• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಸಂಸ್ಥೆ ಕೇವಲ ಒಂದು ಕ್ಲಬ್ ಅಲ್ಲ, ಅದೊಂದು ಕುಟುಂಬ
ಕೆ.ಆರ್.ಪೇಟೆ ಪಟ್ಟಣದಲ್ಲಿ ರೋಟರಿ ಕ್ಲಬ್ ಆಫ್ ಕೆ.ಆರ್.ಪೇಟೆ ಈ ಹಿಂದೆ ಆರಂಭಗೊಂಡಿತ್ತಾದರೂ ಕಾರಣಾಂತರಿಂದ ಅದು ಕಾರ್ಯ ಸ್ಥಗಿತಗೊಂಡಿತು. ಈಗ ರಾಜ್ಯ ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಸಾರಥ್ಯದಲ್ಲಿ ಪಟ್ಟಣದಲ್ಲಿ ರೋಟರಿ ಸಂಸ್ಥೆ ತನ್ನ ಸೇವಾ ಕಾರ್ಯ ಚಟುವಟಿಕೆಗಳಿಗೆ ಸಿದ್ಧಗೊಂಡಿದೆ.
ಇಗ್ಗಲೂರು ಅಣೆಕಟ್ಟೆ ನಿರ್ಮಾಣದಲ್ಲಿ ದೇವೇಗೌಡರ ಕೊಡುಗೆ ಅಪಾರ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
1985ರಲ್ಲಿ ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತಿಯಾಗಿದ್ದರು. ಆ ಸಂದರ್ಭಲ್ಲಿ ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿದ್ದ ದೇವೇಗೌಡರು ಇಗ್ಗಲೂರು ಅಣೆಕಟ್ಟು ನಿರ್ಮಾಣ ಹಾಗೂ ಸೇತುವೆ ನಿರ್ಮಿಸಲಾಗಿತ್ತು. ಎಚ್.ಡಿ.ದೇವೇಗೌಡರು 1972ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು.
ಇಗ್ಗಲೂರು ಅಣೆಕಟ್ಟೆ ನಿರ್ಮಾಣದಲ್ಲಿ ದೇವೇಗೌಡರ ಕೊಡುಗೆ ಅಪಾರ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
1985ರಲ್ಲಿ ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತಿಯಾಗಿದ್ದರು. ಆ ಸಂದರ್ಭಲ್ಲಿ ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿದ್ದ ದೇವೇಗೌಡರು ಇಗ್ಗಲೂರು ಅಣೆಕಟ್ಟು ನಿರ್ಮಾಣ ಹಾಗೂ ಸೇತುವೆ ನಿರ್ಮಿಸಲಾಗಿತ್ತು. ಎಚ್.ಡಿ.ದೇವೇಗೌಡರು 1972ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು.
ಚಂದಗಾಲು ಗ್ರಾಮಕ್ಕೆ ತಹಸೀಲ್ದಾರ್, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ
ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಸರ್ವೇ ನಂ.215 ರಲ್ಲಿರುವ 30 ಗುಂಟೆ ಜಮೀನನ್ನು ಪಹಣಿಯಲ್ಲಿ ಖಬರ್ ಸ್ಥಾನಕ್ಕೆ ಸೇಪರ್ಡೆಯಿಂದ ಗ್ರಾಮಸ್ಥರು ಹಾಗೂ ಶಾಲಾ ಆಡಳಿತ ಮಂಡಳಿ ಆತಂಕಕ್ಕೆ ಒಳಗಾಗಿರುವ ಮಾಹಿತಿ ಮೇರೆಗೆ ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಹಾಗೂ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.
ಶಿಥಿಲಾವಸ್ಥೆಯಲ್ಲಿರುವ ರಸ್ತೆ, ಸೇತುವೆಗಳ ದುರಸ್ತಿಗೆ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ
ನಾಗಮಂಗಲ ತಾಲೂಕಿನ ಹಲವು ಭಾಗಗಳಲ್ಲಿ ಶಿಥಿಲಗೊಂಡಿದ್ದ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಎಲ್ಲಾ ರಸ್ತೆಗಳನ್ನು ಒಂದೇ ಬಾರಿಗೆ ಅಭಿವೃದ್ಧಿ ಪಡಿಸುವುದು ಕಷ್ಟವಾಗುತ್ತದೆ. ಮುಂದಿನ ಎರಡು ವರ್ಷದಲ್ಲಿ ಬಹುತೇಕ ಹಳ್ಳಿಗಳ ರಸ್ತೆ ಮತ್ತು ಸೇತುವೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಉತ್ತಮ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸಲಾಗುವುದು.
ಎಸ್‌ಟಿಜಿ ಪಬ್ಲಿಕ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ, ಕಲಿಕೋತ್ಸವಕ್ಕೆ ಚಾಲನೆ
ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹೊರಹಾಕಲು ಸೂಕ್ತ ವೇದಿಕೆಯಾಗಿದೆ. ಇಲ್ಲಿ ಗೆದ್ದು ಜಿಲ್ಲಾ, ರಾಜ್ಯಮಟ್ಟದಲ್ಲಿ ಸ್ಪರ್ಧಿಸಿ ಶಾಲೆಗಳಿಗೆ ಕೀರ್ತಿತರುವ ಕೆಲಸ ಮಾಡಬೇಕು. ಪ್ರಮಕ್ಕಳು ತಮ್ಮೊಳಗೆ ಅಡಗಿರುವ ಪ್ರತಿಭೆಯನ್ನು ಹೊರಹಾಕುವ ಮೂಲಕ ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು.
ಬಾಗಲಕೋಟೆ ಜಿಲ್ಲೆಯ ಪರಮರಾಮಾರೂಢ ಸ್ವಾಮೀಜಿಗೆ ಜೀವ ಬೆದರಿಕೆ..!
ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಪದವಿ ಬಳಸಿ ಶ್ರೀಗಳನ್ನು ವಂಚಿಸಿ ಜೈಲು ಸೇರಿದ್ದ ಪ್ರಕಾಶ್ ಮುದೋಳ ಬೇಲ್ ಮೂಲಕ ಹೊರಕ್ಕೆ ಬಂದಿದ್ದು, ಜೊತೆಗೆ ಅನೇಕ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈಗ ಸ್ವಾಮೀಜಿ ಅವರಿಗೆ ಬಾಗಲಕೋಟೆ ಮಠ ಬಿಟ್ಟು ಬೇರೆಕಡೆ ತೆರಳಲು ಜೀವ ಭಯ ಕಾಡುತ್ತಿದೆ. ಅವರಿಂದ ಅಥವಾ ಬೇರೆಯವರಿಂದ ತೊಂದರೆಯಾಗಬಹುದು ಎಂದು ಬೇರೆ ಮಠಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.
ಸದಸ್ಯರು ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು: ವಿಶ್ವೇಶ್ವರ
ಮಂಡ್ಯ ಜಿಲ್ಲೆಯಲ್ಲಿಯೇ ಪಾಂಡವಪುರ ತಾಲೂಕಿನಲ್ಲಿ ಪ್ರಪ್ರಥಮವಾಗಿ ಕೆಂಪೇಗೌಡ ಸಹಕಾರ ಸಂಘ ಸ್ಥಾಪನೆಯಾಗಿದೆ. ಹೀಗಾಗಿ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬ ಸದಸ್ಯರು ಶ್ರಮಿಸಬೇಕು. ಬಹಳಷ್ಟು ಸಹಕಾರ ಸಂಘಗಳು ಹುಟ್ಟಿಕೊಳ್ಳುತ್ತವೆ. ಆದರೆ, ಕೆಲವು ಸಣ್ಣ ತಪ್ಪುಗಳಿಂದಾಗಿ ಸಂಘಗಳು ಸ್ಥಗಿತವಾಗುತ್ತಿವೆ.
ಸಾರ್ವಜನಿಕ ರಸ್ತೆ ತೆರವಿಗೆ ಪುರಸಭೆ ಸದಸ್ಯ ಡಿ.ಪ್ರೇಂಕುಮಾರ್ ಆಗ್ರಹ
ಚನ್ನರಾಯಪಟ್ಟಣ ಮುಖ್ಯ ರಸ್ತೆಗೆ ಹೊಂದಿಕೊಂಡಂತಿರುವ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಆವರಣದ ಒಳಗಿನಿಂದ ಪಾಲಿಟೆಕ್ನಿಕ್ ಹಿಂಭಾಗದ ಬಿಲ್ಲರಾಮನಹಳ್ಳಿ ಸಂಪರ್ಕಿಸುವ ಹಳೆಯ ರಸ್ತೆ ಮೂಲ ನಕಾಶೆಯಲ್ಲೂ ದಾಖಲಾಗಿದೆ.
ಟಿ.ಎಸ್.ಛತ್ರ ಗ್ರಾಮಸ್ಥರಿಂದ ಅದ್ಧೂರಿ ಹುಲಿವಾಹನೋತ್ಸವ ಮೆರವಣಿಗೆ
ಮಹದೇಶ್ವರಪುರ ಗ್ರಾಮದ ಶ್ರೀಮಹದೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸುತ್ತಮುತ್ತಲಿನ ಗ್ರಾಮಸ್ಥರು ಒಂದೊಂದು ದಿನ ಹುಲಿವಾಹನೋತ್ಸವ ಅದ್ಧೂರಿಯಾಗಿ ಮೆರವಣಿಗೆ ನಡೆಸುವ ಹಿನ್ನೆಲೆಯಲ್ಲಿ ಟಿ.ಎಸ್.ಛತ್ರ ಗ್ರಾಮಸ್ಥರು ಇಂದು ವಿವಿಧ ಕಲಾತಂಡಗಳೊಂದಿಗೆ ಹುಲಿವಾಹನೋತ್ಸವವನ್ನು ಮೆರವಣಿಗೆ ಮೂಲಕ ದೇವಸ್ಥಾನದ ಬಳಿಗೆ ತೆಗೆದುಕೊಂಡು ಹೋಗಲಾಯಿತು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 690
  • next >
Top Stories
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
ಯಥಾಸ್ಥಿತಿಗೆ ಸೂಚನೆ ನೀಡಿದ್ದ ಕೇಂದ್ರಕ್ಕೆ ಸಡ್ಡು । ರಾಮನಗರ ಹೆಸರಿನ್ನು ಬೆಂಗಳೂರು ದಕ್ಷಿಣ ಜಿಲ್ಲೆ
3400 ಕೋಟಿ ಟಿಡಿಆರ್‌ಗೆ ರಾಜಮನೆತನವೇ ‘ಒಡೆಯ’ರ್‌
ಬೆಂಗ್ಳೂರಿಗೆ 4500 ಎಲೆಕ್ಟ್ರಿಕ್‌ ಬಸ್‌: ಎಚ್‌ಡಿಕೆ ಬಂಪರ್‌!
ಇ.ಡಿ. ಎಲ್ಲೆ ಮೀರುತ್ತಿದೆ - ಇದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆ ಉಲ್ಲಂಘನೆ : ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved