• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ ಬೆಳೆದಂತೆ ದೇವರಲ್ಲಿ ನಂಬಿಕೆ ಹೆಚ್ಚಳ: ನಿರ್ಮಲಾನಂದನಾಥ ಶ್ರೀಗಳು
ಕುಟುಂಬದಲ್ಲಿ ಕಷ್ಟಗಳು ಸಾಮಾನ್ಯ. ಇದರ ಪರಿಹಾರಕ್ಕಾಗಿ ದೇವರನ್ನು ಪೂಜಿಸಿದರೆ ಮನೆಯಲ್ಲಿ ನೆಮ್ಮದಿ ಸುಖ ಶಾಂತಿ ಲಭಿಸುತ್ತದೆ ಎಂಬುದನ್ನು ನಮ್ಮ ಹಿರಿಯ ನಂಬಿಕೆಯಾಗಿದೆ. ಅದರಂತೆ ಜಂಜಾಟದಲ್ಲಿ ಜೀವನದಲ್ಲಿ ದೇವರ ಪ್ರಾರ್ಥನೆಯು ಮುಖ್ಯವಾಗಬೇಕಿದೆ.
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿ : ಶಾಸಕ ಕೆ.ಎಂ.ಉದಯ್
ವಿದ್ಯಾರ್ಥಿಗಳು ಚಂಚಲ ಮನ್ಸನ್ನು ಬದಿಗಿಟ್ಟು ತಮ್ಮ ಗುರಿಯತ್ತ ಮುನ್ನುಗ್ಗಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ವಿಗೊಳ್ಳಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನ ಶೀಲತೆ ಮತ್ತು ಕ್ರೀಯಾಶೀಲತೆ ಬೆಳೆಸುವುದರ ಮೂಲಕ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಸ್ವಾಸ್ತ್ಯಕ್ಕೆ ಕಾರಣವಾಗುತ್ತದೆ.
ಮನುಷ್ಯನ ಅಂಗರಚನೆ ಸಸ್ಯಹಾರಕ್ಕೆ ಪೂರಕ: ಸುಮಂಗಲಿ ಸಾಲಿಮಠ್
ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಇನ್ನೊಂದಿಲ್ಲ. ನಮ್ಮ ಪೂರ್ವಿಕರು ಶೇಕಡ 90 ರಷ್ಟು ಸಸ್ಯಜನ್ಯ ಪದಾರ್ಥಗಳನ್ನೆ ಸೇವಿಸುತ್ತಿದ್ದರು. ಆರೋಗ್ಯವಂತರಾಗಿ ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಶೇ.10ರ ಸ್ಥಾನದಲ್ಲಿದ್ದ ಮಾಂಸಾಹಾರ ಶೇ.50ರ ಗಡಿ ತಲುಪಿದೆ. ಆದ್ದರಿಂದ ಎಲ್ಲಾ ಪ್ರತಿಷ್ಠಿತ ಆಸ್ಪತ್ರೆಗಳು ಗಿಜಿಗುಡುತ್ತಿವೆ.
ಒಳಾಂಗಣ ಕ್ರೀಡಾಂಗಣಕ್ಕೆ ಅಗತ್ಯ ಅನುದಾನ: ಶಾಸಕ ಮಧು ಜಿ.ಮಾದೇಗೌಡ
ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನನ್ನು ಸಂಘ ಗುರುತಿಸಿದರೆ ಸರ್ಕಾರದ ಮಟ್ಟದಲ್ಲಿ ಮಂಜೂರು ಮಾಡಿಸಲಾಗುವುದು. ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ಸಾಧ್ಯವಾಗದಿದ್ದಲ್ಲಿ ಶಾಸಕರ ಅನುದಾನದಲ್ಲಿ 25 ರಿಂದ 30 ಲಕ್ಷ ರು.ಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು.
ಸಾಹಿತ್ಯ ಸಮ್ಮೇಳನದ ರಥಯಾತ್ರೆಗೆ ಪೂರ್ಣಕುಂಭ ಸ್ವಾಗತ
ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. 3ನೇ ಬಾರಿ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಮ್ಮೇಳನವನ್ನು ತಾಲೂಕಿನ ಜನರು ಮನೆ ಹಬ್ಬದಂತೆ ಸಂಭ್ರಮಿಸಿ ಸ್ವ ಇಚ್ಛೆಯಿಂದ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು.
ನವೆಂಬರ್ ನಿತ್ಯೋತ್ಸವ ಆಯೋಜನೆ ಶ್ಲಾಘನೀಯ: ಹೆರಗನಹಳ್ಳಿ ದಿನೇಶ್
ಬಿ.ಎಂ.ಶ್ರೀಕಂಠಯ್ಯ, ಜೀಶಂಪ, ಡಾ.ಎಚ್.ಎಲ್.ನಾಗೇಗೌಡ, ಹಂದೇನಹಳ್ಳಿಯ ಯಕ್ಷಗಾನ ಕವಿ ಕೆಂಪಣ್ಣ, ಬಿಂಡಿಗನವಿಲೆ ವೆಂಕಟಾಚಾರ್ಯ, ಬೋಗಾದಿಯ ಬಿ.ಸಿ. ರಾಮಚಂದ್ರ ಶರ್ಮ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಸಾಹಿತಿಗಳು ಮತ್ತು ಕವಿಗಳು ನಾಗಮಂಗಲದವರು ಎಂಬುದು ನಮ್ಮ ಹೆಮ್ಮೆ.
ಸಾಹಿತ್ಯ ಸಮ್ಮೇಳ: ಮೆರವಣಿಗೆಗೆ ಉತ್ತಮ ಕಲಾ ತಂಡಗಳ ಆಯ್ಕೆ ಮುಖ್ಯ: ಮಧು ಮಾದೇಗೌಡ
ಮೆರವಣಿಗೆಯಲ್ಲಿ ೮೭ ಸಮ್ಮೇಳನದ ಅಧ್ಯಕ್ಷರ ಭಾವಚಿತ್ರದೊಂದಿಗೆ ಕನ್ನಡದ ಬಾವುಟದೊಂದಿಗೆ ಅಲಂಕೃತವಾಗಿ ಭಾಗವಹಿಸಲು ಸಿಂಗರಿಸಬೇಕು. ಮೆರವಣಿಗೆಯಲ್ಲಿ ೨೦ ಎತ್ತಿನಗಾಡಿಗಳು ರೈತರ ಗೌರವವನ್ನು ಹೆಚ್ಚಿಸುವ ರೀತಿ ಜಿಲ್ಲೆಯ ಗ್ರಾಮೀಣ ಸೊಗಡಿನ ಕಂಪನ್ನು ಸೂಸುವ ರೀತಿ ಸಜ್ಜುಗೊಳಿಸಲು ಯೋಜನೆ ರೂಪಿಸಿ. ಇದಕ್ಕಾಗಿ ಸಮಿತಿಯ ಎಲ್ಲಾ ಸದಸ್ಯರು ಕಾರ್ಯಪ್ರವೃತರಾಗಬೇಕು.
ಪ್ರತಿಯೊಬ್ಬ ಮನುಷ್ಯನ ಹುಟ್ಟಿಗೂ ಒಂದು ಉದ್ದೇಶವಿರುತ್ತದೆ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮಠಮಾನ್ಯಗಳು ಆಧ್ಯಾತ್ಮದ ಜತೆಗೆ ಶೈಕ್ಷಣಿಕ ಕ್ಷೇತ್ರಕ್ಕೂ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಶಿಕ್ಷಣ ಕ್ಷೇತ್ರ ಬಲವರ್ಧನೆಗೊಳ್ಳಲು ಸಾಧ್ಯವಾಗಿದೆ. ನಾಡಿನಲ್ಲಿ ಸಾಕ್ಷರತೆ ಪ್ರಗತಿಗೆ ಮೈಸೂರು ಸಂಸ್ಥಾನದ ಮಹರಾಜ ಕೊಡುಗೆ ಅಪಾರವಿದೆ. ಕೇವಲ ಶೇ.5ರಷ್ಟು ಇದ್ದಂತಹ ಸಾಕ್ಷರತೆ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಬೆಳೆದಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಲ್ಲುತ್ತದೆ.
೨೧.೩೨ ಕೋಟಿ ರು. ಮೌಲ್ಯದ ೩೫ ಆಸ್ತಿ ವಕ್ಫ್ ವಶಕ್ಕೆ..!
ಮಂಡ್ಯ ನಗರದ ಗುತ್ತಲು, ವಿವಿ ಬಡಾವಣೆ, ಗಾಂಧಿನಗರ, ಹಾಲಹಳ್ಳಿ, ಮಾರುತಿನಗರ, ಇಂದಿರಾ ಕಾಲೋನಿ, ತಾಲೂಕಿನ ಹಲ್ಲೇಗೆರೆ, ಬೇವಿನಹಳ್ಳಿ, ಹಳುವಾಡಿ, ಕಮ್ಮನಾಯಕನಹಳಿ, ಟಿ.ಮಲ್ಲೀಗೆರೆ, ಬೇವಿನಹಳ್ಳಿ, ಕೊತ್ತತ್ತಿ, ತಗ್ಗಹಳ್ಳಿ ಮುಂತಾದ ಕಡೆಗಳಲ್ಲಿ ಮುಸ್ಲಿಂ ಜಮಾತ್, ಮದರಸ, ಮಸೀದಿ, ಶಾದಿ ಮಹಲ್, ಅರೇಬಿಕ್ ಮದರಸ, ಖಬರಸ್ತಾನ್, ದರ್ಗಾ ಹಾಗೂ ಇನ್ನಿತರ ಉದ್ದೇಶಗಳಿಗೆ ಮೀಸಲಿರಿಸಿ ವಕ್ಫ್‌ಬೋರ್ಡ್ ಸೇರಿದ ಆಸ್ತಿ ಎಂದು ಘೋಷಣೆ ಮಾಡಲಾಗಿದೆ.
ಹಿಂದಿ ಹೇರಿಕೆಯಿಂದ ಕನ್ನಡಿಗರ ಉದ್ಯೋಗಕ್ಕೆ ಕುತ್ತು: ಕೆ.ಪಿ.ಮೃತ್ಯುಂಜಯ
ತ್ರಿಭಾಷಾ ನಡವಳಿಯನ್ನು ಕುವೆಂಪು ಅಂದೇ ವಿರೋಧಿಸಿದ್ದರು. ಆದರೆ, ಇಂದು ನಾವು ಅದನ್ನು ಅಪ್ಪಿಕೊಂಡಿದ್ದೇವೆ. ಇದರ ವಿರುದ್ಧ ಹೋರಾಟ ಮಾಡಿ ಕನ್ನಡ ಭಾಷೆ ಮಾತ್ರ ಉಳಿಯುವಂತೆ ಮಾಡಬೇಕಿದೆ. ಕರ್ನಾಟಕ ಏಕೀಕರಣದ ಚಳವಳಿ ಬಗ್ಗೆ ಮಾತನಾಡಿದ ಕುವೆಂಪು ಅವರು ಏಕಮಾತ್ರ ವ್ಯಕ್ತಿಯಾಗಿ ಕಾಣುತ್ತಾರೆ. ಆದರೆ, ಇನ್ನಾವುದೇ ರಾಜಕಾರಣಿಗಳು ನಮ್ಮ ರಾಜ್ಯದಲ್ಲಿ ಕರ್ನಾಟಕ ಏಕೀಕರಣ ಚಳವಳಿ ಬಗ್ಗೆ ಮಾತನಾಡಲಿಲ್ಲ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved