• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಬೈಕ್ ರ್‍ಯಾಲಿ
ಸಂಘಟನೆಗಳ ಬಂದ್ ಗೆ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಮತ್ತು ಚುಂಚಶ್ರೀ ಗೆಳೆಯರ ಬಳಗ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ವ್ಯಕ್ತ ಪಡಿಸಿವೆ.
ರೈತರು ಬೆಳೆಗಳ ಇಳುವರಿ ಹೆಚ್ಚಿಸಲು ತಾಂತ್ರಿಕತೆಗಳ ಬಗ್ಗೆ ಅರಿವು ಪಡೆಯಿರಿ: ಅಶೋಕ ಸಲಹೆ
ಕೃಷಿಕರು ಬೆಳೆಗಳಿಗೆ ಅಗತ್ಯಕ್ಕಿಂತ ಹೆಚ್ಚು ಪೀಡೆನಾಶಕಗಳನ್ನು ಬಳಸಬಾರದು. ಇದರಿಂದ ಮನುಷ್ಯ ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈಗಾಗಲೇ ಹಲವು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಸಚಿವ ಗಡ್ಕರಿಯವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಎಚ್ಡಿಕೆ ಹೆದ್ದಾರಿ ಸಚಿವ ಗಡ್ಕರಿಯವರೊಂದಿಗೆ ಚರ್ಚಿಸಿದರು.
ಒತ್ತುವರಿಯಾಗಿದ್ದ ಕೆಂಬೂತಗೆರೆ ಗ್ರಾಮದ ಸರ್ಕಾರಿ ಹಳ್ಳ ಅಧಿಕಾರಿಗಳಿಂದ ತೆರವು
ಗುರುವಾರ ಗ್ರಾಮಾಂತರ ಪೊಲೀಸರ ಸಮ್ಮುಖದಲ್ಲಿ ರಾಜಸ್ವ ನೀರಿಕ್ಷಕ ಎಂ.ಪಿ.ರವಿಕುಮಾರ್ ಹಾಗೂ ತಾಲೂಕು ಸರ್ವೇಯರ್ ಎಂ.ಎಸ್.ಬೀರೇಶ್ ನೇತೃತ್ವದಲ್ಲಿ ಗುರುವಾರ ಸರ್ವೇ ಕಾರ್ಯ ಮಾಡಿದ ಅಧಿಕಾರಿಗಳು ಒತ್ತುವರಿಯಾಗಿದ್ದ ಹಳ್ಳವನ್ನು ತೆರವುಗೊಳಿಸಿದರು. ಸುಮಾರು ಒಂದು ಎಕರೆಯಷ್ಟು ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಯಿತು.
ಸರ್ಕಾರ ಗ್ಯಾರಂಟಿಗಳ ಕುರಿತು ಶ್ವೇತ ಪತ್ರ ಹೊರಡಿಸಲಿ: ಎಂ.ಜಿ.ಮಹೇಶ್ ಸವಾಲು
ಮತಗಳ್ಳತನ ಆರೋಪ ಮಾಡಿದ ರಾಹುಲ್‌ಗಾಂಧಿ ತಾಕತ್ತಿದ್ದರೆ ಅಫಿಡೆವಿಟ್ ಸಲ್ಲಿಕೆ ಮಾಡಲಿ. ಗೆದ್ದರೆ ಚುನಾವಣಾ ಆಯೋಗ ಸರಿಯಿದೆ. ಸೋತರೆ ಆಯೋಗ ಸರಿಯಲ್ಲ ಎಂದು ಹೇಳುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವ ರಾಹುಲ್‌ಗಾಂಧಿ ನ್ಯಾಯಾಲಯದಲ್ಲಿ ಈಗಾಗಲೇ 11 ಕಾರಣಗಳಿಗೆ ಕ್ಷಮೆ ಕೇಳಿದ್ದಾರೆ.
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ

 ಆತ ಯಾಕೆ ಈ ರೀತಿಯ ಹೇಳಿಕೆಗಳನ್ನು ಈಗ ನೀಡುತ್ತಿದ್ದಾನೋ ಗೊತ್ತಿಲ್ಲ. ಬಹುಶಃ ಅವನಿಗೆ ಯಾರೋ ಹಣದ ಆಸೆ ತೋರಿಸಿರಬೇಕು. ನಾವು ಎಂದೂ ಪೊಲೀಸರ ಅನುಮತಿ ಪಡೆಯದೆ ಯಾವುದೇ ಶವಸಂಸ್ಕಾರ ಮಾಡಿಲ್ಲ 

ಗಿರೀಶ ಮಟ್ಟೆಣ್ಣವರ, ತಿಮರೋಡಿ, ಸಮೀರ್‌ಗೆ ಕೇಸು
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗಿರೀಶ್ ಮಟ್ಟೆಣ್ಣವರ್, ಮಹೇಶ್‌ಶೆಟ್ಟಿ ತಿಮರೋಡಿ ಹಾಗೂ ಸಮೀರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಜಿಲ್ಲಾ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ ಅವರಿಗೆ ದೂರು ಸಲ್ಲಿಸಿದ್ದಾರೆ.
ಕಾರ್ಗಿಲ್‌ ವಿಜಯೋತ್ಸವ: ವೀರ ಯೋಧರಿಗೆ ಸನ್ಮಾನ
ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಬಂದಿದೆ ಎಂಬುದನ್ನು ತಿಳಿಯಬೇಕು. ಯಾರೋ ಒಬ್ಬರಿಂದ ಸ್ವಾತಂತ್ರ್ಯ ಬಂದಿಲ್ಲ. ಸಮಾಜದಲ್ಲಿ ಸಾಧನೆ ಮಾಡಿದವರು ಹೀರೋಗಳಾಗಿ ಕಾಣುತ್ತಾರೆ. ಆದರೆ, ಅವರು ಪಟ್ಟ ಶ್ರಮವನ್ನು ತಿಳಿದುಕೊಳ್ಳಬೇಕು. ಸಿನಿಮಾ ಹೀರೋಗಳು ನಮ್ಮ ಹೀರೋ ಎನ್ನುವ ಬದಲು ಯೋಧರನ್ನು ಜೀವನದ ಹೀರೋ ಎಂದು ಹೆಮ್ಮೆ ಪಡಬೇಕು.
ರಕ್ತ ಕೊರತೆಯಿಂದ ದೇಶದಲ್ಲಿ ಶೇ.೨೦ರಷ್ಟು ಸಾವು: ರವಿಕುಮಾರ್
ರಕ್ತದ ಕೊರತೆ ಎಲ್ಲೆಡೆ ಇದೆ. ಅದನ್ನು ದಾನಿಗಳ ಮೂಲಕವೇ ಪಡೆಬೇಕಿರುವುದು ಅನಿವಾರ್ಯ. ದಾನಿಗಳು ಪ್ರತಿಯೊಂದು ಜೀವವನ್ನು ಉಳಿಸುವ ನಿಟ್ಟಿನಲ್ಲಿ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು.
ಸೊಳ್ಳೆಗಳ ಕಡಿತದಿಂದ ಪಾರಾಗಿ ರೋಗಗಳ ವಿರುದ್ಧ ಹೋರಾಡೋಣ: ಎಸ್.ಡಿ.ಬೆನ್ನೂರ್
ಸೊಳ್ಳೆಗಳ ಮೊಟ್ಟೆ ಹಂತ, ಲಾರ್ವಾ ಹಂತ, ಪೂಪ ಹಂತ ಹಾಗೂ ವಯಸ್ಕ ಹಂತ ಎಂಬ ಪ್ರಾತ್ಯಕ್ಷಿಕೆ ಮೂಲಕ ತೋರಿಸಿ ಸೊಳ್ಳೆಯ ಕಡಿತ ಚಿಕ್ಕದಾದರೂ ಆದರ ಭೀತಿ ದೊಡ್ಡದು ಸೊಳ್ಳೆಗಳ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 838
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved