ವಿಎಚ್ಪಿ, ಬಜರಂಗದಳದಿಂದ ಮಂಡ್ಯದಲ್ಲಿ ಇಂದು ಮೊದಲ ಶೋಭಾಯಾತ್ರೆಶೋಭಾಯಾತ್ರೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕಿನ ಹಿಂದೂಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮೈಸೂರು, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಿಂದಲೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಳ್ಳುವರು. ೧೨೦೦ ಗ್ರಾಮಗಳಲ್ಲಿರುವ ಎಲ್ಲ ಜಾತಿ, ಸಮುದಾಯ, ಸಂಘಟನೆಯವರನ್ನು ಒಗ್ಗೂಡಿಸಿ ಶೋಭಾಯಾತ್ರೆಗೆ ಬರುವಂತೆ ಆಹ್ವಾನಿಸಲಾಗಿದೆ.