• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣವಂತರು ಹೃದಯವಂತರಾಗಿ ಸೇವಾ ಗುಣ ಹೊಂದಬೇಕು: ವಿ.ಶ್ರೀನಿವಾಸಮೂರ್ತಿ
ಮಾನವೀಯತೆಯ ತಳಹದಿ ಮೇಲೆ ರೋಟರಿ ಸಂಸ್ಥೆ ನಿರ್ಮಾಣವಾಗಿದೆ. ಪರಸ್ಪರ ಸಹಕಾರದಿಂದ ಉದ್ಯಮಶೀಲತೆಯನ್ನು ಉತ್ತೇಜಿಸ ಮೂಲಕ ಸಂಸ್ಥೆ ಪರಸ್ಪರ ಸಹಕಾರದೊಂದಿಗೆ ಸಮುದಾಯ ಸೇವೆಗೆ ಸಾಮೂಹಿಕವಾಗಿ ಒಗ್ಗೂಡುತ್ತದೆ. ರೋಟರಿ ಸದಸ್ಯ ತನಗೆ ಅರಿವಿಲ್ಲದಂತೆಯೇ ಸಮುದಾಯ ಸೇವಕನಾಗಿ ತನ್ನನ್ನು ತಾನು ಸಮರ್ಪಣೆ ಮಾಡಿಕೊಳ್ಳುತ್ತಾನೆ.
ಬೂಕನಕೆರೆಯಲ್ಲಿ ನ.18 ರಿಂದ 25ರವರೆಗೆ ಬೃಹತ್ ಮದ್ಯವರ್ಜನ ಶಿಬಿರ
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧರ್ಮಸ್ಥಳ ಸಂಸ್ಥೆ ರಾಜ್ಯಾದ್ಯಂತ ಮದ್ಯವರ್ಜನ ಶಿಬಿರ ಆಯೋಜಿಸಿ ದುಶ್ಟಟ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಬೂಕನಕೆರೆ ಗ್ರಾಮದಲ್ಲಿ ನ.18 ರಿಂದ 25ರವರೆಗೆ 8 ದಿನಗಳ ಕಾಲ ಸಂಸ್ಥೆಯಿಂದ 1887 ಶಿಬಿರ ನಡೆಯುತ್ತಿದೆ.
ರೈಲ್ವೆ ಮೇಲ್ಸೇತುವೆ ರಸ್ತೆ ಧೂಳುಮಯ...!
ರಸ್ತೆ ಕಾಮಗಾರಿ ವಹಿಸಿಕೊಂಡಿರುವ ಗುತ್ತಿಗೆದಾರ ರಸ್ತೆಯನ್ನು ಅಗೆದು ಜಲ್ಲಿ ಬಿಚಾವಣೆ ಮಾಡಿ ಅದರ ಮೇಲೆ ಡಸ್ಟ್ ಹಾಕಿ ಹೋದವನು ಈವರೆಗೆ ಆ ರಸ್ತೆ ಕಡೆ ತಿರುಗಿಯೂ ನೋಡಿಲ್ಲ. ಇದರಿಂದ ವಾಹನಗಳು ಓಡಾಡುವ ಸಮಯದಲ್ಲಿ ಮೇಲೇಳುವ ಧೂಳು ಈ ರಸ್ತೆಯಲ್ಲಿ ಓಡಾಡುವವರಿಗೆ ತೀವ್ರ ಕಿರಿಕಿರಿ ಉಂಟುಮಾಡುತ್ತಿರುವುದಲ್ಲದೇ, ಲಾರಿ, ಬಸ್‌ಗಳು, ಟ್ರ್ಯಾಕ್ಟರ್‌ಗಳು ಸಾಗುವ ವೇಳೆ ಹಿಂಬದಿಯಿಂದ ದ್ವಿಚಕ್ರ ವಾಹನ ಸವಾರರು ಹೋಗಲಾರದಷ್ಟು ಧೂಳು ಆವರಿಸಿಕೊಳ್ಳುತ್ತಿದೆ.
ಸ್ಟೀಲ್ ಕಸದ ಬುಟ್ಟಿಗಳು ನಾಪತ್ತೆ: ಲೋಕಾಯುಕ್ತಗೆ ದೂರು
ಮಂಡ್ಯ ನಗರಸಭೆ ವತಿಯಿಂದ ೯.೩೫ ಲಕ್ಷ ರು. ವೆಚ್ಚದಲ್ಲಿ ೩೫ ವಾರ್ಡ್‌ಗಳಲ್ಲೂ ಸ್ಟೀಲ್ ಕಸದ ಬುಟ್ಟಿಗಳನ್ನು ಅಳವಡಿಸಿದ್ದು, ಅರ್ಧಕ್ಕಿಂತ ಹೆಚ್ಚು ಬುಟ್ಟಿಗಳು ಕಾಣೆಯಾಗಿವೆ. ಇದಕ್ಕೆ ಅಧಿಕಾರಿಗಳೇ ಹೊಣೆಗಾರರಾಗಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಪೊಲೀಸರಿಗೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾರ್ವಜನಿಕ ವೇದಿಕೆ ತಾಲೂಕು ಅಧ್ಯಕ್ಷ ಶಿವಕುಮಾರ್ ದೂರು ನೀಡಿದ್ದಾರೆ.
ಕನಕ ದಾಸರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕರಿಸಿ: ಬಿ.ವಿ.ಕುಮಾರ್
ಮಹನೀಯರ ಜಯಂತಿಗಳಿಗೆ ಸರ್ಕಾರ ರಜೆ ನೀಡಿದರೆ, ಕೆಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಯಂತಿಯಲ್ಲಿ ಪಾಲ್ಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಾರೆ. ಕಡ್ಡಾಯವಾಗಿ ಭಾಗವಹಿಸಬೇಕು. ಕನಕದಾಸರ ಜಯಂತಿ ಅರ್ಥಪೂರ್ಣ ಆಚರಣೆಗೆ ಸಮುದಾಯದ ಮುಖಂಡರ ಅಗತ್ಯ ಸಹಕಾರ ನೀಡಲಾಗುವುದು.
ಸಹಕಾರ ಕ್ಷೇತ್ರ ಅಭಿವೃದ್ಧಿ ಸಾಧಿಸಲು ಜಿಲ್ಲೆಯ ಅಗ್ರಗಣ್ಯ ನಾಯಕರ ತ್ಯಾಗ ಅಪಾರ: ಕೆ.ಸಿ.ಜೋಗಿಗೌಡ
ಕೆ.ವಿ.ಶಂಕರಗೌಡರು ಸೇರಿದಂತೆ ಹಲವು ನಾಯಕರು ತಮ್ಮ ತನು, ಮನ, ದನ ತ್ಯಾಗ ಮಾಡಿ ಈ ಕ್ಷೇತ್ರವನ್ನು ಬಹು ಎತ್ತರಕ್ಕೆ ಬೆಳೆಸಿದ್ದಾರೆ. ಭವಿಷ್ಯದಲ್ಲಿ ಅವರ ಸಾಧನೆ ಮತ್ತಷ್ಟು ಯಶಸ್ವಿಯಾಗಲು ಸದಸ್ಯರು ಪಾರದರ್ಶಕತೆ, ಆರ್ಥಿಕ ಶಿಸ್ತು ಮತ್ತು ನಾಯಕತ್ವದ ಗುಣ ಮೈಗೂಡಿಸಿಕೊಂಡು ಕೆಲಸ ಮಾಡಿದ್ದಲ್ಲಿ ಇನ್ನಷ್ಟು ಬಲಾಢ್ಯವಾಗಿ ಕಟ್ಟಲು ಸಾಧ್ಯವಿದೆ.
ಪತ್ರಿಕೆಗಳಿಂದ ಲೋಕಜ್ಞಾನ ಹೆಚ್ಚಳ: ಕೆ.ಟಿ.ಹನುಮಂತು
ಇಂದಿನ ಯುವಜನರು ಪತ್ರಿಕೆ ಓದುವ ಹವ್ಯಾಸದಿಂದ ದೂರ ಉಳಿದು ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್‌, ಫೇಸ್‌ಬುಕ್, ಯ್ಯೂಟೂಬ್, ಇನ್‌ಸ್ಟಾಗ್ರಾಮ್, ರೀಲ್ಸ್‌ಗಳಲ್ಲಿ ಮುಳುಗಿ ಮಾನಸಿಕ ತೊಳಲಾಟಕ್ಕೆ ಒಳಗಾಗುತ್ತಿದ್ದಾರೆ, ಕಣ್ಣುಗಳ ಬೇನೆಗೆ ಒಳಗಾಗುತ್ತಿದ್ದಾರೆ.
ಬಿಜೆಪಿ ಪದಾಧಿಕಾರಿ ಸ್ಥಾನಕ್ಕಾಗಿ ಕನಿಷ್ಠ 50 ಸದಸ್ಯರ ನೋಂದಣಿ ಕಡ್ಡಾಯ: ಕೃಷ್ಣ
ಸೆ.2 ರಿಂದ ನ.15 ವರೆಗೂ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲಿ 11 ಕೋಟಿ, ರಾಜ್ಯದಲ್ಲಿ 75 ಲಕ್ಷ ಮತ್ತು ಮಂಡ್ಯ ಜಿಲ್ಲೆಯಲ್ಲಿ 2 ಲಕ್ಷ ಸದಸ್ಯತ್ವ ಮತ್ತು ತಾಲೂಕಿನಲ್ಲಿ 14 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಪಡೆದಿರುವುದು ಸಂತಸ ವಿಚಾರ. ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೂ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಲಿವೆ.
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ: ಕೆ.ಬಿ.ಚಂದ್ರಶೇಖರ್
ಪಠ್ಯ ಚಟುವಟಿಕೆಗಳನ್ನು ಮೀರಿ ವ್ಯವಹಾರಿಕ ಕೌಶಲ್ಯವನ್ನು ಸಂತೆಯಂತಯ ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಕಲಿಸಿ ಕೊಡುತ್ತವೆ. ವಿವಿಧ ವಸ್ತುಗಳನ್ನು ಮಾರುತ್ತಿರುವ ಸಂತೆಗೆ ಸಾರ್ವಜನಿಕರೂ ಆಗಮಿಸಿ ತಮಗೆ ಬೇಕಾದ ವಸ್ತುಗಳನ್ನು ಚೌಕಾಸಿ ಮಾಡಿ ಕೊಂಡುಕೊಳ್ಳುವ ಮೂಲಕ ಮಕ್ಕಳ ವ್ಯವಹಾರಿಕ ಪ್ರಜ್ಞೆಯನ್ನು ಉತ್ತೇಜಿಸುತ್ತಿದ್ದಾರೆ.
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆ: ಡಾ.ಸಿ.ಎ.ಅರವಿಂದ್ ಬಣಕ್ಕೆ ಗೆಲುವು
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಮತ್ತು ರಾಜ್ಯ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಂಘದ ಅಧ್ಯಕ್ಷರಾಗಿ ಎಸ್.ಎನ್.ಕೆಂಪೇಗೌಡ, ರಾಜ್ಯ ಪರಿಷತ್ ಸದಸ್ಯರಾಗಿ ಡಾ.ಸಿ.ಎ.ಅರವಿಂದ್ ಹಾಗೂ ಖಜಾಂಚಿಯಾಗಿ ಎನ್.ಜೆ.ಜಯರಾಮು ಅವರು ಭಾರೀ ಮತಗಳ ಅಂತರದಲ್ಲಿ ಚುನಾಯಿತರಾದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 691
  • next >
Top Stories
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
ಪಾಕ್‌ ಮೇಲೆ ಸಿಟ್ಟಿಗೆ ರಾಜಸ್ಥಾನದಲ್ಲಿ ‘ಮೈಸೂರು ಪಾಕ್‌’ ಹೆಸರೇ ಬದಲು!
ಸೋನಿಯಾ ಕಂಪನಿಗೆ ಡಿಕೆ ಸೋದರರಿಂದ ₹2.5 ಕೋಟಿ ದೇಣಿಗೆ: ಇ.ಡಿ ಚಾರ್ಜ್‌ಶೀಟ್‌
ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved