ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯದೇಶದಲ್ಲಿ ಇಂದೂರ್ ಸ್ವಚ್ಛ ನಗರ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ನಾನು ಸಹ ಸ್ವಚ್ಛತೆ ಸಂಬಂಧಿಸಿದಂತೆ ಅಲ್ಲಿಂದ ವರದಿ ತರಿಸಿಕೊಂಡಿದ್ದೇನೆ. ಎಲ್ಲಾ ಪುರಸಭೆ ಸದಸ್ಯರು, ಅಧಿಕಾರಿಗಳು ಸಹಕಾರ ಕೊಟ್ಟರೆ, ಸ್ಥಳೀಯ ನಿವಾಸಿಗಳು, ಹೊರಗಿನ ಎನ್ಜಿಓ ಸಂಘ-ಸಂಸ್ಥೆಗಳನ್ನು ಕರೆಸಿ ಇಡೀ ಪಟ್ಟಣವನ್ನು ಎರಡು ದಿನಗಳಲ್ಲಿ ಸ್ವಚ್ಛತೆ ಮಾಡಿಸಲಾಗುವುದು.