• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಮಂಡಳಿಯಿಂದ ಕೋಟ್ಯಂತರ ಸರ್ಕಾರಿ ಜಾಗ ತನ್ನದೆಂದು ಹೇಳಿಕೊಂಡಿದೆ: ಮಂಜುನಾಥ್
ಮಂಡ್ಯ ಜಿಲ್ಲಾದ್ಯಂತ ಶಾಲೆ, ದೇವಾಲಯ, ರೈತರ ಜಾಮೀನು, ಐತಿಹಾಸಕ ಸ್ಮಾರಕಗಳು ಸೇರಿದಂತೆ ಸರ್ಕಾರಿ ಜಾಗಗಳು, ಗುಂಡು ತೋಪು, ಮೈಷುಗರ್ ಟೌನ್ ಅಸ್ತಿ ಸೇರಿ ಸೇರಿ ಇತರ ಆಸ್ತಿಗಳ ಮೇಲೆ ವಕ್ಫ್‌ ತನ್ನ ವಕ್ರ ದೃಷ್ಟಿ ಬೀರಿದೆ. ವಕ್ಫ್‌ ಮಂಡಳಿ ನಗರದ ಒಳಗೆ ಹಾಗೂ ಸುತ್ತಮುತ್ತ ಕೋಟ್ಯಂತರ ರು. ಬೆಲೆಬಾಳುವ 96.280 ಚದರ ಅಡಿ ಸರ್ಕಾರಿ ಜಾಗವನ್ನು ತನ್ನದೆಂದು ಹೇಳಿಕೊಂಡಿದೆ.
ವೈ.ಯರಹಳ್ಳಿಯಲ್ಲಿ ಚುಂಚಶ್ರೀಗಳಿಂದ ಮಹನೀಯರ ಪುತ್ಥಳಿ ಅನಾವರಣ
ಸಮಾಜ ಹೇಳಿಗೆಗೆ ಶ್ರಮಿಸಿದ ನಾಯಕರ ಪ್ರತಿಮೆಯನ್ನು ಗ್ರಾಮದಲ್ಲಿ ಸ್ಥಾಪಿಸಿದ್ದು ಯುವ ಜನಾಂಗ ಇವರ ಆದರ್ಶ ಮೈಗೂಡಿಸಿಕೊಳ್ಳಬೇಕು. ತಾಯಂದಿರು ಮನಸು ಮಾಡಿದರೆ ತಪ್ಪು ದಾರಿಯಲ್ಲಿ ಹೋಗುವ ಮಕ್ಕಳನ್ನು ಸರಿದಾರಿಗೆ ತರುವ ಶಕ್ತಿ ಇದ್ದು, ಬಾಲ್ಯದಲ್ಲಿಯೇ ಮಕ್ಕಳನ್ನು ತಿದ್ದುವ ಕೆಲಸವಾಗಬೇಕು.
ಬಾಲಕಿಗೆ ಮೂಳೆ ಕ್ಯಾನ್ಸರ್: ಚಿಕಿತ್ಸೆಗೆ ನೆರವು ನೀಡುವಂತೆ ಮನವಿ
ಶ್ರೀರಂಗಪಟ್ಟಣ ತಾಲೂಕಿನ ಬಲ್ಲೇನಹಳ್ಳಿ ಹೇಮ-ಸದಾನಂದ ದಂಪತಿ ಪುತ್ರಿ ವಿನುತಾ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆಗೆ ಅಗತ್ಯ ಹಣಕಾಸಿನ ನೆರವು ನೀಡುವಂತೆ ಬಲ್ಲೇನಹಳ್ಳಿ ಗ್ರಂಥಪಾಲಕ ಕೂಡಲಕುಪ್ಪೆ ಸೋಮಶೇಖರ್ ಮನವಿ ಮಾಡಿದರು.
ಹಳಗನ್ನಡ ಕಾವ್ಯಗಳನ್ನು ಓದದಿದ್ದರೆ ಅರ್ಥೈಸುವಿಕೆಯೇ ತಪ್ಪಾಗುವದು: ಡಾ.ಶಾಂತರಾಜು ಎಚ್ಚರಿಕೆ
ಜೈನ ಕಾವ್ಯಗಳಲ್ಲಿ ದೇವರನ್ನು ಮೀರಿ ಮನುಷ್ಯ ಬೆಳೆದ ಬಗ್ಗೆ ಕೃತಿ ರಚನೆಯಾಗಿವೆ. ವೀರಶೈವ ಕೃತಿಗಳಲ್ಲಿ ವೀರಶೈವ ಪ್ರತಿಪಾದನೆ ಜೊತೆಗೆ ಶಿವನ ಆರಾಧನೆಗೆ ಒತ್ತು ನೀಡಲಾಗಿದೆ. ಎಲ್ಲಾ ಕಾಲಘಟ್ಟಗಳಲ್ಲಿಯೂ ಕಾವ್ಯಗಳ ಮೇಲೆ‌ ಧರ್ಮ ಪ್ರಭಾವ ಬೀರಿರುವುದನ್ನು ಕಾಣುತ್ತೇವೆ.
ಕಸಾಪದಿಂದ ನವೆಂಬರ್‌ನಲ್ಲಿ ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮ: ಚಾ.ಶಿ.ಜಯಕುಮಾರ್
1915ರಲ್ಲಿ ಆರಂಭವಾದ ಸಾಹಿತ್ಯ ಪರಿಷತ್ ದೆಹಲಿಯಿಂದ ಹಿಡಿದು ಮಂಡ್ಯದ ವರೆಗೆ 109 ವರ್ಷಗಳಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ನಗರದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಸುತ್ತಿದೆ. 3 ದಿನಗಳ ಕಾಲ ನಡೆಯುವ ಆ ಅಕ್ಷರ ಬೃಹತ್ ಜಾತ್ರೆಯಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕನ್ನಡತವನ್ನು ತೋರಿಸಬೇಕು.
ಅಗ್ರಹಾರಬಾಚಹಳ್ಳಿಯಲ್ಲಿ ಆಂಜನೇಯ ದೇಗುಲ ಲೋಕಾರ್ಪಣೆ
ಮಾನವನಿಗೆ ಕಷ್ಟ ಎದುರಾದಾಗ ತಾನು ನಂಬಿರುವ ದೇವರ ಮೊರೆ ಹೋಗುತ್ತಾರೆ. ಪೂಜೆ ಪುನಸ್ಕಾರಗಳಲ್ಲಿ ಮಗ್ನನಾಗಿ ಭಗವಂತನಲ್ಲಿ ತನ್ನ ನಿವೇದನೆ ಸಲ್ಲಿಸುವ ಮೂಲಕ ಸಂಕಷ್ಟದಿಂದ ಪಾರುಮಾಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತಾರೆ. ಹೀಗೆ ಕಷ್ಟದಿಂದ ಪಾರಾದ ನಂತರ ತಮ್ಮ ಗ್ರಾಮಗಳಲ್ಲಿ ಭಗವಂತನ ದೇವಾಲಯಗಳನ್ನು ನಿರ್ಮಿಸಿ ಪೂಜಿಸುವ ಕೆಲಸ ಮಾಡಬೇಕು.
ನಾಟಕಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ವಿಜಯ ರಾಮೇಗೌಡ
ನಾಟಕಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ಕುರುಕ್ಷೇತ್ರ, ರಾಮಾಯಣದಂತಹ ನಾಟಕಗಳ ಮೂಲಕ ನಮ್ಮ ಹಿರಿಯರು ನಮ್ಮ ಬದುಕಿಗೆ ಮಾರ್ಗದರ್ಶನ ಮಾಡಿದ್ದಾರೆ. ನಾಟಕದ ಪಾತ್ರದಾರಿಗಳಿಂದ ದುಷ್ಟ ನಿಗ್ರಹ, ಶಿಷ್ಠ ಸಂರಕ್ಷಕ ಮಹತ್ವ ಸಾರುತ್ತಲೇ ಸತ್ಯ ಮತ್ತು ಧರ್ಮಕ್ಕೆ ಅಂತಿಮ ಜಯ. ನಾವೆಲ್ಲರೂ ಧರ್ಮಮಾರ್ಗದಲ್ಲಿಯೇ ಸಾಗಬೇಕು ಎನ್ನುವುದನ್ನು, ಸಾಮಾಜಿಕ ಸಂದೇಶವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಮಾಡಿದ್ದಾರೆ.
ತನ್ನ ಪ್ರಾಣವನ್ನು ಲೆಕ್ಕಿಸದೆ ಹೋರಾಡಿ ರಾಜನಿಷ್ಠೆ ಮೆರೆದ ಓಬವ್ವ: ಡಾ ಎಚ್.ಎಲ್. ನಾಗರಾಜು
ಓಬವ್ವ ಯಾವುದೇ ವಿದ್ಯಾಭ್ಯಾಸ ಅಥವಾ ಹುದ್ದೆ ಪಡೆದವಳಲ್ಲ. ಆದರೂ ತನ್ನ ಪತಿ ಕರ್ತವ್ಯವನ್ನು ತನ್ನದೆಂದು ಭಾವಿಸಿ ವಿರಾವೇಶದಿಂದ ಶತ್ರು ನಾಶ ಮಾಡಿದ ಆಕೆ ಸಾಧನೆ ಎಲ್ಲರೂ ಮೆಚ್ಚುವಂತದ್ದು. ಸಾಮಾನ್ಯಳಾಗಿ ಹುಟ್ಟಿ ಅಸಾಮಾನ್ಯ ಸಾಧನೆ ಮಾಡಿದ ಓಬವ್ವ ಈ ನಾಡಿನ ಎಲ್ಲಾ ಹೆಣ್ಣು ಮಕ್ಕಳಿಗೂ ಸ್ಫೂರ್ತಿಯಾಗಿದ್ದಾರೆ.
ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಭೂಮಿ ತನ್ನ ಸತ್ವ ಕಳೆದುಕೊಂಡ ಬರಡಾಗಲಿದೆ: ಅಶೋಕ್ ಎಚ್ಚರಿಕೆ
ಮುಂದಿನ ದಿನಗಳಲ್ಲಿ ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಕಾಲಕ್ರಮೇಣ ಇಳುವರಿ ಕುಂಠಿತಗೊಳ್ಳುತ್ತದೆ. ಇದರಿಂದ ಆಹಾರದ ಕೊರತೆ ಉಂಟಾಗಿ ತೀವ್ರ ಸಮಸ್ಯೆಗೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸಾವಯವ ಕೃಷಿಗೆ ಹೊತ್ತು ನೀಡಿ ಭೂಮಿ ಫಲವತ್ತತೆ ಉಳಿಸಬೇಕು.
ದಲಿತರ ದೇಗುಲ ಪ್ರವೇಶ ವಿವಾದ: ಶಾಂತಿ ಸಭೆ ವಿಫಲ
ಭಾನುವಾರ ಶ್ರೀಕಾಲಭೈರವೇಶ್ವರಸ್ವಾಮಿ ದೇವಸ್ಥಾನಕ್ಕೆ ದಲಿತರು ಪ್ರವೇಶಿಸುವುದನ್ನು ಸವರ್ಣೀಯರು ತೀವ್ರವಾಗಿ ವಿರೋಧಿಸಿದ್ದರು. ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದರಿಂದ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪೊಲೀಸ್ ರಕ್ಷಣೆಯಲ್ಲಿ ದೇಗುಲದೊಳಗೆ ದಲಿತರಿಗೆ ಪ್ರವೇಶಾವಕಾಶ ಕಲ್ಪಿಸಿದ್ದರು. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನೆಲೆಸಿತ್ತು.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved