• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿನಿಮಾ ಚಿತ್ರೀಕರಣಕ್ಕಾಗಿ ಕಾರಾಗೃಹವಾಗಿ ಬದಲಾದ ವಿದ್ಯಾದೇಗುಲ
ಚಿತ್ರೀಕರಣಕ್ಕಾಗಿ ಕಾಲೇಜಿನ ಧ್ವಜಸ್ತಂಭವನ್ನೇ ತುಂಡರಿಸಲಾಗಿದೆ. ಕಟ್ಟಡದ ಕಿಟಕಿ- ಬಾಗಿಲುಗಳನ್ನೆಲ್ಲಾ ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡಿದ್ದಾರೆ.
ಪಾಂಡವಪುರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ
ಎರಡುವರೆ ಸಾವಿರ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಆದಿಕವಿ ಪಂಪನಿಂದ ಹಿಡಿದ ಕುವೇಂಪು, ಬೇಂದ್ರೆ ಸೇರಿದಂತೆ ಅನೇಕ ಕವಿ, ಸಾಹಿತಿಗಳು, ಕದಂಬ, ವಿಜಯನಗರ ಸಾಮ್ರಾಜ್ಯದಿಂದ ಹಿಡಿದು ಮೈಸೂರು ಸಂಸ್ಥಾನದವರೆಗೆ ಹಲವು ರಾಜಮನೆತನಗಳು ಪೋಷಣೆ ಮಾಡಿದ್ದಾರೆ. ಅದರಂತೆ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರು ಒಗ್ಗಟ್ಟಿನಿಂದ ಹೋರಾಟಬೇಕಿದೆ.
ಕನ್ನಡಿಗರು ಮೊದಲು ಕನ್ನಡ ಭಾಷೆ ಪ್ರೀತಿಸಿ, ಅನ್ಯಭಾಷಿಕರಿಗೆ ಕನ್ನಡ ಕಲಿಸಿ: ಎಚ್.ಟಿ.ಮಂಜು
ಕನ್ನಡ ನಾಡಿನಲ್ಲಿ ಕನ್ನಡ ಕಲಿತ ಮಕ್ಕಳಿಗೆ ಉದ್ಯೋಗಗಳು ದೊರಕುತ್ತಿಲ್ಲ. ಕನ್ನಡ ಭಾಷಿಕ ಮಕ್ಕಳಿಗೆ ಉದ್ಯೋಗದ ಅವಕಾಶ ಕಲ್ಪಿಸದಿದ್ದರೆ ನಾವು ನಮ್ಮ ನೆಲದ ಮಕ್ಕಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ. ಸರೋಜಿನಿ ಮಹಿಷಿ ವರದಿಯನ್ನು ಸಮಗ್ರವಾಗಿ ಜಾರಿ ಮಾಡುವ ಇಚ್ಚಾ ಶಕ್ತಿಯನ್ನು ರಾಜ್ಯ ಸರ್ಕಾರ ಪ್ರದರ್ಶಿಸಬೇಕು.
ಅನುದಾನ ರಹಿತ ಶಾಲಾ ಶಿಕ್ಷಕರಿಂದ ಕರಾಳ ಕನ್ನಡ ರಾಜ್ಯೋತ್ಸವ ಆಚರಣೆ
ಇಂದು ಕನ್ನಡ ರಾಜ್ಯೋತ್ಸವ ಎಲ್ಲಾ ಕಡೆ ಆಚರಿಸಲಾಗುತ್ತಿದೆ. ಆದರೆ, ಕನ್ನಡ ಶಾಲೆಗಳಿಗೆ ಅನುದಾನ ನೀಡಲು ಕ್ರಮವನ್ನು ತೆಗೆದುಕೊಂಡಿಲ್ಲ. 1995 ರಿಂದ ಇಲ್ಲಿಯವರೆಗೆ ಕನ್ನಡ ಶಾಲೆಗಳಿಗೆ ಗಳಿಗೆ ಅನುದಾನವನ್ನು ನೀಡುತ್ತಿಲ್ಲ. ಇದರಿಂದ ರಾಜ್ಯದಾದ್ಯಂತ ನಡೆಯುತ್ತಿರುವ ಕನ್ನಡ ಶಾಲೆಗಳು ಮತ್ತು ಶಿಕ್ಷಕರು ತೊಂದರೆಗೆ ಒಳಗಾಗಿದ್ದಾರೆ ಎಂದು ಅಳಲು ತೋಡಿಕೊಂಡರು.
ಇಂಗ್ಲಿಷ್ ವ್ಯಾಮೋಹದಿಂದ ದೂರ ಉಳಿದು ಕನ್ನಡಪ್ರೇಮ ಬೆಳೆಸಿಕೊಳ್ಳಿ: ಲೋಕೇಶ್ ಬೆಕ್ಕಳಲೆ
ಇಂಗ್ಲಿಷ್ ವ್ಯಾಮೋಹದಿಂದ ದೂರ ಉಳಿದು ಕನಿಷ್ಠ ಸಹಿಯನ್ನಾದರೂ ಕನ್ನಡದಲ್ಲಿ ಬರೆಯುವ ಮೂಲಕ ಕನ್ನಡ ಪ್ರೇಮ ಬೆಳಸಿಕೊಳ್ಳಬೇಕು. ಮಹಾನ್ ಕವಿಗಳು ಕನ್ನಡ ತನವನ್ನು ವರ್ಣನೆ ಮಾಡಿ ಎತ್ತಿ ಹಿಡಿದಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳನ್ನು ನಾವು ನಿತ್ಯ ಸ್ಮರಿಸಬೇಕು.
ಹಲಗೂರು ಗ್ರಾಪಂನಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ
ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಕಲೆ-ಸಾಹಿತ್ಯ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಕನ್ನಡ ರಾಜ್ಯೋತ್ಸವ: ಅಸ್ವಸ್ಥಗೊಂಡು ಕುಸಿದು ಬಿದ್ದ ವಿದ್ಯಾರ್ಥಿನಿಯರು
ಮದ್ದೂರು ಪಟ್ಟಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆ ವೇಳೆ ಬಿಸಿಲಿನ ಝಳದಿಂದ ಇಬ್ಬರು ಖಾಸಗಿ ಶಾಲೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಜರುಗಿತು.
ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ
ಶ್ರೀಕ್ಷೇತ್ರದಲ್ಲಿ ಪ್ರತಿ ಅಮಾವಾಸ್ಯೆಯಂದು ನಡೆಯುವ ವಿಶೇಷ ಪೂಜೆಯಲ್ಲಿ ಬಹಳ ನಂಬಿಕೆ ಇಟ್ಟಿರುವ ಎಚ್.ಡಿ. ಕುಮಾರಸ್ವಾಮಿ ಕಳೆದ 2018ರಲ್ಲಿ ಸತತ 9 ತಿಂಗಳ ಅಮವಾಸ್ಯೆ ಪೂಜೆಯಲ್ಲಿ ಭಾಗಿಯಾಗಿದ್ದರು. ನಂತರದಲ್ಲಿ ಮುಖ್ಯಮಂತ್ರಿ ಹುದ್ದೆ ಸಿಕ್ಕಾಗಲೂ ಕೂಡ ಶ್ರೀಕಾಲಭೈರವೇಶ್ವರನ ಆಶೀರ್ವಾದ ಎಂದಿದ್ದರು.
ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮನ್ವಯತೆಯಿಂದ ಆಚರಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ
೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಆತಿಥ್ಯ ವಹಿಸುವ ಅವಕಾಶ ನಮ್ಮ ಮಂಡ್ಯ ಜಿಲ್ಲೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಇದನ್ನು ನಾವು ಹಬ್ಬದಂತೆ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲರೂ ಒಗ್ಗೂಡಿ ಸಹಕಾರ ಮತ್ತು ಸಮನ್ವಯತೆಯಿಂದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಬೇಕು
ಕಾಲಭೈರವೇಶ್ವರಸ್ವಾಮಿ ಬಸಪ್ಪನ ವಿಗ್ರಹಕ್ಕೆ ಕನಕಾಭಿಷೇಕ
ಚಿಕ್ಕಅರಸಿಕೆರೆ ಗ್ರಾಮದಲ್ಲಿ ಶಿವೈಕ್ಯ ಬಸಪ್ಪನ ವಿಗ್ರಹಕ್ಕೆ ಈಗಿನ ಬಸಪ್ಪನ ಸಮ್ಮುಖದಲ್ಲಿ ತೀರ್ಥ, ರುದ್ರಾಭಿಷೇಕ, ಕನಾಕಾಭಿಷೇಕ ನಡೆಸಲಾಯಿತು. ತರುವಾಯ ಕಾಲಭೈರವೇಸ್ವಾಮಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿದ ಬಸವ ಶಿವೈಕ್ಯ ಬಸಪ್ಪನ ವಿಗ್ರಹ ಪ್ರತಿಷ್ಠಾಪಿಸಿದ್ದ ಸ್ಥಳಕ್ಕೆ ಆಗಮಿಸಿತು.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 690
  • next >
Top Stories
ಮಳೆ ಹಾನಿ : ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸಿಎಂ ಸೂಚನೆ
ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ
ಕನ್ನಡಕ್ಕೆ ಮೊದಲ ಬೂಕರ್ ಪ್ರಶಸ್ತಿ ತಂದುಕೊಟ್ಟ ಹಾಸನದ ಲೇಖಕಿ ಬಾನು ಮುಷ್ತಾಕ್
ಲಿಂಗಾಯತ ಸಚಿವರು ಒಟ್ಟಾಗಿ ಸಲ್ಲಿಸಿದ ಅಭಿಪ್ರಾಯ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ
ಏರ್‌ ಟರ್ಬುಲನ್ಸ್‌ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved