• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭವ್ಯಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಕೆ.ಪಿ.ವೀರಪ್ಪ
ತಂದೆ-ತಾಯಿಯನ್ನು ಬಿಟ್ಟರೆ ಗುರುಗಳಿಗೆ ಮಕ್ಕಳನ್ನು ತಿದ್ದುವ ಸಾಮರ್ಥ್ಯವಿದೆ. ಶಿಕ್ಷಕರಾದವರು ವೃತ್ತಿಗೆ ಕಳಂಕ ಬಾರದಂತೆ ಕರ್ತವ್ಯ ನಿರ್ವಹಿಸಿದಾಗ ವೃತ್ತಿ ಪಾವಿತ್ರ್ಯತೆ ಹೆಚ್ಚುತ್ತದೆ. ಸಮಾಜ ನಿಮ್ಮನ್ನು ಗುರುತಿಸಿ ಗೌರವಿಸುತ್ತದೆ. ಸರ್ಕಾರಿ ಶಾಲೆಗಳಿಗೆ ಬರುವ ಬಡ-ಕೂಲಿ ಕಾರ್ಮಿಕ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಯಂತ್ರದಿಂದ ಭತ್ತ ನಾಟಿ ಮಾಡಿದ ಜಿಪಂ ಸಿಇಒ ಕೆ.ಆರ್‌.ನಂದಿನಿ
ಭತ್ತ ನಾಟಿಗೆ ಯಂತ್ರ ಬಳಸಲು ಮಹಿಳೆಯರಿಗೆ ಸಾಧ್ಯವಿಲ್ಲ. ಅವರಿಂದ ಯಂತ್ರವನ್ನು ನಿರ್ವಹಣೆ ಮಾಡಲು ಅಸಾಧ್ಯ ಎಂಬ ಕಲ್ಪನೆಗಳನ್ನು ತೊಡೆದುಹಾಕಬೇಕು. ಮಹಿಳೆಯರೂ ಯಂತ್ರವನ್ನು ಸಮರ್ಥವಾಗಿ ನಿರ್ವಹಣೆ ಮಾಡಬಲ್ಲರು ಎಂಬುದಕ್ಕೆ ನಾನೇ ಸಾಕ್ಷಿ. ಜೊತೆಗೆ ತರಬೇತಿಗೆ ಬಂದಿದ್ದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಧೈರ್ಯ ತುಂಬಿದರು.
ಇಂದಿನಿಂದ ಸಡಗರ-ಸಂಭ್ರಮದ ಗಗನಚುಕ್ಕಿ ಜಲಪಾತೋತ್ಸವ
ಪ್ರವಾಸೋದ್ಯಮ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ ಶನಿವಾರ ಮತ್ತು ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಅಂದು ಸಂಜೆ ೬ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು.
ಕಲ್ಲು ತೂರಾಟ ಪ್ರಕರಣ ಖಂಡಿಸಿ ಮಳವಳ್ಳಿ ಬಂದ್ ಯಶಸ್ವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲಾ ಧರ್ಮದವರು ಮತ ಹಾಕಿದ್ದಾರೆ ಎನ್ನುವುದನ್ನು ಅರಿತು ಸರ್ವಜನ ಶಾಂತಿಯ ತೋಟದ ಜನರನ್ನು ರಕ್ಷಣೆ ಮಾಡಬೇಕು. ಹಿಂದು ಸಮುದಾಯ ಮುಸ್ಲಿಂ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆ ಕೊಡದಂತೆ ಗೌರವಯುತವಾಗಿ ನಡೆಯುವಂತೆ ಕ್ರಮ ವಹಿಸಬೇಕು.
ಕ್ರೀಡೆಗಳು ವಿದ್ಯಾರ್ಥಿಗಳ ಮನೋವಿಕಸನಕ್ಕೆ ಸಹಕಾರಿ: ಎಚ್.ಟಿ.ಮಂಜು
ಕಳೆದ ಅಧಿವೇಶನದಲ್ಲಿ ನಾನು ಈ ಬಗ್ಗೆ ಪ್ರಸ್ತಾಪಿಸಿದ್ದು, ಪ್ರಸ್ತುತ ಕ್ರೀಡಾಂಗಣದ ನಿರ್ವಹಣೆ ಜವಾಬ್ದಾರಿ ಬದಲಾಯಿಸಲಾಗಿದೆ. ಬದಲಾದ ಗುತ್ತಿಗೆದಾರರು ಅತ್ಯುತ್ತಮವಾಗಿ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಕ್ರೀಡಾ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಪಟ್ಟಣದ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮ ಕಾರ್ಯಗಳು ನಿರಂತರ: ಮಧು ಜಿ.ಮಾದೇಗೌಡ
ಉನ್ನತ ವ್ಯಾಸಂಗ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ಅರ್ಹರು ಭಾರತೀ ವಿದ್ಯಾ ಸಂಸ್ಥೆಯಲ್ಲಿ ಗ್ರಂಥಾಲಯದ ಪ್ರಯೋಜನ ಪಡೆಯ ಬಹುದು ಜತೆಗೆ ಉತ್ತಮ ಲ್ಯಾಬ್‌ಗಳಿದ್ದು ಅವಶ್ಯಕತೆ ಇದ್ದರೆ ಅದನ್ನು ಬಳಿಸಿ ಕೊಳ್ಳಬಹುದು.
ಪ್ರತಿಯೊಂದು ಕೆಲಸಕ್ಕೂ ಲಂಚ ಕೊಡಬೇಕು: ನಾಗರಿಕರ ಪ್ರತಿಭಟನೆ
ಅಧಿಕಾರಿಗಳು ಪುರಸಭೆ ಆಸ್ತಿ ಉಳಿಸಿಕೊಳ್ಳುವ ಕೆಲಸ ಮಾಡುತ್ತಿಲ್ಲ. ನಿರ್ಮಲ ಕಾನ್ವೆಂಟ್ ಪಕ್ಕ ನಿವೇಶನ ಪುರಸಭೆಗೆ ಸೇರಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಈ ಹಿಂದೆಯೇ ತೀರ್ಪು ನೀಡಿದ್ದರು ಕೋಟ್ಯಾಂತರ ಬೆಲೆ ಬಾಳುವ ಆಸ್ತಿ ಉಳಿಸಿಕೊಳ್ಳುತ್ತಿಲ್ಲ.
ಸಂಭ್ರಮದಿಂದ ನಡೆದ ಸಿಂಗಮ್ಮ ದೇವಿ ಉತ್ಸವ
ಹೊಸಹೊಳಲು ಗ್ರಾಮದ ದೇವಾಲಯದಲ್ಲಿ ಬೆಳಗ್ಗೆಯಂದಲೇ ವಿಶೇಷ ಪೂಜೆ ಸೇರಿದಂತೆ ಪ್ರಸಾದ ವಿನಿಯೋಗ, ಮಹಾಮಂಗಳಾರತಿ ನಡೆಸಲಾಯಿತು. ನಂತರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕುರಿ, ಕೋಳಿ, ಮೇಕೆಗಳನ್ನು ಸಾವಿರಾರು ಸಂಖ್ಯೆಯಲ್ಲಿ ಕತ್ತರಿಸಿ ದೇವರಿಗೆ ಅರ್ಪಣೆ ಮಾಡಲಾಯಿತು.
ಕಲ್ಲು ತೂರಾಟ: ಸಹಜ ಸ್ಥಿತಿಗೆ ಮರಳಿದ ಮದ್ದೂರು ಪಟ್ಟಣ
ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಮೂರು ದಿನಗಳ ಬಳಿಕ ಮದ್ದೂರು ಈಗ ಸಹಜ ಸ್ಥಿತಿಗೆ ಮರಳಿದೆ. ಮೂರು ದಿನಗಳಿಂದ ವ್ಯಾಪಾರ-ವಹಿವಾಟನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದ ವರ್ತಕರು, ಗುರುವಾರ ಬೆಳಗ್ಗೆಯಿಂದ ಅಂಗಡಿ-ಮುಂಗಟ್ಟುಗಳನ್ನು ತೆರೆದು ವ್ಯಾಪಾರ-ವ್ಯವಹಾರ ನಡೆಸಿದರು.
ಜೆಡಿಎಸ್ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಸಿ.ಎಸ್.ಪುಟ್ಟರಾಜು
ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 35 ಸಹಕಾರ ಸಂಘಗಳಲ್ಲಿ ಜೆಡಿಎಸ್ 24 ಸಹಕಾರ ಸಂಘಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಸಂಘದ ಆಡಳಿತ ಮಂಡಳಿ ತಮ್ಮ ತಮ್ಮ ಡೆಲಿಗೇಟ್ಸ್ (ಪ್ರತಿನಿಧಿ) ಗಳನ್ನು ಆಯ್ಕೆ ಮಾಡಿದ್ದಾರೆ. ಜತೆಗೆ ಸೆ.28 ರಂದು ಟಿಎಪಿಸಿಎಂಎಸ್‌ಗೆ ಚುನಾವಣೆ ಕೂಡ ನಿಗದಿಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 839
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved