ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ, ನಾಡಿದ್ದು ಕನಗನಮರಡಿಯಲ್ಲಿ ಶ್ರೀಅಂಕನಾಥೇಶ್ವರ ದೇವಾಲಯ ಲೋಕಾರ್ಪಣೆ
ಶ್ರೀಅಂಕನಾಥೇಶ್ವರ ದೇವಸ್ಥಾನವು ಬಹಳ ಪುರಾತನ, ಇತಿಹಾಸ ಹೊಂದಿದೆ. ಗ್ರಾಮದ ಎಲ್ಲಾ ಭಕ್ತಾದಿಗಳು, ಗ್ರಾಮದ ಮುಖಂಡರು ಸಹಕಾರದಿಂದ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪರಿಶ್ರಮದಿಂದ 3 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಗ್ರಾಮಸ್ಥರು ಹಾಗೂ ಭಕ್ತಾದಿಗಳಿಂದ 2 ಕೋಟಿ ಹಾಗೂ ಮಾಜಿ ಸಚಿವ ಸಿ.ಎಸ್,ಪುಟ್ಟರಾಜು 1 ಕೋಟಿ ರು. ಸಹಾಯದಿಂದ ದೇವಸ್ಥಾನ ನಿರ್ಮಾಣಗೊಂಡಿದೆ.
ಫೆ.5ರಂದು ಮಾಜಿ ಸಚಿವ ದಿ.ಕೆ.ಎನ್ ನಾಗೇಗೌಡರ 21ನೇ ವರ್ಷದ ಪುಣ್ಯಸ್ಮರಣೆ
ಶಾಂತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ದಿ.ಕೆ.ಎನ್.ನಾಗೇಗೌಡರ 21ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಫೆ.5ರಂದು ಬೆಳಗ್ಗೆ 11 ಗಂಟೆಗೆ ಶಾಂತಿ ಕಾಲೇಜು ಆವರಣದಲ್ಲಿ ನಡೆಯಲಿದೆ.
ಸಾಲ ವಸೂಲಿಗೆ ಕಿರುಕುಳ ನೀಡಿದರೆ ದೂರು ಕೊಡಿ: ಡಾ.ಕುಮಾರ
ಜಿಲ್ಲಾಡಳಿತ ಈ ಹಿಂದೆ ಎರಡು ಬಾರಿ ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರ ಸಭೆ ಕರೆದು ಸಲಹೆಗಳನ್ನು ನೀಡಿತ್ತು. ಆದರೂ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಲವಾರು ದೂರುಗಳು ಬರುತ್ತಿದ್ದು, ಮೈಕ್ರೋ ಫೈನಾನ್ಸ್ ಗಳು ತಮ್ಮ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳಬೇಕು ಇಲ್ಲವಾದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದರು.
ಖಾಸಗಿ ಕಂಪನಿಗಳ ಕಿರುಕುಳಕ್ಕೆ ರೈತಸಂಘದ ಖಂಡನೆ, ಪ್ರತಿಭಟನೆ
ರೈತರ ಪ್ರತಿಭಟನೆ ವೇಳೆ ಅವರು, ರೈತ ಸಂಘದ ಹಿರಿಯರಾದ ಪ್ರೊ.ನಂಜುಂಡಸ್ವಾಮಿ ಅವರ ಗಾಂಧಿ ಮಾರ್ಗದ ಹಾದಿಯಲ್ಲಿ 21 ರೈತ ಸಂಘಗಳು ಮೈಕ್ರೋ ಫೈನಾನ್ಸ್ ಕಂಪನಿಯ ಪೀಠೋಪಕರಣಗಳನ್ನು ಧ್ವಂಸ ಮಾಡುತ್ತೇವೆ. ಯಾರಿಗೂ ತೊಂದರೆ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕೃಷಿ ಕ್ಷೇತ್ರದ ಅಭಿವೃದ್ಧಿಯೇ ಕೃಷಿಕ ಸಮಾಜದ ಉದ್ದೇಶ: ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ
ರಾಜ್ಯ ಅತ್ಯುತ್ತಮ ಹೈನುಗಾರಿಕೆ ಪ್ರಶಸ್ತಿ ವಿಜೇತೆ ತಾಲೂಕಿನ ಡಿಂಕಾ ಗ್ರಾಮದ ಮಂಗಳಮ್ಮ ಹಾಗೂ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ವಾಟಾಳ್ ನಿಂಗೇಗೌಡ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರನ್ನು ಸನ್ಮಾನಿಸಲಾಯಿತು.
ಭೂ ಮಾಫಿಯಾಗೆ ಕಂದಾಯ ಇಲಾಖೆಯೇ ಸಾಥ್: ಆರೋಪ
ಕಾನೂನು ಬಾಹಿರ ಚಟುವಟಿಕೆ, ಭೂ ಮಾಫಿಯಾ, ಶ್ರೀಮಂತರ ಕೆಲಸ ಕಾರ್ಯಗಳು ಅಡೆತಡೆ ಇಲ್ಲದೆ ನಡೆಯುತ್ತಿವೆ. ವಿಶೇಷವಾಗಿ ಕಂದಾಯ ಇಲಾಖೆ, ಸರ್ವೇ ಇಲಾಖೆ, ಆಹಾರ ಇಲಾಖೆ, ಉಪನೋಂದಣಾಧಿಕಾರಿ ಕಚೇರಿ ಸೇರಿದಂತೆ ಇತರೆ ಇಲಾಖೆಗಳು ಲಂಚಮಯವಾಗಿವೆ ಎಂದು ಆರೋಪಿಸಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಯವರಿಂದ ಮನೆ ಮುಟ್ಟುಗೋಲು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು
ರಾಮನಗರ ಜಿಲ್ಲೆ ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ನಿಂದ 6 ಲಕ್ಷ ರು. ಸಾಲ ಪಡೆದಿದ್ದ ಪ್ರೇಮಾ, ಪೂರ್ತಿ ಹಣವನ್ನು ಪಾವತಿಸಿದ್ದರೂ ಬಾಕಿ 3 ಕಂತುಗಳ ಹಣವನ್ನು ಪಾವತಿಸುವಂತೆ ಪೀಡಿಸುತ್ತಿದ್ದರು ಎನ್ನಲಾಗಿದೆ. ಬಾಕಿ ಕಂತುಗಳನ್ನು ಕಟ್ಟದ ಹಿನ್ನೆಲೆಯಲ್ಲಿ ಸಂಸ್ಥೆಯವರು ಮನೆಯನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.
ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರ ಅಧಿಕೃತ ಅನುಮೋದನೆ
ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.
ಅಭಿರುಚಿಗೆ ತಕ್ಕಂತ ಕ್ರೀಡಾಮನೋಭಾವ ಮುಖ್ಯ: ಡಾ.ಕುಮಾರ
ಫೋಟೋಗಳಿಗೆ ನಾವು ಸರಿಯಾಗಿ ನಿಲ್ಲಲಿಲ್ಲವೆಂದರೆ ಹಾಗೂ ಮುಖದಲ್ಲಿ ನಗು ಮೂಡಿಸದಿದ್ದರೆ ನಮ್ಮನ್ನು ನಗಿಸಿ ಒಳ್ಳೆಯ ಫೋಟೋ ತೆಗೆಯುವುದೆಂದರೆ ಸ್ಮೈಲ್ ಪ್ಲೀಸ್ ಎಂದು ಹೇಳುವ ಪ್ರತಿಯೊಬ್ಬ ಛಾಯಾಗ್ರಾಹಕರಲ್ಲೂ ನಗು ತುಂಬಿರಬೇಕು ಎಂದು ಆಶಿಸಿದರು.
ಮಕ್ಕಳಲ್ಲಿ ಮೆದುಳು ಜ್ವರದ ಬಗ್ಗೆ ಎಚ್ಚರ ವಹಿಸಿ: ಡಾ.ಎನ್.ಕಾಂತರಾಜು
ಮೆದುಳು ಜ್ವರದ ಪ್ರಾರಂಭದಲ್ಲಿ ವಿಪರೀತ ಜ್ವರ, ತಲೆನೋವು, ಕತ್ತಿನ ಬಿಗಿತ, ತಲೆ ಸುತ್ತುವಿಕೆ ಸೇರಿದಂತೆ ಅನೇಕ ಲಕ್ಷಣಗಳು ಕಂಡು ಬಂದರೆ ಕೂಡಲೇ ಸಮೀಪದ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ತಿಳಿವಳಿಕೆ ನೀಡಿದರು.
< previous
1
...
288
289
290
291
292
293
294
295
296
...
817
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!