• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ: ಮುಸ್ಲಿಂ ಮಕಾನ್‌ ಆಗಿದ್ದ ಸರ್ಕಾರಿ ಸ್ಮಶಾನ - ಹಲವು ದಶಕದಿಂದ ಪಹಣಿಯಲ್ಲಿ ಸರ್ಕಾರಿ ಜಾಗ ಎಂದು ದಾಖಲು

ಮಂಡ್ಯ ತಾಲೂಕು ಬೂದನೂರು ಗ್ರಾಮದಲ್ಲಿ ಮುಸ್ಲಿಮರು ಇಲ್ಲದಿದ್ದರು ಸಹ 2017ರಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಕಟ್ಟೆಯನ್ನು ಮುಸ್ಮಿಂ ಮಕಾನ್‌ ಆಗಿ ಬಲಾಯಿಸಲಾಗಿತ್ತು

ಇಂದಿನಿಂದ ಮೇಲುಕೋಟೆ ಕಾರ್ತಿಕ ಜಾತ್ರೆ ವಜ್ರಖಚಿತ ರಾಜಮುಡಿ ಬ್ರಹ್ಮೋತ್ಸವ
ಚೆಲುವ ದೈವೀವನದ ಮಧ್ಯೆ ಇರುವ ವೇದ ಪುಷ್ಕರಣಿ, ಶ್ರೀರಾಮ ಸೀತೆಗಾಗಿ ಬಾಣಬಿಟ್ಟು ನೀರುಕ್ಕಿಸಿದ ಹೆಬ್ಬಂಡೆಗಳ ನಡುವಿನ ಧನುಷ್ಕೋಟಿ, ಬೆಟ್ಟಗುಡ್ಡಳಿಂದ ಹರಿಯುವ ಯಾದವ ತೀರ್ಥ, ಬೆಟ್ಟಗಳ ಮಧ್ಯೆ ಇರುವ ದರ್ಭತೀರ್ಥ, ಪಲಾಶತೀರ್ಥ, ಪದ್ಮತೀರ್ಥ, ಬಾಲಕರ ಶಾಲೆ ಹಿಂಭಾಗವಿರುವ ನರಸಿಂಹ ತೀರ್ಥ, ಮೋಕ್ಷ ಕರುಣಿಸುವ ನಾರಾಯಣ ತೀರ್ಥ ಹೀಗೆ ಎಂಟು ಪವಿತ್ರ ತೀರ್ಥ ಕೊಳಗಳು ಮೇಲುಕೋಟೆಯ ಗಿರಿ ಶಿಖರಗಳ ಮಧ್ಯೆ ನಿರ್ಮಾಣವಾಗಿವೆ. ವೈಕುಂಠ ಗಂಗೆಯಂತೂ ಹೆಬ್ಬಂಡೆಗಳ ಮಧ್ಯೆ ಹರಿಯುತ್ತಿದ್ದು ನಯನ ಮನೋಹರ ಪರಿಸರದಲ್ಲಿದೆ.
ಹಿಂದೂಗಳ ರುದ್ರಭೂಮಿ ಪ್ರಾಥಮಿಕ ಶಾಲೆಯೂ ವಕ್ಫ್ ಆಸ್ತಿ
ಬೂದನೂರು ಗ್ರಾಮದ ಸರ್ವೇ ನಂ.೩೧೩ರಲ್ಲಿ ೧.೧೩ ಎಕರೆ ಸರ್ಕಾರಿ ಕಟ್ಟೆ ಜಾಗವನ್ನು ೨೦೧೭ರಲ್ಲಿ ವಕ್ಫ್ ಆಸ್ತಿ ಎಂದು ತಿದ್ದುಪಡಿ ಆದೇಶ ಹೊರಡಿಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕಾಲಾಂತರದಲ್ಲಿ ಹಿಂದೂಗಳ ರುದ್ರಭೂಮಿ, ದೇವಸ್ಥಾನ, ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ರೈತರ ಜಮೀನುಗಳು ವಕ್ಫ್ ಆಸ್ತಿ ಎಂದು ಬದಲಾಗಿರಬಹುದೆಂದು ಶಂಕಿಸಲಾಗಿದೆ.
ಲಕ್ಷ್ಮಿದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ
ಲಕ್ಷ್ಮೀದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರು ಚಾಲನೆ ನೀಡಿದ್ದು, ಈ ಬಾರಿ ಕುಮಾರಸ್ವಾಮಿ ಅವರು ಆಗಮಿಸಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ದೊರೆಯಲಿದೆ .
ಲಕ್ಷ್ಮೀಸಾಗರದಲ್ಲಿ ಅದ್ಧೂರಿ ಹುಲಿವಾಹನೋತ್ಸವ
ಜಾತ್ರೆ ಅಂಗವಾಗಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಹುಲಿವಾಹನವನ್ನು ಬಣ್ಣ ಬಣ್ಣದ ಹೂ, ಹಣ್ಣುಗಳಿಂದ ಅಲಂಕರಿಸಿ ಸಿಂಗರಿಸಿದರು. ಬಳಿಕ ಯಜಮಾನರು ಹುಲಿವಾಹನಕ್ಕೆ ಮೊದಲ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರು, ಮಹಿಳೆಯರು ಸರತಿ ಸಾಲಿನಲ್ಲಿ ಪೂಜೆ ಸಲ್ಲಿಸಿದರು.
ದುಗ್ಗನಹಳ್ಳಿಯಲ್ಲಿ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ತೆರೆ
ಜಾತ್ರಾ ಮಹೋತ್ಸವದಲ್ಲಿ ವಿವಿಧೆಡೆಯಿಂದ ದೇವರ ದರ್ಶನಕ್ಕೆ ಆಗಮಿಸಿದ 15 ರಿಂದ 20 ಸಾವಿರ ಭಕ್ತರು ಭಾಗಿಯಾಗಿ ದೇವರ ಪ್ರಸಾದ ಸ್ವೀಕರಿಸಿದರು.
ಚೆಲುವನಾರಾಯಣನ ಸನ್ನಿಧಿಯಲ್ಲಿ ವೈಭವದ ದೀಪಾವಳಿ
ಸಾವಿರಾರು ಭಕ್ತರು ಆಗಮಿಸಿದ ಹಿನ್ನೆಲೆ ಭಕ್ತರು ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್‌ ಮಾಡಿದ್ದರಿಂದ ಚೆಲುವನಾರಾಯಣಸ್ವಾಮಿಯ ಉತ್ಸವಕ್ಕೇ ತೊಂದರೆಯಾಯಿತು. ಶನಿವಾರ ರಾತ್ರಿ ರಸ್ತೆಯ ಎರಡೂ ಬದಿ ಭಕ್ತರು ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡಿ ದರ್ಶನಕ್ಕೆ ಹೋಗಿದ್ದರಿಂದ ಸ್ವಾಮಿಯ ಶೇಷವಾಹನೋತ್ಸವ ಸುಗಮವಾಗಿ ಸಾಗಲು ಅಡ್ಡಿಯಾಯಿತು.
ಆದಿಚುಂಚನಗಿರಿ ಮಠಕ್ಕೆ ಆಂಧ್ರ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಭೇಟಿ
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.
ಬೆಟ್ಟಿಂಗ್: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಕ್ರಿಕೆಟ್ ಬೆಟ್ಟಿಂಗ್‌ ಹಾಗೂ ಗ್ರಾಮದ ಸುತ್ತಮುತ್ತ ನಡೆಯುವ ಅಕ್ರಮ ಜೂಜಾಟದ ಜಾಲಕ್ಕೆ ಯುವಕರು ಸಿಲುಕಿ ಹಣ ಕಳೆದುಕೊಂಡು ಸಾಲಗಾರರಾಗುತ್ತಿದ್ದಾರೆ. ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಪೊಲೀಸರು ಎಚ್ಚೆತ್ತುಕೊಂಡಿದ್ದರೆ ದಂಧೆಯನ್ನು ತಡೆದಿದ್ದರೆ ತ್ಯಾಗರಾಜು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ.
ಚನ್ನಪಟ್ಟಣ ಜನತೆ ಕಾಂಗ್ರೆಸ್ ಕುತಂತ್ರಕ್ಕೆ ಮರುಳಾಗಲ್ಲ: ಕೇಂದ್ರ ಸಚಿವ ಎಚ್ ಡಿಕೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯನ್ನು ನುಂಗಿ ಹಾಕುತ್ತಿವೆ. ಗ್ಯಾರಂಟಿಗಳು ಒಂದೊಂದಾಗಿ ನಿಲ್ಲಲಿವೆ. ಅದಕ್ಕೆ ಪುಷ್ಟಿ ಎಂಬಂತೆ ಈಗಾಗಲೇ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. ಅದೇ ರೀತಿ ಉಳಿದ ಗ್ಯಾರಂಟಿಗಳು ನಿಲ್ಲಲಿವೆ.
  • < previous
  • 1
  • ...
  • 293
  • 294
  • 295
  • 296
  • 297
  • 298
  • 299
  • 300
  • 301
  • ...
  • 690
  • next >
Top Stories
ನನ್ನ ರಕ್ತನಾಳದಲ್ಲೀಗ ರಕ್ತವಲ್ಲ, ಸಿಂದೂರ ಹರಿಯುತ್ತಿದೆ : ಮೋದಿ
ಯಥಾಸ್ಥಿತಿಗೆ ಸೂಚನೆ ನೀಡಿದ್ದ ಕೇಂದ್ರಕ್ಕೆ ಸಡ್ಡು । ರಾಮನಗರ ಹೆಸರಿನ್ನು ಬೆಂಗಳೂರು ದಕ್ಷಿಣ ಜಿಲ್ಲೆ
3400 ಕೋಟಿ ಟಿಡಿಆರ್‌ಗೆ ರಾಜಮನೆತನವೇ ‘ಒಡೆಯ’ರ್‌
ಬೆಂಗ್ಳೂರಿಗೆ 4500 ಎಲೆಕ್ಟ್ರಿಕ್‌ ಬಸ್‌: ಎಚ್‌ಡಿಕೆ ಬಂಪರ್‌!
ಇ.ಡಿ. ಎಲ್ಲೆ ಮೀರುತ್ತಿದೆ - ಇದು ಒಕ್ಕೂಟ ವ್ಯವಸ್ಥೆಯ ಪರಿಕಲ್ಪನೆ ಉಲ್ಲಂಘನೆ : ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved