• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಶಾಸಕ ನರೇಂದ್ರಸ್ವಾಮಿ ಕಿಡಿ
ರಸ್ತೆ ಸಮೀಪವೇ ಒಳಚರಂಡಿ ಮ್ಯಾನ್‌ಹೋಲ್, ಕುಡಿಯುವ ನೀರಿನ ಪೈಪ್‌ಗಳು ಹೋಗಿದ್ದರೂ ಚರಂಡಿ ನಿರ್ಮಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಮ್ಯಾನ್‌ಹೋಲ್ ಹಾಗೂ ಕುಡಿಯುವ ನೀರಿನ ಪೈಪ್‌ಗಳು ಡ್ಯಾಮೇಜ್ ಆಗಿರುವ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.
ವಿಧಾನಸೌಧದಲ್ಲಿ ಕೇಳುವ ಕಿವಿಗಳಿಲ್ಲ: ಎಚ್.ವಿಶ್ವನಾಥ್
ಸ್ವಾತಂತ್ರ್ಯ ಬಂದ ನಂತರದ ಕಾಲದಲ್ಲಿ ಸರ್ಕಾರವು ಭೂಮಿ ನೀಡಿ ಬೆಳೆ ಬೆಳೆಯುವಂತೆ ಜನರಿಗೆ ಹೇಳುತ್ತಿತ್ತು, ಈಗ ಎರಡು ರುಪಾಯಿಗೆ ಅಕ್ಕಿ ತೆಗೆದುಕೊಳ್ಳಿ ಎಂದು ಜನರಿಗೆ ಹೇಳುತ್ತಾರೆ. ಆಗಿನ ನಾಯಕತ್ವಕ್ಕೂ ಈಗಿನ ನಾಯಕತ್ವಕ್ಕೂ ಅಜಗಜಾಂತರ ವ್ಯತ್ಯಾಸವಿದೆ.
ಪಕ್ಷಿಗಳಿಗೆ ಆಶ್ರಯವಾಗಿದ್ದ ಮರಗಳ ಮಾರಣಹೋಮ
ನೂರಡಿ ರಸ್ತೆಯ ಎರಡೂ ಬದಿಯಲ್ಲಿ ಬೆಳೆದು ನಿಂತಿರುವ ಮರಗಳು ನೂರಾರು ಪಕ್ಷಿಗಳಿಗೆ ಆಶ್ರಯ ತಾಣವಾಗಿದ್ದವು. ಬೇಸಿಗೆಯಲ್ಲಿ ಜನರಿಗೆ ನೆರಳನ್ನು ನೀಡುತ್ತಿದ್ದವು. ಅಂತಹ ಮರಗಳನ್ನು ಮನಸೋಇಚ್ಛೆ ಕಡಿದುಹಾಕಿರುವುದರಿಂದ ನೂರಾರು ಪಕ್ಷಿಗಳು ನಿರಾಶ್ರಿತವಾಗುವಂತಾಗಿವೆ. ಆಶ್ರಯಕ್ಕಾಗಿ ಅವು ಬೇರೆಡೆ ವಲಸೆ ಹೋಗುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ.
ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಸಂಪನ್ನ
ಪಟ್ಟಣ ಸೇರಿದಂತೆ ತಾಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಮಂದಿ ಭಕ್ತರು ಗಣೇಶ ಮೂರ್ತಿಯ ಮೆರವಣಿಗೆ, ತೆಪ್ಪೋತ್ಸವ ಹಾಗೂ ವಿಸರ್ಜನಾ ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯರಾದರು.
ವಸತಿ ವ್ಯವಸ್ಥೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ: ಶಾಸಕ ಪಿ.ರವಿಕುಮಾರ್ ಸೂಚನೆ
ವಸತಿ ಸಮಿತಿಗೆ ಎರಡು ಕೋಟಿ ರು. ಬಜೆಟ್ ನೀಡಿದ್ದು, ಇನ್ನೂ ಹೆಚ್ಚಿನ ಹಣದ ಅವಶ್ಯಕತೆ ಇದ್ದಲ್ಲಿ ಉಸ್ತುವಾರಿ ಸಚಿವರು ಮತ್ತು ಸ್ವಾಗತ ಸಮಿತಿಯೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು.
ಎಚ್‌.ಡಿ.ದೇವೇಗೌಡರು ರೈತರ ಪ್ರಧಾನಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್
ದೇವೇಗೌಡರು ಪ್ರಧಾನಮಂತ್ರಿಯಾಗಿದ್ದ ಸಮಯದಲ್ಲಿ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಅವರೊಬ್ಬ ಭಾರತದ ಸುಪುತ್ರ. ರೈತಪರ ಕಾಳಜಿ ಇರುವ ಒಳ್ಳೆಯ ಮನಸ್ಸಿರುವ ಶ್ರೇಷ್ಠ ವ್ಯಕ್ತಿ. ನಾನು ವಿದ್ಯಾರ್ಥಿ ದಿಸೆಯಿಂದಲೂ ಇವರ ಹೋರಾಟದ ಬಗ್ಗೆ ಕೇಳಿದ್ದೇನೆ. ಇಳಿ ವಯಸ್ಸಿನಲ್ಲೂ ರೈತರ ಪರವಾಗಿ ಇಂದಿಗೂ ಸಂಸತ್‌ನಲ್ಲಿ ದನಿ ಎತ್ತುತ್ತಿರುವುದು ಸಾಮಾಜಿಕ ಕಳಕಳಿ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ.
ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆಯಲ್ಲಿ ದರಕಾಸು ಸಮಿತಿ ಸಭೆ
ನಾನು ಶಾಸಕನಾದ ನಂತರ ದರಕಾಸು ಸಮಿತಿ ಎರಡನೇ ಸಭೆ ನಡೆಸಲಾಗಿದೆ. ಬಗರ್ ಹುಕುಂ ಸಾಗುವಳಿ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಆಪ್ ಬಿಡುಗಡೆ ಮಾಡಿದ್ದು ಎಲ್ಲವೂ ಡಿಜಿಟಲೀಕರಣವಾಗಿದೆ.
ಸತತ ಮಳೆ: ಚೌಡೇನಹಳ್ಳಿ ಗ್ರಾಪಂ ಕಚೇರಿಗೆ ಬಂದ್‌..!
ಚೌಡೇನಹಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಈ ಹಳ್ಳಕ್ಕೆ ಸೇತುವೆ ನಿರ್ಮಿಸಲಾಗಿದೆ. ಸತತ ಮಳೆಯಿಂದ ಕಿಕ್ಕೇರಿಯ ಅಮಾನಿಕೆರೆ ಭರ್ತಿಯಾಗಿ ಕೆರೆ ಕೋಡಿ ಮೂಲಕ ಹೆಚ್ಚುವರಿ ನೀರು ಈ ಹಳ್ಳದ ಮೂಲಕ ಹರಿದು ಹೋಗುತ್ತಿದೆ. ಇದೀಗ ಹಳ್ಳದ ಸೇತುವೆ ಕೊಚ್ಚಿ ಹೋಗಿರುವ ಕಾರಣ ಗ್ರಾಮದ ಸಂಪರ್ಕ ಬಂದ್ ಆಗಿದೆ. ರೈತಾಪಿ ಜನ ಪರದಾಡುತ್ತಿದ್ದಾರೆ.
ಮಿತ ಆಹಾರ ಸೇವನೆ, ವ್ಯಾಯಾಮದಿಂದ ಆರೋಗ್ಯ ವೃದ್ಧಿ: ಡಾ.ಗುಲ್ಜರ್
ಮನುಷ್ಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಬಾರದು. ನನಗೆ ಸ್ವಲ್ಪ ಎದೆ ಉರಿ ಬರುತ್ತದೆ ಮತ್ತು ನೋವು ಇದೆ. ಇದು ಗ್ಯಾಸ್ ಟ್ರಬಲ್ ಎಂದು ಸುಮ್ಮನಿರುವುದು ಸೂಕ್ತವಲ್ಲ. ಸಮಯಕ್ಕೆ ಸರಿಯಾಗಿ ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಮಾತ್ರ ಮುಂದಿನ ಜೀವನ ಸುಖಕರವಾಗಿರುತ್ತದೆ. ಮುಂದೆ ಆಗುವ ಅನಾಹುತವನ್ನು ತಪ್ಪಿಸಬಹುದು.
ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮರ ಶೌರ್ಯ ಹೆಣ್ಣು ಮಕ್ಕಳಿಗೆ ಪ್ರೇರಕ ಶಕ್ತಿ: ತ್ರಿವೇಣಿ
ಚೆನ್ನಮ್ಮ ಬ್ರಿಟಿಷರನ್ನು ಆರಂಭದಲ್ಲಿಯೇ ಭಾರತ ಬಿಟ್ಟು ಓಡಿಸಲು ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿಸಿದರು. ಅಂದಿನ ನಮ್ಮಲ್ಲಿನ ಒಡಕು, ಸ್ವಾರ್ಥ, ಅಧಿಕಾರದ ಆಸೆಗೆ ಚೆನ್ನಮ್ಮ ಬಲಿಪಶುವಾಗಿ ನಾಡಿಗಾಗಿ ಪ್ರಾಣತೆತ್ತ ಧೀಮಂತೆಯಾದರು.
  • < previous
  • 1
  • ...
  • 301
  • 302
  • 303
  • 304
  • 305
  • 306
  • 307
  • 308
  • 309
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved