• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮಚಂದ್ರೇಗೌಡ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ ವಿತರಣೆ
ನಾಗಮಂಗಲ ತಾಲೂಕಿನ ಕಂಬದಹಳ್ಳಿಯಿಂದ ಕಾರ್ಯನಿಮಿತ್ತ ಅಣೆಚನ್ನಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ಕೆ.ಎಂ.ರಾಮಚಂದ್ರೇಗೌಡ ರಸ್ತೆಯಲ್ಲಿ ಹರಿಯುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವುದು ನೋವಿನ ಸಂಗತಿ.
ಕಾವೇರಿ ಉತ್ಸವ: ಜನರ ಮನಗೆದ್ದ ಮಂಡ್ಯ ಸಂಭ್ರಮ
ಸಾಂಸ್ಕೃತಿಕವಾಗಿ ಯಾವ ಜಿಲ್ಲೆ ಬೆಳವಣಿಗೆ ಸಾಧಿಸಿರುತ್ತದೋ ಅದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಿರುವುದನ್ನು ಕಾಣಬಹುದು. ಬೇರನ್ನು ಮರೆತರೆ ಮರ ಉಳಿಯುವುದಿಲ್ಲ. ಅದೇ ರೀತಿ ಇತಿಹಾಸ ಮತ್ತು ಇತಿಹಾಸ ಸೃಷ್ಟಿದವರನ್ನು ನಾವು ಎಂದಿಗೂ ಮರೆಯಬಾರದು. ಅದನ್ನು ಮರೆತರೆ ಇನ್ನೊಂದು ಇತಿಹಾಸವನ್ನು ಸೃಷ್ಟಿಸಲಾಗುವುದಿಲ್ಲ.
ಮಹಿಳೆಯರಿಗೆ ಶಕ್ತಿ ನೀಡುವುದೇ ಮಹಿಳಾ ಆಯೋಗದ ಕರ್ತವ್ಯ
ಹೆಣ್ಣು ಮಕ್ಕಳಿಗೆ ಎಲ್ಲಿಯವರೆ ಸಮಸ್ಯೆ, ಸವಾಲು, ಅವಮಾನಗಳನ್ನು ಎದುರಿಸುವ ಶಕ್ತಿ ತಮಗಿದೆ ಎಂದು ಗೊತ್ತಾಗುವುದಿಲ್ಲವೋ ಅಲ್ಲಿಯವರೆಗೆ ದೌರ್ಜನ್ಯ ನಿಲ್ಲುವುದಿಲ್ಲ. ಮಹಿಳೆಯರು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮೋಸ-ವಂಚನೆಗಳಿಗೆ ಗುರಿಯಾಗುವುದಿಲ್ಲ.
ಶ್ರೀಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ, ರಥೋತ್ಸವ
ಶ್ರೀಮಹದೇವಸ್ವಾಮಿ ದೇಗುಲಕ್ಕೆ 140 ವರ್ಷಗಳ ಇತಿಹಾಸವಿದೆ. ಹಲವು ವರ್ಷಗಳಿಂದ ಮಹದೇಶ್ವರಸ್ವಾಮಿ ರಥೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದುಕೊಂಡು ಬರುತ್ತಿದೆ.
ಮಂಡ್ಯ ಜಿಲ್ಲೆಯಲ್ಲಿ ಹೊರರಾಜ್ಯಗಳ ಲಾಟರಿ ಹಾವಳಿ: ಜಿಲ್ಲಾಧಿಕಾರಿ ಡಾ.ಕುಮಾರ
ಲಾಟರಿ ಹಾವಳಿ ಹಾಗೂ ನಕಲಿ ಲಾಟರಿ ಮಾರಾಟ ತಡೆಗಟ್ಟಲು ಲಾಟರಿ ಮಾರಾಟ ಮಾಡುವ ಸ್ಥಳಗಳಲ್ಲಿ ಹೆಚ್ಚೆಚ್ಚು ಅರಿವು ಮೂಡಿಸಬೇಕು. ಗ್ರಾಮ ಪಂಚಾಯ್ತಿ, ಸ್ತ್ರೀ ಶಕ್ತಿ ಸಂಘ ಹಾಗೂ ಸ್ವಸಹಾಯ ಸಂಘಗಳ ಮೂಲಕ ಜನ ಜಾಗೃತಿ ಮೂಡಿಸಬೇಕು. ಜೊತೆಗೆ ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು.
ಮಹಿಳೆಯರು ಸ್ವಾವಲಂಬಿಗಳಾಗಲು ಪ್ರತಿಮಾ ಸಲಹೆ
ಹೊಲಿಗೆ ತರಬೇತಿ ಪಡೆದ ಮಹಿಳೆಯರು ಅದರಲ್ಲಿ ಕೌಶಲ್ಯ ಸಾಧಿಸಬೇಕು. ಕೌಶಲ್ಯದಿಂದ ಆರ್ಥಿಕವಾಗಿ ಜೀವನಮಟ್ಟವನ್ನು ಉತ್ತಮಪಡಿಸಿಕೊಳ್ಳಬಹುದು. ಯಾರ ಬಳಿಯೂ ಉದ್ಯೋಗಕ್ಕೆ ಅಂಗಲಾಚದೆ ಸ್ವತಂತ್ರ ಮತ್ತು ಸ್ವಾವಲಂಬಿಯಾಗಿ ಜೀವನ ನಡೆಸಬಹುದು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತಮ ಫಲಿತಾಂಶಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ: ಜಿಲ್ಲಾಧಿಕಾರಿ ಡಾ.ಕುಮಾರ
ನಿಧಾನಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆಗಳ ಅಭ್ಯಾಸ, ಮಾಸಿಕ ಪರೀಕ್ಷೆಗಳನ್ನು ನಡೆಸುವುದು ಹಾಗೂ ಪೋಷಕರ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು.
ನ.15 ರಿಂದ 10 ದಿನಗಳ ಕಾಲ ಪೌರಾಣಿಕ, ಸಾಮಾಜಿಕ ನಾಟಕೋತ್ಸವ: ಶಂಕರೇಗೌಡ
ನಾಟಕೋತ್ಸವ ಉದ್ಘಾಟನೆಯಲ್ಲಿ ರಂಗಭೂಮಿ ಕಲಾವಿದ ತೈಲೂರು ಸಿದ್ದರಾಜು ಅವರಿಗೆ ಬಂಗಾರದ ಕಡಗ ಸಮರ್ಪಣೆ, ಕನ್ನಡ ಹಬ್ಬ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು.
ಡಿ.ಕೆ.ಶಿವಕುಮಾರ್ ಎಂದಾದರೂ ಕಣ್ಣೀರು ಹಾಕಿದ್ದಾರಾ: ಎಚ್ ಡಿಡಿ ಪ್ರಶ್ನೆ
ರೌಡಿ ಕೊತ್ವಾಲ್ ರಾಮಚಂದ್ರನ ಹತ್ತಿರ ನೂರು ರುಪಾಯಿಗೆ ಕೆಲಸ ಮಾಡುತ್ತಿದ್ದ ಡಿ.ಕೆ.ಶಿವಕುಮಾರ್ ಇವತ್ತು ನೆಹರು, ಇಂದಿರ ಗಾಂಧಿ ಆಳ್ವಿಕೆ ಮಾಡಿದ ಪಕ್ಷದ ಅಧ್ಯಕ್ಷನಾಗಿದ್ದಾನೆ. ದೇಶಕ್ಕೆ ಅನ್ನ ನೀರುವ ರೈತನಿಗೆ ನೋವಾದಾಗ ಹೃದಯ ಮೊರಗಿ ನಮಗೆ ಕಣ್ಣೀರು ಬರುತ್ತಿದೆ. ಆದರೆ, ಡಿ.ಕೆ.ಶಿವಕುಮಾರ್ ಎಂದಾದರೂ ಕಣ್ಣೀರು ಹಾಕಿದ್ದಾನಾ..?
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ದೇಶದಲ್ಲಿ ಇಂದೂರ್ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ನಾನು ಸಹ ಸ್ವಚ್ಛತೆ ಸಂಬಂಧಿಸಿದಂತೆ ಅಲ್ಲಿಂದ ವರದಿ ತರಿಸಿಕೊಂಡಿದ್ದೇನೆ. ಎಲ್ಲಾ ಪುರಸಭೆ ಸದಸ್ಯರು, ಅಧಿಕಾರಿಗಳು ಸಹಕಾರ ಕೊಟ್ಟರೆ, ಸ್ಥಳೀಯ ನಿವಾಸಿಗಳು, ಹೊರಗಿನ ಎನ್‌ಜಿಓ ಸಂಘ-ಸಂಸ್ಥೆಗಳನ್ನು ಕರೆಸಿ ಇಡೀ ಪಟ್ಟಣವನ್ನು ಎರಡು ದಿನಗಳಲ್ಲಿ ಸ್ವಚ್ಛತೆ ಮಾಡಿಸಲಾಗುವುದು.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved