• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ ಅಧಿವೇಶನದಲ್ಲಿ 1 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆ: ಪಚ್ಚೆ ನಂಜುಡಸ್ವಾಮಿ
ರೈತರಿಗಾಗಿ ಹೋರಾಟ ನಡೆಸಿ ತಮ್ಮ ಜೀವವನ್ನು ತೆತ್ತಿದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಎಸ್,ಪುಟ್ಟಣ್ಣಯ್ಯ ಅವರನ್ನು ನಾವು ಎಂದಿಗೂ ಮರೆಯುವಂತಿಲ್ಲ. ಅವರ ಸಂಘಟನೆ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯದೊರಕಿಸಿಕೊಡಲು ಶ್ರಮಿಸಲಾಗುವುದು.
ಆಟೋ ಚಾಲಕರಿಂದ ಕನ್ನಡ ನಾಡು-ನುಡಿ ಉಳಿವಿಗೆ ನಿರಂತರ ಹೋರಾಟ: ಡಿ.ಸಿ.ತಮ್ಮಣ್ಣ
ಪರಭಾಷಿಗರ ಹಾವಳಿಯಿಂದ ರಾಜ್ಯದ ರಾಜಧಾನಿ ಬೆಂಗಳೂರು ಭಾಗದಲ್ಲಿ ಕನ್ನಡ ಭಾಷೆ ವರ್ಚಸ್ಸು ಸಾಕಷ್ಟು ಕುಂದಿದೆ. ಆಟೋ ಚಾಲಕರು, ಮಾಲೀಕರು ಕನ್ನಡದ ಉಳಿವಿಗೆ ನಿರಂತರ ಶ್ರಮ ಹಾಕುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳೂ ಕೂಡ ಹಲವು ಹೋರಾಟ ನಡೆಸುತ್ತಿವೆ. ಕನ್ನಡದ ಉಳಿವಿಗೆ ಸರ್ಕಾರ ಅಗ್ರ ನಿರ್ಣಯವೊಂದನ್ನೆು ಕೈಗೊಳ್ಳಬೇಕು.
ಆಪರೇಷನ್ ಕಮಲಕ್ಕೆ ಬಲಿಯಾಗುವ ಜಾಯಮಾನ ನನ್ನದಲ್ಲ: ಶಾಸಕ ಕೆ.ಎಂ.ಉದಯ್
ಚಿಕ್ಕವಯಸ್ಸಿನಲ್ಲಿಯೇ ಹಣ ನೋಡಿದ ವ್ಯಕ್ತಿ ನಾನು. ಈಗ ಹಣ ಮಾಡಬೇಕೆಂಬ ಉದ್ದೇಶದಿಂದ ರಾಜಕಾರಣಕ್ಕೆ ಬಂದಿಲ್ಲ. ನಮ್ಮ ಪಕ್ಷದಲ್ಲೇ ಕೆಲವರು ಹಣ ಮಾಡುವ ಉದ್ದೇಶದಿಂದ ಆಪರೇಷನ್ ಕಮಲಕ್ಕೆ ಬಲಿಯಾಗುತ್ತಿರಬಹುದು. ನಾನು ಮಾತ್ರ ಬಿಜೆಪಿಯ ಆಮಿಷಕ್ಕೆ ಬಲಿಯಾಗುವುದಿಲ್ಲ.
ಬಿ.ಹೊಸೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಸಿ.ಬೋರಯ್ಯ ಅವಿರೋಧ ಆಯ್ಕೆ
ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರ ಸಹಕಾರದಿಂದ ಅವಿರೋಧವಾಗಿ ಆಯ್ಕೆ ಆಗಿದ್ದು, ಅವಿರೋಧವಾಗಿ ಆಯ್ಕೆ ಮಾಡಿದ ಸದಸ್ಯರಿಗೆ ಧನ್ಯವಾದಗಳು, ಮುಂದಿನ ದಿನಗಳಲ್ಲಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸದಸ್ಯರ ಜೊತೆಗೂಡಿ ಪಂಚಾಯಿತಿಯನ್ನು ಅಭಿವೃದ್ಧಿಯತ್ತ ಸಾಗಿಸುತ್ತೇನೆ.
ಮೇಲುಕೋಟೆಯಲ್ಲಿ ಸ್ವಚ್ಛತೆಗಾಗಿ ಪೌರಕಾರ್ಮಿಕರನ್ನು ನೇಮಿಸಿ
ಚೆಲುವನಾರಾಯಣಸ್ವಾಮಿ ದೇವಾಲಯ, ಅರಣ್ಯ ಇಲಾಖೆ ಮತ್ತು ಗೋಮಾಳಕ್ಕೆ ಸೇರಿದ ಸರ್ಕಾರಿ ಸರ್ವೇ ನಂಬರ್‌ಗಳಲ್ಲಿರುವ ಆಸ್ತಿಗಳಾದ ಸಂತೆ ಮೈದಾನ ಬಾಗಲಾಚೆ, ಮೂಡಲಬಾಗಿಲ ಬಡಾವಣೆಗಳಲ್ಲಿ ತಲೆಮಾರಿನಿಂದ ವಾಸವಾಗಿರುವವರಿಗೆ ಸಾಲ ಪಡೆಯಲು ಮನೆ ನಿರ್ಮಾಣ ಮಾಡಲು ಇ- ಖಾತೆ ಹೊಂದಲೂ ಅವಕಾಶವಿಲ್ಲ.
ಒತ್ತುವರಿ ತೆರವು, ನಾಲೆ ಕಾಮಗಾರಿ, ರಸ್ತೆಗೆ ಜಾಗ ಬಿಡುಗಡೆಗಾಗಿ ಸಚಿವರಿಗೆ ಮನವಿ ಸಲ್ಲಿಕೆ
ಕೆ.ಆರ್.ಪೇಟೆ ಪಟ್ಟಣದ ತೇಗನಹಳ್ಳಿಯ ಚಿಕ್ಕಕೆರೆಯನ್ನು ಪಿ.ಕೆ.ಜಯಕೃಷ್ಣೇಗೌಡ ಎನ್ನುವ ಪ್ರಭಾವಿ ಗುತ್ತಿಗೆದಾರರ ಕುಟುಂಬದವರು ಅತಿಕ್ರಮಿಸಿ ವಶಪಡಿಸಿಕೊಂಡು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆರೆಯಲ್ಲಿ ರೆಸಾರ್ಟ್ ಮಾದರಿ ಕಟ್ಟಡ ನಿರ್ಮಿಸಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದಾರೆ.
೧೯ಕ್ಕೆ ಶ್ರೀರೇಣುಕಾಚಾರ್ಯ, ಶ್ರೀಬಸವೇಶ್ವರ ಜಯಂತ್ಯುತ್ಸವ: ಎಸ್.ಆನಂದ್
ಮಂಡ್ಯ ಶಾಸಕ ಪಿ.ರವಿಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಂಡ್ಯ ಜಿಲ್ಲಾ ಬಸವ ಸಮಿತಿಯ ಅಧ್ಯಕ್ಷ ಎಂ.ಬಿ.ರಾಜಶೇಖರ್ ಅಧ್ಯಕ್ಷತೆ ವಹಿಸುವರು. ರೇಣುಕಾಚಾರ್ಯ ಮತ್ತು ಬಸವೇಶ್ವರರ ಜಯಂತ್ಯುತ್ಸವದ ಕುರಿತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್, ಸಂಸ್ಕೃತ ವಿ.ವಿ ವಿಶ್ರಾಂತ ಪ್ರಾಧ್ಯಾಪಕ ಡಾ.ಸಿ. ಶಿವಕುಮಾರಸ್ವಾಮಿ ಉಪನ್ಯಾಸ ನೀಡುವರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಎಚ್.ಮಲ್ಲಿಕಾರ್ಜುನಯ್ಯ ಆಯ್ಕೆ
2ನೇ ಬಾರಿಗೆ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಸರ್ಕಾರಿ ನೌಕರರಿಗೆ ನೂತನ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಅಭಿನಂದನೆ ಸಲ್ಲಿಸಿದರು. ಶಾಸಕರ ಸಹಕಾರದೊಂದಿಗೆ ಸಂಘವನ್ನು ಮಾದರಿಯಾಗಿ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಮೇಕೆದಾಟು ಯೋಜನೆಗೆ ಜಾರಿಗೆ ಗಟ್ಟಿಧ್ವನಿ ಎತ್ತಲಿ: ಎಚ್.ಆರ್.ಆರವಿಂದ್
ಕನ್ನಡ ನಾಡಿನಲ್ಲಿರುವ ಹಲವಾರು ರಾಜ್ಯ ಮಟ್ಟದ ಕನ್ನಡಪರ ಸಂಘಟನೆಗಳ ಹೋರಾಟದ ಫಲದಿಂದ ಕನ್ನಡಿಗರ ಬದುಕು ಹಸನಾಗುತ್ತಿದೆ. ನೆಲ-ಜಲ, ಭಾಷೆ ಉಳಿವು, ಬೆಳವಣಿಗೆಗೆ ಪೂರಕವಾಗಿ ನಿಂತಿರುವುದು ಹೆಮ್ಮೆಯ ವಿಚಾರ. ಆದರೆ, ರೈತರ ಬದುಕಿಗಾಗಿ, ಜೀವಜಲ ರಕ್ಷಣೆಗಾಗಿ ಮೇಕೆದಾಟು ಯೋಜನೆ ಹೋರಾಟದಿಂದ ಮಾತ್ರ ರಚನೆಯಾಗಬಲ್ಲದು, ಗಟ್ಟಿಧ್ವನಿಯಿಂದ ಸಾಧ್ಯವಿದೆ.
ಕಳ್ಳನಕೆರೆ ಗ್ರಾಮದಲ್ಲಿ ಬೀದಿನಾಯಿಗಳ ದಾಳಿ: ಹಲವರಿಗೆ ಗಾಯ
ಗ್ರಾಮ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ನಾಯಿಗಳ ನಿಯಂತ್ರಣಕ್ಕೆ ಗ್ರಾಪಂ ಆಡಳಿತ ಕಡಿವಾಣ ಹಾಕಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ರಾತ್ರಿ ವೇಳೆ ಗ್ರಾಮದ ಹೊಲ, ತೋಟ, ಕಬ್ಬಿನ ಗದ್ದೆಗಳಲ್ಲಿ ತಂಗುತ್ತಿವೆ. ಬೆಳಗಿನ ವೇಳೆ ದಿಢೀರನೇ ಗ್ರಾಮಕ್ಕೆ ನುಗ್ಗುವ ಚಾಳಿ ರೂಪಿಸಿಕೊಂಡಿವೆ.
  • < previous
  • 1
  • ...
  • 275
  • 276
  • 277
  • 278
  • 279
  • 280
  • 281
  • 282
  • 283
  • ...
  • 691
  • next >
Top Stories
ರಾಜ್ಯದಲ್ಲಿ ಮುಂದುವರೆದ ಮಳೆ: 5 ಜಿಲ್ಲೆಗಳಲ್ಲಿ ಬಾರಿ ಬೆಳೆ ಹಾನಿ
ಕೊರೋನಾ ಹೆಚ್ಚಳ: ಜನದಟ್ಟಣೆ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸಲಹೆ
‘ಕರ್ನಾಟಕ- ಮಹಾ ರಿಂಗ್‌ ರೋಡ್‌ ₹15000 ಕೋಟಿ ವೆಚ್ಚದಲ್ಲಿ ನಿರ್ಮಾಣ’
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved