• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
100 ಮೀಟರ್ ಓಟ, ಉದ್ದ ಜಿಗಿತ: ಮಹಮ್ಮದ್ ಸಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ
ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಹಮ್ಮದ್ ಸಾಹಿದ್ 100 ಮೀಟರ್ ಓಟ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಹಂಚಿಕೆ ಮಾಡಿದ್ದ ನಿವೇಶನ ಬೇರೆಯವರ ಹೆಸರಿಗೆ ಖಾತೆ: ನಿವಾಸಿಗಳ ಪ್ರತಿಭಟನೆ
1995ರಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಶಾಸಕರಾಗಿದ್ದ ವೇಳೆ ಚಂದ್ರೆ ಬಡಾವಣೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಿದ್ದರು. ಈ ವೇಳೆ ವಿರಾಜ್, ರೂಪಶ್ರೀ, ಸರ್ಧಾರ್, ನೋಕಿಫರ್ಮಿನ್, ಆಶೀಫ್ ಹಾಗೂ ಹೇಮಲತಾ ಅವರಿಗೂ ಸಹ ನಿವೇಶನ ಹಂಚಿಕೆ ಮಾಡಿದ್ದಾರೆ. ಈ ನಿವೇಶನಗಳಿಗೆ ಪುರಸಭೆಯಿಂದ ಇ-ಸ್ವತ್ತು ಸಹ ಮಾಡಿದ್ದಾರೆ.
ಅರ್ಜುನಪುರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಸ್ತಿತ್ವಕ್ಕೆ: ಎನ್.ಆರ್.ಪ್ರಸನ್ನ
ಕ್ರೀಡಾ ಚಟುವಟಿಕೆ ಮಾತ್ರವಲ್ಲದೆ ಶೈಕ್ಷಣಿಕ, ಆರೋಗ್ಯ, ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಕಾರ್ಯಗಳಿಗೆ ಒತ್ತು ನೀಡುವುದು, ಮದ್ದೂರು ತಾಲೂಕಿನ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಕ್ರೀಡೆ ಕುರಿತು ಉಚಿತವಾಗಿ ತರಬೇತಿ ನೀಡಲಾಗುವುದು.
ತೆಂಡೇಕೆರೆ ಗ್ರಾಪಂ ಪ್ರಭಾರ ಅಧ್ಯಕ್ಷೆ ನಾಗರತ್ನಮ್ಮ ಅಧಿಕಾರ ಸ್ವೀಕಾರ
ತೆಂಡೇಕೆರೆ ಗ್ರಾಮ ಪಂಚಾಯ್ತಿಯ ಹಿಂದಿನ ಅಧ್ಯಕ್ಷ ಶ್ರೀನಿವಾಸ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ಸ್ಥಾನಕ್ಕೆ ಚುನಾವಣೆ ನಿಗಧಿಯಾಗದ ಕಾರಣ ಉಪಾಧ್ಯಕ್ಷರಾಗಿದ್ದ ನಾಗರತ್ನಮ್ಮ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಸಂಚಾರಿ ನಿಯಮಗಳನ್ನು ಪಾಲಿಸಿ ಅಮೂಲ್ಯ ಜೀವ ಉಳಿಸಿಕೊಳ್ಳಿ: ಬಿ.ಮಹೇಂದ್ರ
ವಾಹನ ಸವಾರರು ಸಂಚಾರ ನಿಯಮ ಪಾಲಿಸದೆ ಅತಿ ವೇಗದಿಂದ ವಾಹನ ಚಲಾಯಿಸಿ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಳ್ಳುವ ಜೊತೆಗೆ ತಮ್ಮ ಕುಟುಂಬವನ್ನು ಸಂಕಷ್ಟದಲ್ಲಿ ಸಿಲುಕಿಸುತ್ತಿದ್ದಾರೆ. ಸವಾರರು ಕಟ್ಟುನಿಟ್ಟಾಗಿ ನಮ್ಮ ಸಂಚಾರಿ ನಿಯಮ ಪಾಲಿಸಿ ಅಮೂಲ್ಯ ಪ್ರಾಣ ಉಳಿಸಿಕೊಳ್ಳಿ.
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಯರಾಮು ನಾಮಪತ್ರ ಸಲ್ಲಿಕೆ
ಪಾಂಡವಪುರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನ.16 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಎಂ.ಜಯರಾಮು, ವೇಣುಗೋಪಾಲ್ ಹಾಗೂ ಎಚ್.ಎನ್.ರಾಮಕೃಷ್ಣೇಗೌಡ ಬುಧವಾರ ಚುನಾವಣಾಧಿಕಾರಿ ಎಚ್.ಸಿ.ಶಿವಪ್ಪ ಅವರಿಗೆ ನಾಮಪತ್ರ ಸಲ್ಲಿಸಿದರು.
ಸಿಎಂಗೆ ಕಪ್ಪುಬಾವುಟ ಪ್ರದರ್ಶನಕ್ಕೆ ಯತ್ನ ದಲಿತ ಮುಖಂಡರ ಬಂಧನ, ಬಿಡುಗಡೆ
ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿಗಳು ಇದುವರೆಗೆ ಯಾವುದೇ ತೀರ್ಮಾನ ಕೈಗೊಳ್ಳದ ಕಾರಣ ದಲಿತ ಸಂಘಟನೆ ಮುಖಂಡರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆ ಮುಗಿಸಿದ ನಂತರ ಚನ್ನಪಟ್ಟಣ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಘೇರಾವು ಮಾಡಿ ಕಪ್ಪುಬಟ್ಟೆ ಬಾವುಟ ಪ್ರದರ್ಶನ ಮಾಡಲು ಮುಂದಾಗಿದ್ದರು.
ಬಸರಾಳು ತಾಲೂಕು ಕೇಂದ್ರವಾಗಿಸಲು ಸರ್ಕಾರಕ್ಕೆ ಪ್ರಸ್ತಾವನೆ: ಶಾಸಕ ಪಿ.ರವಿಕುಮಾರ್
ಬಸರಾಳು ಮಂಡ್ಯ ನಗರದಿಂದ 26 ಕಿ.ಮೀ. ದೂರದಲ್ಲಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ತಾಲೂಕು ಕಚೇರಿ ಸೇರಿದಂತೆ ಇನ್ನಿತರೆ ವ್ಯವಹಾರಗಳಿಗೆ ಬರಬೇಕಾದರೆ ಬಹಳ ದೂರ ಕ್ರಮಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹೋಬಳಿ ಕೇಂದ್ರವಾಗಿ ಬೆಳೆದಿರುವ ಬಸರಾಳನ್ನು ತಾಲೂಕು ಕೇಂದ್ರವಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ.
ಜಮೀನಿನಲ್ಲಿ ಉಳುಮೆ ಮಾಡಲು ಪ್ರಭಾವಿಗಳಿಂದ ಅಡ್ಡಿ ಆರೋಪ
ವಿಧವೆಯಾಗಿರುವ ತಮ್ಮ ಮೇಲೆ ಮೇಲಿಂದ ಮೇಲೆ ಹಲ್ಲೆ ಮತ್ತು ಕಿರುಕುಳ ನಿಲ್ಲಬೇಕಾದರೆ ಜಿಲ್ಲಾಧಿಕಾರಿ ಮಧ್ಯ ಪ್ರವೇಶ ಮಾಡಬೇಕು. ಖುದ್ದು ಪರಿಶೀಲನೆ ನಡೆಸಿ ಜಮೀನಿನ ದಾಖಲಾತಿ ಮತ್ತೆ ಆರ್‌ಟಿಸಿ ದೊರಕಿಸಿಕೊಡಬೇಕು. ಸೂಕ್ತ ರಕ್ಷಣೆ ನೀಡಬೇಕು ಎಂಬುದಾಗಿ ಮರಿಯಮ್ಮ ಮನವಿ ಮಾಡಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚುವರಿ ಕೊಠಡಿಗಳ ಉದ್ಘಾಟನೆ
ಸಂಜೆ 5 ನಂತರ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಯಾವುದೇ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಇದರಿಂದ ಬಹಳಷ್ಟು ಸಮಸ್ಯೆಗಳನ್ನು ಸಾರ್ವಜನಿಕರು ಎದುರಿಸುತ್ತಿದ್ದರು. ಹೀಗಾಗಿ ಜನತೆಯ ಆರೋಗ್ಯ ದೃಷ್ಟಿಯಿಂದ ಶೀಘ್ರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಆರಂಭಿಸಿ ವರ್ಷದೊಳಗೆ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು.
  • < previous
  • 1
  • ...
  • 288
  • 289
  • 290
  • 291
  • 292
  • 293
  • 294
  • 295
  • 296
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved