• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಪಂ-ತಾಪಂ ಚುನಾವಣೆ ಗೆಲುವಿನಿಂದ ಪಕ್ಷ ಬಲವರ್ಧನೆ: ಕೆಬಿಎಸ್
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದ ಕಾರ್ಯಕರ್ತರು ಅಥವಾ ಪರಾಭವಗೊಂಡ ಕಾರ್ಯಕರ್ತರು ಪಕ್ಷವು ತಮ್ಮನ್ನು ಗುರುತಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ಪಕ್ಷವನ್ನು ಸಂಘಟಿಸಲು ತೊಡಗಿಸಿಕೊಳ್ಳುತ್ತಾರೆ. ಇದು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಗೆಲುವಿನ ಗುರಿ ಮುಟ್ಟಲು ಸಹಕಾರಿಯಾಗುತ್ತದೆ.
ಆಕಸ್ಮಿಕ ಬೆಂಕಿ: ಬಾಳೆ, ತೆಂಗು, ಅಡಿಕೆ ಫಸಲು ನಾಶ, ಅಪಾರ ನಷ್ಟ
ಅಕಸ್ಮಿಕ ಬೆಂಕಿಯಿಂದ ಸುಮಾರು ಫಲಬಿಡುವ 60 ತೆಂಗಿನ ಮರ, ಗೊನೆಬಿಡುತ್ತಿದ್ದ 400 ಬಾಳೆಗಿಡ, 150 ಅಡಿಕೆ ಮರಗಳು ನಾಶವಾಗಿವೆ. ಅಲ್ಪಸ್ವಲ್ಪ ಪ್ರಮಾಣದ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದೆ. ಬೆಂಕಿ ನಂದಿಸಲು ಅಕ್ಕಪಕ್ಕದ ಜಮೀನಿನವರು ಜೊತೆಗೂಡಿ ಹರಸಾಹಸ ಮಾಡಿ ನಂದಿಸಿದ್ದಾರೆ.
ಶಾಸಕ ಕೆ.ಎಂ.ಉದಯ್ ಅವರಿಗೆ ಮೌನ ಸಾಧಕ ಪ್ರಶಸ್ತಿ ಪ್ರದಾನ
ಭಾರತ ಸಂವಿಧಾನದಡಿ ಪ್ರತಿಯೊಬ್ಬರಿಗೂ ವಿದ್ಯೆ ಮತ್ತು ಆರೋಗ್ಯ ಹಕ್ಕಿದೆ. ಅದರಂತೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಆರೋಗ್ಯ ವ್ಯವಸ್ಥೆ ಅಭಿವೃದ್ಧಿಯಾಗುತ್ತಿದೆ. ಜನತೆಯೂ ವಿಜ್ಞಾನವನ್ನು ನಂಬಬೇಕು. ಮೌಢ್ಯವನ್ನು ಧಿಕ್ಕರಿಸಿ ವಾಸ್ತವಕ್ಕೆ ಹತ್ತಿರವಾಗಬೇಕು. ಸಧೃಡ ಆರೋಗ್ಯ ಕಾಪಾಡಿಕೊಳ್ಳಲು ಕ್ರಮವಹಿಸಬೇಕು.
ಗಣರಾಜ್ಯೋತ್ಸವ ಭಾರತೀಯರನ್ನು ಒಂದುಗೂಡಿಸಿದ ದಿನ: ಶಾಸಕ ಎಚ್.ಟಿ.ಮಂಜು
ಎರಡು ವರ್ಷಗಳ ಸುದೀರ್ಘ ಅವಲೋಕನ ಮತ್ತು ಚರ್ಚೆ ನಂತರ ಅಂತಿಮವಾಗಿ 26 ನವೆಂಬರ್ 1949 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್‌ರವರು ರಚಿಸಿದ ಸಂವಿಧಾನವನ್ನು ದೇಶಾದ್ಯಂತ 26ನೇ ಜನವರಿ 1950 ರಿಂದ ಜಾರಿಗೆ ತರಲಾಯಿತು.
ಮ್ಯಾಚ್‌ ಫಿಕ್ಸಿಂಗ್ ಆರೋಪ: ಮಂಡ್ಯ ವಿವಿ, ಪಿಇಎಸ್ ಎನ್‌ಸಿಸಿ ತಂಡದವರಿಂದ ಪ್ರತಿಭಟನೆ
ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಪಥಸಂಚಲನದ ಬಹುಮಾನ ಘೋಷಣೆಯಲ್ಲಿ ಮ್ಯಾಚ್‌ಫಿಕ್ಸಿಂಗ್ ನಡೆದಿರುವುದಾಗಿ ಆರೋಪಿಸಿ ಮಂಡ್ಯ ವಿಶ್ವವಿದ್ಯಾಲಯ ಮತ್ತು ಪಿಇಎಸ್ ಎನ್‌ಸಿಸಿ ತಂಡ ವಿದ್ಯಾರ್ಥಿಗಳು ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲೇ ಭಾನುವಾರ ಪ್ರತಿಭಟನೆ ನಡೆಸಿದರು.
ಭಾರತ ವಿಶ್ವಮಟ್ಟದಲ್ಲಿ ಗುರುತಿಸುವಷ್ಟು ಮಹತ್ತರ ಸಾಧನೆ ಮಾಡಿದೆ: ಎಸಿ ಶ್ರೀನಿವಾಸ್
ಕೇವಲ 200 ಕೋಟಿ ಇದ್ದ ಬಜೆಟ್‌ನ ಗಾತ್ರ ಸುಮಾರು 45 ಲಕ್ಷ ಕೋಟಿಗೆ ಏರಿಕೆಯಾಗಿದೆ. ವಿದೇಶದಿಂದ ಆಹಾರ ರಫ್ತು ಮಾಡಿಕೊಳ್ಳುತ್ತಿದ್ದ ಭಾರತದಲ್ಲಿ ಹಸಿರುಕರಣವಾಗಿದೆ. 140 ಕೋಟಿ ಜನರಿಗೆ ಆಹಾರ ಭದ್ರತೆ ಒದಗಿಸಿಕೊಡುವುದರ ಜತೆಗೆ ಬೇರೆ ರಾಷ್ಟ್ರಗಳಿಗೂ ಆಹಾರ ಪೂರೈಕೆ ಮಾಡುವಷ್ಟರ ಮಟ್ಟಿಗೆ ಬೆಳೆದಿದೆ.
34 ಕೋಟಿ ರು. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಜೂನಿಯರ್ ಕಾಲೇಜು ಶಿಥಿಲಾವಸ್ಥೆಯಲ್ಲಿದೆ. ಅದನ್ನು ಲೋಕೋಪಯೋಗಿ ಇಲಾಖೆ ಸಹಮತದೊಂದಿಗೆ ಕಟ್ಟಡವನ್ನು ತೆರವುಗೊಳಿಸಿ ಪ್ರೌಢಶಾಲೆಗೆ ತುರ್ತಾಗಿ ಕೊಠಡಿ ಹಾಗೂ ಕಚೇರಿ ನಿರ್ಮಾಣ ಮಾಡಲು ಹಣ ಮುಂಜುರಾತಿ ಜೊತೆಯಲ್ಲಿ ಕಾಮಗಾರಿಯನ್ನು ಆರಂಭಿಸಲಾಗುವುದು.
ಹನಕೆರೆ ಬಳಿ ಅಂಡರ್‌ಪಾಸ್ ನಿರ್ಮಾಣ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ
ಸರ್ಕಾರದಿಂದ ವಿಪತ್ತು ಉಪಶಮನ ನಿಧಿಯಡಿ ೫.೫೪ ಕೋಟಿ ರು.ಅನುದಾನಕ್ಕೆ ವಿಸ್ತೃತ ಯೋಜನಾ ವರದಿ ಸಲ್ಲಿಸಲಾಗಿದ್ದು, ವಿಪತ್ತು ಸಂಭವಿಸಿದ ವೇಳೆ ಆಗುವಂತಹ ಅಪಾಯವನ್ನು ತಗ್ಗಿಸಲು ನಾಲ್ಕು ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗಿದೆ.
ಹಲಗೂರು: ಕುಬಾ ಮಸೀದಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ನಿರಂತರ ಹೋರಾಟದ ಪ್ರತಿಫಲ ಮತ್ತು ಕಠಿಣ ಪರಿಶ್ರಮದಿಂದ ದೇಶಕ್ಕೆ ಉತ್ತಮ ಸಂವಿಧಾನ ದೊರಕಿದೆ. ಅಂಬೇಡ್ಕರ್ ಅವರ ಸಂವಿಧಾನದಿಂದ ನಾಗರೀಕರು ಇಂದು ಉತ್ತಮ ಜೀವನ ನಡೆಸುವಂತಾಗಿದೆ.
ಭರತಖಂಡ ವಿಶ್ವಭ್ರಾತೃತ್ವ ರಾಷ್ಟ್ರ: ಐಕನಹಳ್ಳಿ ಕೃಷ್ಣೇಗೌಡ
ಹರಿದು ಹೋಗಿದ್ದ ಪ್ರಾಂತ್ಯಗಳನ್ನು ಗಣತಂತ್ರದ ಮೂಲಕ ಒಗ್ಗೂಡಿಸಿದ ಪವಿತ್ರ ದಿನವನ್ನು ಶ್ರದ್ಧಾಭಕ್ತಿಯಿಂದ ಆಚರಿಸುವುದು ಎಲ್ಲರ ಕರ್ತವ್ಯವಾಗಿದೆ. ಆಚಾರ, ವಿಚಾರ, ಉಡುಗೆ, ತೊಡುಗೆ, ಭಾಷೆ, ಸಂಪ್ರದಾಯ, ಆಹಾರ ಶೈಲಿಯಿಂದ ಹಿಡಿದು ಎಲ್ಲವೂ ವಿಭಿನ್ನವಾಗಿರುವ ರಾಷ್ಟ್ರ ನಮ್ಮದು. ಎಷ್ಟೆ ವಿಭಿನ್ನವಾದರೂ ಏಕತೆಯನ್ನು ಹೊಂದಿದೆ.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved