• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ವಿದ್ಯಾಭ್ಯಾಸದಿಂದ ಭವಿಷ್ಯ ರೂಪಿಸಿಕೊಳ್ಳಿ: ಬಿಇಒ ಉಮಾ
ಓದಿನ ಮಧ್ಯದಲ್ಲಿ ಶಾಲೆ ಬಿಟ್ಟರೆ ಬಾಲ್ಯ ವಿವಾಹದಂತ ಅನಿಷ್ಟ ಪದ್ಧತಿಗಳು ಹುಟ್ಟಿಕೊಳ್ಳುತ್ತವೆ. ನನ್ನ ಮಗ-ಮಗಳು ಚೆನ್ನಾಗಿ ಓದುತ್ತಿದ್ದಾರೆ. ಅವರನ್ನು ಇನ್ನು ಹೆಚ್ಚಾಗಿ ಓದಿಸಬೇಕೆಂಬ ಹಂಬಲವನ್ನು ತಂದೆ-ತಾಯಿಗಳಲ್ಲಿ ನೀವು ಬೆಳೆಸಬೇಕು. ಆ ನಿಟ್ಟಿನಲ್ಲಿ ಚೆನ್ನಾಗಿ ಅಭ್ಯಾಸ ಮಾಡಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಛಲ ಇರಬೇಕು.
ಮಳೆಗಾಲ ಆರಂಭ; ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ 67 ಗ್ರಾಮಗಳು ನೆರೆಗೆ ಸಿಲುಕಬಹುದು ಎಂದು ಈಗಾಗಲೇ‌ ಗುರುತಿಸಲಾಗಿದೆ. ಈ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಬೇಕು. ತಹಸೀಲ್ದಾರ್‌ಗಳು ಗ್ರಾಮ ಪಂಚಾಯ್ತಿಗಳೊಂದಿಗೆ ಸಭೆ ನಡೆಸಿ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅವಶ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಅಗತ್ಯ ವ್ಯವಸ್ಥೆ ಮಾಡಬೇಕು.
ಅಪಘಾತಕ್ಕೀಡಾದ ಆಪೆ ಆಟೋಗೆ ಇನ್ಶೂರೆನ್ಸ್ ಇಲ್ಲ: ಪೊಲೀಸರ ತನಿಖೆಯಿಂದ ಬೆಳಕಿಗೆ
ಮದ್ದೂರು ಪಟ್ಟಣದ ಹೊರ ವಲಯದ ಮದ್ದೂರು- ಮಳವಳ್ಳಿ ರಸ್ತೆಯಲ್ಲಿ ಕಳೆದ ಬುಧವಾರ ಅಪಘಾತಕ್ಕೀಡಾಗಿದ್ದ ಆಪೆ ಆಟೋಗೆ ಇನ್ಶೂರೆನ್ಸ್ ಇಲ್ಲದಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.
ಸಕಾಲದಲ್ಲಿ ತೆರಿಗೆ ಕಟ್ಟಿ ಅಭಿವೃದ್ಧಿಗೆ ಸಹಕರಿಸಿ: ತಾಪಂ ಸಿಒ ರಾಮಲಿಂಗಯ್ಯ
ಅಕುಶಲ ಕೂಲಿ ಕಾರ್ಮಿಕರ ಸಮ್ಮುಖದಲ್ಲಿ ಕರ ವಸೂಲಾತಿ ಮಾಸಾಚರಣೆಯನ್ನು ಮಾಡಿ ಪ್ರತಿಯೊಬ್ಬರು 1000 ರು. ತೆರಿಗೆ ಕಟ್ಟುವ ಮೂಲಕ ಗ್ರಾಮಾಭಿವೃದ್ಧಿಗೆ ಸಹಕರಿಸಬೇಕು. ಸಕಾಲದಲ್ಲಿ ತೆರಿಗೆ ಕಟ್ಟುವ ಮೂಲಕ ಗ್ರಾಮಾಭಿವೃದ್ಧಿಗೆ ಸಹಕರಿಸಬೇಕು.
ಶ್ರೀರಂಗಪಟ್ಟಣ: ವಿಸಿ ನಾಲೆಯಲ್ಲಿ ಮೊಸಳೆ ಪ್ರತ್ಯಕ್ಷ; ಜನರು, ರೈತರಲ್ಲಿ ಆತಂಕ
ನಾಲೆಯ ಮಡುವಿನಲ್ಲಿ ರೈತ ಹಸುಗಳಿಗೆ ನೀರು ಕುಡಿಸಲು ಹೋದಾಗ ಮೊಸಳೆ ಕಾಣಿಸಿಕೊಂಡಿದೆ. ಸತತ ಮಳೆಯಿಂದಾಗಿ ವಿ.ಸಿ.ನಾಲೆಯಲ್ಲಿ ನಾಲ್ಕೈದು ದಿನಗಳಿಂದ ನೀರು ನಿಲ್ಲಿಸಲಾಗಿದೆ. ನೀರು ಸಂಪೂರ್ಣ ಕಡಿಮೆಯಾಗಿದ್ದರಿಂದ ಬಿಸಿಲು ಕಾಯಲು ಕಾಲುವೆ ದಡದ ಬಳಿ ಬಂದಿದೆ.
ಚುನಾವಣೆ ನಡೆಸಲು ವಿಫಲ: ಶಿಂಷಾ ಬ್ಯಾಂಕ್‌ ಆಡಳಿತ ಮಂಡಳಿ ವಜಾ..!
ನಿಗದಿತ ಅವಧಿಯೊಳಗೆ ಚುನಾವಣೆ ನಡೆಸದೆ ಕರ್ತವ್ಯ ಲೋಪ ಮಾಡಿರುವ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದ ಶಿಂಷಾ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿರುವ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಬ್ಯಾಂಕ್‌ಗೆ ಆಡಳಿತಕಾರಿ ನೇಮಿಸಿ ಆದೇಶ ಹೊರಡಿಸಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್‌ ಪ್ರಚಾರಕ್ಕೆ ತಮ್ಮನ್ನಾ ಭಾಟಿಯಾ ನೇಮಕಕ್ಕೆ ಖಂಡನೆ
ಕನ್ನಡ ಹಾಗೂ ಕನ್ನಡ ಭಾಷೆ ಬಾರದವರು, ಮೈಸೂರು ರಾಜಮನೆತನದ ಕಾಲದಿಂದ ಹೆಸರು ವಾಸಿಯಾದ ಮೈಸೂರು ಸ್ಯಾಂಡಲ್ ಸೋಪಿನ ಮಹತ್ವ ತಿಳಿಯದ ನಟಿ ತಮನ್ನಾ ಅವರಿಗೆ ಪ್ರಚಾರಕಿ ಪಟ್ಟ ನೀಡಿ ಜನರ ತೆರಿಗೆ ಹಣ ಬಳಿಸಿಕೊಂಡು 6 ಕೋಟಿಗೂ ಅಧಿಕ ಹಣ ನೀಡಿರುವುದು ಸರಿಯಲ್ಲ.
ನಾಲ್ವಡಿ, ಕೆಂಪೇಗೌಡರ ಜಯಂತಿ ಅರ್ಥಪೂರ್ಣವಾಗಲಿ: ಬಿ.ಸಿ.ಶಿವಾನಂದಮೂರ್ತಿ
ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಕೆಂಪೇಗೌಡರ ಜಯಂತಿ ಪ್ರಯುಕ್ತ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ‌ ಬೆಳಗ್ಗೆ ವರ್ಣ ರಂಜಿತ ರಥದಲ್ಲಿ ಮೆರವಣಿಗೆ ಆಯೋಜಿಸಲಾಗುವುದು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಾಗಾಸೆ ಸೇರಿದಂತೆ ವಿವಿಧ ಕಾಲಾ ತಂಡಗಳು ಭಾಗವಹಿಸುವ ವ್ಯವಸ್ಥೆ ಮಾಡಬೇಕು.
ಹುಡ್ಕೋ ನಿವಾಸಿಗಳ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಅವಿರೋಧ ಆಯ್ಕೆ
40 ವರ್ಷಗಳ ಇತಿಹಾಸವಿರುವ, 100 ರೇಷನ್ ಕಾರ್ಡ್ ಗಳ ಮೂಲಕ ಆರಂಭವಾದ ಸೊಸೈಟಿಯು ಇಂದು 500ಕ್ಕೂ ಹೆಚ್ಚು ರೇಷನ್ ಕಾರ್ಡ್ ಗಳನ್ನು ಹೊಂದಿದೆ. ನೂತನ ಅಧ್ಯಕ್ಷ ಪ್ರಕಾಶ್ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲಿ.
ರಾಷ್ಟ್ರಕವಿ ಕುವೆಂಪು ಅವರ ಸಂದೇಶಗಳು ನಮ್ಮೆಲ್ಲರಿಗೂ ಮಾರ್ಗದರ್ಶನ: ಸುನಂದ ಜಯರಾಂ
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಅಣ್ಣನ ನೆನಪು ಪ್ರತಿಯೊಬ್ಬ ಕನ್ನಡಿಗರಿಗೂ ಚಿರಪರಿಚಿತ. ಯುಗದ ಕವಿ ರಾಷ್ಟ್ರಕವಿ ಕುವೆಂಪು ಅವರು ಆ ಸ್ಥಾನದಲ್ಲಿ ಸದಾ ಹಸಿರಾಗಿ ನಿಲ್ಲುತ್ತಾರೆ. ಅಂದಿನ ಕಾಲದಲ್ಲಿದ್ದ ಮೌಢ್ಯತೆಯ ವಿರುದ್ಧ ಧ್ವನಿ ಎತ್ತಿ ವೈಚಾರಿಕ ವಿಷಯಗಳನ್ನು ಸಂದೇಶವಾಗಿ ನೀಡಿದ್ದು, ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 722
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved