• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ ದೊಡ್ಡ ಗೌರವ: ದೊಡ್ಡಯ್ಯ
ತಮ್ಮ ನೇರ ನಡೆ, ನುಡಿಯೊಂದಿಗೆ ಸಾಹಿತ್ಯ ಚಳವಳಿಯಲ್ಲಿ ಬಂದಿರುವ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಇಂತಹ ಪ್ರತಿಷ್ಠಿತ ಪ್ರಶಸ್ತಿಯು ಭಾರತೀಯರಿಗೆ ಲಭಿಸಿರುವುದು ದೊಡ್ಡ ಗೌರವ. ಇದರಿಂದ ರಾಜ್ಯಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ಹೊಸ ಚೈತನ್ಯ ನೀಡಿದೆ.
ಆಪರೇಷನ್ ಸಿಂದೂರ ಯಶಸ್ವಿ, ಬೃಹತ್ ತಿರಂಗಾ ಯಾತ್ರೆ
ನೆರೆಯ ಪಾಕಿಸ್ತಾನ ಉಗ್ರರನ್ನು ಪೋಷಣೆ ಮಾಡುವ ಮೂಲಕ ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ದೇಶದ ಅಮಾಯಕ ಹಿಂದು ಪ್ರವಾಸಿಗರನ್ನು ಹತ್ಯೆಗೈದ ಉಗ್ರರಿಗೆ ಆಪರೇಷನ್ ಸಿಂದೂರ್ ಮೂಲಕ ಭಾರತದ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ; ನಮ್ಮ ನಾಡಿಗೆ ಸಂದ ಗೌರವ: ಮಧು ಜಿ.ಮಾದೇಗೌಡ
ಖ್ಯಾತ ಸಾಹಿತಿ, ವಕೀಲೆ, ಪತ್ರಕರ್ತೆ ಹಾಗೂ ಜನಪರ ಹೋರಾಟಗಾರ್ತಿ ಬಾನು ಮುಸ್ತಾಕ್ ಅವರ ಹಸೀನಾ ಮತ್ತು ಇತರೆ ಕಥೆಗಳು ಕೃತಿಯನ್ನು ದೀಪಾ ಭಾಸ್ತಿ ಎಂಬುವರು ಹಾರ್ಟ್ ಲ್ಯಾಂಪ್ ಅಂದರೆ, ಎದೆಯ ಹಣತೆ ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದು, ಈ ಕೃತಿಗೆ ಬೂಕರ್ ಪ್ರಶಸ್ತಿ ಸಂದಿದ್ದು, ಕನ್ನಡ ಭಾಷೆಗೆ ಸಿಕ್ಕ ಮೊದಲ ಪ್ರಶಸ್ತಿ.
ಮಾದಾಪುರ ಸೊಸೈಟಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ನಂಜೇಗೌಡ, ಲೋಕೇಶ್ ಆಯ್ಕೆ
ಶಾಸಕ ಎಚ್.ಟಿ.ಮಂಜು, ರಾಜ್ಯ ಮಾರಾಟ ಮಹಾ ಮಂಡಳಿ ನಿರ್ದೇಶಕ ಚೋಳೇನಹಳ್ಳಿ ಪುಟ್ಟಸ್ವಾಮಿಗೌಡ ಹಾಗೂ ಬಿ.ಎಂ.ಕಿರಣ್‌ ಮಾರ್ಗದರ್ಶನದಂತೆ ಸಂಘದ ಸರ್ವ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಸಂಘದ ಅಭಿವೃದ್ಧಿ, ರೈತರ ಸಮಸ್ಯೆಗೆ ಸ್ಪಂದಿಸಿ ಉತ್ತಮ ಸೊಸೈಟಿಯಾಗಿ ಮಾಡಲು ಶ್ರಮಿಸಲಾಗುವುದು.
ಗಂಗಾ ಕಲ್ಯಾಣ ಯೋಜನೆ ಜಾರಿಯಿಂದ ಗ್ರಾಮೀಣ ಜನರಿಗೆ ನೆಮ್ಮದಿ ಜೀವನ: ದರ್ಶನ್ ಪುಟ್ಟಣ್ಣಯ್ಯ
ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 87, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 40 ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 25 ಜನರು ಸೇರಿದಂತೆ ಒಟ್ಟು 152 ಫಲಾನುಭವಿಗಳು ಈ ಯೋಜನೆ ವ್ಯಾಪ್ತಿಗೆ ಸೇರಿದ್ದಾರೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು.
ಶ್ರೀ ಜಗಜ್ಯೋತಿ ಬಸವಣ್ಣ ದೇಶದ ಬಹುದೊಡ್ಡ ಸಂಪತ್ತು: ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ
ಬಸವಣ್ಣನವರು 12ನೇ ಶತಮಾನದಲ್ಲಿ ಜಾತಿವ್ಯವಸ್ಥೆ, ಅಸ್ಪೃಶ್ಯತೆ, ಬೇಧ,ಭಾವ, ಅಸಮಾನತೆಯ ವಿರುದ್ಧ ಹೋರಾಟ ನಡೆಸಿ, ಜನರಿಗೆ ಅರಿವು ಮೂಡಿಸುವ ಮೂಲಕ ಸಮಾಜದಲ್ಲಿ ತಂದ ಸುಧಾರಣೆಯಿಂದಾಗಿ ನಾವು 9 ಶತಮಾನಗಳು ಕಳೆದರೂ ಅವರನ್ನು ಸ್ಮರಿಸುತ್ತಿದ್ದೇವೆ ಎಂದರೆ ಅವರ ದಿವ್ಯತೆ ಶಕ್ತಿ ಎಷ್ಟಿರಬಹುದು ಎಂಬುದನ್ನು ಅರ್ಥೈಸಿಕೊಳ್ಳಬೇಕು.
ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಒತ್ತುವರಿ ಕಟ್ಟಡ, ಅಂಗಡಿಗಳು
ಮದ್ದೂರು- ಕೊಪ್ಪ ರಸ್ತೆ ಅಭಿವೃದ್ಧಿಗೆ ಅಡ್ಡಿ ಉಂಟಾಗಿದ್ದ ಪಟ್ಟಣದ ಶಿವಪುರದ ಕೊಪ್ಪ ವೃತ್ತದ ಅಕ್ರಮ ಒತ್ತುವರಿ ಕಟ್ಟಡ ಮತ್ತು ಅಂಗಡಿಗಳನ್ನು ಅಧಿಕಾರಿಗಳು, ಪೊಲೀಸ್ ಬಿಗಿ ಬಂದೋಬಸ್ತಿನಲ್ಲಿ ಶನಿವಾರ ಮುಂಜಾನೆ ದಿಢೀರ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.
ದೇವಾಲಯಗಳ ನಾಡು ನಾಗಮಂಗಲದಲ್ಲಿ 185 ಶಾಸನಗಳ ಪತ್ತೆ
ದೇವಾಲಯಗಳ ನಾಡು ಎಂದೇ ಪ್ರಖ್ಯಾತಿಯಾದ ನಾಗಮಂಗಲ ತಾಲೂಕಿನಲ್ಲಿ ಗಂಗರ ಕಾಲದ 4 ಶಾಸನಗಳು, ಹೊಯ್ಸಳರ 46, ವಿಜಯನಗರ ಅರಸರ 19, ಮೈಸೂರು ದೊರೆಗಳ ಮೂರು ಶಾಸನಗಳು ಹಾಗೂ ಇತರೆ 113 ಶಾಸನಗಳು ದೊರೆತಿದ್ದು, ಸುಮಾರು 185 ಶಾಸನಗಳನ್ನು ಪತ್ತೆ ಹಚ್ಚಲಾಗಿದೆ.
ಆರೋಗ್ಯ, ಕಣ್ಣಿನ ಉಚಿತ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ
ಶ್ರೀರಂಗಪಟ್ಟಣ ಶ್ರೀಮಹಾಲಕ್ಷ್ಮಿಕಲ್ಯಾಣ ಮಂಟಪದಲ್ಲಿ ವಾಲ್ಮೀಕಿ ಬ್ರಿಗೇಡ್ ಹಾಗೂ ಶ್ರೀಮಹಾಲಕ್ಷ್ಮಿ ಪೂಜಾ ಸಂಸ್ಥಾನ ಸಮಿತಿಯಿಂದ ಆರೋಗ್ಯ ಭಾರತಿ ಮೈಸೂರು, ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸಹಭಾಗಿತ್ವದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರ.
ಡೆಂಘೀ ನಿಯಂತ್ರಣ ಕುರಿತ ಅಡ್ವೋಕೆಸಿ ಕಾರ್ಯಾಗಾರಕ್ಕೆ ಚಾಲನೆ
ಸರ್ಕಾರದ ಆದೇಶದಂತೆ ಪ್ರತಿ ಶುಕ್ರವಾರ ಎಲ್ಲಾ ಸಾರ್ವಜನಿಕರು ತಮ್ಮ ಮನೆ ಒಳಗೆ ಹಾಗೂ ಸುತ್ತಮುತ್ತ ಸ್ವಯಂ ತಾವೇ ಲಾರ್ವ ಉತ್ಪತ್ತಿ ತಾಣಗಳನ್ನು ಗುರುತಿಸಿ ನಾಶಪಡಿಸುವ ಚಟುವಟಿಕೆ ನಡೆಸಲಾಗುತ್ತಿದೆ. ಎಲ್ಲಾ ಕಚೇರಿ ಹಾಗೂ ಶಾಲಾ- ಕಾಲೇಜುಗಳ ಆವರಣದಲ್ಲೂ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸಲಾಗುವುದು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 722
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved