ರಾಷ್ಟ್ರಕವಿ ಕುವೆಂಪು ಅವರ ಸಂದೇಶಗಳು ನಮ್ಮೆಲ್ಲರಿಗೂ ಮಾರ್ಗದರ್ಶನ: ಸುನಂದ ಜಯರಾಂಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಅಣ್ಣನ ನೆನಪು ಪ್ರತಿಯೊಬ್ಬ ಕನ್ನಡಿಗರಿಗೂ ಚಿರಪರಿಚಿತ. ಯುಗದ ಕವಿ ರಾಷ್ಟ್ರಕವಿ ಕುವೆಂಪು ಅವರು ಆ ಸ್ಥಾನದಲ್ಲಿ ಸದಾ ಹಸಿರಾಗಿ ನಿಲ್ಲುತ್ತಾರೆ. ಅಂದಿನ ಕಾಲದಲ್ಲಿದ್ದ ಮೌಢ್ಯತೆಯ ವಿರುದ್ಧ ಧ್ವನಿ ಎತ್ತಿ ವೈಚಾರಿಕ ವಿಷಯಗಳನ್ನು ಸಂದೇಶವಾಗಿ ನೀಡಿದ್ದು, ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ.