• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆ.೩೦-೩೧ರಂದು ಜೆಡಿಎಸ್ ಸದಸ್ಯತ್ವ ನೋಂದಣಿ: ಸಿ.ಎಸ್.ಪುಟ್ಟರಾಜು
ಆ.೩೧ರಂದು ಎಚ್‌.ಡಿ.ದೇವೇಗೌಡರ ಒಡನಾಡಿಯಾಗಿ, ಜಿ.ಬಿ.ಶಿವಕುಮಾರ್ ಅವರ ಜೊತೆಗೂಡಿ ಕೆಲಸ ಮಾಡಿದ ಗೊರವಾಲೆಯ ಪಟೇಲ್ ಸಿದ್ದೇಗೌಡ ಅವರ ಅಗಲಿಕೆ ಹಿನ್ನೆಲೆಯಲ್ಲಿ ಅವರ ಪುತ್ಥಳಿ ಅನಾವಣ ಕಾರ್ಯಕ್ರಮದಲ್ಲಿಯೂ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ.
ನಾಲಾ ಆಧುನೀಕರಣಕ್ಕೆ ೧೫೨೯ ಕೋಟಿ ರು. ವೆಚ್ಚ: ಡಿಸಿಎಂ ಡಿಕೆಶಿ
ಒಟ್ಟು ೧೮೦೪ ಕಿ.ಮೀ.ನಾಲೆ ಉದ್ದವಿದ್ದು, ಇದರಲ್ಲಿ ೧೦೩೩.೩೪ ಕಿ.ಮೀ. ದೂರದವರೆಗಿನ ನಾಲಾ ಆಧುನೀಕರಣಕ್ಕೆ ಅನುಮೋದನೆ ನೀಡಲಾಗಿತ್ತು. ಇದುವರೆಗೆ ೮೬೭.೫೭ ಕಿ.ಮೀ. ದೂರದವರೆಗೆ ನಾಲೆ ಆಧುನೀಕರಣ ಪೂರ್ಣಗೊಂಡಿದ್ದು, ಇನ್ನು ೧೬೫.೭೭ ಕಿ.ಮೀ. ಉದ್ದದ ಕಾಮಗಾರಿ ಬಾಕಿ ಉಳಿದಿದೆ.
ವಿಷ್ಣು ದೇಗುಲಗಳಲ್ಲಿ ಬೆನಕ ಅಮಾವಾಸ್ಯೆ ಆಚರಣೆ
ಮಂಡ್ಯ ನಗರದ ಹನಿಯಂಬಾಡಿ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಒಳಮೀಸಲಾತಿಯಲ್ಲಿ ಎಡಗೈನವರಿಂದ ದ್ರೋಹ: ಆರ್.ಬಾಬು
ಪರಿಶಿಷ್ಟ ಜಾತಿಗೆ ಸೇರಿದ ಪೌರ ಕರ್ಮಿಕ ಸಫಾಯಿ ಕರ್ಮಚಾರಿ ಮ್ಯಾನ್ಯೂಯೆಲ್ ಸ್ಕ್ಯಾವೆಂಜರ್ ಹರಿದ ಚಪ್ಪಲಿ ಹೊಲಿದು ಜೀವನ ಸಾಗಿಸುತ್ತಿರುವ ಅರುಂಧತಿಯಾರ್ ಸಮಾಜ ಶತಮಾನಗಳಿಂದಲೂ ಸ್ವಚ್ಛತಾ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದ ಬಲಿಷ್ಠ ಸಮುದಾಯದವರೇ ಇಂದಿಗೂ ಸರ್ಕಾರದ ಎಲ್ಲಾ ಸೌಲಭ್ಯ ಪಡೆಯುತ್ತಿದ್ದಾರೆ.
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ

ಧರ್ಮಸ್ಥಳ ಗ್ರಾಮ ಕೇಸ್‌ನ ಅನಾಮಿಕ ಮುಸುಕುಧಾರಿಯ ಸ್ನೇಹಿತ ರಾಜು ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ, ಅನಾಮಿಕನ ಕುಟುಂಬದ ವಿವರ ಸಂಗ್ರಹಿಸಿದರು.

ಸೊಸೈಟಿ ಅಧ್ಯಕ್ಷರ ಚುನಾವಣೆ ಮುಂದೂಡಿಕೆಗೆ ರವೀಂದ್ರ ಶ್ರೀಕಂಠಯ್ಯ ಕಿಡಿ
ಸೊಸೈಟಿ ಚುನಾವಣೆಯಲ್ಲಿ ರಾಜಕೀಯ ಮಾಡಬಾರದು. ಸಹಕಾರ ಸಂಘಗಳು ನಿಮ್ಮದಾಗಲಿ, ನನ್ನದಾಗಲಿ ಅಲ್ಲ, ಸ್ವಂತ ಕೆಲಸವೂ ಅಲ್ಲ, ಜನರ ತೆರಿಗೆ ಹಣದಿಂದ ತಾನೇ ಸರ್ಕಾರ ನಿಮಗೆ ಸಂಬಳ ಕೊಡುತ್ತಿರುವುದು, ಚುನಾವಣೆ ನಡೆಸಲು ನಿಮಗೇನು ಸಮಸ್ಯೆ? ಎಂದು ತರಾಟೆಗೆ ತೆಗೆದುಕೊಂಡರು.
ಮೈಷುಗರ್ ಕಾರ್ಖಾನೆಯಲ್ಲಿ ಮೂಲಭೂತ ವ್ಯವಸ್ಥೆ ಕಲ್ಪಿಸಲು ಡೀಸಿ ಡಾ.ಕುಮಾರ್ ಸೂಚನೆ
ಕಬ್ಬು ಅರಿಯುವಿಕೆಯ ವೇಗ ಕಡಿಮೆ ಇದ್ದು, ಪ್ರತಿ ದಿನ 2400 ರಿಂದ 2500 ಟನ್ ಕಬ್ಬು ಅರಿಯುವ ರೀತಿ ವೇಗ ಹೆಚ್ಚಿಸಿ ಕೊಳ್ಳಲು ಕ್ರಮ ವಹಿಸಬೇಕು.
ಬಂಧಿಸುವಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಆರೋಪಿ ಕಿರಣ್ ನನ್ನು ಬಂಧಿಸುವ ವೇಳೆ ಕಿರುಗಾವಲು ಪೊಲೀಸ್ ಠಾಣೆ ಕಾನ್ ಸ್ಟೆಬಲ್ ಎಚ್.ವಿ.ಶ್ರೀನಿವಾಸ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಲ್ಲದೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ತಮ್ಮ ಪ್ರಾಣ ರಕ್ಷಣೆ, ಆರೋಪಿ ಬಂಧನಕ್ಕಾಗಿ ಸಿಪಿಐ ಶ್ರೀಧರ್ ಕಿರಣ್ ಕಾಲಿಗೆ ಫೈರಿಂಗ್ ಮಾಡಿದ್ದಾರೆ.
ಡೆಂಘೀ ರೋಗದಿಂದ ತಪ್ಪಿಸಿಕೊಳ್ಳಲು ಸ್ವಚ್ಛತೆ, ಜಾಗೃತಿ ಅಗತ್ಯ: ಬೆನ್ನೂರ್
ಸಾರ್ವಜನಿಕರು ತಮ್ಮ ತಮ್ಮ ಮನೆ ಸುತ್ತಮುತ್ತ ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ತ್ಯಾಜ್ಯ ವಸ್ತು ಹಾಗೂ ಇನ್ನಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು .
ಅಂಬೇಡ್ಕರ್ , ದಲಿತ ಬಗ್ಗೆ ವೇದಮೂರ್ತಿ ಎಂಬಾತನಿಂದ ಅವಹೇಳನ
ವೇದಮೂರ್ತಿ ಎಂಬ ವ್ಯಕ್ತಿ ಪದೇ ಪದೇ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುತ್ತಿದ್ದಾನೆ. ಇದರ ಬಗ್ಗೆ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸ್ ಇಲಾಖೆ ಕ್ರಮ ವಹಿಸಿಲ್ಲ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved