• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೋಶಿ ಅವರದ್ದು ಏಕಚಕ್ರಾಧಿಪತ್ಯ ಧೋರಣೆ: ಧರಣೇಂದ್ರಯ್ಯ
ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತ್ಯೇತರ ಪದವನ್ನು ಬಳಸುವುದರ ಮೂಲಕ ವಿವಾದವನ್ನು ಎಳೆದುತಂದಿದ್ದೇ ಅಧ್ಯಕ್ಷರು. ಅದರ ಅವಶ್ಯಕತೆ ಇರಲಿಲ್ಲ. ಅದರ ಬಗ್ಗೆ ಯಾರೂ ಕೂಡ ಪ್ರಶ್ನಿಸಿರಲಿಲ್ಲ. ವಿವಾದಗಳು ನಮ್ಮಿಂದಲೇ ಸೃಷ್ಟಿಯಾಗುತ್ತಿವೆ. ಸಂಗೀತ ಸಮ್ಮೇಳನಕ್ಕೆ ಸಂಗೀತಗಾರರೇ ಅಧ್ಯಕ್ಷರಾಗುವ ರೀತಿ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳೇ ಅಧ್ಯಕ್ಷರಾಗುವುದು ಸೂಕ್ತ.
ಇಂದು ಬಹುತೇಕ ಶಾಲೆಗಳಲ್ಲಿ ಕೇವಲ ಪಠ್ಯಾಧಾರಿತ ಅಕ್ಷರ ಕಲಿಕೆಗೆ ಸೀಮಿತವಾಗಿದೆ: ಕಿರಣ್‌ಕುಮಾರ್
ಬಹುತೇಕ ಶಾಲೆಗಳಲ್ಲಿ ಕೇವಲ ಪಠ್ಯಾಧಾರಿತ ಅಕ್ಷರ ಕಲಿಕೆಗೆ ಸೀಮಿತವಾಗಿದೆ. ನಮ್ಮ ಬೋಧನಾ ವಿಧಾನಗಳಲ್ಲಿ ಬದಲಾವಣೆ ಆಗಬೇಕು. ಅಂಕಗಳಿಕೆಗೆ ನೀಡುವಷ್ಟೇ ಪ್ರಧಾನತೆಯನ್ನು ಜೀವನ ಮೌಲ್ಯಗಳ ಕಲಿಕೆಗೂ ನೀಡಬೇಕು. ವಿದ್ಯೆ ಕಲಿತವರು ಮಾನವೀಯ ಗುಣಗಳನ್ನು ಬೆಳೆಸಿಕೊಂಡು ಸಮಾಜ ಮುಖಿಯಾದರೆ ಮಾತ್ರ ಯಶಸ್ಸು ಸಾಧ್ಯ.
೨೦೨೩ರಲ್ಲಿ ದೇಶದಲ್ಲಿ ಅಪಘಾತಕ್ಕೆ ೧.೭ ಲಕ್ಷ ಜನ ಬಲಿ..!
೨೦೨೩ರಲ್ಲಿ ರಸ್ತೆ ಅಪಘಾತಗಳಲ್ಲಿ ೧.೭ ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಾಜ್ಯಗಳು ಕೇಂದ್ರ ಸರ್ಕಾರದೊಂದಿಗೆ ಹಂಚಿಕೊಂಡ ಅಂಕಿ-ಅಂಶಗಳ ಪ್ರಕಾರ, ಪ್ರತಿದಿನ ಸರಾಸರಿ ೪೭೪ ಮಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂದರೆ ಪ್ರತಿ ಮೂರು ನಿಮಿಷಕ್ಕೆ ಒಂದು ಸಾವು ಸಂಭವಿಸುತ್ತಿದೆ.
ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಾಣ: ಆರೋಪ
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು ಮೈಸೂರಿಗೆ ಹೊಂದಿಕೊಂಡಂತ್ತಿದ್ದು, ಜಮೀನುಗಳ ಬೆಲೆ ಗಗನಕ್ಕೇರಿದೆ. ಕೆಲ ಬಲಾಡ್ಯ ವ್ಯಕ್ತಿಗಳು ಸರ್ಕಾರಕ್ಕೆ ಸೇರಿದ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ.
ಮೇಲುಕೋಟೆಯಲ್ಲಿ ಅದ್ಧೂರಿಯಾಗಿ ನಡೆದ ತಿರುನಕ್ಷತ್ರ ಮಹೋತ್ಸವ
ರಾಮಾನುಜರು, ಶ್ರೀದೇವಿ ಭೂದೇವಿ ಸಮೇತನಾದ ಚೆಲುವನಾರಾಯಣ ಸ್ವಾಮಿಯೊಂದಿಗೆ ಮನವಾಳ ಮಾಮುನಿ ಜೀಯರ್‌ಗೆ ಭವ್ಯವಾದ ಉತ್ಸವ ನೆರವೇರಿತು. ಉತ್ಸವದ ವೇಳೆ ಸಿಡಿಸಿದ ಸ್ಕೈಶಾಟ್‌ಗಳು ಆಕಾಶದಲ್ಲಿ ಮನಮೋಹಕ ಚಿತ್ತಾರ ಮೂಡಿಸಿ ಉತ್ಸವದ ವೈಭವಕ್ಕೆ ಮೆರಗು ನೀಡಿತು.
ಪೌರ ಕಾರ್ಮಿಕರು ಸ್ವಚ್ಛತೆ ಜೊತೆಗೆ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು: ಪಿ.ಎಂ.ನರೇಂದ್ರಸ್ವಾಮಿ
ವೃತ್ತಿ ಆಧಾರಿತ ಜಾತಿಯನ್ನು ಯಾವುದೋ ಕಾಲದಲ್ಲಿ ಮಾಡಲಾಗಿದೆ. ಪೂರಾಣ ಎಂದಿಗೂ ಇತಿಹಾಸವಾಗುವುದಿಲ್ಲ. ದೇಶದಲ್ಲಿ ಪುರಾಣವೇ ಮುನ್ನೆಡೆಯಲ್ಲಿದ್ದು, ಇದರ ಆಧಾರದ ಮೇಲೆ ಮನುವಾದವನ್ನು ಅಘೋಷಿತವಾಗಿ ಇಂದಿಗೂ ಆಚರಣೆಯಲ್ಲಿರುವುದು ವಿಷಾದನೀಯ.
ಪ್ರಾಮಾಣಿಕತೆ ಮೆರೆದ ಸಾರಿಗೆ ಬಸ್ ಸಿಬ್ಬಂದಿ
ಮಳವಳ್ಳಿ ಪಟ್ಟಣದಿಂದ ಹಲಗೂರಿಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಸುಮಾರು 4 ಲಕ್ಷ ರು. ಬ್ಯಾಗ್ ಹಾಗೂ ದಾಖಲಾತಿಗಳನ್ನು ವಾಪಸ್ ಮಾಲೀಕರಿಗೆ ನೀಡುವ ಮೂಲಕ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮರೆದಿದ್ದಾರೆ.
ಮಕ್ಕಳಿಗೆ ಧರ್ಮ, ರಾಷ್ಟ್ರಪ್ರೇಮ, ನೀತಿ ಮೌಲ್ಯ ತಿಳಿಸಿ: ಶಿಕ್ಷಕರಿಗೆ ಬಿಇಒ ಚಂದ್ರಶೇಖರ್ ಸಲಹೆ
ಸಮಾಜ ಶಿಕ್ಷಕರು ಮತ್ತು ಮಕ್ಕಳಿಂದ ಮೌಲ್ಯಗಳನ್ನು ನಿರೀಕ್ಷೆ ಮಾಡುತ್ತದೆ. ಅಂತಹ ಮೌಲ್ಯಗಳನ್ನು ಬೆಳೆಸಬೇಕು. ಶಿಕ್ಷಕರು ನಿರಂತರ ಅಧ್ಯಯನದಿಂದ ಆಳವಾದ ಜ್ಞಾನವನ್ನು ಹೊಂದಬೇಕು. ಶಿಕ್ಷಕರಲ್ಲಿಯೂ ಉತ್ತಮವಾದ ಪ್ರತಿಭೆಗಳಿವೆ. ಪ್ರತಿವರ್ಷ ಅನೇಕ ಶಿಕ್ಷಕರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಾರೆ.
ಕಸಾಪದ ಶಾಲೆಗೊಂದು ಕಾರ್ಯಕ್ರಮ ಹೆಮ್ಮೆಯ ಸಂಗತಿ: ಹರಿಚರಣತಿಲಕ್
ಕನ್ನಡಿಗರಿಗೆ ಭಾಷೆ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಈ ನೆಲದಲ್ಲಿ ವಾಸ ಮಾಡುತ್ತಿರುವ ಅನ್ಯ ಭಾಷಿಕರಿಗೆ ಕನ್ನಡವನ್ನು ಕಲಿಸುವ ಕೆಲಸವನ್ನು ಅಭಿಮಾನದಿಂದ ಮಾಡಬೇಕು.
ವಕ್ಫ್ ಆಸ್ತಿಗಾಗಿ ರಾಜ್ಯ ಸರ್ಕಾರದ ಕುಮ್ಮಕ್ಕು: ರೈತರ ಪ್ರತಿಭಟನೆ
ತಾಲೂಕು ಕಚೇರಿಯಲ್ಲಿ ಪ್ರತಿ ವಿಭಾಗದಲ್ಲಿ ಅಧಿಕಾರಿಗಳು ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ. ಇದರಿಂದ ರೈತರ ಹಾಗೂ ಸಾರ್ವಜನಿಕ ಕೆಲಸಗಳು ಆಗುತ್ತಿಲ್ಲ. ಕೂಡಲೇ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಲಂಚಗುಳಿತನ ನಿಲ್ಲಬೇಕು.
  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 690
  • next >
Top Stories
ಡಿ.ಕೆ.ಶಿವಕುಮಾರ್ ಹಠದಿಂದ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಪಟ್ಟ
15000 ಹುದ್ದೆ ಭರ್ತಿಗೆ ಸರ್ಕಾರಕ್ಕೆ ಶಿಫಾರಸು
ಮಹಾರಾಷ್ಟ್ರದಿಂದ ಮತ್ತೆ ಆಲಮಟ್ಟಿ ಕ್ಯಾತೆ - ಡ್ಯಾಂನಿಂದ ಪ್ರವಾಹ
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
18 ಶಾಸಕರ ಅಮಾನತು ರದ್ದಾಗುತ್ತಾ?: ನಾಡಿದ್ದು ಸ್ಪೀಕರ್‌, ಸಿಎಂ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved