ದಾನ, ಧರ್ಮ, ಮಾನವೀಯತೆ ಬಗ್ಗೆ ಬಿಜೆಪಿ- ಆರ್ಎಸ್ಎಸ್ನವರಿಗೆ ಗೊತ್ತಿಲ್ಲ: ಡಾ.ವಾಸುದೇಶದ ಆದಿವಾಸಿಗಳು, ದಲಿತರು, ಹಿಂದುಳಿದವರು, ಹಿಂದೂ, ಮುಸ್ಲಿಂ, ಕ್ರೈಸ್ತ, ಜೈನ ಸೇರಿದಂತೆ ಎಲ್ಲಾ ಧರ್ಮದವರನ್ನು ಒಂದಾಗಿ ನೋಡುವುದು ರಾಷ್ಟ್ರೀಯತೆ. ಆದರೆ, ಬಿಜೆಪಿ ಮತ್ತು ಆರ್ಎಸ್ಎಸ್ ಪ್ರತಿಪಾದಿಸುತ್ತಿರುವುದು ರಾಷ್ಟ್ರೀಯತೆ ಅಲ್ಲ. ಒಂದು ಧರ್ಮದ ವಿರುದ್ಧ ನಿಂತಿರುವುದು ರಾಷ್ಟ್ರೀಯತೆಯೇ.