ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷಯ ಮುಕ್ತರಾದವರಿಗೆ ಸಾಮಾಜಿಕ ಭದ್ರತೆ ಒದಗಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಪ್ರಾರಂಭದಲ್ಲೇ ಕ್ಷಯ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಹಾಗೂ ಈ ರೋಗ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ಮೊಗರಹಳ್ಳಿಯ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಸಾರಿಗೆ ಬಸ್ ಕೋರಿಕೆ ನಿಲುಗಡೆಗೆ ಆದೇಶ..!
ಮೈಸೂರು ನಗರ ಬಸ್ ನಿಲ್ದಾಣ ಮತ್ತು ಕೆಆರ್ಎಸ್, ಪಾಲಹಳ್ಳಿ ಮಾರ್ಗದಲ್ಲಿ ಬರುವ ಮೊಗರಹಳ್ಳಿಯಲ್ಲಿರವ ಶ್ರೀರಾಘವೇಂದ್ರಸ್ವಾಮಿ ಮಠದ ಬಳಿ ಭಕ್ತಾದಿಗಳು ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಆದೇಶವಿದ್ದರೂ ಸಹ ಪ್ರಯಾಣಿಕರನ್ನು ಹತ್ತಿಸಿ/ಇಳಿಸದೆ ಕಾರ್ಯಾಚರಣೆ ಮಾಡುತ್ತಿರುವ ಸಂಬಂಧ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಿಂದ ದೂರು ಬಂದಿದ್ದರಿಂದ ಈ ಆದೇಶ ಮಾಡಿದ್ದಾರೆ.
ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕನ್ನಡಸೇನೆ ಮನವಿ
ನಗರದಲ್ಲಿ ಇಂಗ್ಲೀಷ್ ನಾಮಫಲಕಗಳು ಅಲ್ಲಲ್ಲಿ ಕಾಣಿಸುತ್ತಿವೆ. ಅವುಗಳನ್ನು ತಕ್ಷಣವೇ ಬದಲಾವಣೆ ಮಾಡಬೇಕು. ಮಂಡ್ಯದಲ್ಲಿ ಶೇ.40 ರಷ್ಟು ಮಾತ್ರ ಫಲಕ ಬದಲಾವಣೆ ಆಗಿರುವುದು ಕಂಡುಬರುತ್ತಿದೆ. ಅತಿಹೆಚ್ಚು ಕನ್ನಡ ಮಾತಾಡುವ ಮಂಡ್ಯ ಜಿಲ್ಲೆಯಲ್ಲಿ ಇಂತಹ ಸ್ಥಿತಿ ಆದರೆ ಹೇಗೆ ಎಂದು ಪ್ರಶ್ನಿಸಿದರು.
ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಸಬಲೀಕರಣಕ್ಕೆ ಶಕ್ತಿ: ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ
ಮಹಿಳೆಯರು ಸ್ವಾವಲಂಭಿಗಳಾಗಿ ಬದುಕಲು ಸಂಸ್ಥೆ ಹಲವು ಯೋಜನೆಗಳನ್ನು ತಂದಿದೆ. 40 ವರ್ಷಗಳಿಂದ ಮಹಿಳೆಯರ, ಬಡವರ, ರೈತರ ಬಲಸಂವರ್ಧನೆ, ಸಬಲೀಕರಣಕ್ಕೆ ಯೋಜನೆ ಮೂಲಕ ಪೂಜ್ಯರು ಶ್ರಮಿಸುತ್ತಿದ್ದಾರೆ.
ರಂಗಭೂಮಿ ಕಲಾವಿದರ ಆರೋಗ್ಯ ವಿಮೆಗೆ ಹಣ ಪಾವತಿ: ಮಧು ಜಿ ಮಾದೇಗೌಡ ಭರವಸೆ
ಸದಾ ಒತ್ತಡದ ನಡುವೆ ಜೀವನ ನಡೆಸುತ್ತಿರುವ ಗ್ರಾಮಸ್ಥರು ಇಂತಹ ಪೌರಾಣಿಕ, ಸಾಮಾಜಿಕ ನಾಟಕಗಳನ್ನು ವೀಕ್ಷಿಸುವ ಮೂಲಕ ಮನಸ್ಸನ್ನು ಉಲ್ಲಾಸಗೊಳಿಸಿಕೊಳ್ಳಬೇಕು.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ: ರಮೇಶ್ ಬಂಡಿಸಿದ್ದೇಗೌಡ
ಚುನಾವಣಾ ಸಮಯದಲ್ಲಿ ಜಮೀರ್ ಆ ಮಾತನ್ನು ಆಡಬಾರದಿತ್ತು. ನಿಖಿಲ್ ಈಗಾಗಲೇ ಎರಡು ಬಾರಿ ಸೋತಿರುವುದರಿಂದ ಮೂರನೇ ಬಾರಿ ಗೆಲ್ಲಿಸಿಕೊಳ್ಳುವ ಸಲುವಾಗಿ ಜಮೀರ್ ಅವರಿಂದ ಆ ಮಾತು ಹೇಳಿಸಿರಬಹುದು ಎಂಬುದು ನನ್ನ ಅಭಿಪ್ರಾಯ.
ಕಟಾವಿಗೆ ದರ ಹೆಚ್ಚಳ, ಪರ್ಮಿಟ್ ನೀಡದೆ ವಿಳಂಬ ಖಂಡಿಸಿ ಪ್ರತಿಭಟನೆ
ಬೇಸಿಗೆ ಕಬ್ಬಿಗೆ ಪ್ರತಿ ಟನ್ ಗೆ ಕನಿಷ್ಠ 1200 ರು. ನೀಡಬೇಕು. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹಾಗೂ ಕಾರ್ಖಾನೆ ಕಾರ್ಮಿಕರಿಗೆ ಪ್ರತಿ ಕೆಜಿ ಸಕ್ಕರೆಗೆ 25 ರು.ನಂತೆ ಮಾರಾಟ ಮಾಡಬೇಕು ಎಂದು ಆಗ್ರಹಿಸಿದರು.
ಚನ್ನಪಟ್ಟಣ ಉಪಚುನಾವಣೆ: ಮದ್ದೂರಿನಲ್ಲೂ ಬೆಟ್ಟಿಂಗ್ ಭರಾಟೆ ಜೋರು
ಚನ್ನಪಟ್ಟಣ ಉಪ ಚುನಾವಣೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹೇಳಿಕೆಯಿಂದ ಕೈ ಕಾರ್ಯಕರ್ತರಲ್ಲಿ ಸೋಲಿನ ಆತಂಕ ಶುರುವಾಗಿದೆ. ಜಮೀರ್ ಅವರನ್ನು ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ಕಳುಹಿಸಬಾರದಿತ್ತು ಎಂಬ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ.
ಕೇಂದ್ರ ಬಿಜೆಪಿ ಸರ್ಕಾರದಿಂದ ಸಹಕಾರ ಸಂಘಗಳನ್ನು ಕುಗ್ಗಿಸುವ ಪ್ರಯತ್ನ: ಚಲುವರಾಯಸ್ವಾಮಿ
ಸಹಕಾರ ಸಂಘಗಳಿಗೆ ಸುಸಜ್ಜಿತ ಕಟ್ಟಡಗಳಿಲ್ಲ, ಮೂಲ ಸೌಕರ್ಯಗಳನ್ನು ಹೊಂದಿಲ್ಲ. ಕೆಎಂಎಫ್, ಮನ್ಮುಲ್ ಹಾಗೂ ಇನ್ನಿತರ ಸಂಸ್ಥೆಗಳು, ಮುಖಂಡರ ಲೂಕ್ಷಿೃಕ್ಷಿನ್ನು ಪಡೆದು ಸ್ವಂತ ಕಟ್ಟಡವನ್ನು ನಿರ್ಮಿಸಿಕೊಳ್ಳಬೇಕು.
ಶ್ರದ್ಧೆ ಪರಿಶ್ರಮದಿಂದ ಓದಿ ಸಾಧನೆ ಮೂಲಕ ಕಾಲೇಜಿಗೆ ಕೀರ್ತಿ ತನ್ನಿ: ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶಶಿಕಲಾ
ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ ಕ್ರೀಡೆ ರಾಷ್ಟ್ರೀಯ ಸೇವೆ ಯೋಜನೆಯಲ್ಲಿ ಗುರುತಿಸಿಕೊಳ್ಳಬೇಕು. ಸಾಮಾಜಿಕ ಜೀವನದೊಂದಿಗೆ ಸಮಾಜದಲ್ಲಿ ಉತ್ತಮ ಸೇವೆ ಮಾಡಬೇಕು.
< previous
1
...
277
278
279
280
281
282
283
284
285
...
691
next >
Top Stories
ಒಂದೇ ವಾರದಲ್ಲಿ 350%ಗೂ ಅಧಿಕ ಮಳೆ ಅಬ್ಬರ - ಇನ್ನು 3 ದಿನದಲ್ಲಿ ರಾಜ್ಯಕ್ಕೆ ಮುಂಗಾರು?
ಇಂಡಿಗೋ ವಿಮಾನದ 220 ಪ್ರಯಾಣಿಕರ ಜೀವ ರಕ್ಷಿಸಿದ ವಾಯುಪಡೆ!
ಪಾಕ್ ಮೇಲೆ ಸಿಟ್ಟಿಗೆ ರಾಜಸ್ಥಾನದಲ್ಲಿ ‘ಮೈಸೂರು ಪಾಕ್’ ಹೆಸರೇ ಬದಲು!
ಸೋನಿಯಾ ಕಂಪನಿಗೆ ಡಿಕೆ ಸೋದರರಿಂದ ₹2.5 ಕೋಟಿ ದೇಣಿಗೆ: ಇ.ಡಿ ಚಾರ್ಜ್ಶೀಟ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಮರುಜೀವ ?