• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಶಕ್ತಿ ಒಗ್ಗೂಡಿಸಿ ಕ್ರೀಡೆ ಆಯೋಜನೆ ಶ್ಲಾಘನೀಯ: ಕೆ.ವಿ.ಅರುಣಕುಮಾರ್
ಕಿಕ್ಕೇರಿಯ ರಾಯಲ್‌ಶೆಟ್ಟಿತಂಡ ಪ್ರಥಮ, ಹೊಸಪೇಟೆ ಕುರುಹಿನಶೆಟ್ಟಿ ಬಾಯ್ಸ್ ದ್ವಿತೀಯ, ದೊಡ್ಡಬಳ್ಳಾಪುರದ ಮನು ಇಲೆವನ್‌ ತಂಡ ತೃತೀಯ, ಹೊಸಪೇಟೆಯ ಇಲೆವೆನ್‌ ತಂಡ ಚತುರ್ಥ ಬಹುಮಾನವನ್ನು ನಗದು ಹಾಗೂ ಪಾರಿತೋಷದ ಪಡೆದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಮೆ ಅನಾವರಣ
ಎಚ್‌.ಡಿ.ದೇವೇಗೌಡರ ಅಭಿಮಾನಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಚಲುವರಾಜು, ಸಿವಿಲ್ ಎಂಜಿನಿಯರ್ ಅಕ್ಷಯ್ ಅವರು ಅಭಿಮಾನದಿಂದ ನಿರ್ಮಿಸಿದ್ದ ಮಾಜಿ ಪ್ರಧಾನಿ ಎಚ್ಡಿಡಿ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ಶ್ರೀಗಳು, ಮೈಸೂರು ಮಹರಾಜ ಹಾಗೂ ಗಣ್ಯರನ್ನು ಆತ್ಮೀಯವಾಗಿ ವಾದ್ಯ, ಚಂಡೇವಾದ್ಯ ಕಲಾವಿದರ ಹಾಗೂ ವಿವಿಧ ಕಲಾತಂಡಗಳ ಭವ್ಯವಾಗಿ ಸ್ವಾಗತಿಸಿದರು.
ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ರಾಜಮುಡಿ ಕಿರೀಟ ಧಾರಣ ಮಹೋತ್ಸವ
ಚೆಲುವನಾರಾಯಣಸ್ವಾಮಿಗೆ ಶನಿವಾರ ರಾತ್ರಿ ವಜ್ರಖಚಿತ ರಾಜಮುಡಿ ಕಿರೀಟಧಾರಣ ಮಹೋತ್ಸವ ವೈಭವದಿಂದ ನೆರವೇರಿತು. ಜಿಲ್ಲಾ ಖಜಾನೆಯಿಂದ ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದ ರಾಜಮುಡಿ ತಿರುವಾಭರಣಪೆಟ್ಟಿಗೆ ಪಾರ್ಕಾವಣೆ ಮಾಡಿ 7.15ಕ್ಕೆ ಸ್ವಾಮಿಗೆ ಧರಿಸಿ ವೈಭವದಿಂದ ಉತ್ಸವ ನೆರವೇರಿಸಲಾಯಿತು.
ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್: ಅಶ್ವತ್ಥನಾರಾಯಣ
ವಿಜಯಪುರ, ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಬೆಲೆ ಬಾಳುವ ವಕ್ಪ್ ಆಸ್ತಿಗಳನ್ನು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಹ್ಯಾರಿಸ್ ಸೇರಿದಂತೆ ಹಲವು ಮಂದಿ ಒತ್ತುವರಿ ಮಾಡಿಕೊಂಡಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿಗಳನ್ನು ತೆರವುಗೊಳಿಸಿ ಅದನ್ನು ಮೊದಲು ವಶಕ್ಕೆ ತೆಗೆದುಕೊಳ್ಳಲಿ.
ಕಾವೇರಿ ಉತ್ಸವ, ಮಂಡ್ಯ ಸಂಭ್ರಮಕ್ಕೆ ಹರಿದುಬಂದ ಜನಸಾಗರ
ನಾಲ್ವಡಿ ಅವರ ಸಾಧನೆಗಳಲ್ಲಿ ಶೇ.೫ರಷ್ಟು ಸಾಧನೆಗಳನ್ನು ಮಾಡುವುದಕ್ಕೆ ಸರ್ಕಾರಗಳಿಂದ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ರಾಜಕಾರಣ ಹೊಲಸೆದ್ದು ಹಾಳಾಗಿಹೋಗಿದೆ. ಜನರು ರಾಜಕಾರಣಿಗಳ ಬಗ್ಗೆ ನಂಬಿಕೆಯನ್ನೇ ಕಳೆದುಕೊಂಡಿದ್ದಾರೆ. ಏಷ್ಯಾಕ್ಕೆ ಮೊದಲ ಬಾರಿಗೆ ವಿದ್ಯುತ್ ನೀಡಿದ ಹೆಗ್ಗಳಿಕೆ ನಮ್ಮ ನಾಲ್ವಡಿಯವರದ್ದು. ಆದರೆ, ಇಂದಿಗೂ ವಿದ್ಯುತ್ ಬೆಳಕನ್ನೇ ಕಾಣದ ಅದೆಷ್ಟೋ ಗ್ರಾಮಗಳು ಕತ್ತಲಲ್ಲಿ ಮುಳುಗಿರುವುದನ್ನು ನೋಡುತ್ತಿದ್ದೇವೆ. ಇದು ಸರ್ಕಾರಗಳಿಗೆ ಜನರ ಬಗ್ಗೆ ಎಂತಹ ಬದ್ಧತೆ ಇದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
೨೦೨೫ರ ಜೂನ್‌ನಲ್ಲಿ ಕಾರ್ಮೆಲ್ ಹಬ್ಬ: ಟಿ.ಎಸ್.ಸತ್ಯಾನಂದ
ಕಳೆದ ೬೨ ವರ್ಷಗಳಿಂದ ಈ ಶಾಲೆಯಲ್ಲಿ ಜ್ಞಾನಾರ್ಜನೆ ಮಾಡಿದ್ದ ಹಲವು ವಿದ್ಯಾರ್ಥಿಗಳು ಮಂಡ್ಯ ಸೇರಿದಂತೆ ರಾಜ್ಯ, ರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದ ವಿವಿಧ ಸ್ಥರಗಳಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಗಮನ ಸೆಳೆದಿದ್ದು, ಅವರೆಲ್ಲರನ್ನೂ ಒಟ್ಟುಗೂಡಿಸಿ ಕಾರ್ಮೆಲ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ.
ಧರ್ಮ ಮಾರ್ಗದಲ್ಲಿ ನಡೆದರೆ ಶಾಂತಿ, ನೆಮ್ಮದಿ: ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ
ವಿಜ್ಞಾನ ಮತ್ತು ತಂತ್ರಜ್ಞಾನದ ಫಲವಾಗಿ ಮನುಷ್ಯ ಇಂದು ಸದೃಢನಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಆಧ್ಯಾತ್ಮಿಕ ಭಕ್ತಿಯ ಬೇರುಗಳ ಜೊತೆ ಬದುಕುವ ಪ್ರವೃತ್ತಿ ರೂಢಿಸಿಕೊಂಡಲ್ಲಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.
ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ಪ್ರೊ.ಜಯಪ್ರಕಾಶ್ ಗೌಡ
ಸಾಹಿತ್ಯ ಕೃತಿಗಳನ್ನು ರಚಿಸಿದ ವ್ಯಕ್ತಿಗಳ ಬಗ್ಗೆ ಪರಿಚಯ ಮಾಡಲು ಸೂಕ್ತ ವೇದಿಕೆ ಸಿಗುವುದಿಲ್ಲ. ಅದೇ ಒಂದು ರಾಜಕೀಯ ಸಭೆ ಸಮಾರಂಭಕ್ಕೆ ಸಾಕಷ್ಟು ಜನರು ಸೇರುತ್ತಾರೆ. ಕವಿಗೋಷ್ಠಿ, ಸಾಹಿತ್ಯ ವಿಮರ್ಶೆ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಗಳಿಗೆ ಜನರು ಸೇರುವುದಿಲ್ಲ.
ದೇಶಿ ಕ್ರೀಡೆಗಳು ನೆಲಸಂಸ್ಕೃತಿಯ ಪ್ರತಿಬಿಂಬ: ಮಲ್ಲಿಕಾರ್ಜುನ
ಕೆ.ಆರ್‌.ಪೇಟೆ ತಾಲೂಕಿನಲ್ಲಿ ಸಾಕಷ್ಟು ಕ್ರೀಡಾಪಟುಗಳು ರಾಜ್ಯ, ಅಂತಾರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕ್ರೀಡೆ ವ್ಯಕ್ತಿತ್ವ, ದೈಹಿಕ ಸದೃಢತೆ, ಜ್ಞಾನವಿಕಸನಕ್ಕೆ ಸಾಧನವಾಗಿದೆ. ಹಳ್ಳಿಗಳಲ್ಲಿ ಉತ್ತಮ ದೇಹಾರ್ಧಡತೆ ಹೊಂದಿರುವ ನೈಜ್ಯ ಪ್ರತಿಭೆಗಳಿವೆ. ಎಕ್ಕಿ ತೆಗೆದು ಮುಖ್ಯವಾಹಿನಿಯಲ್ಲಿ ಗುರುತಿಸುವ ಕೆಲಸವಾಗಬೇಕಿದೆ.
ಮಂಡ್ಯ ಜಿಲ್ಲೆಯ ಕೊತ್ತತ್ತಿಯಲ್ಲೂ ವಕ್ಫ್‌ ಖಾತೆ ಕ್ಯಾತೆ - ದಿನಕ್ಕೊಂದು ಕಡೆ ವಿವಾದ : ಗ್ರಾಮಸ್ಥರ ಆಕ್ರೋಶ

  ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಮತ್ತು ಚಂದಗಾಲು ಗ್ರಾಮಗಳಲ್ಲಿ ದೇವಸ್ಥಾನದ ಜಾಗ, ಸರ್ಕಾರಿ ಶಾಲೆ ಜಾಗ ವಕ್ಫ್‌ ಹೆಸರಿಗೆ ಖಾತೆಯಾಗಿರುವ ಪ್ರಕರಣದ ಬೆನ್ನಲ್ಲೇ ಮಂಡ್ಯ ತಾಲೂಕು ಕೊತ್ತತ್ತಿ ಗ್ರಾಮದ ಸರ್ಕಾರಿ ಗುಂಡುತೋಪು ಮತ್ತು ರೈತರ ಸರ್ಕಾರಿ ಜಮೀನು ವಕ್ಫ್‌ಗೆ ಖಾತೆಯಾಗಿರುವುದು ಬೆಳಕಿಗೆ ಬಂದಿದೆ.

  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved