ಶ್ರೀ ಜಗಜ್ಯೋತಿ ಬಸವಣ್ಣ ದೇಶದ ಬಹುದೊಡ್ಡ ಸಂಪತ್ತು: ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಬಸವಣ್ಣನವರು 12ನೇ ಶತಮಾನದಲ್ಲಿ ಜಾತಿವ್ಯವಸ್ಥೆ, ಅಸ್ಪೃಶ್ಯತೆ, ಬೇಧ,ಭಾವ, ಅಸಮಾನತೆಯ ವಿರುದ್ಧ ಹೋರಾಟ ನಡೆಸಿ, ಜನರಿಗೆ ಅರಿವು ಮೂಡಿಸುವ ಮೂಲಕ ಸಮಾಜದಲ್ಲಿ ತಂದ ಸುಧಾರಣೆಯಿಂದಾಗಿ ನಾವು 9 ಶತಮಾನಗಳು ಕಳೆದರೂ ಅವರನ್ನು ಸ್ಮರಿಸುತ್ತಿದ್ದೇವೆ ಎಂದರೆ ಅವರ ದಿವ್ಯತೆ ಶಕ್ತಿ ಎಷ್ಟಿರಬಹುದು ಎಂಬುದನ್ನು ಅರ್ಥೈಸಿಕೊಳ್ಳಬೇಕು.