• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಸುಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸಿ ರಕ್ಷಿಸಿ: ಶಾಸಕ ಕೆ.ಎಂ.ಉದಯ್
ಇತ್ತೀಚೆಗೆ ರಾಸುಗಳಲ್ಲಿ ಕಂಡು ಬರುತ್ತಿರುವ ರೋಗರುಜಿನಗಳಿಂದ ಆರೈಕೆ ಮಾಡಬೇಕು. ಹೖನೋದ್ಯಮವನ್ನೇ ಉಪಕಸುಬಾಗಿ ಮಾಡಿಕೊಂಡಿರುವ ರೈತ ಕುಟುಂಬಗಳು ರಾಸುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.
ಚುಂಚಶ್ರೀ ಸಮ್ಮುಖದಲ್ಲೇ ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ
ನಾಗಮಂಗಲ ಪಟ್ಟಣದ ಐತಿಹಾಸಿಕ ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆಗೂ ಮುನ್ನ ಶುಕ್ರವಾರ ಪಟ್ಟಣದಲ್ಲಿ ನಡೆದ ಭವ್ಯ ಮೆರವಣಿಗೆಯಲ್ಲಿ ಸಾಗರೋಪಾದಿಯಲ್ಲಿ ಸಹಸ್ರಾರು ಮಂದಿ ಹಿಂದೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಾಕ್ಷಿಯಾಗುವ ಮೂಲಕ ಘತವೈಭವ ಮರುಕಳಿಸುವಂತೆ ಮಾಡಿದರು.
ರೈತ ಸಂಘ ಮಂಡ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಅಣ್ಣಯ್ಯ ಆಯ್ಕೆ
ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾಗಿ ಎಂ.ಎಸ್.ಅಣ್ಣಯ್ಯ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಲಿ: ವಿವೇಕಾನಂದ
ಕೂಲಿ ಮಾಡುವಂತಹ ಜನರು ಸಹ ತಮ್ಮ ಮಕ್ಕಳು ಕಾನ್ವೆಂಟ್ ಶಾಲೆಗಳಲ್ಲಿ ಓದಿಸಬೇಕೆಂದು ಕಷ್ಟಪಡುತ್ತಾರೆ. ಆದರೆ, ಮಕ್ಕಳು ಇವುಗಳನ್ನು ಅರ್ಥ ಮಾಡಿಕೊಳ್ಳದೆ ಪ್ರೀತಿ, ಪ್ರೇಮ ಹಾಗೂ ದುಶ್ಚಟಗಳಿಗೆ ಒಳಗಾಗಿ ಜೀವನವನ್ನೇ ನಾಶ ಮಾಡಿಕೊಳ್ಳುತ್ತಿದ್ದಾರೆ. ಮೊಬೈಲ್ ಬಳಕೆ ಚಟಕ್ಕೆ ಒಳಗಾಗಿತ್ತಿದ್ದಾರೆ.
ಕೋರಂ ಅಭಾವ: ಟಿಎಪಿಸಿಎಂಎಸ್ ಸಾಮಾನ್ಯ ಸಭೆ ಮತ್ತೆ ಮುಂದೂಡಿಕೆ
ಕೆ.ಆರ್.ಪೇಟೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಅಧ್ಯಕ್ಷ ಬಿ.ಎಲ್.ದೇವರಾಜು ಅವರಿಗೆ ಬಹುಮತ ಇಲ್ಲ. ಕೆಲವೊಂದು ರಾಜಕೀಯ ಗೊಂದಲ, ತಾಂತ್ರಿಕವಾಗಿ ನಿರ್ದೇಶಕರು ಮಂಡಿಸಿದ್ದ ಅವಿಶ್ವಾಸ ನಿರ್ಣಯದಲ್ಲಿ ಗೆದ್ದಿದ್ದಾರೆ. ಆದರೆ, ಸಾಮಾನ್ಯ ಸಭೆ ನಡೆಸಿ ಸಂಘದ ಅಭಿವೃದ್ಧಿ ಕಾರ್ಯ ಮಾಡಲು ಅವರಿಗೆ ಕೋರಂ ಅಭಾವವಿದೆ.
ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್
ಕಳೆದ ಸೆ.11ರ ರಾತ್ರಿ ಪಟ್ಟಣದಲ್ಲಿ ಬದರಿಕೊಪ್ಪಲಿನ ಗಣೇಶಮೂರ್ತಿ ಮೆರವಣಿಗೆ ಸಂದರ್ಭದಲ್ಲಿ ಉಂಟಾದ ಕೋಮುಗಲಭೆ ರಾಷ್ಟ್ರಾದ್ಯಂತ ಸುದ್ದಿಯಾಗಿತ್ತು. ಇಂತಹ ಘಟನೆ ಮರುಕಳಿಸದಂತೆ ಎಚ್ಚೆತ್ತ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕೋಟೆ ವಿದ್ಯಾಗಣಪತಿ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪಟ್ಟಣದೆಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಿತ್ತು.
ಪೋಲಿಯೋ ಮುಕ್ತ ರಾಷ್ಟ್ರಕ್ಕಾಗಿ ರೋಟರಿ ಸಂಸ್ಥೆಯಿಂದ ಜಾಥಾ
ಭಾರತೀನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ರೋಟರಿ ಸಂಸ್ಥೆ ಪದಾಧಿಕಾರಿಗಳು ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡಬೇಕೆಂದು ಘೋಷಣೆ ಕೂಗಿ ಜಾಥಾ ನಡೆಸಿದರು.
ಅಯೋಡಿನ್ ಮನುಷ್ಯನ ಬೆಳವಣಿಗೆಗೆ ಅತ್ಯಗತ್ಯ: ಎಸ್.ಡಿ.ಬೆನ್ನೂರ
ಉಪ್ಪು ಮಾನವನ ಜೀವನದಲ್ಲಿ ಅಮೂಲ್ಯವಾದ ನೈಸರ್ಗಿಕ ಪೋಷಕಾಂಶ. ಅಯೋಡಿನ್ ಕೊರತೆಯಿಂದ ಮಕ್ಕಳಲ್ಲಿ ಬುದ್ಧಿ ಮಾಂದ್ಯತೆ, ಕಲಿಕೆಯಲ್ಲಿ ಹಿಂದುಳಿಯುವಿಕೆ, ಸರಿಪಡಿಸಲಾಗದ ದೈಹಿಕ ಹಾಗೂ ಮಾನಸಿಕ ವಿಕಲತೆ, ಬೆಳವಣಿಗೆಯಲ್ಲಿ ಕುಂಠಿತ, ಕಿವುಡು ಹಾಗೂ ಮೂಕತನ, ಮೆಳ್ಳೆಗಣ್ಣು, ಕುಬ್ಜತನ, ನಡಿಗೆಯಲ್ಲಿ ಸರಿಪಡಿಸಲಾಗದಂತಹ ಲೋಪದೋಷಗಳು ಉಂಟಾಗುತ್ತವೆ.
ಪತ್ರಾಗಾರ ಇಲಾಖೆ ಇರುವ ಬಗ್ಗೆ ಜನರಿಗೆ ತಿಳಿದಿಲ್ಲ: ಡಾ.ಗವಿಸಿದ್ದಯ್ಯ
ಇತಿಹಾಸಕ್ಕೆ ಸಂಬಂಧಿಸಿದಂತೆ ಸಂಶೋಧನೆ ಕೈಗೊಳ್ಳುವಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ಪತ್ರಗಾರ ಇಲಾಖೆಯಲ್ಲಿ ಅಂದಿನ ಮೈಸೂರು ಸಂಸ್ಥಾನ, ನಂತರ 1934ರಲ್ಲಿ ರಚನೆಗೊಂಡ ಮಂಡ್ಯ ಜಿಲ್ಲೆಗೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಪಡೆದು ಅಭ್ಯಾಸಿಸಬಹುದು.
ಕೆರೆ, ಕಟ್ಟೆ ಉಳಿದರೆ ಅಂತರ್ಜಲ ಹೆಚ್ಚಳ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಕೆರೆಗಳನ್ನು ಒತ್ತುವರಿ ಮಾಡುವುದು, ಮುಚ್ಚುವುದು ಅಭಿವೃದ್ಧಿ ಮತ್ತು ಅನ್ಯ ಕಾಮಗಾರಿಗಳಿಗೆ ಕೆರೆ ಜಾಗವನ್ನು ಆಕ್ರಮಿಸಿ ಕಟ್ಟಡ ನಿರ್ಮಾಣ ಮಾಡುವುದರಿಂದ ನಮ್ಮ ಮುಂದಿನ ಪೀಳಿಗೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ನೀರು ಅತ್ಯಮೂಲ್ಯವಾಗಿದ್ದು, ಕೆರೆ ಕಟ್ಟೆಗಳ ಸಂರಕ್ಷಣೆ ಮೂಲಕ ಅದನ್ನು ಉಳಿಸಿಕೊಳ್ಳಬೇಕಿದೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 687
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved