• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಂದ್ರಸ್ವಾಮಿಗೆ ಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಚಲುವರಾಯಸ್ವಾಮಿ

ನಮಗೂ ನರೇಂದ್ರಸ್ವಾಮಿ ಮಂತ್ರಿ ಆಗಬೇಕು ಎನ್ನುವ ಆಸೆ ಇದ್ದು, ಅವರ ಬೆಂಬಲಕ್ಕೆ ಇದ್ದೇವೆ. ಈ ಬಾರಿ ಅವರಿಗೆ ಮಂತ್ರಿ ಸ್ಥಾನ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನರೇಂದ್ರಸ್ವಾಮಿ ಅವರಿಗೆ ಮಂತ್ರಿ ಸ್ಥಾನ ನೀಡುವುದು ನಮ್ಮ ಕೈಯಲ್ಲಿಲ್ಲ.  

ವಾಣಿಜ್ಯ ಬೆಳೆಗಳ ವಸ್ತು ಪ್ರದರ್ಶನ ವೀಕ್ಷಣೆ ಮಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
ಕೃಷಿಕರು ಕೇವಲ ಭತ್ತ, ರಾಗಿ ಮತ್ತು ಕಬ್ಬಿನ ಬೆಳೆಗೆ ಜೊತು ಬಿದ್ದಿರುವುದರಿಂದ ಅತಿವೃಷ್ಟಿ ಮತ್ತು ಅನಾವೃಷ್ಟಿ ವೇಳೆ ಬೆಳೆ ನಾಶವಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಲಾಖೆ ಅಧಿಕಾರಿಗಳು ವಾಣಿಜ್ಯ ಬೆಳೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು.
ನೇಕಾರ ಸಮಾಜದಲ್ಲಿ ಒಗ್ಗಟ್ಟು ಅವಶ್ಯವಿದೆ ಇದೆ: ಕೆ.ಎಚ್.ಸಂಜೀವಶೆಟ್ಟಿ
ನೇಕಾರ ಸಮಾಜದಲ್ಲಿ ಒಗ್ಗಟ್ಟು ಅವಶ್ಯವಿದೆ. ಯಾವುದೇ ಭಿನ್ನಾಭಿಪ್ರಾಯವಿದ್ದರೂ ಎಲ್ಲವನ್ನು ಮರೆತು ಸಮುದಾಯದ ಏಳ್ಗೆಗೆ ಒಂದಾಗಬೇಕು. ಮಕ್ಕಳಿಗೆ ಶಿಕ್ಷಣ ಆಸ್ತಿ ಎಂಬುದನ್ನು ಅರಿಯಬೇಕು. ಸಮುದಾಯದ ಒಗ್ಗೂಡುವಿಕೆಗಾಗಿ ಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿ.
ನಾಗಮಂಗಲ ಪತ್ರಕರ್ತರ ಸಂಘಕ್ಕೆ ಅತ್ಯುತ್ತಮ ಪತ್ರಕರ್ತರ ಸಂಘ ಪ್ರಶಸ್ತಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 39ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ನಾಗಮಂಗಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಳೆದ ಒಂದು ವರ್ಷದಲ್ಲಿ ಸಾಂಘಿಕ ಮತ್ತು ಕ್ರೀಯಾಶೀಲ ಚಟುವಟಿಕೆಗಳನ್ನು ನಡೆಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಬೀಡಿ ಕಾರ್ಮಿಕರು, ಕೂಲಿ ಕಾರ್ಮಿಕರಿಂದ ಪ್ರತಿಭಟನೆ
ಬೀಡಿ ಕಾರ್ಮಿಕರ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರಿಗೆ ನಿವೇಶನ ನೀಡಿ ಮನೆಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ ಒದಗಿಸುವಂತೆ ಒತ್ತಾಯಿಸಿ ಬೀಡಿ ಕಾರ್ಮಿಕರು ಹಾಗೂ ಪ್ರಾಂತ ಕೃಷಿ ಕೂಲಿಕಾರರು ಪ್ರತಿಭಟನೆ ನಡೆಸಿದರು.
ಮಹಿಳೆ ಹೊಟ್ಟೆಯಲ್ಲಿದ್ದ 8 ಕೆಜಿ ಗಡ್ಡೆ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು...!
ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಮಹಿಳೆಯ ಶೈಲಾ ಗೋಪಾಲ್ ಕಳೆದ ಹಲವು ತಿಂಗಳಿಂದ ಹೊಟ್ಟೆ ನೋವಿನ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ನೋವು ಕಡಿಮೆಯಾಗಿರಲಿಲ್ಲ. ಅಲ್ಲದೇ, ಹೊಟ್ಟೆ ಉಬ್ಬಿದ ಹಾಗೆ ಕಾಣುತ್ತಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸಿದಾಗ ಗಡ್ಡೆ ಇರುವುದು ಪತ್ತೆಯಾಗಿತ್ತು.
ರೈಲ್ವೆ ನಿಲ್ದಾಣ ಸಮೀಪ ಮರಿಗಳ ಜೊತೆ ಚಿರತೆ ಪ್ರತ್ಯಕ್ಷ...!
ಮದ್ದೂರು ಪಟ್ಟಣದ ಶಿವಪುರದ ರೈಲ್ವೆ ನಿಲ್ದಾಣದ ಸಮೀಪ ಮರಿಗಳ ಜೊತೆ ಚಿರತೆ ಓಡಾಟ ನಡೆಸಿರುವುದನ್ನು ವ್ಯಕ್ತಿಯೊಬ್ಬರು ಗಮನಿಸಿದ್ದು, ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ.
ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ
ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.
ನೆನಗುದಿಗೆ ಬಿದ್ದಿರುವ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ದರ್ಶನ್‌ ಸೂಚನೆ
ಆಸ್ಪತ್ರೆ ಒಳ ಆವರಣದಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಮಾಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ರೋಗಿಗಳ ಸಂಬಂಧಿಸಿದ ವಾಹನಗಳು ಮಾತ್ರ ಆಸ್ಪತ್ರೆ ಒಳಗೆ ಪ್ರವೇಶ ಮಾಡುವುದು, ಖಾಸಗಿ ವಾಹನಗಳು ಕಂಡು ಬಂದರೇ ಸೀಜ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ ಕೈಬಿಡುವಂತೆ ಕನ್ನಡಸೇನೆ ಆಗ್ರಹ
ಭೂಮಿ ಸ್ವಾಧೀನಪಡಿಸಿಕೊಳ್ಳುವ ಸಂಬಂಧ ರೈತರ ಜೊತೆ ಸಭೆ ನಡೆಸಿರುವುದನ್ನು ಕನ್ನಡ ಸೇನೆ -ಕರ್ನಾಟಕ ಪ್ರಬಲವಾಗಿ ವಿರೋಧಿಸುತ್ತದೆ. ಈಗಾಗಲೇ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ ಯೋಜನೆಯನ್ನು ವಿರೋಧಿಸಿ ಸಂಬಂಧಪಟ್ಟವರಿಗೆ ಪತ್ರ ನೀಡಲಾಗಿದೆ. ಉದ್ದೇಶಿತ ಯೋಜನೆಯನ್ನು ತಕ್ಷಣವೇ ಕೈಬಿಡಬೇಕು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved