• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠಗಳಿಂದ ಶಿಕ್ಷಣಕ್ಕೆ ಹೊಸ ಬುನಾದಿ, ಮೌಲ್ಯಯುತ ಶಿಕ್ಷಣ: ಶ್ರೀಶಿವಶಿದ್ದೇಶ್ವರ ಸ್ವಾಮೀಜಿ
ಮಠಗಳು ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಮುದಾಯಕ್ಕೆ ಧರ್ಮಪ್ರಜ್ಞೆ ಮೂಡಿಸುತ್ತಿವೆ. ತ್ರಿವಿಧ ದಾಸೋಹ, ನಿರುದ್ಯೋಗ ಸಮಸ್ಯೆ ನಿವಾರಣೆ, ನೆರೆಯ ಸಂದರ್ಭದಲ್ಲಿ ಸರ್ಕಾರಗಳ ಜತೆಗೆ ಕೈಜೋಡಿಸುವುದು. ಸಾಮಾಜಿಕ ನೆಲೆಕಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಸಾಹಿತ್ಯ, ಸಂಗೀತ ಕ್ಷೇತ್ರಕ್ಕೂ ಆದ್ಯತೆ ನೀಡುತ್ತಿವೆ.
ಮಂಡ್ಯ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಕೃಷಿ ಸಚಿವರ ಭೇಟಿ, ಪರಿಶೀಲನೆ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೀಡಾದ ಮಂಡ್ಯ ನಗರದ ಕೆ.ಎಚ್.ಬಿ. ಬಡಾವಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಪಿ.ರವಿಕುಮಾರ್ ಶನಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಮತಗಳ್ಳತನ ಮಾಡುವ ಮೂಲಕ ಬಿಜೆಪಿ ಅಧಿಕಾರ ಹಿಡಿಯುತ್ತಿದೆ. ಮತದಾರರ ಪಟ್ಟಿಯಲ್ಲಿ ಸುಳ್ಳು ಹೆಸರು ಇರುವುದನ್ನು ಕಾಂಗ್ರೆಸ್ ಸಾಕ್ಷ್ಯ ಸಮೇತ ಜನರ ಮುಂದಿಟ್ಟಿದೆ. ಒಬ್ಬ ಮತದಾರ ಹಲವು ಕ್ಷೇತ್ರಗಳಲ್ಲಿ ಮತ ಚಲಾವಣೆ ಮಾಡಿರುವುದು ಪತ್ತೆಯಾಗಿದೆ. ಇದರ ವಿಡಿಯೋ ದಾಖಲೆಗಳನ್ನು ಬಿಡುಗಡೆ ಮಾಡಲು ಚುನಾವಣಾ ಆಯೋಗ ಮೀನಮೇಷ ಎಣಿಸುತ್ತಿದೆ.
ಮಳವಳ್ಳಿ ತಾಲೂಕಿನಲ್ಲಿ ಭರ್ಜರಿ ಮಳೆ..!
ಮಳವಳ್ಳಿ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಕೆರೆ-ಕಟ್ಟೆಗಳು ತುಂಬಿ ಹರಿದಿವೆ. ಹಳ್ಳಗಳಲ್ಲೂ ಜಲಧಾರೆ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ.
ಕೆಲವರಿಂದ ಬಾಯಿ ಚಪಲಕ್ಕೆ ಟೀಕೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ನೀರಾವರಿ ಪ್ರದೇಶದ ಅಭಿವೃದ್ಧಿಗೆ ಏನೆಲ್ಲಾ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ ಎನ್ನುವುದು ತಾಲೂಕಿನ ಜನರಿಗೆ ಗೊತ್ತಿದೆ. ಇದೀಗ ತಾಲೂಕಿನ ವಿ.ಸಿ.ನಾಲಾ ಆಧುನೀಕರಣ ಕಾಮಗಾರಿಗೆ 200 ಕೋಟಿ ರು. ಹಣ ಬಿಡುಗಡೆಗೊಳಿಸಿ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ.
ಧಾರಾಕಾರ ಮಳೆಗೆ ಒಡೆದ ಚಿಕ್ಕದೇವರಾಯ ನಾಲೆ ಏರಿ, ಅಪಾರ ಪ್ರಮಾಣದ ಬೆಳೆ ನಾಶ
ಚಿಕ್ಕದೇವರಾಜ ಒಡೆಯರ್ (ಸಿಡಿಎಸ್) ಕಾಲುವೆ ಏರಿ ಒಡೆದ ಪರಿಣಾಮ ಈ ನಾಲೆ ವ್ಯಾಪ್ತಿಯಲ್ಲಿ ಬರುವ ಕೂಡಲಕುಪ್ಪೆ, ದರಸಗುಪ್ಪೆ, ಕೆನ್ನಾಳು, ಬಾಬುರಾಯನಕೊಪ್ಪಲು, ಕಿರಂಗೂರಿನ ಗ್ರಾಮದ ಕೃಷಿಕರ ಜಮೀನುಗಳಿಗೆ ನೀರು ನುಗ್ಗಿದ್ದು, ಕಬ್ಬು ಬೆಳೆ, ಭತ್ತ, ತೆಂಗು, ಅಡಿಕೆ, ಬಾಳೆ ಅಧಿಕವಾಗಿ ನೀರು ನುಗ್ಗಿ ಸಂಪೂರ್ಣವಾಗಿ ನಾಶವಾಗಿದೆ.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕೆ.ಆರ್.ಸಾಗರ ಮುಖಂಡರು
ಹಲವು ವರ್ಷಗಳಿಂದ ಶಾಸಕ ರಮೇಶ ಬಂಡಿಸಿದ್ದೇಗೌಡರ ಜೊತೆ ಕಟ್ಟಾ ಬೆಂಬಲಿಗನಾಗಿ ಕೆಲಸ ಮಾಡಿದ್ದು, ಅವರು ಯಾವ ಪಕ್ಷದಲ್ಲಿದ್ದರೂ ಗ್ರಾಮದಲ್ಲಿ ಅವರಿಗಾಗಿ ಕೆಲಸ ಮಾಡಿದ್ದೇನೆ. ಆದರೆ, ಶಾಸಕರು ಕೇವಲ ದ್ವೇಷದ ರಾಜಕಾರಣ ಮಾಡುತ್ತಿದ್ದು ಗ್ರಾಮದಲ್ಲಿ ಯಾವ ಮುಖಂಡರ ಸಮಸ್ಯೆಗಳಿಗೂ ಸ್ಪಂದನೆ ನೀಡುತ್ತಿಲ್ಲ.
ಮುಖ್ಯ ನ್ಯಾಯಮೂರ್ತಿಗಳಿಗೆ ಶೂ ಎಸೆಯಲೆತ್ನ ಖಂಡಿಸಿ ಪ್ರತಿಭಟನೆ
ಪಟ್ಟಣದ ತಾಲೂಕು ಕಚೇರಿ ಎದುರು ಸೇರಿದ ದಸಂಸ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆರೋಪಿ ರಾಕೇಶ್ ಕಿಶೋರ್ ವಿರುದ್ಧ ಘೋಷಣೆ ಕೂಗಿದರು. ಮುಖ್ಯ ನ್ಯಾಯಮೂರ್ತಿ ಬಿ. ಆರ್.ಗವಾಯಿ ಅವರ ಮೇಲೆ ಶೂ ಎಸೆಯುವ ಮೂಲಕ ನ್ಯಾಯಾಂಗದ ಸಾರ್ವಭೌಮತ್ವ, ಭಾರತದ ಸಂವಿಧಾನ ಮತ್ತು ದೇಶದ ಕಾನೂನು ವ್ಯವಸ್ಥೆ ಮೇಲೆ ನೇರ ದಾಳಿ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇಂತಹ ಪ್ರಕರಣ ಆಗದಂತೆ ಪೊಲೀಸರು ಎಚ್ಚರ ವಹಿಸಬೇಕು.
ವಿರಿಜಾ ನಾಲೆಯಲ್ಲಿ ಮುಳುಗಿ ಬಾಲಕ ಸಾವು
ಮೈಸೂರಿನ ಕುಂಬಾರಕೊಪ್ಪಲು ಬಳಿಯ ಬಸವನಗುಡಿ ನಿವಾಸಿ ಚಂದ್ರು ಪುತ್ರ ಆಕಾಶ್ (17) ನೀರು ಪಾಲಾದ ಬಾಲಕ. ಈತ ಐಟಿಐ ವಿದ್ಯಾಭ್ಯಾಸ ಮುಗಿಸಿ ಮೈಸೂರಿನ ಕೈನ್ಸ್ ಟೆಕ್ನಾಲಜೀಸ್‌ನಲ್ಲಿ ಟ್ರೈನಿಯಾಗಿದ್ದನು ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಸರ್ಕಾರ ವಿ.ಪಕ್ಷದ ಶಾಸಕರನ್ನು ಅವಮಾನಿಸುತ್ತಿದೆ: ಎಚ್.ಟಿ.ಮಂಜು
ತಾಲೂಕಿನ ಅಭಿವೃದ್ಧಿಗಾಗಿ ಅನುದಾನ ಪಡೆಯಲು ಸಚಿವರ ಮನೆ ಹಾಗೂ ಕಚೇರಿಗಳಿಗೆ ಸಾಕಷ್ಟು ಬಾರಿ ಅಲೆದಾಡಿದ್ದೇನೆ. ಕೇವಲ ಭರವಸೆ ಬಿಟ್ಟರೆ ಅನುದಾನ ನೀಡುವಲ್ಲಿ ಸಚಿವರು ಮನಸ್ಸು ಮಾಡುತ್ತಿಲ್ಲ. ಆದರೂ ನಾನು ಛಲ ಬಿಡದೆ ಹತ್ತಾರು ಬಾರಿ ಪತ್ರ ಹಾಗೂ ಮನವಿಗಳನ್ನು ನೀಡುತ್ತಾ ಬಂದಿದ್ದೇನೆ .
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 902
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved