• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೋಡುಗರ ಕಣ್ಮನ ಸೆಳೆಯುವ ಫಲಪುಷ್ಪ ಕಲಾಕೃತಿ
ದಿ.ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರದೊಂದಿಗೆ ಕ್ಷಯರೋಗವನ್ನು ಕೊನೆಗಾಣಿಸಬಹುದು ಎಂಬ ಸಂದೇಶವೂ ಗಮನ ಸೆಳೆಯುತ್ತಿದೆ.
ದ್ವಿತಳಿ ರೇಷ್ಮೆ ಬೆಳೆದು ರೈತರು ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳಿ
ರೇಷ್ಮೆ ಬೆಳೆಗಾರರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಹೊಸದಾಗಿ ಹಿಪ್ಪು ನೇರಳೆ ತೋಟಗಳಿಗೆ, ಹುಳು ಸಾಕಾಣಿಕೆ ಮನೆಗಳಿಗೆ ಸಹ ಜಿಪಂನಿಂದ ಸಹಾಯಧನ ನೀಡಲಾಗುವುದು.
ಬ್ರೈನ್ ಓ ಥಾನ್ ಪರೀಕ್ಷೆಯಲ್ಲಿ ಕೃತಿ ರಾಜ್ಯಕ್ಕೆ ಪ್ರಥಮ
ಈ ಸ್ಪರ್ಧೆಯಲ್ಲಿ ರಾಜ್ಯಾದ್ಯಂತ 57 ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ನಮ್ಮ ಶಾಲೆಯಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ ಕೃತಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಕ್ಯಾಮ್ಸ್‌ನ ವತಿಯಿಂದ ವಿಜೇತ ಕೃತಿಗೆ ಒಂದು ಲಕ್ಷ ರು. ಬಹುಮಾನ ಹಾಗೂ ಆಕೆಯ ಕುಟುಂಬಕ್ಕೆ ಗೋವಾ ಪ್ರವಾಸವನ್ನು ಬಹುಮಾನವಾಗಿ ನೀಡಿದೆ ಎಂದು ಹೇಳಿದರು.
ಟೆಂಟ್ ಮುಕ್ತ ಕರ್ನಾಟಕ ಸರ್ಕಾರದ ಗುರಿ: ಜಿ.ಪಲ್ಲವಿ
ನಾನು ಅಧಿಕಾರ ವಹಿಸಿಕೊಂಡ ಬಳಿಕ ಇದುವರೆಗೂ 14 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸಿ ವಸ್ತುಸ್ಥಿತಿ ವರದಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಆನಂತರ ತಾಲೂಕುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಸುವುದಾಗಿ ಹೇಳಿದರು.
24 ಗಂಟೆಗಳ ಕಾಲ ನಿರಂತರ ರಕ್ತದಾನ ಶಿಬಿರ: 1525 ಯೂನಿಟ್ ರಕ್ತ ಸಂಗ್ರಹಿಸಿ ಜೀವಧಾರೆ ಟ್ರಸ್ಟ್ ನಿಂದ ದಾಖಲೆ
ಶಿಬಿರದಲ್ಲಿ ಮೈಸೂರು ಕೆ ಆರ್ ಹಾಸ್ಪಿಟಲ್ -213 ಯೂನಿಟ್, ಆದಿಚುಂಚನಗಿರಿ ಆಸ್ಪತ್ರೆ -106 ಯೂನಿಟ್, ಬೆಂಗಳೂರು ಕಮಾಂಡೋ ಹಾಸ್ಪಿಟಲ್ -57 ಯೂನಿಟ್, ಮಂಡ್ಯ ಜಿಲ್ಲಾ ಆಸ್ಪತ್ರೆ -1011 ಯೂನಿಟ್, ಚಾಮರಾಜನಗರ ಜಿಲ್ಲಾ ಆಸ್ಪತ್ರೆ -138 ಯೂನಿಟ್ ಸೇರಿ ಒಟ್ಟು 1525 ಯೂನಿಟ್ ರಕ್ತವನ್ನು ಸಂಗ್ರಹ ಮಾಡಲಾಯಿತು.
ಶ್ರೀ ರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ ಎಂದು ಕೃಷಿ  ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಪ್ರಧಾನಮಂತ್ರಿ ಜನ ಮನ್ ಯೋಜನೆಗೆ ಪೂವನಹಳ್ಳಿ ಗ್ರಾಮ ಆಯ್ಕೆ
ಶಿಥಿಲವಾಗಿರುವ ಶಾಲಾ ಕಟ್ಟಡದಲ್ಲಿ 35 ಮಕ್ಕಳು 1 ರಿಂದ 7ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆ. ಕೇವಲ ಇಬ್ಬರು ಶಿಕ್ಷಕರು ಪಾಠ, ಪ್ರವಚನ ಮಾಡುತ್ತಿದ್ದಾರೆ. ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 13 ಮಕ್ಕಳು ಸಮಗ್ರ ಶಿಶು ಕಲ್ಯಾಣ ಯೋಜನಾ ಕಾರ್ಯಕ್ರಮದ ಫಲವನ್ನು ಪಡೆಯುತ್ತಿದ್ದಾರೆ.
ಕೆ.ಶೆಟ್ಟಹಳ್ಳಿ ಅಭಿವೃದ್ಧಿಗೆ ನನ್ನ ಕೈಲಾದಷ್ಟು ನೆರವು: ಮಧು ಜಿ.ಮಾದೇಗೌಡ ಭರವಸೆ
ಗ್ರಾಮದ ಶ್ರೀ ಬೊಮ್ಮಲಿಂಗೇಶ್ವರ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಅನುದಾನ ಕೊರತೆ ಇದೆ. ಅದಕ್ಕೆ ನಿಮ್ಮ ಅನುದಾನದಿಂದ ಹಣ ನೀಡಿ ಎಂದು ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮಧು ಜಿ.ಮಾದೇಗೌಡರು 10 ಲಕ್ಷ ರು.ಅನುದಾನವನ್ನು ನೀಡುವುದಾಗಿ ಭರವಸೆ ನೀಡಿದರು.
ಮನ್‌ಮುಲ್‌: ಪ್ರಬಲರ ಪ್ರವೇಶದಿಂದ ಬಿರುಸುಗೊಂಡ ಚುನಾವಣಾ ಅಖಾಡ
ಮಂಡ್ಯ ತಾಲೂಕಿನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕೆಬ್ಬಳ್ಳಿ ರಾಜು ಉಮೇದುವಾರಿಕೆ ಸಲ್ಲಿಸಿದರು. ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ , ಹಂಚಹಳ್ಳಿ ಲೋಕೇಶ್ ಜೊತೆಗಿದ್ದರು.
24 ಗಂಟೆಗಳ ಕಾಲ ರಕ್ತದಾನ ಶಿಬಿರ ಆಯೋಜನೆ ಶ್ಲಾಘನೀಯ: ಜಿಲ್ಲಾಧಿಕಾರಿ ಡಾ.ಕುಮಾರ
ಅನ್ನದಾನ ಮಾಡಿದರೆ ಅದು ಹಸಿವನ್ನು ನೀಗಿಸುತ್ತದೆ. ಜೀವಧಾರೆ ಟ್ರಸ್ಟ್‌ನವರು ರಕ್ತದಾನ ಶಿಬಿರಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ರಕ್ತದಾನ ಮಾಡಲು ತಪ್ಪು ಕಲ್ಪನೆ ಇತ್ತು. ಅದನ್ನು ಹೋಗಲಾಡಿಸುವ ಉದ್ದೇಶದಿಂದ ಇಂದು ನಾನು ಸಹ ರಕ್ತದಾನ ಮಾಡಿದ್ದೇನೆ.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved