• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ.೧೬ರಂದು ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ
ಕೃಷಿ ಇಲಾಖೆ ಸೇರಿದಂತೆ ೪೯ ವಿವಿಧ ಇಲಾಖೆಗಳಿಂದ ಒಟ್ಟು ೬೬ ಸ್ಥಾನಗಳಿಗೆ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ. ಮಂಡ್ಯ ನಗರದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಆವರಣದ ಕಚೇರಿಯಲ್ಲಿ ನಾಮಪತ್ರ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಸುವ ಕಾರ್ಯ ಅ.೨೮ ರಿಂದ ನ.೭ರ ವರೆಗೂ ಇರಲಿದೆ.
ಹೊಸ ಶವಾಗಾರ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ
ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನ ಶವಗಾರ ಹಾಗೂ ಶೈತ್ಯಾಗಾರ ನಿರ್ಮಾಣಕ್ಕಾಗಿ ಸರ್ಕಾರದಿಂದ ಶಾಸಕ ಪಿ.ಎಂ. ನರೇಂದ್ರಸ್ವಾಮಿ 45 ಲಕ್ಷ ರು. ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಹೀಗಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಜತೆ ಚರ್ಚಿಸಿದರು.
ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ಮುಳುಗಿ ಸಾವು
ಸದ್ಯಕ್ಕೆ ಎನ್‌ಎಸ್‌ಎಸ್ ಅಧಿಕಾರಿ ಹಾಗೂ ಉಪನ್ಯಾಸಕರಿಂದ 1 ಲಕ್ಷ ರು., ಡಿಡಿಪಿಐ ಕಚೇರಿಯಿಂದ 50 ಸಾವಿರ ರು. ಹಾಗೂ ಎನ್‌ಎಸ್‌ಎಸ್ ಕೇಂದ್ರ ಕಚೇರಿಯಿಂದ 1 ಲಕ್ಷ ರು. ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
ಪೊಲೀಸರ ಜನಸಂಪರ್ಕ ಸಭೆಯಲ್ಲಿ ದೂರುಗಳ ಸುರಿಮಳೆ
ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆಯಿಂದ ನಡೆದ ಉಪವಿಭಾಗೀಯ ಮಟ್ಟದ ಜನಸಂಪರ್ಕ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರಿಗೆ ವಿವಿಧ ಸಂಘ- ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ಅನಾವರಣ ಮಾಡಿದರು.
ಶ್ರೇಷ್ಠ ರಾಜಕಾರಣಿಗಳನ್ನು ಗುರುತಿಸಲಾಗದ ಸ್ಥಿತಿ: ಡಾ.ನಾಗರಾಜು
ಜಾನಪದ ವಿದ್ವಾಂಸ ಡಾ. ಕ್ಯಾತನಹಳ್ಳಿ ರಾಮಣ್ಣ, ಪತ್ನಿ ರುಕ್ಮುಣಿ ಅವರಿಗೆ ‘ಶ್ರೀಮರಿದೇವೇಗೌಡ ಸ್ಮಾರಕ ಜನಸೇವಾ’ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ಏಡ್ಸ್- ಎಚ್ಐವಿ ಕುರಿತು ಯುವಜನತೆಗೆ ಜಾಗೃತಿ: ಡಾ.ಎಂ.ಎನ್‌. ಸೌಮ್ಯಶ್ರೀ
ಸ್ನೇಹ- ಸಂಬಂಧಗಳ ಹೆಸರಿನಲ್ಲಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಓದುವ ವಯಸ್ಸಿನಲ್ಲಿ ಓದುವ ಕಡೆ ನಿಮ್ಮ ಗಮನವಿರಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಭಾಷೆಗೆ ಹೆಚ್ಚು ಬೇಡಿಕೆ ಇದೆ. ಹಾಗಾಗಿ ತಾವೆಲ್ಲರೂ ಆಂಗ್ಲ ಭಾಷೆಯ ನೈಪುಣ್ಯತೆಯನ್ನು ಹೊಂದಬೇಕು .
ಮೂರನೇ ಬಾರಿ ನಿಖಿಲ್ ಚುನಾವಣಾ ಆಹುತಿ: ಎಲ್‌ಆರ್‌ ಶಿವರಾಮೇಗೌಡ
ಎಚ್‌.ಡಿ.ಕುಮಾರಸ್ವಾಮಿ ಒಂಥರಾ ಇಂಗ್ಲೀಷ್‌ನವರು ಇದ್ಹಂಗೆ. ಗಂಟು ಮೂಟೆ ಕಟ್ಟಿಕೊಂಡು ಹೊರಟರೆ ಬರ್ತಾ ಇರೋದೆ. ಏಕೆ, ಮಂಡ್ಯದಲ್ಲಿರುವ ನಾಯಕರು ಗಂಡಸರಲ್ಲವೇ? ತೆಳ್ಳಗೆ, ಬೆಳ್ಳಗೆ ಅವ್ರೆ ಅಂತ ಯಾರೇ ಬಂದರೂ ಮನೆಗೆ ಸೇರಿಸಿಕೊಳ್ಳಲಾಗುವುದೇ? ಮಂಡ್ಯದ ಎಲ್ಲಾ ಪಕ್ಷದ ನಾಯಕರು ಕೈಗೆ ಬಳೆ ತೊಟ್ಕೋಬೇಡ್ರಿ ಕಣ್ರಪ್ಪ ಅಂತ ವಿನಂತಿಸುತ್ತೇನೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ಶಾಸಕ ನರೇಂದ್ರಸ್ವಾಮಿ
ಬೇರೆ ಪಕ್ಷದವರಂತೆ ವೈಯಕ್ತಿಕ ಟೀಕೆ- ಟಿಪ್ಪಣಿಗಳಿಗೆ ಅವಕಾಶ ಕೊಡುವುದಿಲ್ಲ. ಕಾಂಗ್ರೆಸ್ ಪಕ್ಷದವರು ಸಾಧನೆಯ ಮೂಲಕ ಮತ ಕೇಳಲು ಹೋಗುತ್ತೇವೆ. ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಪರವಾಗಿದ್ದಾರೆ.
ತ್ರಿವಿಧ ದಾಸೋಹದಲ್ಲಿ ಧರ್ಮಸ್ಥಳಕ್ಕೆ ಅಗ್ರಸ್ಥಾನ: ನಾರಾಯಣಗೌಡ
ಮಹಿಳಾ ಸಬಲೀಕರಣ, ಧಾರ್ಮಿಕ ಪುನರುತ್ಥಾನದ ಮೂಲಕ ಧರ್ಮಮಾರ್ಗದಲ್ಲಿ ಬದುಕಿನ ದಾರಿಯನ್ನು ರೂಪಿಸುವುದು ನಮ್ಮ ಸಂಸ್ಥೆಯ ಮುಖ್ಯ ಗುರಿ.
ಮದ್ದೂರಿಗೆ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಜೂರಿಗೆ ಮನವಿ
ವಕೀಲರ ನಿಯೋಗ ರೇಷ್ಮೆ ಇಲಾಖೆಗೆ ಸೇರಿದ ಜಮೀನಿನಲ್ಲಿ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಜಮೀನು ಮಂಜೂರು ಮಾಡಿದೆ. ಕಟ್ಟಡ ನಿರ್ಮಾಣಕ್ಕೆ 32 ಕೋಟಿ ರು. ಅನುದಾನದ ಅಗತ್ಯವಿದೆ. ಹೈಕೋರ್ಟ್‌ ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸುವಂತೆ ಬೇಡಿಕೆ ಸಲ್ಲಿಸಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved