾಗದ ಖರಡ್ಯ ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಶನಿವಾರ ಸಂಭವಿಸಿದೆ.  

  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 821
  • next >
Top Stories
ಜಮೀರ್‌ಗೆ ₹2 ಕೋಟಿ ಸಾಲ ಕೊಟ್ಟಿದ್ದ ರಾಧಿಕಾ ಕುಮಾರಸ್ವಾಮಿ
ನಾರಾಯಣಪುರ ಜಲಾಶಯದ ಎಲ್ಲ ಗೇಟುಗಳು ಮುಚ್ಚಿ ಕುರಿಗಳ ರಕ್ಷಣೆ !
ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಬರಬೇಕು ಅಂತ ಪ್ಲಾನ್ ಮಾಡಿದ್ರು : ಯಾತ್ನಾಳ್‌
ಧರ್ಮಸ್ಥಳ ಪ್ರಕರಣಕ್ಕೆ ಇ.ಡಿ ಪ್ರವೇಶ ?
ಧರ್ಮಸ್ಥಳ ತೇಜೋವಧೆ ಪ್ರಕರಣ ಎನ್ಐಎ ತನಿಖೆ : ನಿಖಿಲ್ ಆಗ್ರಹ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved