• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ..!
ಪಾಂಡವಪುರ ಪಟ್ಟಣದ ಒಳಚರಂಡಿ ಕಾಮಗಾರಿಯ ಮಲೀನ ನೀರು ಸಂಸ್ಕರಣಾ ಘಟಕಕ್ಕೆ ರೈತರಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ ಜಮೀನಿಗೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಲು ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯದ ಆದೇಶದಂತೆ ಕೋರ್ಟ್ ಅಮೀನರು ಕಚೇರಿ ಪಿಠೋಪಕರಣಗಳನ್ನು ಸೋಮವಾರ ಜಪ್ತಿ ಮಾಡಿದರು.
ಸವರ್ಣೀಯರ ವಿರೋಧ ನಡುವೆ ದಲಿತರಿಂದ ದೇಗುಲ ಪ್ರವೇಶ - ಮಂಡ್ಯದ ಹನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ದೇಗುಲದಲ್ಲಿ ಘಟನೆ

ತಾಲೂಕಿನ ಹನಕೆರೆ ಗ್ರಾಮದಲ್ಲಿ ಎರಡು ವರ್ಷಗಳ ಹಿಂದಷ್ಟೇ ನೂತನವಾಗಿ ಜೀರ್ಣೋದ್ಧಾರಗೊಂಡಿದ್ದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ಸವರ್ಣೀಯರ ವಿರೋಧದ ನಡುವೆಯೂ ಅಧಿಕಾರಿಗಳು, ಪೊಲೀಸರ ರಕ್ಷಣೆಯಲ್ಲಿ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದರು.

ಚನ್ನಪಟ್ಟಣ ಉಪಚುನಾವಣೆ : ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಹರಕೆ ಕಟ್ಟಿದ ಶೀಲಾ ಯೋಗೇಶ್ವರ್
ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಾಂಗಿಯಾಗಿ ಆಗಮಿಸಿದ ಶೀಲಾ ಯೋಗೇಶ್ವರ್, ದೇಗುಲದ ಆವರಣದಲ್ಲಿ ಪುರೋಹಿತರಾದ ಏರಿ ನಾಗರಾಜು ನೇತೃತ್ವದಲ್ಲಿ ವಾಯುಸ್ತುತ್ ಪುನಶ್ಚರನ ಹೋಮದೊಂದಿಗೆ ಪೂರ್ಣಾಹುತಿ ಅರ್ಪಿಸಿದರು.
ಮಗನ ಚುನಾವಣೆಗಿಂತ ಎಚ್ಡಿಕೆಗೆ ನಿಶ್ಚಿತಾರ್ಥ ಕಾರ್ಯಕ್ರಮ ಮುಖ್ಯವಾಯಿತೆ?: ಚಲುವರಾಯಸ್ವಾಮಿ
ಕೀಲಾರ ಜಯರಾಮ್ ಮತ್ತು ನಾನು 40 ವರ್ಷಗಳ ಸ್ನೇಹಿತರು. ಅವರು ಜೆಡಿಎಸ್ ನಲ್ಲಿದ್ದಾಗ ನಾನು ಕಾಂಗ್ರೆಸ್ ನಲ್ಲಿದ್ದೆ. ಈಗಲೂ ಇಬ್ಬರು ಜೊತೆಯಾಗಿದ್ದೇವೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಜೊತೆಯಲ್ಲೇ ಊಟ ಮಾಡಿದ್ದೇವೆ. ಯಾವುದೇ ಗಲಾಟೆ ಅಥವಾ ಹಲ್ಲೆ ನಡೆದಿಲ್ಲ.
ಚೆಲುವನಾರಾಯಣಸ್ವಾಮಿಗೆ ತಮಿಳುನಾಡು ಸರ್ಕಾರದಿಂದ ವಿಶೇಷ ವಸ್ತ್ರ ಸಮರ್ಪಣೆ
ಸರ್ಕಾರ ಎರಡೂ ರಾಜ್ಯಗಳ ಸೌಹಾರ್ಧಯುತ ಬೆಳವಣಿಗೆ ಪರಂಪರೆಯ ಪರಸ್ಪರ ವಿನಿಮಯಕ್ಕಾಗಿ ನೀಡಿರುವ ವಿಶೇಷ ಆದೇಶದಂತೆ ರಾಮಾನುಜರಿಗೇ ಗುರುಗಳಾಗಿದ್ದ ಮಧುರಮಂಗಲಂ ಎಂಬಾರ್ ಮತ್ತು ಕೇಶವಪೆರುಮಾಳ್ ದೇವಾಲಯದಿಂದ ಚೆಲುವನಾರಾಯಣನಿಗೆ ವಿಶೇಷ ಗೌರವ ಸಮರ್ಪಣೆಯನ್ನು ಮಾಡಲಾಗಿದೆ.
ಸವರ್ಣೀಯರ ವಿರೋಧ: ದಲಿತರಿಂದ ದೇಗುಲ ಪ್ರವೇಶ
ಇದು ಮುಜರಾಯಿ ಇಲಾಖೆಗೆ ಸೇರಿದ ದೇಗುಲ. ಈ ದೇಗುಲಕ್ಕೆ ಎಲ್ಲಾ ಜಾತಿ, ಧರ್ಮ, ಜನಾಂಗದವರ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ಅದಕ್ಕೆ ಯಾರೂ ಅಡ್ಡಿಪಡಿಸುವಂತಿಲ್ಲ. ಅಡ್ಡಿಪಡಿಸಿದರೆ ಕಾನೂನಾತ್ಮಕವಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ.
ವಕ್ಫ್ ಸಮಸ್ಯೆ ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಶಾಸಕ ತನ್ವೀರ್ ಸೇಠ್ ಸಲಹೆ
ವಕ್ಫ್ ವಿಷಯವನ್ನು ಹಾದಿ ಬೀದಿಯಲ್ಲಿ ಯಾರೂ ಮಾತನಾಡಬಾರದು. ಇದು ಇನ್ನಷ್ಟು ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗಾಗಿ ವಕ್ಫ್ ಗೆ ಮೀಸಲಿಟ್ಟ ಆಸ್ತಿಯಲ್ಲಿ ಧರ್ಮದ ರಕ್ಷಣೆ ಮಾಡಬೇಕು. ಇದರಿಂದ ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳಬೇಕು.
ಬಾಲಭವನಕ್ಕೆ ಶೀಘ್ರವೇ ಕಾಯಕಲ್ಪ: ಎಂ.ಸಿ.ಪ್ರಕಾಶ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಅಂತಹ ಮಕ್ಕಳಿಗೆ ದೈಹಿಕ, ಮಾನಸಿಕ, ಸಾಂಸ್ಕೃತಿಕವಾಗಿ ಪ್ರತಿಭಾನ್ವಿತರನ್ನಾಗಿ ಮಾಡಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅತ್ಯದ್ಭುತ ಆಡಳಿತಗಾರ: ಚುಂಚಶ್ರೀ
ಮಹಾತ್ಮ ಗಾಂಧೀಜಿ ಅವರಿಂದ ರಾಜರ್ಷಿ ಎಂದು ಕರೆಸಿಕೊಂಡ ನಾಲ್ವಡಿ ಅವರ ಕೊಡುಗೆಗಳು ಶಾಶ್ವತವಾಗಿ ಉಳಿದುಕೊಂಡಿವೆ. ನಾಡಿನ ಅಭಿವೃದ್ಧಿ ಮತ್ತು ಜನಸೇವೆಗಾಗಿ ನಾಲ್ವಡಿ ಅವರು ತಮ್ಮ ಜೀವನವನ್ನು ಸಮರ್ಪಿಸಿಕೊಂಡರು.
ಚಲುವರಾಯಸ್ವಾಮಿಗೆ ಕೃತಜ್ಞತೆ ಎಂಬುದೇ ಇಲ್ಲ: ಸಿ.ಎಸ್.ಪುಟ್ಟರಾಜು
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆಲುವು ನಿಶ್ಚಿತ. ಯೋಗೇಶ್ವರ್ ಪಕ್ಷ ಬದಲಿಸಿದ್ದು, ನಿಖಿಲ್ ಗೆಲುವಿಗೆ ವರದಾನವಾಗಿದೆ. ಜಿಲ್ಲೆಯ ಸುಮಾರು ೫ ಸಾವಿರ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಎರಡು ಚುನಾವಣೆಯಲ್ಲಿ ನಿಖಿಲ್ ಸೋತಿರುವುದರಿಂದ ಅವರನ್ನೇ ಗೆಲ್ಲಿಸಬೇಕೆಂದು ಚನ್ನಪಟ್ಟಣದ ಜನರು ತೀರ್ಮಾನ ಮಾಡಿದ್ದಾರೆ.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved